ಶಂಖೋಧರ : ಇದೆ ಶ್ರೀಕೃಷ್ಣನ ಮೂಲ ಸಾಮ್ರಾಜ್ಯ!
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ...
ಎಲ್ಲರನ್ನೂ ಹರಸುತ್ತ ಬತುಕಮ್ಮ ನೆಲೆಸಿರುವ ಪದ್ಮಾಕ್ಷಿ ಗುಟ್ಟ!
ಇದೊಂದು ಕುತೂಹಲ ಕೆರಳಿಸುವ ಬೆಟ್ಟ ತಾಣವಾಗಿದ್ದು ಧಾರ್ಮಿಕವಾಗಿ ಸಾಕಷ್ಟು ಮಹತ್ವಗಳಿಸಿದೆ. ಜೈನ ಹಾಗೂ ಹಿಂದು ಧರ್ಮದ ವಾಸ್ತುಶೈಲಿಯನ್ನು ಏಕಕಾಲದಲ್ಲಿ ಇಲ್ಲಿ ನೋಡಬಹುದು. ಜೈನ ಧರ್ಮಕ್ಕೆ ಸಂಬಂಧಿಸಿದಂತೆ ಬಸದಿ ಹಾಗೂ ತೀರ್ಥಂಕರರ...
ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರ
ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ...
ಸ್ವಾರಸ್ಯಕರ ಹಿನ್ನಿಲೆಯ ಬೆಂಗಳೂರಿನ ಬನಶಂಕರಿ!
ಸ್ಕಂದ ಹಾಗೂ ಪದ್ಮ ಪುರಾಣದಲ್ಲಿ ಹೇಳಲಾಗಿರುವಂತೆ, ದುರ್ಗಮಾಸುರನೆಂಬ ರಾಕ್ಷಸ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಚಿಂತಾಕ್ರಾಂತರಾಗಿದ್ದ ಜನರು ದೇವತೆಗಳ ಮೊರೆ ಹೊಕ್ಕರು. ಆದರೆ ಆ ರಾಕ್ಷಸ ಎಷ್ಟೊಂದು...
5 ಪ್ರಕಾರಗಳ ಮುಕ್ತಿಗಳು ಲಭಿಸುವಂತೆ ಮಾಡುವ 5 ಸ್ಥಳಗಳು
ಬ್ರಹ್ಮಾಂಡ ಪುರಾಣದ ಪ್ರಕಾರ, ಜೀವಾತ್ಮವು ತನ್ನ ಹಿಂದಿನ ಜನ್ಮಗಳಿಂದ ಪ್ರಗತಿ ಸಾಧಿಸುತ್ತ ಮಾನವ ಜನ್ಮ ಪಡೆದಾಗ ಪ್ರಾಣಿ-ಪಕ್ಷಿ, ಜಲಚರಗಳಿಗಿಂತಲೂ ಹೆಚ್ಚಿನ ಪುಣ್ಯ ಸಾಧಿಸಿರುವುದರ ಬಗ್ಗೆ ತಿಳಿಯುತ್ತದೆ. ಹೀಗೆ ಪಡೆದ ಮನುಷ್ಯ ಜನ್ಮವು ಕೇವಲ...
ಶಿವಶಕ್ತಿಯ ರೂಪ ಕಂಚಿ ಕಾಮಾಕ್ಷಿಯ ಸನ್ನಿಧಿ
ಈ ಶಕ್ತಿ ಸ್ವರೂಪಿಣಿ ನೆಲೆಸಿರುವ ಸ್ಥಳ ಒಂದು ಅದ್ಭುತ ಶಕ್ತಿಪೀಠ. ಇದು ಇತರೆ ಶಕ್ತಿ ದೇವಿಗೆ ಮಾತ್ರ ಸೀಮಿತವಾಗಿರುವ ಪೀಠಗಳಂತಲ್ಲ. ಬದಲಾಗಿ ಶಿವನೂ ಸಹ ಶಕ್ತಿಯಲ್ಲಿ ಸಂಯೋಜನೆಗೊಂಡು ಶಿವಶಕ್ತಿಯ ಪ್ರಭಾವವಿರುವ ಶಕ್ತಿಪೀಠ. ಕಾಮಾಕ್ಷಿ...
ಶಿವನನ್ನು ಮೆಚ್ಚಿಸಿ ವಿಜಯ ಪಡೆದ ಅರ್ಜುನ ಕ್ಷೇತ್ರ
ಇದೊಂದು ಅದ್ಭುತ ದಂತಕಥೆಯುಳ್ಳ ಕ್ಷೇತ್ರ. ಇಲ್ಲಿಯೆ ಬಹು ಹಿಂದೆ ಪಾಂಡವರಲ್ಲೊಬ್ಬನಾದ ಅರ್ಜುನನು ಶಿವನನ್ನು ಕುರಿತು ಘೋರ ತಪಸ್ಸು ಮಾಡಿ ಶಿವನನ್ನು ಮೆಚ್ಚಿಸಿಕೊಂಡು ಅವನಿಂದ ಪಾಶುಪತಾಸ್ತ್ರವನ್ನು ಪಡೆದ ಭವ್ಯ ಕ್ಷೇತ್ರವಿದು. ಅಲ್ಲದೆ ಬಲು...
ನೀವು ನೋಡಬಯಸುವ ಸುಂದರ ಧ್ವಜಸ್ತಂಭಗಳು!
ಸಾಮಾನ್ಯವಾಗಿ ಎಲ್ಲರೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಹಾಗೂ ಮುಖ್ಯ ದೇವರು ನೆಲೆಸಿರುವ ಗರ್ಭಗುಡಿಯ ಬಳಿ ನಿಂತು ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕಿ, ಪ್ರಸಾದ ತೆಗೆದುಕೊಂಡು, ಸ್ವಲ್ಪ ಸಮಯ ಕಳೆದು ಮರಳಿ ಬಿಡುತ್ತಾರೆ. ಆದರೆ ನೀವು...
ಅಗಾಧ ಸೌಂದರ್ಯದಿಂದ ಕಣ್ಮನ ಸೆಳೆವ ತೆನ್ಮಲ!
ಇದು ಭಾರತದ ಮೊದಲ ಯೋಜನಾಬದ್ಧ ಪರಿಸರ ಪ್ರವಾಸೋದ್ಯಮದ ತಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯ ಎಂಥವರನ್ನೂ ಬೆಕ್ಕಸ ಬೆರಗಾಗುವಂತೆ ಮಾಡುತ್ತದೆ. ಇಲ್ಲಿಗೆ ಭೇಟಿ ನೀಡಿದಾಗ ನಿಮ್ಮೆಲ್ಲ ಚಿಂತೆಗಳು, ಒತ್ತಡಗಳು ಕೆಲ...
ಮುಂಬರಲಿರುವ ದೀಪಾವಳಿಯ ಕೊಡುಗೆಗಳು
ಶ್ರಾವಣ ಮಾಸ ಬಂದಾಗಿದೆ, ಹಬ್ಬಗಳು ಸಾಲು ಸಾಲಾಗಿ ಪರೇಡ್ ಮಾಡುತ್ತ ಬರುತ್ತಿವೆ. ಅದರಂತೆ ದೀಪಾವಳಿ ಹಬ್ಬವೂ ಸಹ ಸನ್ನಿಹಿತವಾಗಿದೆ. ಈ ಹಬ್ಬದ ಸಂಭ್ರಮ ಬಲು ಮುಂಚಿತವಾಗೆ ಎಲ್ಲೆಡೆ ವ್ಯಾಪಿಸುತ್ತಿದೆ. ಈ ಒಂದು ಮುಂಬರುವ ದೀಪಾವಳಿಯ ಖುಶಿಯ...
ಹಲಸಿನ ಮರಕ್ಕೂ ಈ ದೇವಾಲಯಕ್ಕೂ ಏನು ಸಂಬಂಧ?
ವಿಚಿತ್ರವೆನಿಸುತ್ತಿದೆಯಲ್ಲವೆ? ಹೌದು ಈ ದೇವಾಲಯಕ್ಕೆ ಸಂಬಂಧಿಸಿದಂತೆ ಇದರ ಹಿನ್ನಿಲೆಯೆ ಸಾಕಷ್ಟು ರೋಚಕವಾಗಿದೆ. ಇದನ್ನು "ಅಮ್ಮಾಚಿ ಪ್ಲಾವು" ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಇದರ ಅರ್ಥ ಅಮ್ಮನಂತಹ ಹಲಸಿನ ಮರ ಎಂದು. ಹೇಗೆ ತಾಯಿ ತನ್ನ...
ಒಮ್ಮೆ ಭೇಟಿ ನೀಡಲೇಬೇಕಾದ ಕೃಷ್ಣನ ಸುಂದರ ದೇವಾಲಯಗಳು
ಗೋವಿಂದ, ಮುಕುಂದ, ಮುರಳಿಧರ, ವಾಸುದೇವ ಎಂಬೆಲ್ಲ ಹಲವು ನಾಮಗಳಿಂದ ಹೆಸರುವಾಸಿಯಾದ, ತುಂಟಾಟಗಳಿಂದ ಎಲ್ಲರಿಗೂ ಮೆಚ್ಚುಗೆಯಾದ ಶ್ರೀಕೃಷ್ಣ ಹಿಂದುಗಳು ನಡೆದುಕೊಳ್ಳುವ ತೈ ಜನಪ್ರೀಯ ದೇವರುಗಳಲ್ಲಿ ಒಬ್ಬ. ಮಹಾಭಾರತದಲ್ಲಿ ಅರ್ಜುನನಿಗೆ ಸಾರಥಿಯಾಗಿ...
ನರಸಿಂಹನ ಕೋಪ ಶಮನ ಮಾಡಿದ ಶರಭೇಶ್ವರನ ಸನ್ನಿಧಿ
ಇದು ಬಹು ಹಿಂದೆ ಜರುಗಿದ ಒಂದು ಘಟನೆ. ವರಗುಣ ಪಾಂಡಿಯನ್ ಎಂಬ ರಾಜ ಬಲು ಕೋಪದಿಂದ ತನ್ನ ಶತ್ರುಗಳನ್ನು ಸದೆ ಬಡಿಯಲೆಂದು ವೇಗವಾಗಿ ತನ್ನ ಕುದುರೆಯ ಮೇಲೆ ತೆರಳುತ್ತಿದ್ದ. ಅಕಸ್ಮಾತಾಗಿ ಬ್ರಾಹ್ಮಣನೊಬ್ಬ ಅವನ ದಾರಿಗೆ ಅಡ್ಡ ಬರಲು,...
ವೇದಗಳನ್ನು ಹಿಂಪಡೆದ, ವರಾಹನಾಗಿ ನೆಲೆಸಿದ!
ಸೃಷ್ಟಿಕರ್ತ ಬ್ರಹ್ಮನು ತನ್ನ ಸೃಷ್ಟಿಯ ಕಾರ್ಯದಲ್ಲಿ ನಿರತನಾದಾಗ ಅದೆಷ್ಟೊ ಪ್ರಸಂಗಗಳು, ಘಟನೆಗಳು ಜರುಗಿ ಇಂದು ವೇದ-ಪುರಾಣಗಳಲ್ಲಿ ಅವು ಕಥೆಗಳಾಗಿ ಉಲ್ಲೇಖಿಸಲ್ಪಟ್ಟಿವೆ. ಈ ತ್ರಿಮೂರ್ತಿಗಳು ಸೃಷ್ಟಿಯ ಸಮಯದಿಂದಲೂ ತಮ್ಮನ್ನು ತಾವು ಒಂದೊಂದು...
ಈ ಪ್ರಾಕೃತಿಕ ವಿಸ್ಮಯಗಳನ್ನು ನೋಡಿದ್ದೀರಾ?
ಭಾರತದಲ್ಲಿ ಅದೆಷ್ಟೊ ಅಸಾಮಾನ್ಯ ಪ್ರಾಕೃತಿಕ ರಚನೆಗಳಿವೆ. ಅದರಲ್ಲಿ ಕೆಲವು ಪುಸ್ತಕಗಳಲ್ಲಿ ಶಾಶ್ವತವಾದ ಸ್ಥಾನ ಮಾನ ಪಡೆದಿದ್ದರೂ ಇನ್ನೂ ಎಷ್ಟೊ ರಚನೆಗಳು ಎಲೆ ಮರೆಯ ಕಾಯಿಯಂತೆ ತಮ್ಮಷ್ಟಕ್ಕೆ ತಾವೆ ಸದೃಢವಾಗಿ ನೆಲೆಸಿ ಪ್ರವಾಸಿಗರಿಗಾಗಿ ಎದುರು...
ಶೃಂಗಾರ ರಸ ಉಕ್ಕಿಸುವ ಅತ್ತೆ-ಸೊಸೆ ದೇವಾಲಯ!
ಐತಿಹಾಸಿಕವಾಗಿ ಸಾಕಷ್ಟು ಶ್ರೀಮಂತವಾಗಿರುವ ಭಾರತ ದೇಶದಲ್ಲಿ ಇತಿಹಾಸದ ವೈಭವ ಸಾರುವ, ಶ್ರೀಮಂತ ಶಿಲ್ಪಕಲೆಯ ನೈಪುಣ್ಯತೆಯನ್ನು ಅನಾವರಣಗೊಳಿಸುವ ನೂರಾರು ರಚನೆಗಳನ್ನು ವಿವಿಧ ಸ್ಥಳಗಳಲ್ಲಿ ಕಾಣಬಹುದು. ದಕ್ಷಿಣದ ಕನ್ಯಾಕುಮಾರಿಯಿಂದ ಹಿಡಿದು...
ಸರಸ್ವತಿಯ ಈ ಆಕರ್ಷಕ ದೇವಾಲಯಗಳು ಗೊತ್ತೆ?
ದುರ್ಗಾ, ಪಾರ್ವತಿ, ಲಕ್ಷ್ಮಿ ಹಾಗೂ ಸರಸ್ವತಿಯರು ಹಿಂದುಗಳಲ್ಲಿ ಹೆಚ್ಚಿನ ಸ್ಥಾನ ಮಾನಗಳಿಸಿದ ಪ್ರಮುಖ ದೇವಿಯರು. ಸರಸ್ವತಿಯೂ ಸಹ ಶಕ್ತಿ ಸ್ವರೂಪಿಣಿಯ ವಿಭಾಗದಲ್ಲಿ ಬರುತ್ತಾಳಾದರೂ ಮುಖ್ಯವಾಗಿ ಪಾರ್ವತಿ, ದುರ್ಗಾ ಹಾಗೂ ಲಕ್ಷ್ಮಿಯರನ್ನೆ...
ಚಕಿತಗೊಳಿಸುವ ಶಿರ್ವೆ ಗುಡ್ಡದ ರಹಸ್ಯ
ಇದೊಂದು ಕುಗ್ರಾಮವೆಂದರೂ ತಪ್ಪಾಗಲಾರದು. ಇದರ ಕುರಿತು ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಜನರನ್ನು ಹೊರತುಪಡಿಸಿ ಬಹುಶಃ ಯಾರಿಗೂ ತಿಳಿದಿಲ್ಲ. ಗ್ರಾಮವು ದಟ್ಟವಾದ ಕಾಡು ಹಾಗೂ ಬೆಟ್ಟದಿಂದ ಸುತ್ತುವರೆದಿದೆ. ಈ ಗ್ರಾಮದ ಹೆಸರು ಶಿರ್ವೆ ಹಾಗೂ...