ಫ್ರೀಚಾರ್ಜ್ ಕೂಪನ್ ಇದ್ದರೆ ಪ್ರವಾಸ ಇನ್ನೂ ಮಜ!
ನೀವು ಸದಾ ಪ್ರಯಾಣಿಸುತ್ತೀರಾ? ನಿಮ್ಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಆಗಾಗ ಪ್ರವಾಸ ಮಾಡುತ್ತೀರಾ? ಮೊಬೈಲು ಹಾಗೂ ಇತರೆ ಚಟುವಟಿಕೆಗಳ ಹಣ ಪಾವತಿಗಳು ನಿಮಗೆ ನೆಮ್ಮದಿ ಇಲ್ಲದಂತೆ ಮಾಡಿವೆಯಾ? ಹಾಗಿದ್ದರೆ ಯಾವ ಚಿಂತೆಯೂ ಬೆಡ. ಫ್ರೀಚಾರ್ಜ್...
ಕಾರ್ಗಿಲ್ ಯುದ್ಧ ನೆನಪಿಸಿಕೊಳ್ಳುವ ಇಂಡಿಯಾ ಗೇಟ್
1999, ಜೂನ್-ಜುಲೈ ಸಮಯ. ಇಡೀ ಭಾರತ ದೇಶವೆ ಅಂದು ಏಕಾಗ್ರತೆಯಿಂದ ದೇವರಲ್ಲಿ ಪ್ರಾರ್ಥಿಸುತ್ತ ಕುಳಿತಿದ್ದ ಸಂದರ್ಭ. ತಾಯಿ ಭಾರತ ಮಾತೆಯ ಕೆಚ್ಚೆದೆಯ ಗಂಡುಗಲಿಗಳು ತಮ್ಮ ಪ್ರಾಣವನ್ನೆ ಪಣಕ್ಕಿಟ್ಟು ಹಗಲಿರುಳೆನ್ನದೆ ನುಸುಳುಕೋರರು...
ಮಾನಸಿಕ ಅಸ್ವಸ್ಥತೆ ಶಮನ ಮಾಡುವ ದತ್ತ ಮಂದಿರ!
ನೀವು ಕೇಳುತ್ತಿರುವುದು ನಿಜ, ಈ ಪ್ರದೇಶದ ಹಾಗೂ ಇಲ್ಲಿರುವ ದತ್ತಾತ್ರೇಯನಿಗೆ ನಡೆದುಕೊಳ್ಳುವ ಭಕ್ತರ ನಂಬಿಕೆಯಯಂತೆ ತ್ರಿಮೂರ್ತಿಗಳ ಅವತಾರವೆಂದೆ ಹೇಳಲಾಗುವ ಇಲ್ಲಿನ ದತ್ತಾತ್ರೇಯನು ವಿಶೇಷವಾಗಿ ಮಾನಸಿಕವಾಗಿ ಖಿನ್ನತೆಯಿಂದ ಬಳಲುವವರು,...
ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ
ಕರ್ನಾಟಕದ ಕರಾವಳಿ ಪ್ರದೇಶದಲ್ಲಿರುವ ಪ್ರಮುಖ ವಾಣಿಜ್ಯ ಹಾಗೂ ಬಂದರು ನಗರ ಮಂಗಳೂರು. ಅರಬ್ಬಿ ಸಮುದ್ರದ ಜೊತೆ ಜೊತೆಯಾಗಿ ಚಾಚಿರುವ ಮಂಗಳೂರಿನಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿವೆ. ಅಲ್ಲದೆ ಧಾರ್ಮಿಕವಾಗಿ ಭೇಟಿ ನೀಡಬಹುದಾದ ಹಲವಾರು ಪ್ರಮುಖ...
ಅಗಸ್ತ್ಯ ಋಷಿಗಳು ಇಲ್ಲಿದ್ದುಕೊಂಡೆ ಶಿವನ ಮದುವೆ ನೋಡಿದರಂತೆ!
ಹೌದು, ನೀವು ಕೇಳುತ್ತಿರುವುದು ನಿಜ. ಈ ಸ್ಥಳ ಅಪಾರ ಮಹಿಮೆಯುಳ್ಳ ಸ್ಥಳವಾಗಿದೆ. ಕೆಲವು ಮೂಲಗಳ ಪ್ರಕಾರ, ಕಾಶಿಗೆ ಭೇಟಿ ನೀಡಿದಾಗ ಲಭಿಸುವ ಪುಣ್ಯಕ್ಕಿಂತಲೂ ಹೆಚ್ಚಿನ ಪುಣ್ಯ ಈ ಕ್ಷೇತ್ರ ಹಾಗೂ ಇಲ್ಲಿ ನೆಲೆಸಿರುವ ಶಿವನನ್ನು ದರ್ಶಿಸಿದರೆ...
ತಪ್ಪದೆ ನೋಡಿ ಚಿತ್ರದುರ್ಗದ ಗಾಯಿತ್ರಿ ಜಲಾಶಯ
ಬೆಂಗಳೂರಿನಿಂದ ಸುಮಾರು 170 ಕಿ.ಮೀ ಗಳಷ್ಟು ದೂರದಲ್ಲಿರುವ ಈ ತಾಣವು ವಾರಾಂತ್ಯದ ರಜೆಗಳಲ್ಲಿ ಹಾಯಾಗಿ ಸಮಯ ಕಳೆಯ ಬಯಸುವವರಿಗೆ ಒಂದು ಆದರ್ಶಪ್ರಾಯವಾದ ಸ್ಥಳವಾಗಿದೆ. ಮುಖ್ಯವಾಗಿ ಪ್ರಶಾಂತಮಯ ಸ್ಥಳದಲ್ಲಿರುವುದರಿಂದ ಈ ಜಲಾಶಯ ತಾಣವು ಸಾಕಷ್ಟಿ...
ವಾರಣಾಸಿಯ ಈ ಪ್ರಸಿದ್ದ ದೆವಾಲಯಗಳು ಗೊತ್ತೆ?
ವಾರಣಾಸಿ ಅಥವಾ ವರಾಣಸಿ ಎಂದೆ ಕರೆಯಲ್ಪಡುವ ಈ ಸ್ಥಳದ ಕುರಿತು ಭಾರತದ ಯಾವ ಪ್ರಜೆಗೆ ಆಗಲಿ ತಿಳಿಯದಿರಲು ಸಾಧ್ಯವೆ ಇಲ್ಲ ಎನ್ನಬಹುದು. ಏಕೆಂದರೆ ಅಷ್ಟರಮಟ್ಟಿಗೆ ಈ ಸ್ಥಳವು ಜನಪ್ರೀಯತೆಗಳಿಸಿದೆ. ಹಿಂದುಗಳ ಪಾಲಿಗಂತೂ ಜೀವನದಲ್ಲೊಮ್ಮೆಯಾದರೂ ಭೇಟಿ...
ಅನ್ನಪೂರ್ಣೆಯ ದೇವಾಲಯ, ಮಹಿಮೆ ಗೊತ್ತೆ?
ಸನಾತನ ಧರ್ಮದ ಪ್ರಕಾರ, ಹಿಂದುಗಳು ಅನ್ನಕ್ಕೆ ಅಂದರೆ ಪ್ರಧಾನವಾಗಿ ಊಟಕ್ಕೆ ಅಪಾರವಾದ ಗೌರವ ಸಲ್ಲಿಸುತ್ತಾರೆ. ಮನುಷ್ಯನ ಬದುಕಲು ಬೇಕಾಗಿರುವ ಅತಿ ಮುಖ್ಯ ಅವಶ್ಯಕತೆಗಳಲ್ಲಿ ಆಹಾರ ಅಥವಾ ಊಟವು ಒಂದಾಗಿದ್ದು ಅದರ ಸಂಕೇತವಾಗಿ ಆಹಾರವನ್ನು...
ಉಡುಪಿಯಲ್ಲಿ ಶ್ರೀಕೃಷ್ಣ ಹೇಗೆ ಬಂದ ಗೊತ್ತೆ?
ಕರ್ನಾಟಕದಲ್ಲಿರುವ ಉಡುಪಿ ನಗರವು ಸುಂದರ ಪ್ರವಾಸಿ ತಾಣವಾಗಿರುವುದು ಮಾತ್ರವಲ್ಲದೆ ಧಾರ್ಮಿಕತೆಯಿಂದಲೂ ಹೆಚ್ಚು ಮಹತ್ವ ಪಡೆದ ಸ್ಥಳವಾಗಿದೆ. ಜನಪ್ರೋಇಅ ನಂಬಿಕೆಯ ಪ್ರಕಾರ, ಹಿಂದೆ ಈ ಪ್ರದೇಶದ ರಾಜನಾಗಿದ್ದ, ಪರಶುರಾಮರ ಭಕ್ತನಾಗಿದ್ದ ರಾಮಭೋಜನು...
ಒಂದಿನ ಬ್ರೆಕ್ ತುಗೊಳ್ಳಿ ದಬ್ಬೆ ಜಲಪಾತಕ್ಕೆ ಟ್ರೆಕ್ ಮಾಡಿ
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಪ್ರವಾಸಿ ಚಟುವಟಿಕೆಗಳು ಚುರುಕುಗೊಳ್ಳಲಾರಂಭಿಸುತ್ತವೆ. ಈ ಸಂದರ್ಭದಲ್ಲಿ ಪ್ರಮುಖವಾಗಿ ಜಲಪಾತ ತಾಣಗಳು ಕೈಬಿಸಿ ಕರೆಯುತ್ತವೆ. ಅದರಲ್ಲೂ ಟ್ರೆಕ್ ನಂತಹ ಚಟುವಟಿಕೆ ಮಾಡುತ್ತ ಚುಮು ಚುಮು ಉದುರುವ ಮಳೆ...
ತಾಯಿ ಕರೆದಾಗ ಮಾತ್ರ ಹೋಗಲು ಸಾಧ್ಯ, ಏಕೆಂದರೆ ಇದು ವೈಷ್ಣೊದೇವಿ!
ಈ ಜಗನ್ಮಾತೆಯ ಮಹಿಮೆಯೆ ಹಾಗೆ. ಇವಳಿಗೆ ಪರಮ ಪಾವನ ಶಕ್ತಿ ದೇವತೆಯರಿಂದ ಬಂದ ವರದಾನವೆ ಕಲಿಯುಗದಲ್ಲಿ ಹರಸಿಕೊಂಡು ಬಂದ ಜನರ/ಭಕ್ತರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವುದು ಹಾಗೂ ಅವರನ್ನು ಸನ್ಮಾರ್ಗದಲ್ಲಿ, ಧರ್ಮ ಮಾರ್ಗದಲ್ಲಿ ನಡೆಯಲು...
ಹರಿದ್ವಾರದ ಪುಣ್ಯದಾಯಕ ತ್ರಿಸಿದ್ಧಪೀಠಗಳು
ದೇವನಾಡು ಎಂದೆ ಜನಜನಿತವಾದ ಉತ್ತರಾಖಂಡ ರಾಜ್ಯವು ಹಲವು ಪುಣ್ಯ ಕ್ಷೇತ್ರಗಳ, ದೇವಾಲಯಗಳು, ತೀರ್ಥಯಾತ್ರೆಗಳ ತವರಾಗಿದೆ. ಈ ರಾಜ್ಯದಲ್ಲಿ ಎಲ್ಲಿ ಸುತ್ತಾಡಿದರೂ ಒಂದೊಂದು ಪುಣ್ಯ ಕ್ಷೇತ್ರಗಳು ದೊರೆಯುತ್ತಲೆ ಇರುತ್ತವೆ. ಹಾಗಾಗಿಯೆ ಇದನ್ನು...
ನಿರಂತರ ಊರಿಯುವ ಜ್ವಾಲೆಯ ರೂಪದ ಜ್ವಾಲಾದೇವಿ
ಜಗತ್ತಿನಲ್ಲಿರುವ 51 ಶಕ್ತಿಪೀಠಗಳ ಕುರಿತು ನಿಮಗಾಗಲೆ ತಿಳಿದಿರಬಹುದು. ಅವುಗಳಲ್ಲಿಯೂ, ಹಲವು ಮುಖ್ಯ ಶಕ್ತಿಪೀಠಗಳಿದ್ದು ಕೆಲವು ಧಾರ್ಮಿಕ ಉಲ್ಲೇಖಗಳು ಏಳು ಪ್ರಮುಖ ಶಕ್ತಿಪೀಠಗಳ ಕುರಿತು ತಿಳಿಸುತ್ತವೆ. ಅಂತಹ ಏಳು ಪ್ರಮುಖ ಶಕ್ತಿಪೀಠಗಳಲ್ಲಿ...
ಚಿನ್ನಮಸ್ತಾ ದೇವಿಯ ಚಿಂತಪೂರ್ಣಿ ಶಕ್ತಿಪೀಠ
ಹಲವು ವಿವಿಧ ಪುರಾಣಗಳು ಒಂದೊಂದು ರೀತಿಯಾಗಿ ಇಷ್ಟು ಸಂಖ್ಯೆಯ ಶಕ್ತಿಪೀಠಗಳು ಎಂದು ತಿಳಿಸಿವೆ. ಶಿವ ಪುರಾಣ, ದೇವಿ ಭಾಗವತ ಮುಂತಾದವುಗಳಲ್ಲಿ ಮುಖ್ಯವಾಗಿ ನಾಲ್ಕು ಶಕ್ತಿಪೀಠಗಳ ಕುರಿತು ತಿಳಿಸಲಾಗಿದ್ದರೆ ಪಿತಾನಿರ್ಣಯ ತಂತ್ರದಂತಹ ಕೃತಿಯಲ್ಲಿ...
ಶಿವಪುರಾಣದಲ್ಲಿರುವ 4 ಆದಿ ಶಕ್ತಿಪೀಠಗಳು
ಹಿಂದುಗಳ ಪಾಲಿಗೆ ಶಕ್ತಿಪೀಠಗಳು ಮಹಾ ಶಕ್ತಿಶಾಲಿ ಕ್ಷೇತ್ರಗಳಾಗಿವೆ. ಶಕ್ತಿ ದೇವಿಯ ಅಂದರೆ ಪಾರ್ವತಿ ದೇವಿಯ ವಿವಿಧ ರೂಪಗಳನ್ನು ಅವತಾರಗಳನ್ನು ಶೃದ್ಧೆ-ಭಕ್ತಿಗಳಿಂದ ಪೂಜಿಸುವ ಕ್ಷೇತ್ರಗಳಾಗಿವೆ. ಪಿತಾನಿರ್ಣಯದಂತ ಕೃತಿಗಳಲ್ಲಿ 51 ಶಕ್ತಿಪೀಠಗಳ...
ಪಾರ್ವತಿಯ ಕಳೆದುಹೋದ ಮಣಿ ಹೊರತಂದ "ಶೇಷಣ್ಣ"
ಇಲ್ಲಿ ಶೇಷನಾಗನನ್ನು ಪ್ರೀತಿಯಿಂದ ಶೇಷಣ್ಣನೆನ್ನಲಾಗಿದೆ. ಪಾರ್ವತಿಯ ಮಣಿಯನ್ನು ಹೊರತಂದ ಪ್ರಸಂಗ ಈ ಸ್ಥಳಕ್ಕೆ ಅಂಟಿಕೊಂಡಿದೆ. ಪ್ರತೀತಿಯಂತೆ ತೀವ್ರವಾದ ಪ್ರವಾಹದಿಂದ ಮನುಕುಲ ನಿರ್ಮಾಣವಾಗಿ ಮತ್ತೆ ಮನು ರಾಜನು ಮನುಕುಲದ ನಿರ್ಮಾಣ...
ಮಹಾಭಾರತ ಬರೆದ ವೇದವ್ಯಾಸರ ಕ್ಷೇತ್ರಗಳು
ಗುರು ಪೂರ್ಣಿಮೆ ಹಿಂದುಗಳ ಪಾಲಿಗೆ ಅತಿ ಪವಿತ್ರವಾದ ದಿನ. ಕೇವಲ ಹಿಂದುಗಳು ಮಾತ್ರವಲ್ಲ, ನೇಪಾಳಿಗರು, ಜೈನರು ಹಾಗೂ ಬೌದ್ಧರಿಗೂ ಸಹ ಇದು ಅಷ್ಟೆ ಪವಿತ್ರವಾದ ದಿನ. ಆಷಾಢ ಮಾಸದ ಅಂದರೆ ಜೂನ್-ಜುಲೈ ಸಂದರ್ಭದಲ್ಲಿ ಬರುವ ಪೂರ್ಣ ಹುಣ್ಣಿಮೆಯ...
ಕರ್ನಾಟಕದ ಈ ನದಿಗಳನ್ನು ನೋಡಿದ್ದೀರಾ?
ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪನವರು ಬರೆದ ಒಂದು ಹಾಡು "ಜಯ ಭಾರತ ಜನೈಯ ತನುಜಾತೆ, ಜಯ ಹೆ ಕರ್ನಾಟಕ ಮಾತೆ" ಎಂಬುದು ಎಲ್ಲರಿಗೂ ಗೊತ್ತೆ ಇದೆ. ಇಲ್ಲಿ ಅವರು ಕರ್ನಾಟಕದ...