ಶೇಷನಾಗ್ ಸರೋವರ ನೋಡಿದ್ದೀರಾ?
ಕಾಶ್ಮೀರ ಕಣಿವೆ ನಿಜಕ್ಕೂ ಮನಮೋಹಕ ಪ್ರವಾಸಿ ತಾಣ. ಕಣಿವೆಗಳ ರಾಜ್ಯವೆಂದೆ ಪ್ರಖ್ಯಾತವಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಕಾಶ್ಮೀರ ಕಣಿವೆಯನ್ನು ಕಾಣಬಹುದು. ಇನ್ನೊಂದು ವಿಷಯವೆಂದರೆ ಕಾಶ್ಮೀರ ಕಣಿವೆಯು ತನ್ನಲ್ಲಿ ಹಲವಾರು ಮನಸೆಳೆವ...
ಹುಲಗಿಯ ಹುಲಗಿಯಮ್ಮನಿಗೆ ಉಘೆ ಉಘೆ ಹೇಳಿ
ಹುಲಿಗೆಮ್ಮ ದೇವಿ ಎಂತಲೂ ಕರೆಯಲ್ಪಡುವ ಇವಳು ಗ್ರಾಮ ದೇವತೆ. ನೋಡಲು ಭಯಂಕರ ರೂಪವುಳ್ಳವಳು. ಇವಳಿಗೆ ನಡೆದುಕೊಳ್ಳುವ ಭಕ್ತರ ಸಂಖ್ಯೆ ಅಪಾರ. ಭಕ್ತಿಯಿಂದ ಬೇಡಿದರೆ, ಪೂಜಿಸಿದರೆ ಸಕಲ ಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ಅಚಲವಾದ ನಂಬಿಕೆಯಿದೆ ಈ...
ಮಾನ್ಸೂನ್ ವಿಶೇಷ ದರಗಳು ಜೆಬಾಂಗ್ ನಿಂದ
ಮಳೆಗಾಲದ ವಿಶೇಶ್ಗ ಉಡುಗೆಗಳ ಮೇಲೆ ಜೆಬಾಂಗ್ ನೀಡುತ್ತಿದೆ ಅದ್ಭುತ ಉಳಿತಾಯದ ಕೊಡುಗೆಗಳು. ನೀವು ಖರೀದಿಸಿದ ಉತ್ಪನ್ನಗಳ ಮೊತ್ತ ರುಪಾಯಿ 1699 ಅಥವಾ ಅದಕ್ಕಿಂತ ಅಧಿಕವಾಗಿದ್ದಲ್ಲಿ ಹೆಚ್ಚಿನ 30% ರಿಯಾಯಿತಿ ಪಡೆಯಿರಿ ಹಾಗೂ ರುಪಾಯಿ 1499...
ಲೋಣಾವಲಾ ಜಿನಪ್ರೀಯತೆಯ ರಹಸ್ಯ!
ಲೋಣಾವಲಾ ಮಹಾರಾಷ್ಟ್ರದಲ್ಲಿ ಸಾಕಷ್ಟು ಹೆಸರುಗಳಿಸಿರುವ ಗಿರಿಧಾಮ. ಮುಂಬೈ, ಪುಣೆ ನಿವಾಸಿಗಳಿಗೆ ವೆಕೆಂಡ್ ಬಂತೆಂದರೆ ಸಾಕು ಲೋಣಾವಲಾಗೆ ಭೇಟಿ ನೀಡಲು ಹಾತೊರೆಯುತ್ತಾರೆ. ಹಾಗಂದ ಮಾತ್ರಕ್ಕೆ ಬೇರೆ ಭಾಗಗಳಿಂದ ಇಲ್ಲಿಗೆ ಜನರು...
ಕೆಲವು ಪ್ರಸಿದ್ಧ ರೇಣುಕಾ ಎಲ್ಲಮ್ಮನ ದೇವಾಲಯಗಳು
ಸ್ತ್ರೀ ರೂಪದ ಶಕ್ತಿ ದೇವತೆಗಳನ್ನು ಅಪಾರವಾಗಿ ಆರಾಧಿಸಲಾಗುತ್ತದೆ ಭಾರತದಲ್ಲಿ. ಯಾವ ಸ್ಥಳವೆ ಇರಲಿ ದೇವಿಗೆ ಮುಡಿಪಾದ ದೇವಾಲಯ ಒಂದಾದರೂ ಇರಲೇಬೇಕು. ಅಲ್ಲದೆ ಶಕ್ತಿ ದೇವಿಯಾಗಿ ದೇವಿಯ ಹಲವು ಅವತಾರಗಳ, ಪ್ರಕಾರಗಳ ವಿವಿಧ...
ಭಾರತದ ಏಕೈಕ ಗರುಡಸ್ವಾಮಿಯ ದೇವಾಲಯ ; ಸರ್ಪದೋಷಕ್ಕೆ ಇಲ್ಲಿ ಸಿಗುತ್ತೆ ಪರಿಹಾರ
ಗರುಡ ಪಕ್ಷಿಯು ಹಿಂದು ನಂಬಿಕೆಯ ಪ್ರಕಾರ ಪವಿತ್ರ ಸ್ಥಾನ ಪಡೆದಿರುವ ಪಕ್ಷಿಯಾಗಿದೆ. ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹಾ ವಿಷ್ಣುವಿನ ವಾಹನವಾಗಿ ಗರುಡ ದೇವನನ್ನು ಸಾಮಾನ್ಯವಾಗಿ ಗೌರವಿಸಲಾಗುತ್ತದೆ. ಆದರೆ ಗರುಡ ದೇವನೆ ಮುಖ್ಯ ದೈವವಾಗಿ...
ಕೈಬಿಸಿ ಕರೆಯುತ್ತಿರುವ ಮೀನ್ಮುಟ್ಟಿ ಜಲಪಾತ
ಮಳೆಗಾಲದ ಬಂದಂತೆಲ್ಲ ಎಲ್ಲೆಡೆ ಹಸಿರುಮಯ ವಾತಾವರಣ ಕಾಣಲು ಪ್ರಾಂರಭವಾಗುತ್ತದೆ. ಬೆಟ್ಟ ಗುಡ್ಡಗಳಲ್ಲಂತೂ ಮಂಜು ಮುಸುಕಿದ ಪರಿಸರದೊಂದಿಗೆ ಚುಮು ಚುಮು ಅಂತ ಬೀಳುವ ಮಳೆಯಿಂದುಂಟಾಗುವ ಕಳೆಯನ್ನು ನೋಡಿದವನೆ ಅನುಭವಿಸಬೇಕು. ಈ ಸಮಯದಲ್ಲಿ ಸಾಕಷ್ಟು...
ನೂತನ ರಾಜ್ಯ ತೆಲಂಗಾಣದ ಪ್ರಸಿದ್ಧ ದೇವಾಲಯಗಳು
ಭಾರತದಲ್ಲಿ ದೈವದಲ್ಲಿ ನಂಬಿಕೆಯಿರಿಸಿರುವ ಜನರು ಕೋಟಿ ಕೋಟಿ. ಧಾರ್ಮಿಕ ಆಕರ್ಷಣೆಗಳಿಗೆ, ತೀರ್ಥಯಾತ್ರೆಗಳಿಗೆ ಹೋಗುವ ಜನರು ಅಪಾರ. ಭಾರತದ ಯಾವ ಮೂಲೆಯಲ್ಲಾದರೂ ಸರಿ ಧಾರ್ಮಿಕ ಪ್ರಭಾವವಿರುವ, ಶಕ್ತಿಯಿರುವ ಸ್ಥಳಗಳಿಗೆ, ದೇವಾಲಯಗಳಿಗೆ ಭೇಟಿ...
ಇದು ಯಾವ ವಿದೇಶವೂ ಅಲ್ಲ ನಮ್ಮ ಮೇಘಾಲಯ
ಭಾರತದ ಈಶಾನ್ಯ ಭಾಗವು ನಿಜಕ್ಕೂ ನಯನ ಮನೋಹರ ಪ್ರಕೃತಿ ದೃಶ್ಯಾವಳಿಗಳಿಂದ ಕೂಡಿರುವ ಅದ್ಭುತ ಭೂಮಿಯಾಗಿದೆ. ಸಮುದ್ರ ಮಟ್ಟಗಳಿಂದ ಸಾಕಷ್ಟು ಎತ್ತರದಲ್ಲಿರುವ ಈ ಭಾಗವು ದಟ್ಟ ಹಸಿರಿನ ಕಾಡುಗಳು, ಹಿಮಾಲಯ ಪರ್ವತಗಳ ಸಾಮಿಪ್ಯ, ಎತ್ತರದ...
ಇದು ಬಾಸರ ಅಪರೂಪದ ಸರಸ್ವತಿ ದೇವಾಲಯ
ಹಿಂದುಗಳು ಪೂಜಿಸುವ ದೇವ ದೇವತೆಯರ ಸಂಖ್ಯೆ ಅಪಾರ. ಮುಖ್ಯವಾಗಿ ತ್ರಿಮೂರ್ತಿಗಳನ್ನು ಅಂದರೆ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನನ್ನು ಪೂಜಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಶಿವ ಹಾಗೂ ವಿಷ್ಣುವನ್ನು ಹೆಚ್ಚಾಗಿ ಪೂಜಿಸಲಾಗುತ್ತದೆ ಅವರಿಗೆಂದೆ...
ಬೆಂಗಳೂರಿನಿಂದ 150 ಕಿ.ಮೀ ಒಳಗಿರುವ ಸ್ಥಳಗಳು
ಬೆಂಗಳೂರು ಭೌಗೋಳಿಕವಾಗಿ ಅದೃಷ್ಟಶಾಲಿ ಎಂತಲೆ ಹೇಳಬಹುದು. ಏಕೆಂದರೆ ಬೆಂಗಳೂರಿನ ಸುತ್ತಮುತ್ತಲು ಸಾಕಷ್ಟು ಸಂಖ್ಯೆಯಲ್ಲಿ ಚಿಕ್ಕ ಪುಟ್ಟ ಪ್ರವಾಸಿ ಆಕರ್ಷಣೆಗಳಿರುವುದಲ್ಲದೆ, ಅತಿ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೂ ಕೂಡ ಬೆಂಗಳೂರು ನಗರ...
ಕುತೂಹಲಕರ ಮಂಜಂಪಟ್ಟಿ ಕಣಿವೆ
ಸೃಷ್ಟಿ ಸೌಂದರ್ಯದ ಅದ್ಭುತ ರುಚಿಯನ್ನು ಆಸ್ವಾದಿಸಬೇಕೆಂದಿದ್ದರೆ ಸಾಮಾನ್ಯವಾಗಿ ನಗರ ಪ್ರದೇಶಗಳಿಂದ ದೂರವೇ ಹೋಗಬೇಕು. ಅದರಲ್ಲೂ ವಿಶೇಷವಾಗಿ ಕಣಿವೆ, ಪ್ರಪಾತಗಳು, ಗಿರಿಧಾಮ ಪ್ರದೇಶಗಳು, ಬೆಟ್ಟಗುಡ್ಡಗಳು, ಕಾಡು-ಮೇಡುಗಳಿಗೆ ಭೇಟಿ ನೀಡಿದರಂತೂ...
ಚಿತ್ರ ವಿಚಿತ್ರ ಶಿಲಾ ರಚನೆಗಳ ಅದ್ಭುತ ಉದ್ಯಾನ
ಈ ಸ್ಥಳಕ್ಕೆ ತೆರಳಿದರೆ ಸಾಕು ವಿಶಾಲವಾದ ಭೂಮಿಯಲ್ಲಿ ಕಲ್ಲು ಬಂಡೆಗಳ ಚಿತ್ರ ವಿಚಿತ್ರ ರಚನೆಗಳು ಗಮನಸೆಳೆಯುತ್ತವೆ. ಪ್ರಕೃತಿಯ ಮಡಿಲಲ್ಲಿ ಎಂತೆಂತಹ ಸೋಜಿಗಗಳು ಅಡಗಿ ಕುಳಿತಿವೆಯಪ್ಪ ಎಂದು ಅನಿಸಲೂಬಹುದು. ಯಾರಪ್ಪ ಇಷ್ಟೊಂದು ಆಶ್ಚರ್ಯಕರವಾಗಿ ಈ...
ಚಿಂತೆ ಬಿಡಿ, ಬನ್ನಿ, ನೀರಿನಲ್ಲಿ ಹಾರಿ! ಇದು ಸಾವೋ ಜಾವೋ
ಹೌದು, ಇದೊಂದು ವಿಶಿಷ್ಟ ರೀತಿಯ ಉತ್ಸವ. ಈ ಉತ್ಸವದ ಪ್ರಮುಖ ಆಚರಣೆಯೆಂದರೆ ಪುರುಷರು ಬಾವಿ, ಕೆರೆ, ನದಿಗಳಲ್ಲಿ ಹಾರಿ ಖುಷಿಪಡುವುದು ಹಾಗೂ ಅದರಲ್ಲಿ ಎಸೆಯಲಾದ ಉಡುಗೊರೆಗಳನ್ನು ಹುಡುಕಿ ತೆಗೆಯುವುದು. ಈ ಉತ್ಸವಕ್ಕೆ ಹಿನ್ನಿಲೆಯೊಂದಿದೆ....
ಸೋಲಾಪುರದ ಸುಂದರ ಸಿದ್ಧೇಶ್ವರ ದೇವಾಲಯ
ಸೊಲ್ಲಾಪುರ ಎಂತಲೂ ಸಹ ಕರೆಯಲ್ಪಡುವ ಸೋಲಾಪುರವು ಕರ್ನಾಟಕದ ವಿಜಯಪುರ ಜಿಲ್ಲೆಗೆ ಹೊಂದಿಕೊಂಡಂತೆ ಮಹಾರಾಷ್ಟ್ರ ರಾಜ್ಯದಲ್ಲಿದೆ. ಹಿಂದೆ ಸೊನ್ನಲಿಗೆ ಎಂಬ ಹೆಸರಿನಿಂದ ಗುರುತಿಸಲ್ಪಡುತ್ತಿದ್ದ ಈ ಸ್ಥಳ ಸಿದ್ಧರಾಮೇಶ್ವರರ ಕರ್ಮಭೂಮಿಯಾಗಿದೆ. ಇಲ್ಲಿ...
ವಿಸ್ಮಯಕರ ಅನಂತಪುರ ಸರೋವರ ದೇವಾಲಯ
ಇದೊಂದು ವಿಸ್ಮಯಕರ ದೇವಾಲಯವೆ ಸರಿ. ಇಲ್ಲಿನ ವಿಶೇಷತೆಯೂ ಸಹ ವಿಶೇಷವೆ. ನಮಗೆಲ್ಲ ಗೊತ್ತಿರುವ ಇಂದು ಭಾರತದ ಅತಿ ಶ್ರೀಮಂತ ದೇವಸ್ಥಾನವಾದ ಕೇರಳದ ತಿರುವನಂತಪುರಂ ನಲ್ಲಿರುವ ಅನಂತ ಪದ್ಮನಾಭಸ್ವಾಮಿಯ ಮೂಲ ಸ್ಥಾನ ಈ ದೇವಾಲವೆಂದೆ ಹೇಳಲಾಗುತ್ತದೆ....
ಪಡನೀಲಂನ ಪರಬ್ರಹ್ಮನ ದೇವಾಲಯ
ಮಲಯಾಳಂ ಭಾಷೆಯಲ್ಲಿ ಪಡ ಎಂದರೆ ಯುದ್ಧ ಹಾಗೂ ನೀಲಂ ಎಂದರೆ ಭೂಮಿ ಎಂಬರ್ಥ ಬರುತ್ತದೆ. ಹೀಗಾಗಿ ಇದೊಂದು ಯುದ್ಧಭೂಮಿಯ ಪಟ್ಟಣವಾಗಿದೆ. ಇದೆ ಪಡನೀಲಂ. ಕೇರಳ ರಾಜ್ಯದ ಅಲಪುಳ ಅಥವಾ ಜನಪ್ರೀಯವಾಗಿ ಗುರುತಿಸಲಾಗುವ ಅಲ್ಲೆಪ್ಪಿ ಜಿಲ್ಲೆಯಲ್ಲಿರುವ ಒಂದು...
ಮೀನನ್ನು ಇಷ್ಟಪಡುವ ಮುತ್ತಪ್ಪನ ದೇವಾಲಯ
ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಪರಿಶ್ಶಿನಿಕಡುವು ಒಂದು ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿದೆ. ಇದು ಮೂಲತಃ ಮುತ್ತಪ್ಪನ ದೇವಾಲಯದಿಂದಾಗಿ ರಾಜ್ಯಾದ್ಯಂತ ಹೆಸರುವಾಸಿಯಾಗಿದೆ. ಅದರಲ್ಲೂ ವಿಶೇಷವಾಗಿ ಮುತ್ತಪ್ಪನನ್ನು ಕರ್ನಾಟಕದ ಕೊಡಗು...