ಶಿವನು ಭೂಮಿಗೆ ಹಿಂತಿರುಗಿಸಿದ ಭಗವತಿ ದೇವಿ!
ಇಂದು ದುರ್ಗಾ ದೇವಿ, ಭಗವತಿ ದೇವಿ ಎಂದೆಲ್ಲ ಕರೆಸಿಕೊಳ್ಳುವ ಈ ದೇವಿಯು ಹಿಂದೆ ಒಬ್ಬ ಸಾಧಾರಣ ಮನುಷ್ಯ. ಬ್ರಾಹ್ಮಣ ಕುಲದ ಅಗಾಧ ಜ್ಞಾನ ಹೊಂದಿರುವ ಒಬ್ಬ ಪುಟ್ಟ ಹುಡುಗಿಯಾಗಿ, ಪಂಡಿತರೊಡನೆ ವಾದ ಮಂಡನೆಗಳನ್ನು ಮಾಡಿ, ಅವರನ್ನು ಭಯಭೀತಗೊಳಿಸಿ...
ಚುಂಬಕದಂತೆ ಆಕರ್ಷಿಸುವ ಎರಡು ಕುತೂಹಲಕರ ಗುಹೆಗಳು!
ಇವು ಎರಡು ಗುಹಾ ಸಮೂಹಗಳಾಗಿದ್ದು ಪ್ರವಾಸಿಗರಲ್ಲಿ ಸಾಕಷ್ಟು ಕುತೂಹಲ ಕೆರಳಿಸುತ್ತವೆ. ವಿಶೇಷವೆಂದರೆ ಈ ಗುಹೆಗಳಲ್ಲಿ ಕೆಲವು ಗುಹೆಗಳು ಪ್ರಕೃತಿ ಸಹಜ ಗುಹೆಗಳಾಗಿದ್ದರೆ ಮತ್ತೆ ಕೆಲವು ಮಾನವ ನಿರ್ಮಿತ ಗುಹೆಗಳಾಗಿವೆ. ಒಟ್ಟಾರೆಯಾಗಿ...
ಭಾರತದ ಏಕೈಕ ಕಪ್ಪೆ ದೇವಾಲಯವಿದು!
ಏನು ಕಪ್ಪೆ ದೇವಾಲಯವೆ ಎಂದು ಆಶ್ಚರ್ಯ ಪಡಬೇಡಿ. ಎಂತೆಂತಹ ಆಶ್ಚರ್ಯಗಳನ್ನು ಹೊತ್ತು ನಿಂತಿರುವ ಭಾರತ ಎಂಬ ಅಚ್ಚರಿಗಳ ದೇಶದಲ್ಲಿ ಇಂತಹ ಒಂದು ದೇವಾಲಯವಿರುವುದು ಅಷ್ಟೊಂದು ದೊಡ್ಡ ಮಾತೇನೂ ಅಲ್ಲ ಬಿಡಿ. ಆದರೂ ಸಾಮಾನ್ಯವಾಗಿ ಎಲ್ಲಿಯೂ ಕಂಡು ಕೇಳದ...
ಹುಬ್ಬೇರಿಸುವಂತೆ ಮಾಡುವ ಇಂಜಿನಿಯರಿಂಗ್ ಅದ್ಭುತಗಳು!
ಪ್ರಾಣಿ ಸಂಕುಲದಲ್ಲೆ ಹೆಚ್ಚಿನ ಜ್ಞಾನ ಹಾಗೂ ಬುದ್ಧಿಯುಳ್ಳ ಮಾನವನು ವಿಕಸನಗೊಂಡಂತೆಲ್ಲ ತನಗೆ ಅನುಕೂಲವಾಗುವಂತೆ ಎಲ್ಲ ಸೌಕರ್ಯಗಳನ್ನು ಮಾಡಿಕೊಂಡನು. ಹಿಂದೊಮ್ಮೆ ಗುಹೆಗಳಲ್ಲಿ, ಗಿಡ-ಮರಗಳ ಪೊಟರೆಗಳಲ್ಲಿ ವಾಸಿಸುತ್ತಿದ್ದ ಮನುಷ್ಯ ಕ್ರಮೇಣವಾಗಿ...
ಮೇಕ್ ಮೈ ಟ್ರಿಪ್ ನಿಂದ ಸೆಪ್ಟಂಬರ್ ಕೊಡುಗೆಗಳು!
ಗುಣಮಟ್ಟದ ಸೇವೆ ಹಾಗೂ ಉತ್ತಮ ಹಣ ಮರುಸಂದಾಯದ ವಿಷಯ ಬಂದಾಗ ಮೇಕ್ ಮೈ ಟ್ರಿಪ್ ಒಂದು ಅದ್ಭುತ ಆಯ್ಕೆಯಾಗಿದೆ. ಮೊದಲಿನಿಂದಲೂ ತನ್ನ ಗುಣಮಟ್ಟದ ಸೇವೆಗಳಲ್ಲಿ ಯಾವುದೆ ರಾಜಿಗಳಿಲ್ಲದೆ ಮೇಕ್ ಮೈ ಟ್ರಿಪ್ ಗ್ರಾಹಕರಲ್ಲಿ ಹೆಸರುವಾಸಿಯಾಗಿದೆ. ಎಲ್ಲ...
ಮಿಥುನ ಶಿಲ್ಪಕಲೆಗಳಿಂದ ಪ್ರಚೋದಿಸುವ ಖಜುರಾಹೊ!
ಭಾರತವು ಮೊದಲಿನಿಂದಲೂ ಶಿಲ್ಪಕಲೆಗೆ ಜಗತ್ತಿನಲ್ಲೆ ಅತಿ ಹೆಚ್ಚು ಪ್ರಸಿದ್ಧಿ ಪಡೆದ ದೇಶವಾಗಿದೆ. ಯಾವುದೆ ರೀತಿಯ ಆಧುನಿಕ ಉಪಕರಣಗಳಿಲ್ಲದೆಯೆ ಅತ್ಯಂತ ನೈಪುಣ್ಯತೆಯಿಂದ, ಸೂಕ್ಷ್ಮತೆಗಳನ್ನೂ ಸಹ ಹೊಂದಿರುವ ಕರಾರುವಕ್ಕಾದ ಅದ್ಭುತ...
ಕಾಶಿ ತೊರೆದು ಶಿವನು ಮುಂದೆ ಇಲ್ಲಿ ನೆಲೆಸುತ್ತಾನಂತೆ!
ಹೌದು ನೀವು ಓದುತ್ತಿರುವುದು ಅಕ್ಷರಶಃ ನಿಜ. ಹೀಗೆಂದು ಈ ದೇವಾಲಯದ ದಂತಕಥೆ ಸಾರುತ್ತದೆ. ಈ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ನಂಬಿಕೆಯಾಗಿದೆ. ನಿಮಗೆಲ್ಲ ಗೊತ್ತಿರುವ ಹಾಗೆ ಶಿವನ ಪರಮ ನೆಚ್ಚಿನ ತಾಣವಾಗಿದೆ ಕಾಶಿ ಅಥವಾ ಇಂದು ಪ್ರಮುಖವಾಗಿ...
ಕ್ರಿಸ್ತನು ಭೇಟಿ ನೀಡಿದ್ದ ಶಂಕರಾಚಾರ್ಯ ದೇವಾಲಯ!
ಏನಾಶ್ಚರ್ಯ! ಕ್ರಿಸ್ತನು ಹಿಂದು ದೇವಾಲಯಕ್ಕೆ ಭೇಟಿ ನೀಡಿದ್ದನೆ? ಎಂದೆನಿಸದೆ ಇರಲಾರದು. ಆದರೆ ಕೆಲವು ತಜ್ಞರ ಪ್ರಕಾರ, ಇದು ಹೌದೆಂದು ಕೆಅಲವರು ನಂಬುತ್ತಾರೆ. ಅದರಲ್ಲೂ ವಿಶೇಷವಾಗಿ ಇಸ್ರೇಲ್ ದೇಶದ ಯಹೂದಿಯರಲ್ಲಿ ಸಾಕಷ್ಟು ಜನರು ಇದನ್ನು...
ಮಳೆಗಾಲದ ಅತಿ ಪ್ರಿಯವಾದ ಪ್ರವಾಸಿಗರ ತಾಣ - ಚಿಕ್ಕಮಗಳೂರು
ಚಿಕ್ಕಮಗಳೂರು ಅತಿ ಜನಪ್ರಿಯವಾದ ಮತ್ತು ಅಚ್ಚುಮೆಚ್ಚಿನ ಪ್ರವಾಸಿಗರ ತಾಣವಾಗಿದೆ ಅಂದರೆ ಅದರಲ್ಲಿ ಯಾವುದೇ ಅಚ್ಚರಿ ಇಲ್ಲ. ಚಿಕ್ಕಮಗಳೂರು ಕರ್ನಾಟಕದ ಅತಿ ಸುಂದರವಾದ ಮತ್ತು ರಮಣೀಯವಾದ ಸ್ಥಳವಾಗಿ ಹೆಸರನ್ನು ಪಡೆದಿದೆ. ನಿಸರ್ಗ ಮಾತೆಯು ಇಲ್ಲಿ...
ಕೆಲವು ಅದ್ಭುತ ಕಾಳಿ ದೇವಾಲಯಗಳು!
ಕಾಳಿ ಅಥವಾ ಕಾಲಿ ಎಂತಲೂ ಕರೆಯಲ್ಪಡುವ ಈಕೆಯು ಒಬ್ಬ ಭಯಂಕರ ಹಾಗೂ ಉಗ್ರ ರುಪದ ಶಕ್ತಿ ದೇವಿಯಾಗಿದ್ದಾಳೆ. ದುರ್ಗೆಯ ಒಂದು ಅವತಾರವಾಗಿ ಕಾಲಿ ದೇವಿಯನ್ನು ಪೂಜಿಸುತ್ತಾರೆ. ಸಂಸ್ಕೃತ ಪದ ಕಾಲದಿಂದ ಕಾಲಿ ದೇವಿಯ ಹೆಸರು ಬಂದಿದೆ. ಅಂದರೆ ಕಾಲದ ಎಲ್ಲ...
ಇದನ್ನು ಮಹಿಳೆಯರ ಶಬರಿಮಲೆ ಎಂದೆ ಕರೆಯುತ್ತಾರೆ
ನಿಮಗೆಲ್ಲ ಗೊತ್ತಿರುವಂತೆ ಶಬರಿಮಲೆ ಒಂದು ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರವಾಗಿದ್ದು ಭಾರತದಲ್ಲೆ ಅತಿ ಹೆಚ್ಚು ಜನರಿಂದ ಭೇಟಿ ನೀಡಲ್ಪಡುವ ಅತಿ ಪ್ರಮುಖ ತೀರ್ಥಕ್ಷೇತ್ರಗಳ ಪೈಕಿ ಒಂದಾಗಿದೆ ಹಾಗೂ ಇಲ್ಲಿರುವ ಅಯ್ಯಪ್ಪನ ಸನ್ನಿಧಿಯೊಳಗೆ...
ನಿಮ್ಮಲ್ಲಿ ಅಚ್ಚರಿ ಮೂಡಿಸುವ 4 ದೇವಾಲಯಗಳು!
ಪ್ರಸ್ತುತ ಲೆಖನದಲ್ಲಿ ನಾಲ್ಕು ವಿಶಿಷ್ಟ ಹಾಗೂ ವಿಶೇಷವಾದ ದೇವಾಲಯಗಳ ಕುರಿತು ತಿಳಿಸಲಾಗಿದೆ. ಈ ನಾಲ್ಕು ದೇವಾಲಯಗಳನ್ನು ಸೇರಿಸಿ ಒಟ್ಟಾರೆಯಾಗಿ "ನಾಲಂಬಲಂ" ಎಂದು ಕರೆಯುತ್ತಾರೆ. ಅಂದರೆ ಇದರ ಅರ್ಥ ನಾಲ್ಕು ಅಂಬಲ ಅಥವಾ...
ದೇವಾಲಯ ಸಮಸ್ಯೆಗಳನ್ನು ಪರಿಹರಿಸುವ ದೇವಾಲಯ!
ಅಧ್ಯಾತ್ಮಿಕ ಉನ್ನತಿ ಹಾಗೂ ಕಟ್ಟು ನಿಟ್ಟಾದ ಪುರಾತನ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳನ್ನು ಅತಿ ಹತ್ತಿರದಿಂದ ನೋಡಬಯಸುವವರಿಗೆ ಈ ದೇವಾಲಯವು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಇದು ಮೂಲತಃ ರಾಜರಿಗೆ ರಾಜನಾದ ಸರ್ವಶಕ್ತನಾದ, ವಿಷ್ಣು ಹಾಗೂ...
ಕಾಶಿಯನ್ನು ರಕ್ಷಿಸುತ್ತಿರುವ ದುರ್ಗೆಯ ನಿಲಯ!
ಇದನ್ನು "ಮಂಕಿ ಟೆಂಪಲ್" ಅಥವಾ ಕೋತಿ ದೇವಾಲಯ ಎಮ್ತಲೂ ಕರೆಯುತ್ತಾರೆ. ಅರೆ, ಇದೇನಪ್ಪಾ ದುರ್ಗಾ ದೇವಿಯ ದೇವಾಲಯವನ್ನು ಈ ರೀತಿಯಾಗಿ ಎಲ್ಲಿಯಾದರೂ ಕರೆಯುವುದುಂಟಾ ಎಂದೆನಿಸಬಹುದು. ಆದರೆ ಗೊಂದಲ ಪಡಬೇಡಿ. ಈ ದೇವಾಲಯದ ಕಲ್ಯಾಣಿಯ ಬಳಿ ಅತಿ...
ಬೆಂಗಳೂರಿನ ಸುಂದರ ಪಂಚಮುಖ ಗಣಪತಿ!
ಪಂಚಮುಖಿ ಆಂಜನೇಯನೆಂದು ಕೇಳಿರಬಹುದು, ಆದರೆ ಏನಿದು ಪಂಚಗಣಪತಿ ಎಂದನಿಸಬಹುದಲ್ಲವೆ? ಹೌದು, ಈ ಗಣೇಶನು ಪಂಚಮುಖ ಮಾತ್ರವಲ್ಲ ಪಂಚಶರೀರವನ್ನೂ ಸಹ ಹೊಂದಿದ್ದಾನೆ. ಹಾಗಾಗಿಯೆ ಪಂಚಗಣಪತಿ ಎಂದು ಕರೆಯಲ್ಪಡುತ್ತಾನೆ. ಬೆಂಗಳೂರಿನಲ್ಲಿರುವ ಕೆಲವು...
ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ!
ಇದೊಂದು ಪ್ರಕೃತಿಸಹಜವಾದ ಬಿಸಿ ನೀರಿನ ಚಿಲುಮೆಯಾಗಿದೆ. ಇದರಲ್ಲಿ ಚಿಮ್ಮುವ ಬಿಸಿ ನೀರು, ಸಾಮಾನ್ಯ ನೀರಿಗಿಂತಲೂ ಅಧಿಕ ಮಟ್ಟದ ಖನಿಜಾಂಶಗಳನ್ನು ಹೊಂದಿರುವುದಲ್ಲದೆ ಕೆಲವು ಚರ್ಮ ಸಂಬಂಧಿತ ರೋಗಗಳಿಗೆ ರಾಮಬಾಣವೆನ್ನಲಾಗುತ್ತದೆ. ಅಲ್ಲದೆ...
ಅದ್ಭುತ ಕೊಡುಗೆ, ನೀವು ಹಾರಿ ಕೇವಲ ರೂ. 899 ಕ್ಕೆ!
ಅತಿ ಕಡಿಮೆ ದರದಲ್ಲಿ ಇನ್ನೂ ನೀವು ಹಾರಿ...ಹೌದು ಆಗಸದಿ ವಿಮಾನದಲ್ಲಿ ಹಾರುವ, ಪ್ರಯಾಣಿಸುವ ಕನಸು ನಿಮ್ಮದಾಗಿದ್ದಲ್ಲಿ ಅದು ನನಸಾಗುವ ಸಂದರ್ಭವಿದು. ಏರ್ ಏಷಿಯಾ ಹೊರ ತಂದಿದೆ ನಂಬಲಸಾದ್ಯವಾಗುವಂತಹ ಅದ್ಭುತ ಕೊಡುಗೆ. ರೂಪಾಯಿ 899 ರಿಂದ ವಿಮಾನ...
ಈ ಅಪರೂಪದ ಧನ್ವಂತರಿ ದೇವಾಲಯ ಗೊತ್ತೆ?
ದೇಹದ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಿಂದು ಪುರಾಣ, ಪುಣ್ಯಗ್ರಂಥಗಳಲ್ಲಿ ಉಲ್ಲೇಖಿಸಲಾದ ಆಯುರ್ವೇದ ಶಾಸ್ತ್ರವು ಸಾಕಷ್ಟು ಮಹತ್ವ ಪಡೆದಿದ್ದು ಇಂದು ಅನೇಕ ಜನರು ಈ ಶಾಸ್ತ್ರಕ್ಕೆ ಮಾನ್ಯತೆ ನೀಡಿದ್ದಾರೆ. ಆಯುರ್ವೇದ ಎಂಬು ಪ್ರಾಕೃತಿಕವಾಗಿ ಸಿಗುವ...