Search
  • Follow NativePlanet
Share

ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಪೂರ್ವದಲ್ಲಿರುವ ಆಂಧ್ರದ ವಿಶ್ವಪ್ರಖ್ಯಾತ ತಿರುಪತಿ-ತಿರುಮಲದ ಕುರಿತು ಗೊತ್ತು, ಆದರೆ ಏನಿದು ಪಶ್ಚಿಮದ ತಿರುಪತಿ? ಹೀಗೂ ಒಂದು ಸ್ಥಳವಿದೆಯಾ? ಎಂಬ ಪ್ರಶ್ನೆಗಳು ಮನದಲ್ಲಿ ಮೂಡಿರಬೇಕಲ್ಲವೆ...ಹೌದು ಇಂತಹ ಒಂದು ಧಾರ್ಮಿಕ ಸ್ಥಳ ಕರ್ನಾಟಕದಲ್ಲೆ...
ಗೋಲ್ಕೊಂಡಾ ಕೋಟೆಯ ಮಹಾಕಾಳಿ ಇವಳು!

ಗೋಲ್ಕೊಂಡಾ ಕೋಟೆಯ ಮಹಾಕಾಳಿ ಇವಳು!

ದುರ್ಗೆಯ ಒಂದು ಅವತಾರವಾದ ಮಹಾಕಾಳಿಯನ್ನು ಅತ್ಯಂತ ಭಕ್ತಿ, ಆದರಗಳಿಂದ ಹಿಂದುಗಳು ಪೂಜಿಸುತ್ತಾರೆ. ದುಷ್ಟ ಶಕ್ತಿಯನ್ನು ನಿರ್ನಾಮ ಮಾಡುವ ಭಯಂಕರ ರೂಪವಿರುವ ಮಹಾಕಾಳಿ ಒಬ್ಬ ಶಕ್ತಿ ದೇವಿಯಾಗಿದ್ದು ಈಕೆಗೆ ಮುಡಿಪಾದ ಕೆಲವು ಪ್ರಸಿದ್ಧ...
ಮುಂಬೈನ ಅದ್ಭುತ ಗಣೇಶ ವಿಸರ್ಜನ ಸ್ಥಳಗಳು!

ಮುಂಬೈನ ಅದ್ಭುತ ಗಣೇಶ ವಿಸರ್ಜನ ಸ್ಥಳಗಳು!

ಹಿಂದು ಕ್ಯಾಲೆಂಡರಿನ ಪ್ರಕಾರ, ಭಾದ್ರಪದ ಮಾಸದ ಶುಕ್ಲ ಪಕ್ಷದ ನಾಲ್ಕನೇಯ ದಿನವನ್ನು ಗಣೇಶ ಚತುರ್ಥಿಯ ದಿಅನವನ್ನಾಗಿ ಆಚರಿಸಲಾಗುತ್ತದೆ. ಇದು ಸಾಮಾನ್ಯವಾದ ಅಗಸ್ಟ್-ಸೆಪ್ಟಂಬರ್ ತಿಂಗಳಿನಲ್ಲಿ ಬರುತ್ತದೆ. ಈ ದಿನದಂದು ಗಣೇಶನು ಭೂಮಿಗೆ ಬಂದು ಜನರ...
ಸಾಕಷ್ಟು ಆಕರ್ಷಿಸುವ ಪುರಾತನ ಗಣೇಶ ದೇವಾಲಯಗಳು!

ಸಾಕಷ್ಟು ಆಕರ್ಷಿಸುವ ಪುರಾತನ ಗಣೇಶ ದೇವಾಲಯಗಳು!

ಗಣೇಶ, ಗಣಪತಿ, ವಿನಾಯಕ, ವಿಘ್ನೇಶ್ವರ ಎಂತೆಲ್ಲ ಕರೆಯಲ್ಪಡುವ ಶಿವ-ಪಾರ್ವತಿಯರ ಪುತ್ರನಾದ ಗಣಪತಿಯು ಮಕ್ಕಳಿಂದ ಹಿಡಿದು ಹಿರಿಯರೆಲ್ಲರಿಗೂ ಇಷ್ಟವಾಗುವ ದೇವ. ಯಾವುದೆ ಶುಭ ಸಮಾರಂಭಗಳಿರಲಿ ಅಥವಾ ಪೂಜೆಯಿರಲಿ ಮೊದಲಿಗೆ ಗಣೇಶನನ್ನು ಪೂಜಿಸಿ ನಂತರ...
ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೆ ಸಂಬೋಧಿಸಲಾಗುವ ಮೈಸೂರು ನಗರದಿಂದ ಸುಮಾರು ಹದಿನಾಲ್ಕು ಕಿ.ಮೀ ದೂರದಲ್ಲಿರುವ ಚಾಮುಂಡೇಶ್ವರಿ ಬೆಟ್ಟ ಒಂದಿ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿದ್ದು ತಾಯಿ ಚಾಮುಂಡೇಶ್ವರಿ ದೇವಿಯು ನೆಲೆಸಿರುವ ಪುಣ್ಯ...
ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಸತಿಯ ತಲೆ ಬಿದ್ದು ರೂಪಗೊಂಡ ಶಕ್ತಿ ಇವಳು!

ಬ್ರಹ್ಮನ ಮಕ್ಕಳಲ್ಲಿ ಒಬ್ಬನಾದ ದಕ್ಷ ರಾಜನನ್ನು ಪ್ರಜಾಪತಿಗೆ ಹುದ್ದೆಗ್ ನೇಮಿಸಲು ಶಿವನು ಒಮ್ಮೆ ವಿರೋಧ ವ್ಯಕ್ತಪಡಿಸಿದ್ದನು. ಇದರಿಂದ ದಕ್ಷನಿಗೆ ಶಿವನ ಮೇಲೆ ಕೋಪ ಬಂದಿತ್ತು. ಇದಾದ ಬಳಿಕ ಸಮಯ ಕಳೆದಂತೆ ದಕ್ಷನು ಪ್ರಜಾಪತಿಯ ಸ್ಥಾನ...
ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಪಶ್ಚಿಮದ ಕಡಲ ತೀರದ ಬಳಿ ಪ್ರಶಾಂತವಾಗಿರುವ ಸುಂದರ ಸ್ಥಳವೊಂದಿದೆ. ಆ ಕ್ಷೇತ್ರವು ಇಂದು ಪ್ರಸಿದ್ಧ ಧಾರ್ಮಿಕ ಮಹತ್ವವುಳ್ಳ ಕ್ಷೇತ್ರವೆನೆಸಿದ್ದು ಸಾಕ್ಷಾತ್ ಶಿವನ ಕುಟುಂಬವೆ ಅಲ್ಲಿ ನೆಲೆಸಿದೆ. ಹೌದು, ಈ ಕ್ಷೇತ್ರದಲ್ಲಿ ಶಿವನು, ಪಾರ್ವತಿಯು,...
ತ್ರಿನೇತ್ರನಾಗಿ ಕುಟುಂಬದೊಂದಿಗೆ ನೆಲೆಸಿರುವ ಗಣೇಶ!

ತ್ರಿನೇತ್ರನಾಗಿ ಕುಟುಂಬದೊಂದಿಗೆ ನೆಲೆಸಿರುವ ಗಣೇಶ!

ಹಿಂದು ಧರ್ಮದಲ್ಲಿ ಪ್ರಚಲಿತದಲ್ಲಿರುವಂತೆ ಯಾವುದೆ ದೇವ ಪೂಜೆ ಹಾಗೂ ಶುಭ ಕಾರ್ಯಗಳನ್ನು ಪ್ರಾರಂಭಿಸುವುದಕ್ಕೆ ಮುಂಚೆ ಶ್ರೀ ಗಣೇಶನನ್ನು ನೆನೆಯಲಾಗುತ್ತದೆ ಅಥವಾ ಮೊದಲು ಪೂಜಿಸಲಾಗುತ್ತದೆ. ನಡೆಯುವ ಕಾರ್ಯದಲ್ಲಿ ಯಾವುದೆ ರೀತಿಯ ವಿಘ್ನಗಳು...
ಪತಿವೃತೆಯ ಪಾವಿತ್ರ್ಯತೆ ಬಿಂಬಿಸುವ ಬೆಟ್ಟಗಳು!

ಪತಿವೃತೆಯ ಪಾವಿತ್ರ್ಯತೆ ಬಿಂಬಿಸುವ ಬೆಟ್ಟಗಳು!

ಇದನ್ನು ತಿರುಮೂರ್ತಿ ಬೆಟ್ಟಗಳೆಂದು ಕರೆಯುತ್ತಾರೆ. ಅದ್ಭುತವಾದ ಪ್ರಕೃತಿ ಸೊಬಗಿನಿಂದ ಕೂಡಿರುವ ಈ ಸ್ಥಳವು ನಿಸರ್ಗಪ್ರಿಯ ಹಾಗೂ ಧಾರ್ಮಿಕತೆಯಲ್ಲಿ ಆಸಕ್ತಿಯುಳ್ಳ ಪ್ರವಾಸಿಗರಿಬ್ಬರಿಗೂ ಸಾಕಷ್ಟು ಇಷ್ಟವಾಗುವ ಸ್ಥಳ. ಹಿನ್ನೀರು ಹಾಗೂ ಅದಕ್ಕೆ...
ಓಣಂ ಹಬ್ಬಕ್ಕೆ ಕಾರಣವೆ ಈ ವಾಮನ ದೇವಾಲಯ!

ಓಣಂ ಹಬ್ಬಕ್ಕೆ ಕಾರಣವೆ ಈ ವಾಮನ ದೇವಾಲಯ!

ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಅತಿ ಪ್ರಮುಖ ಉತ್ಸವಗಳಲ್ಲೊಂದಾಗಿದೆ ಓಣಂ/ಓಣಮ್. ವಿಶೇಷವಾಗಿ ಕೇರಳ ರಾಜ್ಯದಲ್ಲಾಚರಿಸಲಾಗುವ ಅತಿ ಮಹತ್ವದ ಉತ್ಸವವಾಗಿ ಓಣಂ ಪ್ರಸಿದ್ಧವಾಗಿದೆ. ಈ ಹಬ್ಬದ ಪ್ರಾಮುಖ್ಯತೆ ಎಷ್ಟಿದೆ ಎಂದರೆ ಇದು ರಾಜ್ಯ ಉತ್ಸವವಾಗಿ...
ದ್ವೈತ ಗುರು ಮಧ್ವಾಚಾರ್ಯರು ಜನಿಸಿದ ಶ್ರೀಕ್ಷೇತ್ರ ಪಾಜಕ!

ದ್ವೈತ ಗುರು ಮಧ್ವಾಚಾರ್ಯರು ಜನಿಸಿದ ಶ್ರೀಕ್ಷೇತ್ರ ಪಾಜಕ!

ಇದೊಂದು ಪ್ರಶಾಂತ ಪರಿಸರ ಹಾಗೂ ಹಚ್ಚ ಹಸಿರಿನ ವನರಾಶಿಯಿಂದ ಆವೃತವಾಗಿರುವ ಪವಿತ್ರ ಶ್ರೀಕ್ಷೇತ್ರ. ನಗರದಿಂದ ಈ ಸ್ಥಳಕ್ಕೆ ಬರುತ್ತಲೆ ಏನೊ ಒಂದು ಸಂತಸದ ಅನುಭವ ಉಂಟಾದ ಹಾಗೆ ಅನಿಸುತ್ತದೆ. ಪ್ರಸನ್ನತಾ ಭಾವ ಮನದಲ್ಲಿ ಒಡಮೂಡುತ್ತದೆ. ಸುತ್ತಲಿನ...
ಏನಿದು ಇಂಡೊ-ಸಾರ್ಸೆನಿಕ್ ಶೈಲಿ? ಎಲ್ಲಿ ಕಾಣಬಹುದು?

ಏನಿದು ಇಂಡೊ-ಸಾರ್ಸೆನಿಕ್ ಶೈಲಿ? ಎಲ್ಲಿ ಕಾಣಬಹುದು?

ಜಗತ್ತಿನಲ್ಲಿ ಕಂಡುಬರುವ ಎಲ್ಲ ಕಟ್ಟಡ ರಚನೆಗಳು ವಿಶಿಷ್ಟವಾಗಿರುತ್ತವೆ ಅಲ್ಲವೆ? ಹೌದು, ಇಂತಹ ವಿಶಿಷ್ಟ ರಚನೆಗಳು ಒಂದೊಂದು ರೀತಿಯ ವಾಸ್ತುಶೈಲಿಯನ್ನು ಹೊಂದಿರುತ್ತವೆ. ವಾಸ್ತುಶೈಲಿ ಎಂಬುದು ಹಿಂದಿನಿಂದಲೂ ರೂಢಿಯಲ್ಲಿರುವ ಪದ್ಧತಿಯಾಗಿದೆ....
ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಹಿಂದುಗಳು ನಂಬುವಂತೆ ಅಥವಾ ಜ್ಯೋತಿಷ್ಯದ ಪ್ರಕಾರವಾಗಿ ಪ್ರತಿಯೊಬ್ಬರ ಜೀವನದಲ್ಲೂ ಶನಿಯು ಬಂದು ಹೋಗಲೇಬೇಕು. ಇದು ಯಾವಾಗ ಎಂಬುದು ಅವರವರ ಜಾತಕ ರಾಶಿಯ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ. ಇನ್ನೂ ಬಹುತೇಕರು ತಿಳಿದಿರುವ ಪ್ರಕಾರ ಶನಿಯು ಕೇವಲ...
ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಕಾಳಿಮಾತೆ!

ಕಾನೂನು ಸಮಸ್ಯೆ, ವ್ಯವಹಾರ ಸಮಸ್ಯೆ ಅಥವಾ ಯಾವುದೆ ಕೌಟುಂಬಿಕ ಸಮಸ್ಯೆಯಿರಲಿ ಈ ಕಾಳಿ ಮಾತೆಯನ್ನು ಅಚಲವಾದ ಭಕ್ತಿ ನಂಬಿಕೆಯಿಂದ ಪೂಜಿಸಿ ಪ್ರಾರ್ಥಿಸಿದರೆ ಪರಿಹಾರ ಶತಸಿದ್ಧ ಎಂದೆ ಈಕೆಗೆ ನಡೆದುಕೊಳ್ಳುವ ಭಕ್ತರ ಬಲವಾದ ನಂಬಿಕೆಯಾಗಿದೆ. ಕಂಕಣ...
ದುಬಾರಿ ಫ್ಲೈಟ್ ಟಿಕೆಟ್ ದರಗಳಾ? ಇನ್ನೂ ಚಿಂತೆ ಬಿಡಿ!

ದುಬಾರಿ ಫ್ಲೈಟ್ ಟಿಕೆಟ್ ದರಗಳಾ? ಇನ್ನೂ ಚಿಂತೆ ಬಿಡಿ!

ನೀವು ಪ್ರವಾಸ ಮಾಡಬಯಸುವವರಾಗಿದ್ದು ಒಮ್ಮೊಮ್ಮೆ ಈ ಹೆಚ್ಚುತ್ತಿರುವ ಟಿಕೆಟ್ ದರಗಳಿಂದ ನಿಮಗೆ ಕಿರಿ ಕಿರಿ ಉಂಟಾಗುತ್ತಿರಬಹುದಲ್ಲವೆ? ಇಂತಹ ಸಮಸ್ಯೆಗಳಿಂದ ಕಿಂಚಿತ್ತಾದರೂ ಮುಕ್ತಿ ಸಿಗಬೇಕೆನಿಸುತ್ತದೆಯಲ್ಲವೆ? ಹಾಗಾದರೆ ಚಿಂತೆ ಬಿಡಿ, ಒನ್...
ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಕರ್ನಾಟಕದ ಬಂದರು ನಗರಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಾಕಷ್ಟು ವಿಶೇಷತೆಯುಳ್ಳ ನಗರ ಪ್ರದೇಶವಾಗಿದೆ. ಪ್ರವಾಸಿ ದೃಷ್ಟಿಯಿಂದಲೂ ಸಹ ಮಹತ್ವ ಪಡೆದಿರುವ ಮಂಗಳೂರಿನಲ್ಲಿ ನೋಡಲು ಅನೇಕ ಆಕರ್ಷಕ ಪ್ರವಾಸಿ ತಾಣಗಳಿವೆ. ಧಾರ್ಮಿಕವಾಗಿಯೂ...
ಬೆಳಿಗ್ಗೆ ಸರಸ್ವತಿ, ಮಧ್ಯಾಹ್ನ ಲಕ್ಷ್ಮಿ ರಾತ್ರಿ ದುರ್ಗೆ!

ಬೆಳಿಗ್ಗೆ ಸರಸ್ವತಿ, ಮಧ್ಯಾಹ್ನ ಲಕ್ಷ್ಮಿ ರಾತ್ರಿ ದುರ್ಗೆ!

ಈ ಭಗವತಿ ದೇವಿ ಅಂತಿಂಥ ಸಾಮಾನ್ಯ ದೇವಿಯಲ್ಲ. ದಿನದ ಮೂರು ಹೊತ್ತಿನಲ್ಲಿ ಮೂರು ವಿವಿಧ ಶಕ್ತಿ ದೇವಿಯರ ಅವತಾರವಾಗಿ ಭಕ್ತರನ್ನು ಹರಸುವ ದೇವಿ. ಬೆಳಿಗ್ಗೆ ಸಮಯದಲ್ಲಿ ಶ್ವೇತ ವರ್ಣದ ಸೀರೆಯಿಂದ ಕಂಗೊಳಿಸುವ ಸರಸ್ವತಿ ದೇವಿಯಾಗಿ ಭಕ್ತರನ್ನು...
ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕರ್ನಾಟಕ ಪ್ರವಾಸಿಗರಿಗೆ ಖಂಡಿತವಾಗಿಯೂ ನಿರಾಸೆ ಮಾಡದ ಒಂದು ಅದ್ಭುತ ಹಾಗೂ ಸುಂದರ ರಾಜ್ಯ. ಇಲ್ಲಿನ ಪ್ರಾಕೃತಿಕ ಸೊಬಗು ಎಂಥವರನ್ನೂ ಮಂತ್ರಮುಗ್ಧಗೊಳಿಸುತ್ತದೆ. ಅದರಲ್ಲೂ ವಿಶೇಷವಾಗಿ "ಭಾರತದ ಸ್ಕಾಟ್ ಲ್ಯಾಂಡ್" ಎಂದೆ ಪ್ರೀತಿಯಿಂದ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+