ಶಂಕರರು ಸ್ಥಾಪಿಸಿದ 4 ಜಗತ್ಪೀಠಗಳು
ದೇವರು ಎನ್ನುವುದು ನಿರಾಕಾರ ಸ್ವರೂಪದ ಒಂದು ದಿವ್ಯ ಚೇತನವಾಗಿದ್ದು, ಅದರ ಒಂದು ಭಾಗವೆ ಜೀವಿಗಳಾಗಿವೆಯೆಂದು, ಅಹಂ ಬ್ರಹ್ಮಾಸ್ಮಿ ಎಂಬ ತತ್ವವನ್ನು ಪ್ರತಿಪಾದಿಸಿ ಅದ್ವೈತ ಪಂಥದ ಸಂಸ್ಥಾಪಕರೆಂದು ಪ್ರಸಿದ್ಧಿ ಪಡೆದಿರುವ ಆದಿ ಗುರು...
ಗುಳಿ ಗುಳಿ ಶಂಕರ, ಇದು ಮಾಯಾ ಹೊಂಡ!
ಸಾಕಷ್ಟು ವಿಶೇಷವಾಗಿದೆ ಈ ಹೊಂಡ. ಇದರ ಶಕ್ತಿಯಂತೂ ಹೇಳ ತೀರದಷ್ಟು. ಅನೇಕ ಪವಾಡಗಳು ಇದರ ಮಹಿಮೆಯಿಂದ ಜರುಗಿದೆ ಹಾಗೂ ಇಂದಿಗೂ ಜರಗುತ್ತಲಿವೆ ಎನ್ನಲಾಗಿದೆ. ಮುಂಜಾವಿನ ಹಾಗೂ ಮುಸ್ಸಂಜೆಯ ಸೂರ್ಯನ ಕಿರಣಗಳು ಈ ಹೊಂಡದ ಮೇಲೆ ಬಿದ್ದಾಗ, ಹೊಂಡವು...
ಸತಿಯ ಕಿವಿ ಬಿದ್ದು ಶಕ್ತಿಯಾದಳು ಭೀಮಕಾಳಿ
ಶಕ್ತಿಪೀಠಗಳು ಯಾವ ರೀತಿಯಾಗಿ ಹುಟ್ಟಿಕೊಂಡವು? ಅವುಗಳ ನಿರ್ಮಾಣದ ಹಿಂದಿರುವ ಕಥೆಯ ಕುರಿತು ನಿಮಗೆಲ್ಲ ತಿಳಿದಿರಬಹುದು. ಅದರಂತೆ ಕೆಲವರು 51 ಪವಿತ್ರ ಶಕ್ತಿಪೀಠಗಳ ಕುರಿತು ಉಲ್ಲೇಖಿಸಿದ್ದಾರೆ. ಆ 51 ಶಕ್ತಿಪೀಠಗಳ ಪೈಕಿ ಒಂದಾಗಿದೆ ಭೀಮಕಾಳಿ...
ಸಂಪತ್ತು ಕರುಣಿಸುವ ಲಕ್ಷ್ಮಿಯ ಪ್ರಸಿದ್ಧ ದೇವಾಲಯಗಳು
ಸಂಸ್ಕೃತದ ಪದವಾದ ಲಕ್ಷ್ಯದಿಂದ ಉತ್ಪತ್ತಿಯಾದ ಪದವೆ ಲಕ್ಷ್ಮಿ. ಹೀಗಾಗಿ ಲಕ್ಷ್ಮಿ ಎಂಬ ಹೆಸರು ಮೂಲ ಪದವಾದ ಲಕ್ಷ್ಯದಿಂದ ರೂಪಗೊಂಡಿದೆ. ಲಕ್ಷ್ಯ ಎಂದರೆ ಸಾಮಾನ್ಯವಾಗಿ ಗುರಿ, ಉದ್ದೇಶ ಎಂಬೆಲ್ಲ ಅರ್ಥ ಬರುತ್ತದೆ. ಹಾಗಾಗಿ ಲಕ್ಷ್ಮಿ ದೇವಿಯು,...
ಜಗತ್ತಿನ ಏಕೈಕ ಲಕ್ಷ್ಮಿ ಕುಬೇರ ದೇವಾಲಯ!
ಹೌದು, ನೀವು ಕೇಳುತ್ತಿರುವುದು ನಿಜ. ಬಹುಶಃ ಭಾರತದ ಯಾವ ಸ್ಥಳದಲ್ಲಿಯೂ ನೀವು ಈ ರೀತಿಯ ವಿಶೇಷವಾದ ದೇವಾಲಯ ನೋಡಿರಲಿಕ್ಕಿಲ್ಲ. ಐಶ್ವರ್ಯ, ಸಂಪತ್ತುಗಳಿಗೆ ಅಧಿ ದೇವಿಯಾದ ಲಕ್ಷ್ಮಿ ಹಾಗೂ ಅತ್ಯಂತ ಶ್ರೀಮಂತ ದೇವನೆಂಬ ಹೆಗ್ಗಳಿಕೆ ಹೊತ್ತ...
ಕಷ್ಟ ನಿವಾರಿಸಿ ಇಷ್ಟವಾಗುವ ಅಷ್ಟಲಕ್ಷ್ಮಿಯ ದೇವಾಲಯ
ಪ್ರತಿಯೊಬ್ಬ ಮನುಷ್ಯ ತನ್ನ ಜೀವನದಲ್ಲಿ ಅಷ್ಟೈಶ್ವರ್ಯಗಳು ಲಭಿಸಬೇಕೆಂಬ ಆಸೆ ಸಾಮಾನ್ಯವಾಗಿ ಇಟ್ಟುಕೊಂಡೆ ಇರುತ್ತಾನೆ. ಹಾಗಾಗಿ ಸರ್ವ ದೇವ ದೇವತೆಯರ ಪೂಜೆಗಳನ್ನು ಮಾಡುತ್ತಲೆ ಇರುತ್ತಾನೆ. ಆದರೆ ನಿಮಗೆ ಗೊತ್ತೆ ಈ ಎಂಟು ಸಂಪತ್ತು ಅಥವಾ...
"ಹೀಗೂ ಉಂಟಾ" ಎನ್ನುವಂತೆ ಮಾಡುವ ಸ್ಥಳಗಳು
ಕೆಲವು ಸ್ಥಳಗಳು ತಮ್ಮಲ್ಲಿರುವ ವಿಶೇಷತೆಗಳಿಂದಾಗಿಯೆ ಹೆಚ್ಚು ಜನಜನಿತವಾಗಿರುತ್ತವೆ. ಬಹುತೇಕ ಜನರಲ್ಲಿ ಈ ಸ್ಥಳಗಳು ತಮ್ಮ ವಿಶೇಷತೆಗಳಿಂದಲೆ ಕುತೂಹಲ ಕೆರಳಿಸುತ್ತ ಭೇಟಿ ನೀಡಲು ಪ್ರೇರೇಪಿಸುತ್ತವೆ. ಇನ್ನೂ ವಿಶೇಷತೆಗಳೂ ಸಹ ವಿಶಿಷ್ಟವಾಗಿಯೆ...
ಭಾರತದ 5 ಸುಂದರ ಹಾಗೂ ದೊಡ್ಡ ಕೆರೆಗಳು
ಭಾರತದಲ್ಲಿ ಸಾಕಷ್ಟು ನೀರಿನ ಮೂಲಗಳಿವೆ. ಕೆರೆಗಳು, ನದಿ, ಹಿನ್ನೀರು ಹೀಗೆ ಹತ್ತು ಹಲವು ನೀರಿನ ಮೂಲಗಳನ್ನು ಕಾಣಬಹುದು. ಈ ನೀರಿನ ಮೂಲಗಳು ಪ್ರವಾಸಿ ಆಕರ್ಷಣೆಗಳೆಂದರೂ ತಪ್ಪಾಗಲಾರದು. ಕೆಲವು ಸರೋವರ ಅಥವಾ ಕೆರೆಗಳಂತೂ ಎಷ್ಟು...
ಹುಟ್ಟು, ಸಾವಿನ ಎಲ್ಲ ವಿಧಿಗಳನ್ನು ಇಲ್ಲಿ ಮಾಡಬಹುದು!
ಇದೊಂದು ರಮಣೀಯ ಪರಿಸರದ ಮಧ್ಯೆ, ದಟ್ಟ ಕಾಡಿನ ಹಸಿರಿನ ನಡುವೆ ಎಲೆ ಮರೆಯ ಕಾಯಿಯಂತೆ ಪ್ರಶಾಂತವಾಗಿ ನೆಲೆಸಿರುವ ಅತಿ ಪುರಾತನ ದೇವಾಲಯವಾಗಿದೆ. ಈ ದೇವಾಲಯ ನಿರ್ಮಾಣದ ಕುರಿತು ನಿಖರವಾದ ಮಾಹಿತಿಗಳಿಲ್ಲವಾದರೂ ಇದು ನೆಲೆಸಿರುವ ಸ್ಥಳವು ಚೇರರ...
ಈ ಪ್ರಕಾರದ ದೇವಾಲಯಗಳಿಗೆ ಭೇಟಿ ನೀಡಿದ್ದೀರಾ?
ಹಿಂದುಗಳು ಪರಿಪಾಲಿಸುವ ಸನಾತನ ಧರ್ಮವು ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಮೂಲತಃ ದೇವನೊಬ್ಬ ನಾಮ ಹಲವು ಎಂಬ ತತ್ವದ ತಾತ್ಪರ್ಯ ಹೊಂದಿರುವ ಸನಾತನ ಧರ್ಮದಲ್ಲಿ ವಿಶ್ವವೇ ಏಕಂ ಅಂದರೆ ಸಕಲ ಜಗತ್ತು ಒಂದೆ ಆಗಿದೆ ಹಾಗೂ ಅಲ್ಲಿರುವ ಜೀವಿಗಳೆಲ್ಲ...
ನಿಮಗೆ ಗೊತ್ತೆ? ಎಷ್ಟು ಪ್ರಾಚೀನ ದೇವಾಲಯಗಳಿವು!
ಇಂದಿಗೂ ಭಾರತದಲ್ಲಿ ಅತ್ಯಂತ ಪುರಾತನವಾದ ದೇವಾಲಯ ಯಾವುದೆಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೆ ನಿಖರವಾದ ಐತಿಹಾಸಿಕ ದಾಖಲೆಗಳಾಗಲಿ ಅಥವಾ ಪುರಾವೆಗಳಾಗಲಿ ಲಭ್ಯವಿಲ್ಲ. ಆದರೂ ವಿವಿಧ ಕಾಲದಲ್ಲಿ ದೊರೆತ ಹಲವಾರು...
ಸ್ವಾತಂತ್ರ್ಯ ದಿನದಂದು ಸ್ವತಂತ್ರವಾಗಿ ಪ್ರವಾಸ ಮಾಡಿ ಹಣ ಉಳಿಸಿ
ಸ್ವಾತಂತ್ರ್ಯ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಸ್ವಾತಂತ್ರ್ಯ ಬರುತ್ತಿದ್ದಂತೆ ಹಲವಾರು ಆನಂದಗಳು, ಸಂತಸದ ಕ್ಶಣಗಳು ಹುಡುಕುತ್ತ ಬರುತ್ತವೆ. ಪ್ರವಾಸ ಮಾಡುವ ಸಂದರ್ಭದಲ್ಲಿ ಹಣ ಮರುಸಂದಾಯವಾಗುವ ಕೊಡುಗೆಗಳು, ಹೋಟೆಲ್ ರೂಂ ಹಾಗೂ ಫ್ಲೈಟ್...
ಬದರಿನಾಥ ಏನು ಮಹತ್ವ, ಏನು ವಿಶೆಷತೆ, ಗೊತ್ತೆ?
ಭಾರತದ ಹಲವು ಭಾಗಗಳಲ್ಲಿ ಕಂಡುಬರುವ ಹಲವು ಸ್ಥಳಗಳು ಸಾಕಷ್ಟು ವಿಶೇಷವಗಿವೆ. ಅದರಲ್ಲಿಯೂ ಧಾರ್ಮಿಕವಾಗಿ ಸಾಕಷ್ಟು ಮಹತ್ವ ಪಡೆದ ಅನೇಕ ಸ್ಥಳಗಳು ತಮ್ಮದೆ ಆದ ಹಿನ್ನಿಲೆ, ದಂತಕಥೆಗಳನ್ನು ಹೊಂದಿದ್ದು ಇಂದು ಧಾರ್ಮಿಕ ತಾಣಗಳಾಗಿ ಪ್ರವಾಸಿಗರನ್ನು...
ಪ್ರವಾಸಿ ಆಕರ್ಷಣೆಯ ಸರ್ಪ ಉದ್ಯಾನಗಳು
ಸರಿಸೃಪಗಳ ವರ್ಗಕ್ಕೆ ಸೇರಿರುವ, ಆದರೆ ನೆಲದ ಮೇಲೆ ಹರಿದಾಡುವ ಜಂತುವಾಗಿ ಸರ್ಪ ಅಥವಾ ಹಾವುಗಳನ್ನು ಕಂಡಾಗ ಯಾರಿಗೆ ಆಗಲಿ ಒಂದು ರೀತಿಯ ಭಯ ಮಿಶ್ರಿತ ಕುತೂಹಲ ಮೂಡುವುದು ಸಹಜ. ಸಾಮಾನ್ಯವಾಗಿ ಕಣ್ಣಿಗೆ ಸುಲಭವಾಗಿ ಗೋಚರಿಸದ ಈ ಸರಿಸೃಪಗಳು...
ಇಷ್ಟಾರ್ಥ ಈಡೇರಿದಲ್ಲಿ ಘಂಟೆ ನೀಡಿ ಕೃತಾರ್ಥರಾಗಿ
ಈ ದೇವಾಲಯ ಒಂದು ರೀತಿಯಲ್ಲಿ ವಿಶೇಷವೆಂದೆ ಹೇಳಬಹುದು. ಬಹುಶಃ ಇಲ್ಲಿ ಕಂಡುಬರುವ ನೋಟ ದೇಶದ ಮತ್ತಿನ್ಯಾವ ದೇವಾಲಯಗಳಲ್ಲಿಯೂ ಕಂಡುಬರಲಿಕ್ಕಿಲ್ಲ. ಆ ನಿಟ್ಟಿನಿಂದಲೂ ಇದು ಸಾಕಷ್ಟು ಜನರ ಗಮನ ಸೆಳೆಯುತ್ತದೆ. ಇದನ್ನೊಮ್ಮೆ ನೋಡಿದರೆ ಇದು ದೇವಾಲಯವೋ...
ಸಂಸಾರಿ ಪುರುಷರು ಈ ಬ್ರಹ್ಮನನ್ನು ದರ್ಶಿಸುವಂತಿಲ್ಲ!
ಮೊದಲೆ ಬ್ರಹ್ಮ ದೇವರಿಗೆ ಮುಡಿಪಾದ ದೇವಾಲಯಗಳು ಬಲು ಅಪರೂಪ. ಪರಿಸ್ಥಿತಿ ಹೀಗಿರುವಾಗ ಇರುವ ದೇಶದ ಒಂದು ಪ್ರಮುಖವಾದ ಬ್ರಹ್ಮನ ದೇವಾಲಯದಲ್ಲೆ ಗಂಡಸರಿಗೆ ಪ್ರವೇಶವಿಲ್ಲವೆಂದರೆ ಹೇಗೆ? ಇದು ಆಶ್ಚರ್ಯವೆನಿಸಿದರೂ ಕಟು ಸತ್ಯ. ಇನ್ನೊಂದು...
ಪುರುಷರಿಗಿಲ್ಲ ಆಹ್ವಾನ! ಮಹಿಳೆಯರಿಗೆ ಮಾತ್ರ ಅವಕಾಶ!
ಇತ್ತೀಚಿಗಷ್ಟೆ ದೇಶದಲ್ಲಿ ಮಹಿಳೆಯರಿಗೆ ಪ್ರವೇಶಿಸಲು ನಿರ್ಬಂಧವಿರುವ ಕೆಲವು ಪ್ರಮುಖ ದೇವಾಲಯಗಳ ಕುರಿತು ಸಾಕಷ್ಟು ವಿವಾದವೆದ್ದು ತಣ್ಣಗಾಗಿರುವುದು ಗೊತ್ತೆ ಇದೆ. ಪುರುಷರಿಗೆ ಸರಿ ಸಮಾನವಾಗಿರುವ ಮಹಿಳೆಯರಿಗೂ ಸಹ ಮೂಲಭೂತ ಹಕ್ಕಿದ್ದು ಯಾಕೆ...
ಸಕಲ ದೇವತೆಗಳು ನೆಲೆಸಿರುವ ಏಕೈಕ ಸ್ಥಳವಿದು!
ಸಂಸ್ಕೃತದಲ್ಲಿ ಹೇಳಿರುವಂತೆ "ವಸುದೈವ ಕುಟುಂಬಕಂ" ಎನ್ನುವ ವಾಕ್ಯವು ನಮ್ಮ ಸನಾತನ ಧರ್ಮ ಬೋಧಿಸುವ ಮಹತ್ತರ ತತ್ವವಾಗಿದೆ. ಇದರ ಅರ್ಥ ಇಷ್ಟೆ ಸಂಪೂರ್ಣ ವಿಶ್ವವೆ ಒಂದು ಕುಟುಂಬವಾಗಿದೆ ಎಂದು. ಈ ರೀತಿಯ ಉನ್ನತ ವಿಚಾರಧಾರೆಯನ್ನು ಹಿಂದುಗಳು...