ಮನಸೆಳೆವ ಕೊಲ್ಲಿ ಬೆಟ್ಟಗಳ ಅದ್ಭುತ ಲೋಕ
ತಮಿಳುನಾಡು ಸಾಕಷ್ಟು ಪ್ರವಾಸಿ ಆಕರ್ಷಣೆಗಳನ್ನು ಹೊಂದಿರುವ ದಕ್ಷಿಣ ಭಾರತದ ರಾಜ್ಯಗಳ ಪೈಕಿ ಒಂದಾಗಿದೆ. ಪೂರ್ವ ಹಾಗೂ ಅದಮ್ಯ ಪ್ರಕೃತಿ ಸೌಂದರ್ಯದಿಂದ ನಳ ನಳಿಸುವ ಪಶ್ಚಿಮ ಘಟ್ಟಗಗಳೆರಡೂ ಸಂಧಿಸುವ ಈ ರಾಜ್ಯದಲ್ಲಿ ಅನೇಕ ನಯನ ಮನೋಹರ ಪರ್ವತ...
ಮೈಮರೆಸುವ ಮೈಸೂರು ಅರಮನೆ ಚಿತ್ರಗಳು
ಮೈಸೂರು ಅರಮನೆ ಭಾರತದಲ್ಲೆ ಭೇಟಿ ನೀಡಬಹುದಾದ ಅತ್ಯಂತ ನಯ ಮನೋಹರ ಪ್ರೇಕ್ಷಣೀಯ ಸ್ಥಳಗಳ ಪೈಕಿ ಒಂದಾಗಿದೆ. ರಾಜ ವೈಭವವನ್ನು ಇಂದಿಗೂ ಜನರಿಗೆ ಕಣ್ಮುಂದೆ ತೆರೆದಿಡುವ ಮೈಸೂರುಅ ಅರಮನೆ ಹಾಗೂ ದಸರಾ ಹಬ್ಬ ವಿಶ್ವ ವಿಖ್ಯಾತವಾಗಿದೆ. ಪ್ರತಿ ವರ್ಷ ಈ...
ಮೈಸೂರು ಅರಮನೆಯ ವಿಶೇಷತೆಗಳು
ಪ್ರಪಂಚದಲ್ಲೆ ಭಾರತವು ಪ್ರವಾಸಿ ಆಕರ್ಷಣೆ ಇರುವ ದೇಶಗಳ ಪೈಕಿ ಮಹತ್ವವಾದ ದೇಶವಾಗಿದೆ. ಪ್ರತಿ ವರ್ಷವೂ ಲಕ್ಷ ಲಕ್ಷ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಭಾರತಕ್ಕೆ ಬೇಟಿ ನೀಡುತ್ತಾರೆ. ವಿದೇಶಿಗರು ಹೆಚ್ಚಾಗಿ ಭೆಟಿ ನೀಡುವ ಭಾರತ ಕೆಲವು ಪ್ರಮುಖ...
ಕದಂಬರ ವೈಭವ ನೆನಪಿಸುವ ಬನವಾಸಿ
ಕರ್ನಾಟಕದ ಕೊಂಕಣ ಕರಾವಳಿಯ ರಾಣಿ ಎಂತಲೆ ಪ್ರೀತಿಯಿಂದ ಕರೆಸಿಕೊಳ್ಳುವ ಉತ್ತರ ಕನ್ನಡ ಜಿಲ್ಲೆಯು ರಾಜ್ಯದ ಪ್ರಮುಖ ಪ್ರವಾಸಿ ಜಿಲ್ಲೆಗಳ ಪೈಕಿ ಒಂದಾಗಿದೆ. ಇಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು ಎಲ್ಲ ವಯೋಮಾನದ ಪ್ರವಾಸಿಗರನ್ನು...
ಸುಂದರ ಶಿಲ್ಪಕಲೆಯ ವಿಸ್ಮಯಕರ ಲಕ್ಕುಂಡಿ
ಕರ್ನಾಟಕದ ಗದಗ್ ಜಿಲ್ಲೆಯಲ್ಲಿರುವ ಲಕ್ಕುಂಡಿ ಗ್ರಾಮದ ಕುರಿತು ಬಹುಶಃ ಅನೇಕರಿಗೆ ತಿಳಿದಿರಿಲಿಕ್ಕಿಲ್ಲ. ಈ ಗ್ರಾಮವು ಒಂದು ಐತಿಹಾಸಿಕ ವೈಶಿಷ್ಟ್ಯವುಳ್ಳ ಗ್ರಾಮವಾಗಿದ್ದು ಅದ್ಭುತ ಶಿಲ್ಪ ಕಲೆಗಳಿಂದ ಕೂಡಿದ ಅನೇಕ ಹಿಂದು ಹಾಗೂ ಜೈನ ದೇವಾಲಯಗಳ...
ನಿಸರ್ಗ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿ
ಪ್ರತಿಯೊಬ್ಬ ಪ್ರವಾಸಿಗನ ಪ್ರಮುಖ ಚಟುವಟಿಕೆಗಳ ಪೈಕಿ ಚಿತ್ರಗಳನ್ನು ಸೆರೆಹಿಡಿಯುವುದೂ ಸಹ ಒಂದು ಪ್ರಮುಖವಾದ ಚಟುವಟಿಕೆಯಾಗಿರುತ್ತದೆ. ಪ್ರವಾಸದ ಸಂತಸಮಯ ಕ್ಷಣಗಳೆಂದರೆನೆ ಪಟಗಳನ್ನು ಕ್ಲಿಕ್ಕಿಸುವುದು ಹಾಗೂ ತದನಂತರ ಅವುಗಳನ್ನು ನಮ್ಮ...
ತಾಡಿಪತ್ರಿಯ ಬುಗ್ಗಾ ರಾಮೇಶ್ವರ ಹಾಗೂ ರಂಗನಾಥ
ಆಂಧ್ರಪ್ರದೇಶ ರಾಜ್ಯದ ಅನಂತಪುರ ಜಿಲ್ಲೆಯಲ್ಲಿರುವ ತಾಡಿಪತ್ರಿ ಅಥವಾ ತಾಡಪತ್ರಿ ಎಂಬ ಪಟ್ಟಣವು ತನ್ನಲ್ಲಿರುವ ಎರಡು ವಿಶೇಷ ದೇವಾಲಯಗಳಿಗಾಗಿ ಪ್ರಸಿದ್ಧವಾಗಿದೆ. ಆ ಎರಡೂ ದೇವಾಲಯಗಳು ಪ್ರದೇಶದ ಪ್ರಮುಖ ದೇವಾಲಯಗಳಾಗಿದ್ದು ವಿಷ್ಣು ಹಾಗೂ...
ಭಾರತದ ಮೊದಲ ಸೇತುವೆಯ ಪಟ್ಟ ಹೊತ್ತ ಪುನಲೂರು
ಕೇರಳದ ಕೊಲ್ಲಂ ಜಿಲ್ಲೆಯಲ್ಲಿರುವ ಪುನಲೂರು ಒಂದು ಪಟ್ಟಣ ಪ್ರದೇಶವಾಗಿದ್ದು ಕೇರಳ-ತಮಿಳುನಾಡು ಗಡಿಯ ಬಳಿ ನೆಲೆಸಿದೆ. ಮೂಲತಃ ಈ ಪಟ್ಟಣಕ್ಕೆ ಹೆಸರು ತಮಿಳು ಭಾಷೆಯಿಂದ ಬಂದಿದ್ದು ಅದರ ಪ್ರಕಾರ, ಪುನಲ್ ಅಂದರೆ ನೀರು ಎಂತಲೂ ಊರು ಎಂದರೆ ಪಟ್ಟಣ...
ಕುತೂಹಲಕರ ಯಾಗಂಟಿ ಉಮಾಮಹೇಶ್ವರ ಸನ್ನಿಧಿ
ಆಂಧ್ರಪ್ರದೇಶವು ಸಾಕಷ್ಟು ಆಕರ್ಷಕ ಧಾರ್ಮಿಕ ಕ್ಷೇತ್ರಗಳನೊಳಗೊಂಡ ರಾಜ್ಯವಾಗಿದೆ. ಅಷ್ಟೆ ಅಲ್ಲ, ಕೆಲವು ಕುತೂಹಲಕರ ಹಾಗೂ ಅಷ್ಟೊಂದು ಪ್ರವರ್ಧಮಾನಕ್ಕೆ ಬರದ ತಾಣಗಳು, ದೇವಾಲಯಗಳನ್ನೂ ಸಹ ಈ ಆಂಧ್ರಪ್ರದೇಶಲ್ಲಿ ಕಾಣಬಹುದು. ಪ್ರಸ್ತುತ ಲೇಖನದಲ್ಲಿ...
ಗುರು ಕೊಟ್ಟೂರೇಶ್ವರರ ಕೊಟ್ಟೂರಿಗೆ ಭೆಟಿ
ವೀರಶೈವ ಧರ್ಮದಾಚರಣೆಯನ್ನು ಬಸವಣ್ಣನವರು 12 ನೇಯ ಶತಮಾನದಲ್ಲೆ ಆಚರಣೆಗೆ ತಂದಿದ್ದರು. ತದನಂತರ ಈ ಶರಣ ಪರಮ್ಪರೆಯನ್ನು ಉಳಿಸಿ ಬೆಳೆಸಿರುವವರಲ್ಲಿ ಪ್ರಮುಖರಾದವರು ಗುರು ಕೊಟ್ಟೂರೇಶ್ವರ ಸ್ವಾಮಿಗಳು. ಇವರು ನೆಲೆಸಿದ ಸ್ಥಳವೆ ಇಂದು ಕೊಟ್ಟೂರು...
ಕರ್ನಾಟಕದ ಕೆಲವು ದೇಗುಲ ರಥಗಳ ಯಾತ್ರೆ
ರಥಗಳು ಪುರಾತನ ಕಾಲದಲ್ಲಿ ರಾಜರುಗಳಿಂದ ಬಳಸಲ್ಪಡುತ್ತಿದ್ದ ವೇಗವಾಗಿ ಚಲಿಸುವ ಸಂಚಾರಿ ಮಾಧ್ಯಮಗಳಾಗಿದ್ದವು. ಋಗ್ವೇದದಲ್ಲಿಯೆ ರಥಗಳ ಕುರಿತು ಉಲ್ಲೇಖವಿರುವುದರಿಂದ ಭಾರತದಲ್ಲಿ ಅತಿ ಪುರಾತನ ಸಮಯದಿಂದಲೂ ರಥಗಳು ಚಾಲ್ತಿಯಲ್ಲಿದ್ದವು ಎಂದು...
ಕದ್ದಿರಾಂಪುರದ ಮುರುಗನ ದೇವಾಲಯ
ತಮಿಳುನಾಡು, ಕೇರಳದಲ್ಲೆಲ್ಲ ಮುರುಗನ್ ಎಂದೆ ಪ್ರಸಿದ್ಧವಾಗಿರುವ ದೇವರನ್ನು ಕರ್ನಾಟಕ ಭಾಗದಲ್ಲಿ ಸಾಮಾನ್ಯವಾಗಿ ಸುಬ್ರಹ್ಮಣ್ಯ ಅಥವಾ ಶಣ್ಮುಖ ದೇವರೆಂದು ಕರೆಯುತ್ತಾರೆ. ಕರ್ನಾಟಕದಲ್ಲಿ ಮುರುಗನ್ ದೇವರು ಕುಕ್ಕೆಯಲ್ಲಿ ಶ್ರೀ ಸುಬ್ರಹ್ಮಣನಾಗಿ,...
ಸಕಲ ಕಷ್ಟಗಳನ್ನು ನಿವಾರಿಸುವ ಪಂಢರಪುರದ ವಿಠ್ಠಲ
ಮಹಾರಾಷ್ಟ್ರ ರಾಜ್ಯವು ಸಾಕಷ್ಟು ಧಾರ್ಮಿಕ ಕ್ಷೇತ್ರಗಳನೊಳಗೊಂಡ ಭವ್ಯವಾದ ನಾಡಾಗಿದೆ. ರಾಜ್ಯದ ಹಲವೆಡೆ ತೀರ್ಥ ಯಾತ್ರಾ ಕೆಂದ್ರಗಳಿದ್ದು ವರ್ಷಪೂರ್ತಿ ಸಾಕಷ್ಟು ಭಕ್ತಾದಿಗಳನ್ನು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಎಲ್ಲೆಡೆಯಿಂದ ಆಕರ್ಷಿಸುತ್ತವೆ....
ಪ್ರವಾಸಕ್ಕೆ ಬೇಕಾದ ವಸ್ತುಗಳ ಮೇಲೆ ಭಾರಿ ವಿನಾಯಿತಿ
ಪ್ರವಾಸ ಮಾಡಲು ಯೋಚಿಸುತ್ತಿರುವಿರಾ? ವಾರಾಂತ್ಯದ ಪ್ರವಾಸವಿರಲಿ ಅಥವಾ ದೀರ್ಘ ಪ್ರವಾಸವಿರಲಿ ಕೆಲ ವಸ್ತುಗಳು ಬೇಕಾಗಿರುವುದು ಅವಶ್ಯ. ಇಗೋ ಇಲ್ಲಿದೆ ನೋಡಿ ಕೇಲವು ಪ್ರವಾಸಿ ವಿಶೇಷ ಕೊಡುಗೆಗಳು. ICICI Bank Offer ! Get Rs.3000 off on...
ಕಣ್ಣೋಟದಿಂದಲೆ ಮನಸೆಳೆವ ಅಣ್ಣಾಮಲೈ ಶ್ರೇಣಿ
ಪಶ್ಚಿಮ ಹಾಗೂ ಪೂರ್ವ ಘಟ್ಟಗಳು ಸಂಧಿಸುವ ತಮಿಳುನಾಡಿನ ಬೆಟ್ಟ ಪ್ರದೇಶಗಳು ಹಾಗೂ ಕೇರಳದಲ್ಲಿ ಆವರಿಸಿರುವ ಪಶ್ಚಿಮ ಘಟ್ಟಗಳ ಶ್ರೇಣಿಗಳಲ್ಲಿ ಅನೇಕ ನಯನ ಮನೋಹರವಾದ ತಾಣಗಳಿದ್ದು ಪ್ರವಾಸಿಗರನ್ನು, ಪ್ರಕೃತಿ ಪ್ರೀಯರನ್ನು ಕೈಬಿಸಿ ಕರೆಯುವಂತಿವೆ....
ಬಿರಿಯಾನಿಗೆಂದೆ ಹೆಸರುವಾಸಿಯಾದ ಸ್ಥಳಗಳು
ಹೌದು, ಈ ಸ್ಥಳಗಳಿಗೆ ಭೇಟಿ ನೀಡಿದರೆ ಸಾಕು ಜಿಹ್ವಾ ಚಾಪಲ್ಯ ಹೆಚ್ಚತೊಡಗುತ್ತದೆ, ನಾಲಿಗೆಯಲ್ಲಿ ನೀರೂರಿ ತಿನ್ನುವ ಹಂಬಲ ಏರತೊಡಗುತ್ತದೆ. ಅಂತಹ ಸ್ವಾದಿಷ್ಟ ಹಾಗೂ ರುಚಿಕರವಾದಂತಹ ಬಿರಿಯಾನಿಗಳು ಇಲ್ಲಿ ಲಭ್ಯ. ಅಷ್ಟೆ ಅಲ್ಲ ಆ ಸ್ಥಳಗಳ...
ಲಕ್ಷ ಲಕ್ಷ ಶಿವಲಿಂಗಗಳ ಕೋಟಿಲಿಂಗೇಶ್ವರ
ಕರ್ನಾಟಕದ ರಾಜಧಾನಿ ನಗರ ಬೆಂಗಳೂರು ಬಳಿಯಿರುವ ಕೋಲಾರ ಪಟ್ಟಣವು ಸಾಕಷ್ಟು ಪ್ರವಾಸಿ ತಾಣಗಳನ್ನು ಅದರಲ್ಲೂ ವಿಶೇಷವಾಗಿ ಧಾರ್ಮಿಕ ಆಕರ್ಷಣೆಗಳನ್ನು ಹೊಂದಿರುವ ಸುಂದರ ನಗರವಾಗಿದೆ. ಕೋಲಾರಮ್ಮನ ದೇವಾಲಯವಾಗಿರಬಹುದು, ದಕ್ಷಿಣ ಕಾಶಿ ಕ್ಷೇತ್ರ...
2018ರ ಹೊಸವರ್ಷದ ಸಂಭ್ರಮಾಚರಣೆ ಮಾಡಲು ಸೂಕ್ತವಾದ ಸ್ಥಳಗಳು
ನೂರಾರು ಖ್ಯಾತ ಪ್ರವಾಸಿ ಆಕರ್ಷಣೆಗಳನ್ನು ಹೊಂದಿರುವ ಕೇರಳ ರಾಜ್ಯದ ಪ್ರಮುಖ ಆಕರ್ಷಣೆಗಳ ಪೈಕಿ ಒಂದಾಗಿದೆ ಪೆರಿಯಾರ್ ರಾಷ್ಟ್ರೀಯ ಉದ್ಯಾನ. ಹುಲಿ ಮೀಸಲು ಪ್ರದೇಶವಾಗಿರುವ ಇದು ಅದ್ವಿತೀಯ ಪ್ರವಾಸಿ ತಾಣವಾಗಿದ್ದು ವೈವಿಧ್ಯಮಯ ಜೀವಸಂಕುಲ, ನಯನ...