ಕಪ್ಪು ಬಣ್ಣ ಹೊತ್ತು ನಿಂತಿರುವ ಕಾಲಾರಾಮ!
ಭಾರತದ ಎರಡು ಮಹಾಕಾವ್ಯಗಳಲ್ಲೊಂದಾಗಿರುವ ರಾಮಯಾಣದ ಮಹಾ ನಾಯಕ ಪ್ರಭು ಶ್ರೀರಾಮಚಂದ್ರ. ವಿಷ್ಣುವಿನ ದಶಾವತಾರಗಳಲ್ಲಿ ಒಂದಾಗಿರುವ ರಾಮನು ಮೂಲತಃ ಮನುಷ್ಯನಾಗಿ ಹುಟ್ಟಿದಾಗ ಧರ್ಮ ಮಾರ್ಗದಲ್ಲಿ ಯಾವ ರೀತಿ ಬದುಕನ್ನು ಬದುಕ ಬೇಕೆಂಬುದನ್ನು ಸಾರುವ...
ದಕ್ಷಿಣ ಕಾಶ್ಮೀರದ ಅದ್ಭುತ ಮಾರ್ತಾಂಡ ದೇವಾಲಯ!
ಸಂಸ್ಕೃತ ಭಾಷೆಯಲ್ಲಿ ಸೂರ್ಯ ದೇವರಿಗೆ ಇರುವ ಮತ್ತೊಂದು ಹೆಸರು ಮಾರ್ತಾಂಡ. ಅಂದರೆ ಈ ದೇವಾಲಯವು ಸೂರ್ಯ ದೇವರಿಗೆ ಮುಡಿಪಾದ ಅದ್ಭುತ ದೇವಾಲಯ. ಈ ದೇವಾಲಯ ರಚನೆ ಅತ್ಯಂತ ಅದ್ಭುತ ಹಾಗೂ ಒಂದೆ ಕ್ಷಣದಲ್ಲಿ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುವ...
ವನವಾಸದಲ್ಲಿ ರಾಮನು ಯಾವೆಲ್ಲ ಸ್ಥಳಗಳಿಗೆ ಭೇಟಿ ನೀಡಿದ್ದ?
ರಾಮಾಯಣ, ಭಾರತದ ಸಂಸ್ಕೃತಿ-ಸಂಪ್ರದಾಯ ಹಾಗೂ ಆಧ್ಯಾತಿಕ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವ ಪ್ರಮುಖ ಮಹಾಕಾವ್ಯಗಳಲ್ಲಿ ಒಂದಾಗಿದೆ. ಭಾರತೀಯರಿಗೆ ರಾಮಾಯಣದ ಕಥೆಯು ಕೇವಲ ಸ್ವಾರಸ್ಯಕರ ಕಥೆಯಾಗಿ ಉಳಿದಿಲ್ಲ. ಬದಲು ಅದರಲ್ಲಿರುವ ಒಂದೊಂದು...
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ!
ದಂತಕಥೆಯ ಪ್ರಕಾರ, ಒಂದೊಮ್ಮೆ ನಡೆದ ಒಂದು ಪ್ರಮುಖ ಘಟನೆಯಲ್ಲಿ ಉತ್ಪತ್ತಿಯಾದ ಘನಘೋರ ವಿಷದ ಪ್ರಭಾವದಿಂದ ಸೃಷ್ಟಿಯು ನಶಿಸಿ ಹೋಗುವ ಸಂದರ್ಭ ಎದುರಾದಾಗ ಶಿವನು ತನ್ನ ಒಂದು ಬಲಿದಾನದ ಮೂಲಕ ಸೃಷ್ಟಿಯನ್ನು ಕಾಪಾಡುವ ಪ್ರಸಂಗ ಅಥವಾ ಘಟನೆಗೆ...
ರಾಹು ಕೇತು ಕ್ಷೇತ್ರದ ಶಕ್ತಿಶಾಲಿ ಶಿವ ದೇವಾಲಯ!
ಭಾರತದಲ್ಲಿ ಶಿವನಿಗೆ ಮುಡಿಪಾದ ಅಸಂಖ್ಯಾತ ದೇವಾಲಯಗಳಿರುವುದನ್ನು ಕಾಣಬಹುದು. ಉತ್ತರ ಭಾರತದಲ್ಲಿ ಅತಿ ಹೆಚ್ಚು ಜನಪ್ರೀಯನಾದ ಶಿವ ದೇವರಿಗೆ ಮುಡಿಪಾದ ದೇವಾಗಳಿವೆ. ಆದಾಗ್ಯೂ ದಕ್ಷಿಣ ಭಾರತದಲ್ಲಿ ಶಿವನ ದೇವಾಲಯಗಳಿಗೇನೂ ಕೊರತೆ ಇಲ್ಲ. ಅದರಲ್ಲೂ...
ಭಾರತದ ಅದ್ಭುತ ಮತ್ತೇರಿಸುವ ವೈನ್ ಯಾರ್ಡುಗಳು!
"ವೈನ್ ಟೂರಿಸಂ" ಅಥವಾ ವೈನ್ ಪ್ರವಾಸೋದ್ಯಮ ಒಂದು ಕುತೂಹಲಕಾರಿ ಪ್ರವಾಸಿ ಚಟುವಟಿಕೆಯಾಗಿದೆ. ಪಾಶ್ಚಾತ್ಯ ದೇಶಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಈ ಪ್ರವಾಸಿ ಚಟುವಟಿಕೆಯು ಭಾರತದಲ್ಲೂ ಸಹ ಹೆಚ್ಚಿನ ಗಮನ ಸೆಳೆಯುತ್ತಿದೆ. ಮೂಲತಃ ಈ ರೀತಿಯ...
ಖಂಡಿತವಾಗಿಯೂ ಹಣ ಉಳಿಸುವ ಕೂಪನ್ನುಗಳು!
ದಸರಾ, ದೀಪಾವಳಿ ಹಬ್ಬಗಳು ಸಮೀಪಿಸುತ್ತಿವೆ. ಶಾಲಾ, ಕಾಲೇಜುಗಳು ರಜಾ ಸಮಯವನ್ನು ನಿರೀಕ್ಷಿಸುತ್ತಿವೆ. ಒಟ್ಟಾರೆಯಾಗಿ ಪ್ರವಾಸಿ ಚಟುವಟಿಕೆಗಳು ಚುರುಕುಗೊಳ್ಳುವ ಸಮಯವಿದು. ಆದರೆ ದುಬಾರಿ ಪ್ರವಾಸ ನಿಮ್ಮನ್ನು ಹತಾಶೆಗೊಳಿಸಬಹುದು. ಆದರೆ...
ಥಾರ್ ಮರಭೂಮಿಯ ಕುತೂಹಲಕರ ಸತ್ಯಗಳು!
ಒಮ್ಮೆ ಕಲ್ಪಿಸಿಕೊಳ್ಳಿ, ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಪ್ರಯಾಣಿಸುತ್ತಿರುವಿರಿ. ಸುತ್ತಲೂ ಒಂದು ಸುತ್ತು ಕಣ್ತಿರುಗಿಸಿ ನೋಡಿ, ಎಲ್ಲೆಡೆ ನೀಳ ವರ್ಣದ ಜಲಧಾರೆಯೆ ಕಂಡುಬರುತ್ತದೆ. ಅಲೆಗಳ ಮೇಲೆ ಬಳಕುತ್ತಾ ಸಾಗುವ ಹಡುಗು, ಎಲ್ಲೆಡೆ ನೀರೆ...
ದಕ್ಷಿಣ ಮೂಕಾಂಬಿಕೆಯ 1000 ವರ್ಷಗಳ ದೇವಾಲಯ!
ಈ ದೇವಾಲಯ ಸರಸ್ವತಿಗೆ ಮುಡಿಪಾದ ದೇವಾಲಯವಾಗಿದೆ. ದೇಗುಲದ ಮುಖ್ಯ ದೇವ ವಿಷ್ಣುವಾಗಿದ್ದರೂ ಸಹ ಪ್ರಧಾನವಾಗಿ ಸರಸ್ವತಿ ದೇವಿಯನ್ನು ಆರಾಧಿಸಲಾಗುತ್ತದೆ. ಏನಿಲ್ಲವೆಂದರೂ ಸಾವಿರಕ್ಕೂ ಅಧಿಕ ವರ್ಷಗಳ ಅದ್ಭುತ ಇತಿಹಾಸವನ್ನು ಈ ದೇವಾಲಯ ಹೊಂದಿದೆ....
ಬೆಳಿಗ್ಗೆ ಕೇರಳ ಮಧ್ಯಾಹ್ನ ಕರ್ನಾಟಕದಲ್ಲಿ ನೆಲೆಸುವ ದೇವಿ!
ಪಾರ್ವತಿಯ ಅವತಾರವಾದ ಶಕ್ತಿ, ದುರ್ಗೆ, ಕಾಳಿ, ಅಂಬಿಕೆ ಎಂತೆಲ್ಲ ಕರೆಯಲ್ಪಡುತ್ತಾಳೆ ಈ ದೇವಿ. ದಂತ ಕಥೆಯೊಂದರ ಪ್ರಕಾರ, ಈ ದೇವಿಯು ಬೆಳಿಗ್ಗೆಯ ಸಮಯದಲ್ಲಿ ಕೇರಳದ ಒಂದು ಪ್ರಸಿದ್ಧ ದೇವಾಲಯದಲ್ಲಿ ಭಕ್ತರನ್ನು ಹರಸಿ ನಂತರದ ಸಮಯದಲ್ಲಿ...
ಪ್ರಖ್ಯಾತಿ ಕೊಡುವ ಬಲಿಜಿಪೇಟದ ಬಾಲಾಜಿ!
ಇದೊಂದು ವೆಂಕಟೇಶ್ವರನ ಸನ್ನಿಧಿ. ಈ ವೆಂಕಟೇಶ್ವರನನ್ನು ಭಕ್ತರು ಮುಂದೆ ಪಟ್ಟಿ ಮಾಡಲಾದ ಕಾಮನೆಗಳಿಗಾಗಿ ಭೇಟಿ ನೀಡುತ್ತಾರಂತೆ! ಪ್ರಖ್ಯಾತಿಗಳಿಸಲು, ಸಕಲ ರೋಗಗಳಿಂದ ಮುಕ್ತರಾಗಲು, ಸಂಪತ್ತುಗಳಿಸಲು, ಧೈರ್ಯಗಳಿಸಲು ಹಾಗೂ ಜಾತಕದಲ್ಲಿರುವ...
ತಿರುಪತಿ ಬಳಿಯ ಮತ್ತೊಂದು ಪ್ರಸಿದ್ಧ ವೆಂಕಟೇಶ್ವರ ದೇಗುಲ!
ಇದೊಂದು ವೆಂಕಟೇಶ್ವರನಿಗೆ ಮುಡಿಪಾದ ಪವಿತ್ರವಾದ ಸನ್ನಿಧಿಯಾಗಿದೆ. ಈ ವೆಂಕಟೇಶ್ವರನ ಸನ್ನಿಧಿಗೆ ಸಂಬಂಧಿಸಿದಂತೆ ಸಾಕಷ್ಟು ಮಹತ್ವವಿದೆ. ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುವ ವೆಂಕಟೇಶ್ವರನ ದೇವಾಲಯಗಳಲ್ಲಿ ವೆಂಕಟೇಶ್ವರನ ಪ್ರತಿಮೆ ನೋಡೆ...
ಅಚ್ಚರಿಗೊಳಿಸುವ ಭಾರತದ ಚೈನಾಟೌನ್!
ಭಾರತದ ನೆರೆ ಹೊರೆಯ ರಾಷ್ಟ್ರಗಳಲ್ಲೊಂದಾಗಿದೆ ಚೀನಾ ದೇಶ. ಭಾರತ ಹೇಗೆ ತನ್ನದೆ ಆದ ಪುರಾತನ ಸಂಸ್ಕೃತಿ-ಸಂಪ್ರದಾಯಗಳಿಂದ ಶ್ರೀಮಂತವಾಗಿದೆಯೊ ಅದೆ ರೀತಿಯಾಗಿ ಚೀನಾ ದೇಶವು ತನ್ನ ವಿಶಿಷ್ಟ ಸಂಸ್ಕೃತಿ-ಸಂಪ್ರದಾಯ ಹಾಗೂ ಆಚರಣೆಗಳಿಂದ ಸಾಕಷ್ಟು...
ಎರಡು ವಿಶಿಷ್ಟ ಏಕಮುಖಿ ದತ್ತ ದೇವಾಲಯಗಳು!
ತ್ರಿಮೂರ್ತಿಗಳ ಅವತಾರನೆಂದೆ ಆರಾಧಿಸಲಾಗುವ, ನಾಥ ಸಂಪ್ರದಾಯದ ಪ್ರಮುಖ ರೂವಾರಿಯಾದ ಶ್ರೂ ಗುರು ದತ್ತಾತ್ರೇಯರಿಗೆ ನಡೆದುಕೊಳ್ಳುವವರು ಅನೇಕ. ಸಾಮಾನ್ಯವಾಗಿ ದತ್ತಾತ್ರೇಯ ಸ್ವಾಮಿಯನ್ನು ಮೂರು ಮುಖಗಳಲ್ಲೆ ಬಿಂಬಿಸಲಾಗುತ್ತದಾದರೂ ಏಕಮುಖವುಳ್ಳ...
ಶಿವನು ಭೂಮಿಗೆ ಹಿಂತಿರುಗಿಸಿದ ಭಗವತಿ ದೇವಿ!
ಇಂದು ದುರ್ಗಾ ದೇವಿ, ಭಗವತಿ ದೇವಿ ಎಂದೆಲ್ಲ ಕರೆಸಿಕೊಳ್ಳುವ ಈ ದೇವಿಯು ಹಿಂದೆ ಒಬ್ಬ ಸಾಧಾರಣ ಮನುಷ್ಯ. ಬ್ರಾಹ್ಮಣ ಕುಲದ ಅಗಾಧ ಜ್ಞಾನ ಹೊಂದಿರುವ ಒಬ್ಬ ಪುಟ್ಟ ಹುಡುಗಿಯಾಗಿ, ಪಂಡಿತರೊಡನೆ ವಾದ ಮಂಡನೆಗಳನ್ನು ಮಾಡಿ, ಅವರನ್ನು ಭಯಭೀತಗೊಳಿಸಿ...
ಚುಂಬಕದಂತೆ ಆಕರ್ಷಿಸುವ ಎರಡು ಕುತೂಹಲಕರ ಗುಹೆಗಳು!
ಇವು ಎರಡು ಗುಹಾ ಸಮೂಹಗಳಾಗಿದ್ದು ಪ್ರವಾಸಿಗರಲ್ಲಿ ಸಾಕಷ್ಟು ಕುತೂಹಲ ಕೆರಳಿಸುತ್ತವೆ. ವಿಶೇಷವೆಂದರೆ ಈ ಗುಹೆಗಳಲ್ಲಿ ಕೆಲವು ಗುಹೆಗಳು ಪ್ರಕೃತಿ ಸಹಜ ಗುಹೆಗಳಾಗಿದ್ದರೆ ಮತ್ತೆ ಕೆಲವು ಮಾನವ ನಿರ್ಮಿತ ಗುಹೆಗಳಾಗಿವೆ. ಒಟ್ಟಾರೆಯಾಗಿ...
ಭಾರತದ ಏಕೈಕ ಕಪ್ಪೆ ದೇವಾಲಯವಿದು!
ಏನು ಕಪ್ಪೆ ದೇವಾಲಯವೆ ಎಂದು ಆಶ್ಚರ್ಯ ಪಡಬೇಡಿ. ಎಂತೆಂತಹ ಆಶ್ಚರ್ಯಗಳನ್ನು ಹೊತ್ತು ನಿಂತಿರುವ ಭಾರತ ಎಂಬ ಅಚ್ಚರಿಗಳ ದೇಶದಲ್ಲಿ ಇಂತಹ ಒಂದು ದೇವಾಲಯವಿರುವುದು ಅಷ್ಟೊಂದು ದೊಡ್ಡ ಮಾತೇನೂ ಅಲ್ಲ ಬಿಡಿ. ಆದರೂ ಸಾಮಾನ್ಯವಾಗಿ ಎಲ್ಲಿಯೂ ಕಂಡು ಕೇಳದ...
ಹುಬ್ಬೇರಿಸುವಂತೆ ಮಾಡುವ ಇಂಜಿನಿಯರಿಂಗ್ ಅದ್ಭುತಗಳು!
ಪ್ರಾಣಿ ಸಂಕುಲದಲ್ಲೆ ಹೆಚ್ಚಿನ ಜ್ಞಾನ ಹಾಗೂ ಬುದ್ಧಿಯುಳ್ಳ ಮಾನವನು ವಿಕಸನಗೊಂಡಂತೆಲ್ಲ ತನಗೆ ಅನುಕೂಲವಾಗುವಂತೆ ಎಲ್ಲ ಸೌಕರ್ಯಗಳನ್ನು ಮಾಡಿಕೊಂಡನು. ಹಿಂದೊಮ್ಮೆ ಗುಹೆಗಳಲ್ಲಿ, ಗಿಡ-ಮರಗಳ ಪೊಟರೆಗಳಲ್ಲಿ ವಾಸಿಸುತ್ತಿದ್ದ ಮನುಷ್ಯ ಕ್ರಮೇಣವಾಗಿ...