ಚೋಳರ ವೈಭವ ಸಾರುವ ಗಂಗೈಕೊಂಡ ಚೋಳಪುರಂ
ದಕ್ಷಿಣ ಭಾರತವನ್ನು ಅತಿ ದೀರ್ಘ ಕಾಲದವರೆಗೆ ಆಳಿದ ಸಾಮ್ರಾಜ್ಯಗಳು ಬಹಳ ವಿರಳ. ಅಂತಹ ವಿರಳ ಸಾಮ್ರಾಜ್ಯದಲ್ಲಿ ಒಂದಾಗಿದೆ. ಚೋಳ ಸಾಮ್ರಾಜ್ಯ. ಇತಿಹಾಸ ಓದಿದವರಿಗೆ ಖಂಡಿತವಾಗಿಯೂ ಚೋಳರು ಎಂಬ ಹೆಸರನ್ನು ಕೇಳಿರಲೇಬೇಕು. ಇವರು ಸುಮಾರು 250...
ಮಂಗಳಮುಖಿಯರಿಂದ ಆಚರಿಸಲಾಗುವ ಉತ್ಸವ
ಹಿಂದಿನಿಂದಲೂ ಶೋಷಣೆಗಳಗಾದ ಮಂಗಳಮುಖಿಯರ ಆಚಾರ-ವಿಚಾರ ನಿಜವಾಗಿಯೂ ವಿಭಿನ್ನ. ಇಂದಿಗೂ ಅವರು ತಾವು ಎಲ್ಲರಂತೆ ಸಾಮಾನ್ಯ ಬದುಕು ನಡೆಸಲು, ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪರಿಯನ್ನು ನೋಡಿದರೆ ಮೆಚ್ಚಲೇಬೇಕಾದದ್ದು. ಪ್ರಸ್ತುತ ಸಮಾಜದಲ್ಲಿ...
ಮಹಾರಾಷ್ಟ್ರದ ಐದು ಅದ್ಭುತ ರಚನೆಗಳು
ಮೊದಲಿಗೆ ಬೆಟ್ಟ-ಗುಡ್ಡ, ಕಾಡು, ಗುಹೆಗಳಲ್ಲಿ ವಾಸಿಸುತ್ತಿದ್ದ ಮಾನವ ಬುದ್ಧಿ ವಿಕಸನ ಹೊಂದಿದಂತೆ ಕಾಡನ್ನು ನಾಡನ್ನಾಗಿ ಪರಿವರ್ತಿಸಲಾರಂಭಿಸಿದ. ಹಲವು ಅಭಿವೃದ್ಧಿಗಳನ್ನು ಕಾರ್ಯಗಳನ್ನು ಕೈಗೆತ್ತಿಕೊಂಡ. ಹೀಗೆ ಕ್ರಮೇಣವಾಗಿ ಹೊಸ ಹೊಸ...
ಈ ಅಣಬೆಗಳನ್ನು ನೋಡಲು ಇಲ್ಲಿಗೆ ಭೇಟಿ ನೀಡಿ
ಇತ್ತೀಚೆಗೆ ಸ್ಪೇನ್, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಅಣಬೆ ಪ್ರವಾಸೋದ್ಯಮ ಎಂಬುವುದು ಪ್ರಸಿದ್ಧವಾಗುತ್ತಿದೆ. ಅಣಬೆಗಳು ತಿನ್ನುವ ಪದಾರ್ಥಗಳಾಗಿಯೂ ಭಾರತ ಸೇರಿದಂತೆ ಸಾಕಷ್ಟು ದೇಶಗಳಲ್ಲಿ ಬಳಸಲ್ಪಡುತ್ತವೆ. ಆದರೆ ಎಲ್ಲ ಅಣಬೆಗಳನ್ನು...
ಮೈ ಜುಮ್ಮೆನಿಸುವ ರಾಜಗಡ್ ಕೋಟೆ
ಗುಡ್ಡ ಬೆಟ್ಟಗಳ ತುದಿಗಳಲ್ಲಿ ನಿರ್ಮಿತವಾದ ಕೋಟೆ ಕೊತ್ತಲಗಳು ಭಾರತ ದೇಶದಲ್ಲಿ ಸಾಕಷ್ಟು ಕಂಡುಬರುತ್ತವೆ. ಹಿಂದೆ ಸಾಮ್ರಾಜ್ಯಗಳು ಆಳುತ್ತಿದ್ದ ಸಮಯದಲ್ಲಿ ಯುದ್ಧಗಳು, ಆಕ್ರಮಣಗಳು ಸಾಮಾನ್ಯವಾಗಿದ್ದವು. ಇದಕ್ಕೆ ರಣತಂತ್ರಾತ್ಮಕವಾಗಿ ಕೋಟೆಗಳು...
ಮಹಾರಾಷ್ಟ್ರದ ಮೌಂಟ್ ಎವರೆಸ್ಟ್
ಹೌದು, ನೀವು ಕೇಳಿದ್ದು ಸರಿ. ಈ ಶಿಖರವನ್ನು ಮಹಾರಾಷ್ಟ್ರ ರಾಜ್ಯದ "ಮೌಂಟ್ ಎವರೆಸ್ಟ್" ಎಂದೆ ಪ್ರೀತಿಯಿಂದ ಸಂಭೋದಿಸಲಾಗುತ್ತದೆ. ಭೂಮಟ್ಟದಿಂದ ಈ ಅದ್ಭುತ ಪರ್ವತ ಶಿಖರ ಎತ್ತರ 5400 ಅಡಿಗಳು. ಮಹಾರಾಷ್ಟ್ರದ ಅತಿ ಎತ್ತರದ ಶಿಖರ ಎಂಬ ಖ್ಯಾತಿಗೆ...
ರಮ್ಜಾನ್ ಮಾಸ : ಪ್ರಾರ್ಥಿಸಿ, ಪ್ರೀತಿಸಿ, ತಿನ್ನಿ
ರಮ್ಜಾನ್ ಮಾಸ ಮುಸ್ಲಿಮ್ ಬಾಂಧವರಿಗೆ ಪವಿತ್ರವಾಗಿದ್ದಾಗಿದ್ದು ಸ್ನೇಹ, ಪ್ರೀತಿ, ಬಾಂಧವ್ಯ ತೋರಿಸಲು ಉತ್ತಮ ಸಮಯವಾಗಿರುತ್ತದೆ. ದಿನವೆಲ್ಲ ಉಪವಾಸವಿದ್ದು ಸಾಯಂಕಾಲ ಅತ್ಯದ್ಭುತ ತಿನಿಸುಗಳೊಂದಿಗೆ ಉಪವಾಸವನ್ನು ಅಂತ್ಯಗೊಳಿಸುವುದೂ ಸಹ ಒಂದು...
ಮಾನ್ಸೂನ್ ವಿಶೇಷ ಪ್ರವಾಸಿ ಕೊಡುಗೆಗಳು
ಮಳೆಗಾಲ ಬರುತಿದೆ. ಮಳೆಗಾಲದ ವಿಶೇಷ ತಾಣಗಳಿಗೆ ಪ್ರವಾಸ ಹೊರಡಲು ಮನವು ಹಂಬಲಿಸುತಿದೆಯಲ್ಲವೆ...ಹಾಗಾದರೆ ಇನ್ನೇಕೆ ತಡ ಈ ಕೆಳಗಿನ ಒಂದಕ್ಕಿಂತ ಒಂದು ಅದ್ಭುತವಾದ ಕೊಡುಗೆಗಳನ್ನು ಪರಿಶೀಲಿಸಿ ನಿಮಗಿಷ್ಟವಾದ ಕೊಡುಗೆಯನ್ನು ಆಯ್ಕೆ ಮಾಡಿ ಪ್ರವಾಸ...
ಶರಾವತಿಯೊಡನೆ ಜೊತೆಯಾಗಿ ಪಯಣಿಸಿದಾಗ
ಕರ್ನಾಟಕದಲ್ಲಿ ಹುಟ್ಟಿ ಇಲ್ಲಿಯೆ ಹರಿದು ಕೊನೆಯದಾಗಿ ತನ್ನ ಅಂತಿಮ ಸ್ಥಳವಾದ ಅರಬ್ಬಿ ಸಮುದ್ರದಲ್ಲಿ ಸಂಗಮ ಹೊಂದುವ ಸುಂದರ ನದಿ ಶರಾವತಿ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದೆನ್ನುವಂತೆ ಈ ಸುಂದರ ನದಿಯು ಕೇವಲ 120 ಕಿ.ಮೀ ಉದ್ದದ ಹರಿಯುವ...
ಮೈಲಾಪುರದ ಕಾಪಾಲೀಶ್ವರನ ಸನ್ನಿಧಿ
ತಮಿಳುನಾಡಿನ ರಾಜಧಾನಿ ನಗರವಾದ ಚೆನ್ನೈನಲ್ಲಿ ಸಾಕಷ್ಟು ಧಾರ್ಮಿಕವಾಗಿ ಮಹತ್ವ ಪಡೆದಿರುವ ದೇವಸ್ಥಾನಗಳಿವೆ. ಅದರಲ್ಲೂ ಕೆಲವು ಪುರಾತನವಾದ ದೇವಾಲಯಗಳು ಇಂದಿಗೂ ತಮ್ಮ ಪ್ರಭಾವವನ್ನು ಉಳಿಸಿಕೊಂಡು ಇಂದು ಆಕರ್ಷಕ ಧಾರ್ಮಿಕ ಸ್ಥಳಗಳಾಗಿವೆ. ಅಂತಹ...
ರಾಯಚೂರಿನ ಕರಿಯಪ್ಪ ತಾತನ ದರ್ಶನ ಮಾಡಿ
ಸರ್ಪ ದೋಷ ನಿವಾರಣೆಗೆಂದೆ ಭಾರತದಲ್ಲಿ ಸಾಕಷ್ಟು ಹೆಸರುವಾಸಿಯಾದ ಸ್ಥಳಗಳಿವೆ. ಕರ್ನಾಟಕ ದಲ್ಲಿರುವ ಕುಕ್ಕೆಯೂ ಸಹ ಒಂದು ಪ್ರಖ್ಯಾತ ಸ್ಥಳವಾಗಿದೆ. ಆದರೆ ನಿಮಗಿದು ಗೊತ್ತೆ...ಉತ್ತರ ಕರ್ನಾಟಕ ಭಾಗದಲ್ಲೂ ಸಹ ಒಂದು ಅಂತಹ ಅದ್ಭುತವಾದ ಸ್ಥಳವಿದ್ದು...
ಮನಸೆಳೆವ ಕೊಲ್ಲಿ ಬೆಟ್ಟಗಳ ಅದ್ಭುತ ಲೋಕ
ತಮಿಳುನಾಡು ಸಾಕಷ್ಟು ಪ್ರವಾಸಿ ಆಕರ್ಷಣೆಗಳನ್ನು ಹೊಂದಿರುವ ದಕ್ಷಿಣ ಭಾರತದ ರಾಜ್ಯಗಳ ಪೈಕಿ ಒಂದಾಗಿದೆ. ಪೂರ್ವ ಹಾಗೂ ಅದಮ್ಯ ಪ್ರಕೃತಿ ಸೌಂದರ್ಯದಿಂದ ನಳ ನಳಿಸುವ ಪಶ್ಚಿಮ ಘಟ್ಟಗಗಳೆರಡೂ ಸಂಧಿಸುವ ಈ ರಾಜ್ಯದಲ್ಲಿ ಅನೇಕ ನಯನ ಮನೋಹರ ಪರ್ವತ...
ಮೈಮರೆಸುವ ಮೈಸೂರು ಅರಮನೆ ಚಿತ್ರಗಳು
ಮೈಸೂರು ಅರಮನೆ ಭಾರತದಲ್ಲೆ ಭೇಟಿ ನೀಡಬಹುದಾದ ಅತ್ಯಂತ ನಯ ಮನೋಹರ ಪ್ರೇಕ್ಷಣೀಯ ಸ್ಥಳಗಳ ಪೈಕಿ ಒಂದಾಗಿದೆ. ರಾಜ ವೈಭವವನ್ನು ಇಂದಿಗೂ ಜನರಿಗೆ ಕಣ್ಮುಂದೆ ತೆರೆದಿಡುವ ಮೈಸೂರುಅ ಅರಮನೆ ಹಾಗೂ ದಸರಾ ಹಬ್ಬ ವಿಶ್ವ ವಿಖ್ಯಾತವಾಗಿದೆ. ಪ್ರತಿ ವರ್ಷ ಈ...
ಮೈಸೂರು ಅರಮನೆಯ ವಿಶೇಷತೆಗಳು
ಪ್ರಪಂಚದಲ್ಲೆ ಭಾರತವು ಪ್ರವಾಸಿ ಆಕರ್ಷಣೆ ಇರುವ ದೇಶಗಳ ಪೈಕಿ ಮಹತ್ವವಾದ ದೇಶವಾಗಿದೆ. ಪ್ರತಿ ವರ್ಷವೂ ಲಕ್ಷ ಲಕ್ಷ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಭಾರತಕ್ಕೆ ಬೇಟಿ ನೀಡುತ್ತಾರೆ. ವಿದೇಶಿಗರು ಹೆಚ್ಚಾಗಿ ಭೆಟಿ ನೀಡುವ ಭಾರತ ಕೆಲವು ಪ್ರಮುಖ...
ಕದಂಬರ ವೈಭವ ನೆನಪಿಸುವ ಬನವಾಸಿ
ಕರ್ನಾಟಕದ ಕೊಂಕಣ ಕರಾವಳಿಯ ರಾಣಿ ಎಂತಲೆ ಪ್ರೀತಿಯಿಂದ ಕರೆಸಿಕೊಳ್ಳುವ ಉತ್ತರ ಕನ್ನಡ ಜಿಲ್ಲೆಯು ರಾಜ್ಯದ ಪ್ರಮುಖ ಪ್ರವಾಸಿ ಜಿಲ್ಲೆಗಳ ಪೈಕಿ ಒಂದಾಗಿದೆ. ಇಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು ಎಲ್ಲ ವಯೋಮಾನದ ಪ್ರವಾಸಿಗರನ್ನು...
ಸುಂದರ ಶಿಲ್ಪಕಲೆಯ ವಿಸ್ಮಯಕರ ಲಕ್ಕುಂಡಿ
ಕರ್ನಾಟಕದ ಗದಗ್ ಜಿಲ್ಲೆಯಲ್ಲಿರುವ ಲಕ್ಕುಂಡಿ ಗ್ರಾಮದ ಕುರಿತು ಬಹುಶಃ ಅನೇಕರಿಗೆ ತಿಳಿದಿರಿಲಿಕ್ಕಿಲ್ಲ. ಈ ಗ್ರಾಮವು ಒಂದು ಐತಿಹಾಸಿಕ ವೈಶಿಷ್ಟ್ಯವುಳ್ಳ ಗ್ರಾಮವಾಗಿದ್ದು ಅದ್ಭುತ ಶಿಲ್ಪ ಕಲೆಗಳಿಂದ ಕೂಡಿದ ಅನೇಕ ಹಿಂದು ಹಾಗೂ ಜೈನ ದೇವಾಲಯಗಳ...
ನಿಸರ್ಗ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿ
ಪ್ರತಿಯೊಬ್ಬ ಪ್ರವಾಸಿಗನ ಪ್ರಮುಖ ಚಟುವಟಿಕೆಗಳ ಪೈಕಿ ಚಿತ್ರಗಳನ್ನು ಸೆರೆಹಿಡಿಯುವುದೂ ಸಹ ಒಂದು ಪ್ರಮುಖವಾದ ಚಟುವಟಿಕೆಯಾಗಿರುತ್ತದೆ. ಪ್ರವಾಸದ ಸಂತಸಮಯ ಕ್ಷಣಗಳೆಂದರೆನೆ ಪಟಗಳನ್ನು ಕ್ಲಿಕ್ಕಿಸುವುದು ಹಾಗೂ ತದನಂತರ ಅವುಗಳನ್ನು ನಮ್ಮ...
ತಾಡಿಪತ್ರಿಯ ಬುಗ್ಗಾ ರಾಮೇಶ್ವರ ಹಾಗೂ ರಂಗನಾಥ
ಆಂಧ್ರಪ್ರದೇಶ ರಾಜ್ಯದ ಅನಂತಪುರ ಜಿಲ್ಲೆಯಲ್ಲಿರುವ ತಾಡಿಪತ್ರಿ ಅಥವಾ ತಾಡಪತ್ರಿ ಎಂಬ ಪಟ್ಟಣವು ತನ್ನಲ್ಲಿರುವ ಎರಡು ವಿಶೇಷ ದೇವಾಲಯಗಳಿಗಾಗಿ ಪ್ರಸಿದ್ಧವಾಗಿದೆ. ಆ ಎರಡೂ ದೇವಾಲಯಗಳು ಪ್ರದೇಶದ ಪ್ರಮುಖ ದೇವಾಲಯಗಳಾಗಿದ್ದು ವಿಷ್ಣು ಹಾಗೂ...