ಶಿವನಿಗೆ ಶಿಕ್ಷಕನಾಗಿರುವ ಸ್ವಾಮಿನಾಥಸ್ವಾಮಿಯ ನೆಲೆ
ಮಗನಿಂದಲೆ ತಂದೆಗೆ ಶಿಕ್ಷಣ ಜ್ಞಾನ ಬೋಧನೆಯಾದರೆ ಹೇಗಿರುತ್ತದೆ? ಎಲ್ಲ ತಂದೆಗೂ ತನ್ನ ಮಗನ ಮೇಲೆ ಅಪಾರ ಗೌರವ, ಪ್ರೀತಿ ಉಂಟಾಗುವುದು ಸಹಜವೆ ಅಲ್ಲವೆ. ಅದೇ ರೀತಿಯಾಗಿ ಶಿವನೂ ಸಹ ಇಂತಹ ಒಂದು ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾನೆಂದರೆ ಅಚ್ಚರಿಯಾದರೂ...
ಗರ್ಭ ರಕ್ಷಿಸಿ ಸುಸೂತ್ರ ಹೆರಿಗೆಯಾಗುವಂತೆ ಹರಸುವ ದೇವಿ!
ತಮಿಳುನಾಡು ರಾಜಯದಲ್ಲಿರುವ ಈ ದೇವಾಲಯದ ಕುರಿತು ಸಾಕಷ್ಟು ಜನರಿಗೆ ತಿಳಿದಿಲ್ಲವಾದರೂ ಗೊತ್ತಿರುವವರಿಗೆ ಈ ದೇವಿಯ ಮಹಿಮೆ ಗೊತ್ತಿರದೆ ಇರಲಾರದು. ಅದೆಷ್ಟೊ ಮಕ್ಕಳಿಲ್ಲದ ಸುಮಂಗಲಿಯರು ಈ ದೇವಿಗೆ ಬಂದು ಪ್ರಾರ್ಥಿಸಿ ಸಂತಾನ ಫಲವನ್ನು...
ಮುರುಗೇಶಪಾಳ್ಯದ ಕೆಂಪ್ ಫೋರ್ಟ್ ಶಿವನ ವಿಶೇಷತೆಗಳು
ಐಟಿ ಹಬ್, ಭಾರತದ ಸಿಲಿಕಾನ್ ಕಣಿವೆ, ಎಂದೆಲ್ಲ ಕರೆಸಿಕೊಳ್ಳುವ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಪ್ರೀತಿಯಿಂದ ಭಾರತದ ಮಾಹಿತಿ ತಂತ್ರಜ್ಞಾನದ ರಾಜಧಾನಿ ಎಂತಲೂ ಕರೆಸಿಕೊಳ್ಳುತ್ತದೆ. ಇಂದಿನ ಭಾರತದ ಹೊಸ ಮುಖ ಎಂತಲೆ...
ಅರ್ಚಕನ ಜೊತೆಯಲ್ಲೆ ನೀವೂ ಮಂತ್ರ ಹೇಳಬಹುದಿಲ್ಲಿ!
ಇದು ಬಾಲ ಮುರುಗನ ಅಂದರೆ ಶಿವನ ಪುತ್ರ ಕಾರ್ತಿಕೇಯನಿಗೆ ಮುಡಿಪಾದ ದೇವಾಲಯ. ತಮಿಳು ಸಾಹಿತ್ಯದಲ್ಲಿ ಬೆಟ್ಟ ಪ್ರದೇಶಗಳನ್ನು ಕುರಿಂಜಿ ಎಂದು ಸಂಬೋಧಿಸಲಾಗಿದೆ ಹಾಗೂ ಕುರಿಂಜಿಯ ಅಧಿ ದೇವತೆಯಾಗಿ ಮುರುಗನನ್ನು ಹೆಚ್ಚಾಗಿ ಆರಾಧಿಸಲಾಗುತ್ತದೆ....
ಹೊಚ್ಚ ಹೊಸ ನೇಟಿವ್ ಪ್ಲ್ಯಾನೆಟ್ ಪ್ರಿಸ್ಮಾ ಸ್ಪರ್ಧೆ
ನೇಟಿವ್ ಪ್ಲ್ಯಾನೆಟ್, ಮತ್ತೊಂದು ಅದ್ಭುತವಾದ ಸ್ಪರ್ಧೆಯೊಂದನ್ನು ತನ್ನ ಓದುಗರಿಗಾಗಿ ಸಾದರಪಡಿಸುತ್ತಿದೆ. ಎಲ್ಲೆಡೆ "ಪ್ರಿಸ್ಮಾ" ದ ಹವಾ ಜಾಸ್ತಿಯಾಗಿದ್ದು ಈ ಸಂದರ್ಭದಲ್ಲಿ ಸ್ಪರ್ಧೆಯೂ ಸಹ ಪ್ರಿಸ್ಮಾದ ಸುತ್ತಲೆ ಹೆಣೆದುಕೊಂಡಿದೆ. ಪ್ರಿಸ್ಮಾ...
ಪಾರ್ವತಿಯ ಹೆಸರನ್ನಿಟ್ಟುಕೊಂಡ ಬೆಟ್ಟದ ಕಥೆ
ಈ ಬೆಟ್ಟವು ನಿಜಕ್ಕೂ ಒಂದು ಅದ್ಭುತ ಹಾಗೂ ನಗರದ ಜನರಿಗೆ ದಣಿವಾರಿಸುವ, ವಿಶ್ರಾಂತಿ ನೀಡುವ ಅಷ್ಟೆ ಏಕೆ ನಗರದ ಹೃದಯ ಸೆಳೆವಂತಹ ಪಾಕ್ಷಿಕ ನೋಟ ಕರುಣಿಸುವ ಅದ್ಭುತ ತಾಣವಾಗಿದೆ. ಇದರ ಇನ್ನೊಂದು ವಿಶೆಷತೆಯೆಂದರೆ ಇದು ಪ್ರಸಿದ್ಧ ಹಾಗೂ...
ಏನಾಶ್ಚರ್ಯ! ಶಕುನಿಗೂ ಇದೆ ದೇವಾಲಯ!
ಜಗತ್ತಿನಲ್ಲೆ ಅತ್ಯಂತ ಶ್ರೀಮಂತವಾದ ಸಂಸ್ಕೃತಿ-ಸಂಪ್ರದಾಯಾಚರಣೆಗಳನ್ನು ಹೊಂದಿರುವ ಭಾರತದಲ್ಲಿ ಅದೆಷ್ಟೊ ಚಿತ್ರ ವಿಚಿತ್ರ ಆಚರಣೆಗಳಿವೆ, ದೇವಾಲಯಗಳಿವೆ ಎಂದರೆ ತಪ್ಪಾಗಲಾರದು. ಆ ಒಂದು ನಿಟ್ಟಿನಲ್ಲಿ ಪ್ರಸ್ತುತ ಲೇಖನವು ಅಚ್ಚರಿ ಪಡಬಹುದಾದ...
ದಕ್ಷಿಣದ ದ್ವಾರಕೆಯು ಇದೆ! ಭೂಲೋಕದ ವೈಕುಂಠವೂ ಇದೆ!
ಹಿಂದುಗಳು ನಂಬುವಂತೆ ಶೇಷಶಯನನಾದ ಶ್ರೀಮನ್ನಾರಾಯಣನು ಅಂದರೆ ವಿಷ್ಣು ದೇವರು ನೆಲೆಸಿರುವ ಸ್ಥಳವನ್ನು ವೈಕುಂಠ ಎಂದು ಕರೆಯಲಾಗುತ್ತದೆ. ಸಾಕ್ಷಾತ್ ಸೃಷ್ಟಿ ಪರಿಪಾಲಕನ ನಿವಾಸ ಸ್ಥಳವೆ ಆಗಿರುವುದರಿಂದ ವೈಕುಂಠದ ಪಾವಿತ್ರ್ಯತೆಯ ಕುರಿತು...
ಯಾವುದೆ ಗುಪ್ತಶುಲ್ಕಗಳಿಲ್ಲ ನಿಶ್ಚಿತ ಹಣ ಮರುಪಾವತಿ
ಒಮ್ಮೊಮ್ಮೆ ಪ್ರವಾಸ ಮಾಡಲು ವಿವಿಧ ಕೊಡುಗೆಗಲನ್ನು ನೋಡಿದಾಗ ಕೊನೆಗೆ ಅದರಲ್ಲಿರುವ ಗುಪ್ತ ಶುಲ್ಕಗಳಿಂದ ಸಾಕಷ್ಟು ಬೇಸರವಾಗುತ್ತದೆಯಲ್ಲವೆ? ಇದರಿಂದ ಪ್ರವಾಸಿ ಚಟುವಟಿಕೆಯಾನಂದವನ್ನೂ ಸಹ ಸರಿಯಾಗಿ ಅನುಭವಿಸಲಾಗುವುದಿಲ್ಲ. ಇನ್ನೂ ಈ ಬಗ್ಗೆ...
ಮಂತ್ರಾಲಯ ಬಿಟ್ಟು ದಕ್ಷಿಣದಲ್ಲಿರುವ ರಾಯರ 3 ವಿಶಿಷ್ಟ ಸನ್ನಿಧಿಗಳು
ಬೃಂದಾವನದಲ್ಲಿ ನೆಲೆಸಿ ಇಂದಿಗೂ ಭಕ್ತರನ್ನು ಕಷ್ಟ-ಕಾರ್ಪಣ್ಯಗಳಿಂದ ಕಾಪಾಡುತ್ತ, ಹೊಸ ಜೀವನ ನೀಡಿ ಹರಸುತ್ತ ಭಕ್ತರ ಹೃದಯದಲ್ಲಿ ನಿರಂತರವಾಗಿ ನೆಲೆಯೂರಿರುವ ಗುರು ರಾಘವೇಂದ್ರರು ಬಹು ಜನರಿಗೆ ನೆಚ್ಚಿನ ಹಾಗೂ ಆರಾಧ್ಯ ದೈವ. ದ್ವೈತ ಪಂಥದ...
ಶಿರಾಲಿಯ ಪ್ರಭಾವಿ ಮಹಾಮಾಯಾ ಹಾಗೂ ಗಣೇಶ
ಕಡಲ ತೀರದ ಗ್ರಾಮವೊಂದರಲ್ಲಿ ನೆಲೆಸಿರುವ ಈ ಗಣೇಶ ಹಾಗೂ ದುರ್ಗಾದೇವಿ ಹಲವು ಮನೆತನಗಳ ಕುಲದೇವರುಗಳು. ವಿಶೇಷವಾಗಿ ಹೇಳಬೇಕೆಂದರೆ ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸಾಮಾನ್ಯವಾಗಿ ವಾಸಿಸುತ್ತಿರುವ ನಾಯಕ್, ಕಾಮತ್, ಮಲ್ಯ,...
ಭಯಾನಕ ಪ್ರಶಾಂತತೆಯ ಪಾಪಿ ಬೆಟ್ಟಗಳು!
ಪಾಪಿ ಬೆಟ್ಟಗಳು ಗೋದಾವರಿ ನದಿಯೊಂದಿಗೆ ನಂಟು ಹೊಂದಿರುವ ಅತಿ ಗಾಂಭೀರ್ಯ ಶಾಂತತೆಯಿಂದ ಕೂಡಿದ ಅದ್ಭುತ ಬೆಟ್ಟಗಳು. ಈ ಬೆಟ್ಟಗಳಿಗೆ ಹಡುಗು, ದೋಣಿಗಳಲ್ಲಿ ಪ್ರವಾಸ ಮಾಡಿ ಮತ್ತೆ ಮರಳುವುದೆ ಒಂದು ರೋಮಾಂಚಕ ಅನುಭವ. ಹೌದು ನದಿಯಲ್ಲಿ ಕಾಡು-ಮೇಡುಗಳ...
ಚಿನ್ನ ತಿರುಪತಿ, ಅಣ್ಣಮಾಚಾರ್ಯ ಏನು ವಿಶೇಷತೆ?
ಅಣ್ಣಮಾಚಾರ್ಯರ ಕುರಿತು ಬಹುತೇಕರಿಗೆ ತಿಳಿದಿಲಿಕ್ಕಿಲ್ಲ. ಇವರು ದಾಸರಿಗಿಂತಲೂ ಮುಂಚಿನವರಾಗಿದ್ದು ದೇವರ ಕುರಿತು ಅನೇಕ ಕೀರ್ತನೆ, ಸಂಕೀರ್ತನೆಗಳನ್ನು ಬರೆದಿದ್ದರೆನ್ನುವುದು ವಿಶೇಷ. ಇವರಿಗೆ ಮುಡಿಪಾದ ಸುಂದರ ಪ್ರತಿಮೆಯೊಂದು ಕಿರು ತಿರುಪತಿ...
ಪುಣೆಯ ಐದು ಭಯಾನಕ ಸ್ಥಳಗಳು
ಎಲ್ಲರಿಗಲ್ಲದಿದ್ದರೂ ಕೆಲವರಿಗೆ ಭಯಾನಕ ಸ್ಥಳಗಳು, ಭೂತ-ಪಿಶಾಚಗ್ರಸ್ಥ ಸ್ಥಳಗಳಿಗೆ ತೆರಳುವುದೆಂದರೆ ಎಲ್ಲಿಲ್ಲದ ಒಂದು ರೋಮಾಂಚನ ಇಂತಹ ಸ್ಥಳಗಳಿಗೆ ಪ್ರಪಂಚದಲ್ಲೇನೂ ಕೊರತೆಯಿಲ್ಲ. ಅದರಂತೆ ಭಾರತದಲ್ಲೂ ಸಹ ಈ ರೀತಿಯ ಭಯಾನಕ ಹಿನ್ನಿಲೆಯುಳ್ಳ,...
ಹುಲಿಗಳ ಈ ಕಾಡುಗಳಲ್ಲಿ ನಿಮಗೆ ಪ್ರವಾಸ ಮಾಡಲು ಧೈರ್ಯವಿದೆಯೆ?
ಹುಲಿ ಒಂದು ಅದ್ಭುತ ಕಾಡು ಪ್ರಾಣಿ. ತನ್ನದೆ ಆದ ವಿಶಿಷ್ಟತೆಯನ್ನು ಹೊಂದಿರುವ ಈ ಪ್ರಾಣಿ ಭಾರತದ ರಾಷ್ಟ್ರೀಯ ಪ್ರಾಣಿಯೂ ಹೌದು. ತನ್ನ ಗಂಭೀರ ನಡೆ, ಆಕರ್ಷಕ ಮೈಮಾಟ ಹಾಗೂ ಅಪಾರ ದೈಹಿಕ ಸಾಮರ್ಥ್ಯದಿಂದಾಗಿ ಪ್ರಾಣಿಪ್ರಿಯ ಪ್ರವಾಸಿಗರಲ್ಲಿ ಹೆಚ್ಚು...
ಇಲ್ಲಿ ಹನುಮನನ್ನೆ ಬೇಡಿಗಳಿಂದ ಕಟ್ಟಿಹಾಕಲಾಗಿದೆ!
ಕೇಳಿದರೆ ಅಚ್ಚರಿ ಅನುಸುತ್ತಿದೆಯಲ್ಲವೆ? ಆದರೆ ಇದು ಸತ್ಯ. ಹಿಂದುಗಳು ಪಾಲಿಸುವ ದುಷ್ಟರನ್ನು ನಿಗ್ರಹಿಸುವ ಶಿಷ್ಟರನ್ನು ರಕ್ಷಿಸುವ, ಮಹಾ ಶಕ್ತಿಶಾಲಿಯಾಗಿರುವ ಅಂಜನಾಸುತ ಆಂಜನೇಯನನ್ನೆ ಬೇಡಿಗಳಿಂದ ಕಟ್ಟಿ ಹಾಕಲಾಗಿರುವ ಎರಡು ದೇವಾಲಯಗಳನ್ನು...
ಭಾರತದಲ್ಲಿರುವ 15 ಎತ್ತರದ ಪ್ರತಿಮೆಗಳು
ಸಾಮಾನ್ಯವಾಗಿ ಎತ್ತರದ ಪ್ರತಿಮೆಗಳು ಸಾಕಷ್ಟು ಗಮನಸೆಳೆವ ಕುತೂಹಲಕರ ಪ್ರವಾಸಿ ಆಕರ್ಷಣೆಗಳಾಗಿರುತ್ತವೆ. ಜಗತ್ತಿನೆಲ್ಲೆಡೆ ಹಲವಾರು ಆಗಸವನ್ನೆ ಚುಂಬಿಸುತ್ತಿರುವಂತಿರುವ ಅತಿ ಎತ್ತರದ ಪ್ರತಿಮೆಗಳನ್ನು ಕಾಣಬಹುದು. ಅದರಂತೆ ಭಾರತ ದೇಶವೂ...
ಕುದುರೆ ಮುಖ ಮಾನವ ಶರೀರದ ಹಯಗ್ರೀವ ಸ್ವಾಮಿ
ಶ್ರೀವೈಷ್ಣವರು ನಡೆದುಕೊಳ್ಳುವ ಪರಮ ಪಾವನ ಮಠವಾಗಿದೆ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠ. ಈ ಮಠದ ಅನುಯಾಯಿಗಳು ಆರಾಧಿಸುವ ಪ್ರಧಾನ ದೇವರೆ ವಿಷ್ಣುವಿನ ಅವತಾರವಾದ ಶ್ರೀ ಲಕ್ಷ್ಮಿ ಹಯಗ್ರೀವ ಸ್ವಾಮಿ. ಕ್ರಿ.ಶ 1378 ರಲ್ಲಿ ಪ್ರವರ್ಧಮಾನಕ್ಕೆ...