Search
  • Follow NativePlanet
Share

ವೇದಗಳನ್ನು ಹಿಂಪಡೆದ, ವರಾಹನಾಗಿ ನೆಲೆಸಿದ!

ವೇದಗಳನ್ನು ಹಿಂಪಡೆದ, ವರಾಹನಾಗಿ ನೆಲೆಸಿದ!

ಸೃಷ್ಟಿಕರ್ತ ಬ್ರಹ್ಮನು ತನ್ನ ಸೃಷ್ಟಿಯ ಕಾರ್ಯದಲ್ಲಿ ನಿರತನಾದಾಗ ಅದೆಷ್ಟೊ ಪ್ರಸಂಗಗಳು, ಘಟನೆಗಳು ಜರುಗಿ ಇಂದು ವೇದ-ಪುರಾಣಗಳಲ್ಲಿ ಅವು ಕಥೆಗಳಾಗಿ ಉಲ್ಲೇಖಿಸಲ್ಪಟ್ಟಿವೆ. ಈ ತ್ರಿಮೂರ್ತಿಗಳು ಸೃಷ್ಟಿಯ ಸಮಯದಿಂದಲೂ ತಮ್ಮನ್ನು ತಾವು ಒಂದೊಂದು...
ಈ ಪ್ರಾಕೃತಿಕ ವಿಸ್ಮಯಗಳನ್ನು ನೋಡಿದ್ದೀರಾ?

ಈ ಪ್ರಾಕೃತಿಕ ವಿಸ್ಮಯಗಳನ್ನು ನೋಡಿದ್ದೀರಾ?

ಭಾರತದಲ್ಲಿ ಅದೆಷ್ಟೊ ಅಸಾಮಾನ್ಯ ಪ್ರಾಕೃತಿಕ ರಚನೆಗಳಿವೆ. ಅದರಲ್ಲಿ ಕೆಲವು ಪುಸ್ತಕಗಳಲ್ಲಿ ಶಾಶ್ವತವಾದ ಸ್ಥಾನ ಮಾನ ಪಡೆದಿದ್ದರೂ ಇನ್ನೂ ಎಷ್ಟೊ ರಚನೆಗಳು ಎಲೆ ಮರೆಯ ಕಾಯಿಯಂತೆ ತಮ್ಮಷ್ಟಕ್ಕೆ ತಾವೆ ಸದೃಢವಾಗಿ ನೆಲೆಸಿ ಪ್ರವಾಸಿಗರಿಗಾಗಿ ಎದುರು...
ಶೃಂಗಾರ ರಸ ಉಕ್ಕಿಸುವ ಅತ್ತೆ-ಸೊಸೆ ದೇವಾಲಯ!

ಶೃಂಗಾರ ರಸ ಉಕ್ಕಿಸುವ ಅತ್ತೆ-ಸೊಸೆ ದೇವಾಲಯ!

ಐತಿಹಾಸಿಕವಾಗಿ ಸಾಕಷ್ಟು ಶ್ರೀಮಂತವಾಗಿರುವ ಭಾರತ ದೇಶದಲ್ಲಿ ಇತಿಹಾಸದ ವೈಭವ ಸಾರುವ, ಶ್ರೀಮಂತ ಶಿಲ್ಪಕಲೆಯ ನೈಪುಣ್ಯತೆಯನ್ನು ಅನಾವರಣಗೊಳಿಸುವ ನೂರಾರು ರಚನೆಗಳನ್ನು ವಿವಿಧ ಸ್ಥಳಗಳಲ್ಲಿ ಕಾಣಬಹುದು. ದಕ್ಷಿಣದ ಕನ್ಯಾಕುಮಾರಿಯಿಂದ ಹಿಡಿದು...
ಸರಸ್ವತಿಯ ಈ ಆಕರ್ಷಕ ದೇವಾಲಯಗಳು ಗೊತ್ತೆ?

ಸರಸ್ವತಿಯ ಈ ಆಕರ್ಷಕ ದೇವಾಲಯಗಳು ಗೊತ್ತೆ?

ದುರ್ಗಾ, ಪಾರ್ವತಿ, ಲಕ್ಷ್ಮಿ ಹಾಗೂ ಸರಸ್ವತಿಯರು ಹಿಂದುಗಳಲ್ಲಿ ಹೆಚ್ಚಿನ ಸ್ಥಾನ ಮಾನಗಳಿಸಿದ ಪ್ರಮುಖ ದೇವಿಯರು. ಸರಸ್ವತಿಯೂ ಸಹ ಶಕ್ತಿ ಸ್ವರೂಪಿಣಿಯ ವಿಭಾಗದಲ್ಲಿ ಬರುತ್ತಾಳಾದರೂ ಮುಖ್ಯವಾಗಿ ಪಾರ್ವತಿ, ದುರ್ಗಾ ಹಾಗೂ ಲಕ್ಷ್ಮಿಯರನ್ನೆ...
ಚಕಿತಗೊಳಿಸುವ ಶಿರ್ವೆ ಗುಡ್ಡದ ರಹಸ್ಯ

ಚಕಿತಗೊಳಿಸುವ ಶಿರ್ವೆ ಗುಡ್ಡದ ರಹಸ್ಯ

ಇದೊಂದು ಕುಗ್ರಾಮವೆಂದರೂ ತಪ್ಪಾಗಲಾರದು. ಇದರ ಕುರಿತು ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಜನರನ್ನು ಹೊರತುಪಡಿಸಿ ಬಹುಶಃ ಯಾರಿಗೂ ತಿಳಿದಿಲ್ಲ. ಗ್ರಾಮವು ದಟ್ಟವಾದ ಕಾಡು ಹಾಗೂ ಬೆಟ್ಟದಿಂದ ಸುತ್ತುವರೆದಿದೆ. ಈ ಗ್ರಾಮದ ಹೆಸರು ಶಿರ್ವೆ ಹಾಗೂ...
ಕನಕಗಿರಿಯಲ್ಲಿ ನೆಲೆಸಿರುವ ಕನಕಾಚಲಪತಿ

ಕನಕಗಿರಿಯಲ್ಲಿ ನೆಲೆಸಿರುವ ಕನಕಾಚಲಪತಿ

ಈ ಸ್ಥಳ ಹಾಗೂ ಇಲ್ಲಿರುವ ದೇವಾಲಯಕ್ಕೆ ಹೊಂದಿಕೊಂಡಂತೆ ಒಂದು ಸ್ಥಳೀಯವಾಗಿ ಚಾಲ್ತಿಯಲ್ಲಿರುವ ನಾಣ್ಣುಡಿಯೊಂದಿದೆ ಮತ್ತು ಅದು ಹೀಗೆ ಸಾಗುತ್ತದೆ..."ಕಣ್ಣಿದ್ದವರು ಕನಕಗಿರಿಗೆ ಭೇಟಿ ನೀಡಬೇಕು ಹಾಗೂ ಕಾಲಿದ್ದವರು ಹಂಪಿಗೆ ಭೇಟಿ ನೀಡಬೇಕು" ಎಂದು....
ಕೃಷ್ಣನಿಂದ ಗೀತೆ ಬೋಧಿಸಲ್ಪಟ್ಟ ಪುಣ್ಯಕ್ಷೇತ್ರವಿದು!

ಕೃಷ್ಣನಿಂದ ಗೀತೆ ಬೋಧಿಸಲ್ಪಟ್ಟ ಪುಣ್ಯಕ್ಷೇತ್ರವಿದು!

ಇಂದು ಹಿಂದು ಸಂಸ್ಕೃತಿಯಲ್ಲಿ ಪರಮ ಪವಿತ್ರ ಸ್ಥಾನ ಪಡೆದಿದೆ ಭಗವದ್ಗೀತೆ. ಪರಮಾತ್ಮನ ಅಂಶವಾದ ಆತ್ಮವು ಮಾನವ ಶರೀರ ಪಡೆದು ಭೂಮಿಯ ಮೇಲೆ ಬಂದ ಕ್ಷಣದಿಂದಲೆ ಅದರ ಜೀವನ ಚಕ್ರ ಪ್ರಾರಂಭವಾಗುತ್ತದೆ. ಹೀಗೆ ಮಾನವ ಜನ್ಮ ಪಡೆದ ಮನುಷ್ಯನು ತನ್ನ...
ಭಾರತದ ಕೆಲವು ಪ್ರಖ್ಯಾತ ಬಿರ್ಲಾ ಮಂದಿರಗಳು

ಭಾರತದ ಕೆಲವು ಪ್ರಖ್ಯಾತ ಬಿರ್ಲಾ ಮಂದಿರಗಳು

ನಿಮಗೆಲ್ಲ ತಿಳಿದಿರುವ ಹಾಗೆ ಟಾಟಾ-ಬಿರ್ಲಾ ಪದವನ್ನು ಬಹುತೇಕ ಕಡೆಗಳಲ್ಲಿ ಬಳಸಲಾಗಿದೆ ಹಾಗೂ ಬಳಸಲಾಗುತ್ತಿದೆ ಕೂಡ. ಹಾಗಾದರೆ ಏನಿದು ಟಾಟಾ-ಬಿರ್ಲಾ ಎಂಬ ಪ್ರಶ್ನೆ ಮೂಡುವುದು ಸಹಜವೆ ತಾನೆ. ಈ ಅವಳಿ ಪದವು ಎರಡು ಕುಟುಂಬಗಳ ಹೆಸರು, ಒಂದು ಟಾಟಾ...
ಪರಶುರಾಮರೆ ನಿರ್ಮಿಸಿದ ನಾಗರಾಜನ ದೇವಾಲಯ

ಪರಶುರಾಮರೆ ನಿರ್ಮಿಸಿದ ನಾಗರಾಜನ ದೇವಾಲಯ

ಇದು ನಾಗರಾಜ ಸ್ವಾಮಿಗೆ ಮುಡಿಪಾದ ಸುಂದರ ದೇವಾಲಯ. ಕೇವಲ ನಾಗರಾಜನಷ್ಟೆ ಅಲ್ಲ, ದಂತಕಥೆಯ ಪ್ರಕಾರವಾಗಿ ಇಲ್ಲಿ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು ನೆಲೆಸಿದ್ದಾರೆ. ಹೀಗೆ ತ್ರಿಮೂರ್ತಿಗಳ ನೆಲೆಯಿಂದ ಪಾವಿತ್ರ್ಯತೆ ಪಡೆದಿರುವ...
ಗಣೇಶ ಕರಾವಳಿಯ 6 ಮಹಾಗಣಪತಿಯರಿವರು!

ಗಣೇಶ ಕರಾವಳಿಯ 6 ಮಹಾಗಣಪತಿಯರಿವರು!

ಶಿವ, ರಾಮ, ಕೃಷ್ಣ, ಹನುಮ, ವಿಷ್ಣು ಮುಂತಾದವರು ಭಾರತದಲ್ಲಿ ಹೆಚ್ಚು ಹೆಚ್ಚು ಪೂಜಿಸಲ್ಪಡುವ ತಾರಾ ಮೌಲ್ಯವುಳ್ಳ ದೇವರಾಗಿದ್ದಾರೆ. ಇದರಲ್ಲಿ ಗಣೇಶನೂ ಸಹ ಬಹು ಪ್ರಮುಖ. ವಿಶೇಷವೆಂದರೆ ಗಣೇಶ ಎಲ್ಲ ವರ್ಗದ, ಎಲ್ಲ ವಯೋಮಾನದವರ ನೆಚ್ಚಿನ ದೇವ....
ಅಪ್ಸರೆಯರನ್ನೆ ಬೆರುಗುಗೊಳಿಸಿದ ಕೊಳ!

ಅಪ್ಸರೆಯರನ್ನೆ ಬೆರುಗುಗೊಳಿಸಿದ ಕೊಳ!

ಹಿಂದು, ಬೌದ್ಧ ಹಾಗೂ ಗ್ರೀಕ್ ಸಂಸ್ಕೃತಿಗಳಲ್ಲಿ ಅಪ್ಸರೆಯರ ಕುರಿತು ಉಲ್ಲೇಖವಿರುವುದನ್ನು ಗಮನಿಸಬಹುದು. ಆಗಸದಲ್ಲಿ ಹರಡಿರುವ ಮೇಘಗಳ ಹಾಗೂ ಜುಳು ಜುಳು ಎಂದು ಪ್ರಶಾಂತವಾಗಿ ಹರಿಯುವ ಜಲದ ಸ್ತ್ರೀತನವನ್ನು ಪ್ರತಿನಿಧಿಸುವ ಕನ್ಯಾಮಣಿಗಳು ಈ...
ಯಾತ್ರಾದ ಮರೆಯಲಾಗದ ಪ್ರವಾಸಿ ಕೊಡುಗೆಗಳು

ಯಾತ್ರಾದ ಮರೆಯಲಾಗದ ಪ್ರವಾಸಿ ಕೊಡುಗೆಗಳು

ಒನ್ ಇಂಡಿಯಾ ಕೂಪನ್ ವಿಭಾಗವು ತನ್ನ ಗ್ರಾಹಕರ ಅನುಕೂಲಕ್ಕೆಂದು ಯಾತ್ರಾ ಸಂಸ್ಥೆಯಿಂದ ಅಮೋಘವಾದ ಪ್ರವಾಸಿ ಕೊಡುಗೆಗಳನ್ನು ಹೊರತಂದಿದೆ. ಈ ಕೊಡುಗೆಗಳು ಎಷ್ಟೊಂದು ಅದ್ಭುತವಾಗಿದೆಯೆಂದರೆ ನಿಮಗೆ ಮತ್ತೆ ಮತ್ತೆ ಪ್ರವಾಸ ಮಾಡಬೇಕೆಂಬ ಬಯಕೆ...
ಎರಡನೇಯ

ಎರಡನೇಯ "ಮಾನಸಸರೋವರ" ಮಣಿಮಹೇಶ

ಇದನ್ನು ಎರಡನೇಯ ಮಾನಸ ಸರೋವರ/ಮಾನಸರೋವರ ಎಂದರೂ ತಪ್ಪಾಗಲಾರದು. ಮಾನಸ ಸರೋವರ ಅತ್ಯಂತ ಪವಿತ್ರ ಸರೋವರವಾಗಿದ್ದು ಟಿಬೆಟ್ ದೇಶದ ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಮಾನಸ ಸರೋವರದ ನಂತರದಲ್ಲಿ ಈ ಸರೋವರಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ ಹಾಗೂ...
ಜಗನ್ನಾಥನ ವಿಶೇಷತೆ ಹಾಗೂ ಮುಖ್ಯ ದೇವಾಲಯಗಳು

ಜಗನ್ನಾಥನ ವಿಶೇಷತೆ ಹಾಗೂ ಮುಖ್ಯ ದೇವಾಲಯಗಳು

ಜಗತ್ತಿಗೆ ನಾಥ ಅಂದರೆ ಒಡೆಯನಾದವನಿಗೆ ಜಗನ್ನಾಥ ಎಂದು ಕರೆಯಲಾಗುತ್ತದೆ. ವಿಷ್ಣುವಿನ ಒಂದು ರೂಪವಾದ ಜಗನಾಥನನ್ನು ಪರಿಪಾಲಿಸುವ ಭಕ್ತರು ಲಕ್ಷ ಲಕ್ಷ. ಹಾಗಾಗಿ ಅವನಿಗೆ ಮುಡಿಪಾದ ದೇವಾಲಯಗಳು ಸದಾ ಧಾರ್ಮಿಕ ಪ್ರವಾಸಿ ಆಕರ್ಷಣೆಯಾಗಿಯೆ...
ಚೆಂಡಾಟ ಇಷ್ಟಪಡುವ ರಾಜರಾಜೇಶ್ವರಿ ದೇವಿ!

ಚೆಂಡಾಟ ಇಷ್ಟಪಡುವ ರಾಜರಾಜೇಶ್ವರಿ ದೇವಿ!

ಕರ್ನಾಟಕದ ಪೊಲಲಿ ಎಂಬ ಗ್ರಾಮದಲ್ಲಿರುವ ಈ ಈ ಪುರಾತನ ರಾಜರಾಜೇಶ್ವರಿಯ ದೇವಾಲಯವು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕಷ್ಟು ಮಹತ್ವ ಪಡೆದಿದೆ. ಎಂಟನೇಯ ಶತಮಾನದಲ್ಲಿ ಈ ಪ್ರಾಂತವನ್ನಾಳುತ್ತಿದ್ದ ಸುರಾತ ಎಂಬ ರಾಜನಿಂದ ಈ ದೇವಾಲಯ...
ಈ ವಿಶಿಷ್ಟ ಶಿವಲಿಂಗಗಳನ್ನು ನೋಡಿದ್ದೀರಾ?

ಈ ವಿಶಿಷ್ಟ ಶಿವಲಿಂಗಗಳನ್ನು ನೋಡಿದ್ದೀರಾ?

ನೀವು ಭಾರತದ ಯಾವ ಸ್ಥಳದಲ್ಲೆ ಇರಿ. ಖಂಡಿತವಾಗಿಯೂ ನಿಮ್ಮ ಸುತ್ತಮುತ್ತಲಿನ ಸ್ಥಳಗಳಲ್ಲಿ ಶಿವನ ದೇವಾಲಯ ಇದ್ದೆ ಇರುತ್ತದೆ. ಅಷ್ಟೊಂದು ಪ್ರಖ್ಯಾತನಾಗಿದ್ದಾನೆ ನಮ್ಮ ಶಿವ. ಇನ್ನೊಂದು ವಿಷಯವೆಂದರೆ ಸಾಮಾನ್ಯವಾಗಿ ಎಲ್ಲೆಡೆ ಕಂಡುಬರುವ ಶಿವನ...
ಹುಷಾರು! ಈ

ಹುಷಾರು! ಈ "ಟ್ರೆಕ್ಕುಗಳು" ಅತ್ಯಂತ ಅಪಾಯಕಾರಿ

"ಟ್ರೆಕ್ಕಿಂಗ್" ಅಥವಾ ಚಾರಣವು ಒಂದು ಸಾಹಸಮಯ ರೋಮಾಂಚಕ ಪ್ರವಾಸಿ ಚಟುವಟಿಕೆಯಾಗಿದ್ದು ಸಾಕಷ್ಟು ಉತ್ಸಾಹವನ್ನು ನೀಡುತ್ತದೆ. ಅದರಲ್ಲೂ ವಿಶೇಷವಾಗಿ ಯುವಜನಾಂಗದವರಲ್ಲಿ ಇದು ಬಲು ನೆಚ್ಚಿನ ಚಟುವಟಿಕೆಯಾಗಿದೆ. ರಸ್ತೆಯಿಲ್ಲದೆ,...
18 ಸಿದ್ಧರ ಮುಖ್ಯಸ್ಥನಾದ ಮಹಾನಂದಿ ದೇವಾಲಯ

18 ಸಿದ್ಧರ ಮುಖ್ಯಸ್ಥನಾದ ಮಹಾನಂದಿ ದೇವಾಲಯ

ನಂದಿಯನ್ನು ಸಾಮಾನ್ಯವಾಗಿ ಶಿವನ ವಾಹನ ಎಂದೆ ಕರೆಯಲಾಗಿದೆ. ಆದರೆ ನೆನಪಿರಲಿ ನಂದಿ ಕೇವಲ ಶಿವನ ವಾಹನವಲ್ಲ ಬದಲಾಗಿ ಕೈಲಾಸದ ಮೇಲ್ವಿಚಾರಕ. ಪತಂಜಲಿ, ತಿರುಮೂಲಾರ್ ರನ್ನೊಳಗೊಂಡ ಹದಿನೆಂಟು ಸಿದ್ಧರ ಮುಖ್ಯಸ್ಥ. ಧೈರ್ಯಶಾಲಿ, ಬಲಶಾಲಿ ಹಾಗೂ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+