Search
  • Follow NativePlanet
Share

ಕಲಿಯುಗದಲ್ಲಿ ವಿಷ್ಣುವಿನ ಉಪದೇಶ ಪಡೆದ ಸ್ಥಳ!

ಕಲಿಯುಗದಲ್ಲಿ ವಿಷ್ಣುವಿನ ಉಪದೇಶ ಪಡೆದ ಸ್ಥಳ!

ಏನು?ಲಿಯುಗದಲ್ಲಿ ಉಪದೇಶ ನೀಡುತ್ತದೆಯೆ ಈ ಸ್ಥಳ ಎಂದು ಚಕಿತರಾಗಬೇಡಿ. ಈ ಸ್ಥಳ ಹಾಗೂ ದೇವಾಲಯಕ್ಕೆ ಸಂಬಂಧಿಸಿದಂತೆ ಮೇಲಿನ ಶಿರ್ಷಿಕೆಯನ್ನು ಪುಷ್ಟಿಕರಿಸುವ ಕಥೆಯೊಂದು ಇದಕ್ಕೆ ಪೂರಕವಾಗಿದೆ. ಪ್ರಸ್ತುತ ಲೇಖನದ ಮೂಲಕ ಆ ಸ್ಥಳ ಯಾವುದು ಹಾಗೂ ಈ...
ಜೀವನ ಪವಿತ್ರಗೊಳಿಸುವ ಗೋವರ್ಧನಗಿರಿ!

ಜೀವನ ಪವಿತ್ರಗೊಳಿಸುವ ಗೋವರ್ಧನಗಿರಿ!

ಇದೊಂದು ಸಾಕಷ್ಟು ಪಾವಿತ್ರ್ಯತೆ ಪಡೆದಿರುವ ಗಿರಿ ಪರ್ವತ. ಇದರ ಬುಡದಲ್ಲಿ ವಾಸಿಸುವವರಿಗೆ ಜೀವನದಲ್ಲಿ ಸಾಕಷ್ಟು ಅನುಕೂಲತೆಗಳು ಉಂಟಾಗಿ ಕ್ರಮೇಣ ಅವರು ಭಗವಂತನ ಅನುಗ್ರಹಕ್ಕೆ ಪಾತ್ರರಾಗಿ ಮೋಕ್ಷವನ್ನು ಪಡೆಯುತ್ತಾರೆ ಎಂಬ ನಂಬಿಕೆಯಿದೆ. ಅಲ್ಲದೆ...
ಪ್ರೀತಿ ಸಾರುವ ಈ ಪ್ರೇಮ ಮಂದಿರವನ್ನು ನೋಡಲೇಬೇಕು ಕಣ್ರಿ!

ಪ್ರೀತಿ ಸಾರುವ ಈ ಪ್ರೇಮ ಮಂದಿರವನ್ನು ನೋಡಲೇಬೇಕು ಕಣ್ರಿ!

ಸಂಸ್ಕೃತದಲ್ಲಿ "ವಸುದೈವ ಕುಟುಂಬಕಂ" ಎಂಬ ಹೇಳಿಕೆಯಿದೆ. ಇದರ ಅರ್ಥ ವಿಶ್ವವೆ ಒಂದು ಕುಟುಂಬವಿದ್ದಂತೆ. ಯಾವುದೆ ಬೇಧ-ಭಾವಗಳಿಲ್ಲದೆ, ಮತ್ಸರ-ಅಸೂಯೆಗಳಿಲ್ಲದೆ ವಿಶ್ವದಲ್ಲಿರುವ ಸರ್ವರೂ ಒಂದೆ, ಒಂದು ಕುಟುಂಬದವರಿದ್ದಂತೆ ಎಂದು ಸಾರುತ್ತದೆ...
ಬಂಗಾಳ ಕೊಲ್ಲಿಯ ಆಕರ್ಷಕ ಬೀಚುಗಳು!

ಬಂಗಾಳ ಕೊಲ್ಲಿಯ ಆಕರ್ಷಕ ಬೀಚುಗಳು!

ಸಾಮಾನ್ಯವಾಗಿ "ಬೇ" ಅಥವಾ ಕನ್ನಡದಲ್ಲಿ ಕರೆಯಬಹುದಾದ ಕೊಲ್ಲಿ ಪ್ರದೇಶವೆಂದರೆ ತೀರಗಳಿಂದ ಉಂಟಾಗುವ ನೀರಿನಿಂದ ಕೂಡಿದ ಜೌಗು ಪ್ರದೇಶ. ಇದು ಮುಖ್ಯವಾದ ಸಮುದ್ರ ಅಥವಾ ಸಾಗರದೊಂದಿಗೆ ಸಂಪರ್ಕ ಹೊಂದಿರುತ್ತದೆ. ಇಂತಹ ಕೊಲ್ಲಿಗಳನ್ನು...
ಕಪ್ಪು ಬಣ್ಣ ಹೊತ್ತು ನಿಂತಿರುವ ಕಾಲಾರಾಮ!

ಕಪ್ಪು ಬಣ್ಣ ಹೊತ್ತು ನಿಂತಿರುವ ಕಾಲಾರಾಮ!

ಭಾರತದ ಎರಡು ಮಹಾಕಾವ್ಯಗಳಲ್ಲೊಂದಾಗಿರುವ ರಾಮಯಾಣದ ಮಹಾ ನಾಯಕ ಪ್ರಭು ಶ್ರೀರಾಮಚಂದ್ರ. ವಿಷ್ಣುವಿನ ದಶಾವತಾರಗಳಲ್ಲಿ ಒಂದಾಗಿರುವ ರಾಮನು ಮೂಲತಃ ಮನುಷ್ಯನಾಗಿ ಹುಟ್ಟಿದಾಗ ಧರ್ಮ ಮಾರ್ಗದಲ್ಲಿ ಯಾವ ರೀತಿ ಬದುಕನ್ನು ಬದುಕ ಬೇಕೆಂಬುದನ್ನು ಸಾರುವ...
ದಕ್ಷಿಣ ಕಾಶ್ಮೀರದ ಅದ್ಭುತ ಮಾರ್ತಾಂಡ ದೇವಾಲಯ!

ದಕ್ಷಿಣ ಕಾಶ್ಮೀರದ ಅದ್ಭುತ ಮಾರ್ತಾಂಡ ದೇವಾಲಯ!

ಸಂಸ್ಕೃತ ಭಾಷೆಯಲ್ಲಿ ಸೂರ್ಯ ದೇವರಿಗೆ ಇರುವ ಮತ್ತೊಂದು ಹೆಸರು ಮಾರ್ತಾಂಡ. ಅಂದರೆ ಈ ದೇವಾಲಯವು ಸೂರ್ಯ ದೇವರಿಗೆ ಮುಡಿಪಾದ ಅದ್ಭುತ ದೇವಾಲಯ. ಈ ದೇವಾಲಯ ರಚನೆ ಅತ್ಯಂತ ಅದ್ಭುತ ಹಾಗೂ ಒಂದೆ ಕ್ಷಣದಲ್ಲಿ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುವ...
ವನವಾಸದಲ್ಲಿ ರಾಮನು ಯಾವೆಲ್ಲ ಸ್ಥಳಗಳಿಗೆ ಭೇಟಿ ನೀಡಿದ್ದ?

ವನವಾಸದಲ್ಲಿ ರಾಮನು ಯಾವೆಲ್ಲ ಸ್ಥಳಗಳಿಗೆ ಭೇಟಿ ನೀಡಿದ್ದ?

ರಾಮಾಯಣ, ಭಾರತದ ಸಂಸ್ಕೃತಿ-ಸಂಪ್ರದಾಯ ಹಾಗೂ ಆಧ್ಯಾತಿಕ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವ ಪ್ರಮುಖ ಮಹಾಕಾವ್ಯಗಳಲ್ಲಿ ಒಂದಾಗಿದೆ. ಭಾರತೀಯರಿಗೆ ರಾಮಾಯಣದ ಕಥೆಯು ಕೇವಲ ಸ್ವಾರಸ್ಯಕರ ಕಥೆಯಾಗಿ ಉಳಿದಿಲ್ಲ. ಬದಲು ಅದರಲ್ಲಿರುವ ಒಂದೊಂದು...
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ!

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ!

ದಂತಕಥೆಯ ಪ್ರಕಾರ, ಒಂದೊಮ್ಮೆ ನಡೆದ ಒಂದು ಪ್ರಮುಖ ಘಟನೆಯಲ್ಲಿ ಉತ್ಪತ್ತಿಯಾದ ಘನಘೋರ ವಿಷದ ಪ್ರಭಾವದಿಂದ ಸೃಷ್ಟಿಯು ನಶಿಸಿ ಹೋಗುವ ಸಂದರ್ಭ ಎದುರಾದಾಗ ಶಿವನು ತನ್ನ ಒಂದು ಬಲಿದಾನದ ಮೂಲಕ ಸೃಷ್ಟಿಯನ್ನು ಕಾಪಾಡುವ ಪ್ರಸಂಗ ಅಥವಾ ಘಟನೆಗೆ...
ರಾಹು ಕೇತು ಕ್ಷೇತ್ರದ ಶಕ್ತಿಶಾಲಿ ಶಿವ ದೇವಾಲಯ!

ರಾಹು ಕೇತು ಕ್ಷೇತ್ರದ ಶಕ್ತಿಶಾಲಿ ಶಿವ ದೇವಾಲಯ!

ಭಾರತದಲ್ಲಿ ಶಿವನಿಗೆ ಮುಡಿಪಾದ ಅಸಂಖ್ಯಾತ ದೇವಾಲಯಗಳಿರುವುದನ್ನು ಕಾಣಬಹುದು. ಉತ್ತರ ಭಾರತದಲ್ಲಿ ಅತಿ ಹೆಚ್ಚು ಜನಪ್ರೀಯನಾದ ಶಿವ ದೇವರಿಗೆ ಮುಡಿಪಾದ ದೇವಾಗಳಿವೆ. ಆದಾಗ್ಯೂ ದಕ್ಷಿಣ ಭಾರತದಲ್ಲಿ ಶಿವನ ದೇವಾಲಯಗಳಿಗೇನೂ ಕೊರತೆ ಇಲ್ಲ. ಅದರಲ್ಲೂ...
ಭಾರತದ ಅದ್ಭುತ ಮತ್ತೇರಿಸುವ ವೈನ್ ಯಾರ್ಡುಗಳು!

ಭಾರತದ ಅದ್ಭುತ ಮತ್ತೇರಿಸುವ ವೈನ್ ಯಾರ್ಡುಗಳು!

"ವೈನ್ ಟೂರಿಸಂ" ಅಥವಾ ವೈನ್ ಪ್ರವಾಸೋದ್ಯಮ ಒಂದು ಕುತೂಹಲಕಾರಿ ಪ್ರವಾಸಿ ಚಟುವಟಿಕೆಯಾಗಿದೆ. ಪಾಶ್ಚಾತ್ಯ ದೇಶಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಈ ಪ್ರವಾಸಿ ಚಟುವಟಿಕೆಯು ಭಾರತದಲ್ಲೂ ಸಹ ಹೆಚ್ಚಿನ ಗಮನ ಸೆಳೆಯುತ್ತಿದೆ. ಮೂಲತಃ ಈ ರೀತಿಯ...
ಖಂಡಿತವಾಗಿಯೂ ಹಣ ಉಳಿಸುವ ಕೂಪನ್ನುಗಳು!

ಖಂಡಿತವಾಗಿಯೂ ಹಣ ಉಳಿಸುವ ಕೂಪನ್ನುಗಳು!

ದಸರಾ, ದೀಪಾವಳಿ ಹಬ್ಬಗಳು ಸಮೀಪಿಸುತ್ತಿವೆ. ಶಾಲಾ, ಕಾಲೇಜುಗಳು ರಜಾ ಸಮಯವನ್ನು ನಿರೀಕ್ಷಿಸುತ್ತಿವೆ. ಒಟ್ಟಾರೆಯಾಗಿ ಪ್ರವಾಸಿ ಚಟುವಟಿಕೆಗಳು ಚುರುಕುಗೊಳ್ಳುವ ಸಮಯವಿದು. ಆದರೆ ದುಬಾರಿ ಪ್ರವಾಸ ನಿಮ್ಮನ್ನು ಹತಾಶೆಗೊಳಿಸಬಹುದು. ಆದರೆ...
ಥಾರ್ ಮರಭೂಮಿಯ ಕುತೂಹಲಕರ ಸತ್ಯಗಳು!

ಥಾರ್ ಮರಭೂಮಿಯ ಕುತೂಹಲಕರ ಸತ್ಯಗಳು!

ಒಮ್ಮೆ ಕಲ್ಪಿಸಿಕೊಳ್ಳಿ, ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಪ್ರಯಾಣಿಸುತ್ತಿರುವಿರಿ. ಸುತ್ತಲೂ ಒಂದು ಸುತ್ತು ಕಣ್ತಿರುಗಿಸಿ ನೋಡಿ, ಎಲ್ಲೆಡೆ ನೀಳ ವರ್ಣದ ಜಲಧಾರೆಯೆ ಕಂಡುಬರುತ್ತದೆ. ಅಲೆಗಳ ಮೇಲೆ ಬಳಕುತ್ತಾ ಸಾಗುವ ಹಡುಗು, ಎಲ್ಲೆಡೆ ನೀರೆ...
ದಕ್ಷಿಣ ಮೂಕಾಂಬಿಕೆಯ 1000 ವರ್ಷಗಳ ದೇವಾಲಯ!

ದಕ್ಷಿಣ ಮೂಕಾಂಬಿಕೆಯ 1000 ವರ್ಷಗಳ ದೇವಾಲಯ!

ಈ ದೇವಾಲಯ ಸರಸ್ವತಿಗೆ ಮುಡಿಪಾದ ದೇವಾಲಯವಾಗಿದೆ. ದೇಗುಲದ ಮುಖ್ಯ ದೇವ ವಿಷ್ಣುವಾಗಿದ್ದರೂ ಸಹ ಪ್ರಧಾನವಾಗಿ ಸರಸ್ವತಿ ದೇವಿಯನ್ನು ಆರಾಧಿಸಲಾಗುತ್ತದೆ. ಏನಿಲ್ಲವೆಂದರೂ ಸಾವಿರಕ್ಕೂ ಅಧಿಕ ವರ್ಷಗಳ ಅದ್ಭುತ ಇತಿಹಾಸವನ್ನು ಈ ದೇವಾಲಯ ಹೊಂದಿದೆ....
ಬೆಳಿಗ್ಗೆ ಕೇರಳ ಮಧ್ಯಾಹ್ನ ಕರ್ನಾಟಕದಲ್ಲಿ ನೆಲೆಸುವ ದೇವಿ!

ಬೆಳಿಗ್ಗೆ ಕೇರಳ ಮಧ್ಯಾಹ್ನ ಕರ್ನಾಟಕದಲ್ಲಿ ನೆಲೆಸುವ ದೇವಿ!

ಪಾರ್ವತಿಯ ಅವತಾರವಾದ ಶಕ್ತಿ, ದುರ್ಗೆ, ಕಾಳಿ, ಅಂಬಿಕೆ ಎಂತೆಲ್ಲ ಕರೆಯಲ್ಪಡುತ್ತಾಳೆ ಈ ದೇವಿ. ದಂತ ಕಥೆಯೊಂದರ ಪ್ರಕಾರ, ಈ ದೇವಿಯು ಬೆಳಿಗ್ಗೆಯ ಸಮಯದಲ್ಲಿ ಕೇರಳದ ಒಂದು ಪ್ರಸಿದ್ಧ ದೇವಾಲಯದಲ್ಲಿ ಭಕ್ತರನ್ನು ಹರಸಿ ನಂತರದ ಸಮಯದಲ್ಲಿ...
ಪ್ರಖ್ಯಾತಿ ಕೊಡುವ ಬಲಿಜಿಪೇಟದ ಬಾಲಾಜಿ!

ಪ್ರಖ್ಯಾತಿ ಕೊಡುವ ಬಲಿಜಿಪೇಟದ ಬಾಲಾಜಿ!

ಇದೊಂದು ವೆಂಕಟೇಶ್ವರನ ಸನ್ನಿಧಿ. ಈ ವೆಂಕಟೇಶ್ವರನನ್ನು ಭಕ್ತರು ಮುಂದೆ ಪಟ್ಟಿ ಮಾಡಲಾದ ಕಾಮನೆಗಳಿಗಾಗಿ ಭೇಟಿ ನೀಡುತ್ತಾರಂತೆ! ಪ್ರಖ್ಯಾತಿಗಳಿಸಲು, ಸಕಲ ರೋಗಗಳಿಂದ ಮುಕ್ತರಾಗಲು, ಸಂಪತ್ತುಗಳಿಸಲು, ಧೈರ್ಯಗಳಿಸಲು ಹಾಗೂ ಜಾತಕದಲ್ಲಿರುವ...
ತಿರುಪತಿ ಬಳಿಯ ಮತ್ತೊಂದು ಪ್ರಸಿದ್ಧ ವೆಂಕಟೇಶ್ವರ ದೇಗುಲ!

ತಿರುಪತಿ ಬಳಿಯ ಮತ್ತೊಂದು ಪ್ರಸಿದ್ಧ ವೆಂಕಟೇಶ್ವರ ದೇಗುಲ!

ಇದೊಂದು ವೆಂಕಟೇಶ್ವರನಿಗೆ ಮುಡಿಪಾದ ಪವಿತ್ರವಾದ ಸನ್ನಿಧಿಯಾಗಿದೆ. ಈ ವೆಂಕಟೇಶ್ವರನ ಸನ್ನಿಧಿಗೆ ಸಂಬಂಧಿಸಿದಂತೆ ಸಾಕಷ್ಟು ಮಹತ್ವವಿದೆ. ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುವ ವೆಂಕಟೇಶ್ವರನ ದೇವಾಲಯಗಳಲ್ಲಿ ವೆಂಕಟೇಶ್ವರನ ಪ್ರತಿಮೆ ನೋಡೆ...
ಅಚ್ಚರಿಗೊಳಿಸುವ ಭಾರತದ ಚೈನಾಟೌನ್!

ಅಚ್ಚರಿಗೊಳಿಸುವ ಭಾರತದ ಚೈನಾಟೌನ್!

ಭಾರತದ ನೆರೆ ಹೊರೆಯ ರಾಷ್ಟ್ರಗಳಲ್ಲೊಂದಾಗಿದೆ ಚೀನಾ ದೇಶ. ಭಾರತ ಹೇಗೆ ತನ್ನದೆ ಆದ ಪುರಾತನ ಸಂಸ್ಕೃತಿ-ಸಂಪ್ರದಾಯಗಳಿಂದ ಶ್ರೀಮಂತವಾಗಿದೆಯೊ ಅದೆ ರೀತಿಯಾಗಿ ಚೀನಾ ದೇಶವು ತನ್ನ ವಿಶಿಷ್ಟ ಸಂಸ್ಕೃತಿ-ಸಂಪ್ರದಾಯ ಹಾಗೂ ಆಚರಣೆಗಳಿಂದ ಸಾಕಷ್ಟು...
ಎರಡು ವಿಶಿಷ್ಟ ಏಕಮುಖಿ ದತ್ತ ದೇವಾಲಯಗಳು!

ಎರಡು ವಿಶಿಷ್ಟ ಏಕಮುಖಿ ದತ್ತ ದೇವಾಲಯಗಳು!

ತ್ರಿಮೂರ್ತಿಗಳ ಅವತಾರನೆಂದೆ ಆರಾಧಿಸಲಾಗುವ, ನಾಥ ಸಂಪ್ರದಾಯದ ಪ್ರಮುಖ ರೂವಾರಿಯಾದ ಶ್ರೂ ಗುರು ದತ್ತಾತ್ರೇಯರಿಗೆ ನಡೆದುಕೊಳ್ಳುವವರು ಅನೇಕ. ಸಾಮಾನ್ಯವಾಗಿ ದತ್ತಾತ್ರೇಯ ಸ್ವಾಮಿಯನ್ನು ಮೂರು ಮುಖಗಳಲ್ಲೆ ಬಿಂಬಿಸಲಾಗುತ್ತದಾದರೂ ಏಕಮುಖವುಳ್ಳ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+