ಸಾವಿರ ಸಾವಿರ ಶಿವಲಿಂಗಗಳ ಸಹಸ್ರಲಿಂಗ ದರ್ಶನ
ಕರ್ನಾಟಕದ ಪಶ್ಚಿಮ ಘಟ್ಟಗಳು ತನ್ನ ನಯನ ಮನೋಹರ ಪ್ರಕೃತಿಗೆ ಹೆಸರುವಾಸಿಯಾಗಿದೆ. ಇಲ್ಲಿ ಕಂಡುಬರುವ ದಟ್ಟ ಹಸಿರಿನಿಂದ ಕೂಡಿದ ಕಾಡು-ಮೇಡುಗಳು, ಜುಳು ಜುಳು ನಾದ ಮಾಡುತ್ತ ಹರಿಯುವ ಕೆರೆ-ತೊರೆಗಳು, ಗಾಳಿಯೊಂದಿಗೆ ಸರಸವಾಡುತ್ತಿರುವ...
ಕಂಡೂ ಕಾಣದಂತಿರುವ ಪಾಂಡವಪುರ ವಿಶೇಷ
ಮಂಡ್ಯ ಜಿಲ್ಲೆಯು ಸಾಕಷ್ಟು ಆಕರ್ಷಕ ಪ್ರೇಕ್ಷಣೀಯ ಸ್ಥಲಗಳಿಂದ ಕೂಡಿದೆ. ಈ ಜಿಲ್ಲೆಯಲ್ಲಿರುವ ಪಾಂಡವಪುರವೂ ಸಹ ಪ್ರವಾಸ ಮಾಡಲು ಯೋಗ್ಯವಾದ ಸ್ಥಳವಾಗಿದೆ. ಇದು ಮಂಡ್ಯ ನಗರದ ಪಶ್ಚಿಮಕ್ಕೆ ಸುಮಾರು 30 ಕಿ.ಮೀ ಗಳಷ್ಟು ದೂರದಲ್ಲಿದೆ. ಏರಿಳಿತಗಳಿಂದ...
ಈ ಸ್ಥಳಗಳಿಗೆ ತೆರಳಿ, ಅದ್ಭುತ ಸಂಗೀತ ಆಲಿಸಿ
ಸಾಮಾನ್ಯವಾಗಿ ನಮ್ಮಲ್ಲಿ ಬಹುತೇಕರಿಗೆ ಒತ್ತಡ, ಹತಾಶೆ, ಬೇಸರ ಉಂಟಾದರೆ ಸಂಗೀತ ಕೇಳಲಿಚ್ಛಿಸುತ್ತೇವಲ್ಲವೆ? ಹೌದು ಅವರವರ ಅಭಿರುಚಿಗೆ ತಕ್ಕಂತೆ ವಿವಿಧ ಸಂಗೀತಗಳನ್ನು ಆಲಿಸುವುದರಿಂದ ತಕ್ಷಣ ಮನಸ್ಸಿಗೆ ನೆಮ್ಮದಿ, ಶಾಂತಿ ಉಂಟಾಗುತ್ತದೆ. ಕೆಲವು...
ಎಂಎಂಟಿ ಅಂತಾರಾಷ್ಟ್ರೀಯ ಕೊಡುಗೆಗಳು
ಅಂತಾರಾಷ್ಟ್ರೀಯ ಪ್ರವಾಸ ಮಾಡಲು ಯೋಜಿಸುತ್ತಿರುವಿರಾ? ಹಾಗಾದರೆ ಈ ಕೆಳಗಿನ ಮೇಕ್ ಮೈ ಟ್ರಿಪ್ ವತಿಯಿಂದ ನಿಮಗಾಗಿ ನೀಡಲಾಗಿರುವ ಈ ಅದ್ಭುತ ಕೊಡುಗೆಗಳನ್ನೊಮ್ಮೆ ಗಮನಿಸಿ. ಇಲ್ಲಿ ನೀವು 20000 ರುಪಾಯಿಯವರೆಗೂ ಹಣ ಮರುಪಡೆಯಬಹುದು. MMT Offer:...
ವಟಸಾವಿತ್ರಿಯ ಮಹತ್ವ ಸಾರುವ ಪ್ರಸಿದ್ಧ ವಟವೃಕ್ಷಗಳು
ಆಲದ ಮರ ಅಥವ ಬನಿಯನ್ ಟ್ರೀ ಎಂದು ಏನು ಕರೆಯುತ್ತೆವೆಯೋ ಆ ಮರಗಳನ್ನೆ ಪುರಾಣ ಪುಣ್ಯ ಕಥೆಗಳಲ್ಲಿ ಸಮ್ಸ್ಕೃತ ಪದವಾದ ವಟ ವೃಕ್ಷಗಳೆಂದು ವರ್ಣಿಸಲಾಗಿದೆ. ಆಲದ ಮರಗಳು ಸಾಮಾನ್ಯವಾಗಿ ಹೆಚ್ಚು ಸಮಯದವರೆಗೆ ಬದುಕುತ್ತವೆ ಹಾಗೂ ಇದನ್ನು ಹಿಂದು...
ಭಾರತದಲ್ಲಿರುವ ಅತ್ಯುತ್ತಮ ಯೋಗಕೇಂದ್ರಗಳು
ಸನಾತನ ಧರ್ಮದಲ್ಲಿ ಉಲ್ಲೇಖಿಸಲ್ಪಟ್ಟಿರುವ ಯೋಗವು ಆಧ್ಯಾತ್ಮಿಕ, ಮಾನಸಿಕ, ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ದೇಹವನ್ನು ಆರೋಗ್ಯಕರವಾಗಿಯೂ ಸದೃಢವಾಗಿಯೂ ಇಟ್ಟುಕೊಳಲು ಅನುಸರಿಸಬೇಕಾದ ಕೆಲವು ಆಸನಗಳ ಕ್ರಮವಾಗಿದೆ. ಯೋಗ ಚಟುವಟಿಕೆಯು...
ದಂಗುಬಡಿಸುವ ಭಂಡಾರದರಾ ಪ್ರವಾಸ
ಮಳೆಗಾಲ ಬಂತೆಂದರೆ ಸಾಕು ಮಹಾರಾಷ್ಟ್ರ ಸೇರಿದಂತೆ, ದಕ್ಷಿಣ ಭಾರತವು ಸಾಕಷ್ಟು ಕಳೆಗಟ್ಟಿ, ಎಲ್ಲೆಡೆ ಹಸಿರಿನ ಹಾಸಿಗೆಯಿಂದ ಸಿಂಗರಿಸಿಕೊಂಡು ಪ್ರವಾಸಿಗರನ್ನು ಕೈಬಿಸಿ ಕರೆಯತೊಡಗುತ್ತವೆ. ಈ ಸಮಯದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳೂ ಸಹ...
ಮಾಟ,ಮಂತ್ರ ಶಕ್ತಿಗಳ ತವರು ಮಯಾಂಗ್
ಇದೊಂದು ಭಾರತದ ನಿಗೂಢ ಸ್ಥಳವಾಗಿಯೂ ಹೆಸರುವಾಸಿಯಾಗಿದೆ. ಇನ್ನೇನು ಆಧುನಿಕತೆ ಪ್ರಾರಂಭವಾಯಿತು ಎನ್ನುವ ಕಾಲದವರೆಗೆ ಇಲ್ಲಿ ಅವ್ಯಾಹತವಾಗಿ ತಾಂತ್ರಿಕ ಆರಾಧನೆ, ಮಟ್ಟ ಮಂತ್ರದ ಪೂಜೆಗಳು ಎಗ್ಗಿಲ್ಲದೆ ಜರುಗುತ್ತಿದ್ದವು. ಇದನ್ನು "ಭಾರತದ...
ಮೇಕೆ ಹೆಂಗೋ ದಾಟಿತು, ಆದರೆ ನೀವು ಹುಷಾರು!
ಏನಿದು ವಿಚಿತ್ರವಾಗಿದೆಯಲ್ಲ ಈ ತಲೆ ಬರಹ ಅನಿಸುತ್ತಿದೆಯಲ್ಲವೆ? ಹೌದು ಒಂದು ಸ್ಥಳ ಪುರಾಣದಂತೆ ಚಿಕ್ಕದಾದ ಕಾಲುವೆ ರೀತಿಯ ಬಂಡೆಗಳ ಮಧ್ಯೆ ಹರಿಯುವ ನದಿಯೊಂದನ್ನು ಗಬಕ್ಕನೆ ಮೇಕೆ ಒಂದು ಒಂದು ನೆಗೆತದಲ್ಲಿ ದಾಟಿ ತದನಂತರ ಈ ಸ್ಥಳಕ್ಕೆ ಮೇಕೆದಾಟು...
ಬನ್ನಿ ನೋಡಿರೊಮ್ಮೆ ಶಿವಗಂಗೆ, ಹತ್ತಿರೊಮ್ಮೆ ಬೆಟ್ಟ
ಬೆಂಗಳೂರಿನಿಂದ ಕೇವಲ 60 ಕಿ.ಮೀ ದೂರದಲ್ಲಿರುವ ಶಿವಗಂಗೆ/ಶಿವಗಂಗಾ ಸ್ಥಳವು ಮಧ್ಯ ವಯಸ್ಕರಿಗೆ ಹಿರಿಯರಿಗೆ ಧಾರ್ಮಿಕ ಆಕರ್ಷಣೆಯಾಗಿದ್ದರೆ, ಯುವಜನಾಂಗದವರಿಗೆ ಚಾರಣ ಮಾಡಬಹುದಾದ ರೊಮಾಂಚಕ ತಾಣವಾಗಿದೆ. ಹೌದು, ಈ ಬೆಟ್ಟವನ್ನು ಏರಬಹುದಾಗಿದ್ದು...
ತಂದೆಯಂದಿರ ದಿನ : ಅವರಿಗಿಷ್ಟವಾಗುವ ಸ್ಥಳಗಳು
ಸಮಯ ಕಳೆದಂತೆ ಹೊಸ ಹೊಸ ವಿಚಾರಗಳು ಹೆಚ್ಚುತ್ತಿವೆ. ಹೊಸ ಹೊಸ ವಿಷಯಗಳು ತಿಳಿಯುತ್ತಿವೆ. ಹಿಂದೊಮ್ಮೆ ತೆಪ್ಪಗಾಗಿದ್ದ ಸಮಾಜ ಇಂದು ಸಾಕಷ್ಟು ಚಟುವಟಿಕೆಗಳಿಂದ ಕೂಡಿದೆ. ಎಲ್ಲೆಡೆ ಲವಲವಿಕೆ. ವರ್ಷಪೂರ್ತಿ ಒಂದೊಂದು ವಸ್ತು, ವಿಷಯ ಪಾತ್ರಕ್ಕೆ...
ಸೂರ್ಯದ ಸದಾಶಿವರುದ್ರ ದೇವಸ್ಥಾನ
ಏನಿದು....ಹೆಸರು ವಿಚಿತ್ರವಾಗಿದೆ ಎಂದನಿಸುತ್ತಿದೆಯಲ್ಲವೆ? ಹೌದು, ಇದೊಂದು ವಿಶಿಷ್ಟ ದೇವಸ್ಥಾನ. ಈ ದೇವಸ್ಥಾನವಿರುವುದು ಕರ್ನಾಟಕದಲ್ಲಿಯೆ ಹಾಗೂ ಇಲ್ಲಿ ಹರಕೆ ಈಡೇರಿದ ನಂತರ ದೇವರಿಗೆ ವಿಶಿಷ್ಟ ರೀತಿಯ ಉಡುಗೊರೆಗಳನ್ನೇ ಅರ್ಪಿಸಬೇಕು....
ಮನಸೆಳೆವ ವಾಲಕೇಶ್ವರ ಶಿವದೇವಾಲಯ
ಮಹಾರಾಷ್ಟ್ರದ ರಾಜಧಾನಿ ನಗರ ಮುಂಬೈ ಸಾಕಷ್ಟು ಪುರಾತನ ನಗರವಾಗಿದ್ದು ಐತಿಹಾಸಿಕವಾಗಿ ಶ್ರೀಮಂತವಾಗಿದೆ. ಈ ಸ್ಥಳದ ಕುರಿತು ಸಾಕಷ್ಟು ಪುರಾಣ ಪುಣ್ಯ ಕಥೆಗಳಲ್ಲಿ ಉಲ್ಲೇಖವಿರುವುದನ್ನೂ ಸಹ ಗಮನಿಸಬಹುದು. ಅಂತೆಯೆ ಇಲ್ಲಿ ಕೆಲವು ಪುರಾತನ ದೇವಾಲಯ...
ಚೋಳರ ವೈಭವ ಸಾರುವ ಗಂಗೈಕೊಂಡ ಚೋಳಪುರಂ
ದಕ್ಷಿಣ ಭಾರತವನ್ನು ಅತಿ ದೀರ್ಘ ಕಾಲದವರೆಗೆ ಆಳಿದ ಸಾಮ್ರಾಜ್ಯಗಳು ಬಹಳ ವಿರಳ. ಅಂತಹ ವಿರಳ ಸಾಮ್ರಾಜ್ಯದಲ್ಲಿ ಒಂದಾಗಿದೆ. ಚೋಳ ಸಾಮ್ರಾಜ್ಯ. ಇತಿಹಾಸ ಓದಿದವರಿಗೆ ಖಂಡಿತವಾಗಿಯೂ ಚೋಳರು ಎಂಬ ಹೆಸರನ್ನು ಕೇಳಿರಲೇಬೇಕು. ಇವರು ಸುಮಾರು 250...
ಮಂಗಳಮುಖಿಯರಿಂದ ಆಚರಿಸಲಾಗುವ ಉತ್ಸವ
ಹಿಂದಿನಿಂದಲೂ ಶೋಷಣೆಗಳಗಾದ ಮಂಗಳಮುಖಿಯರ ಆಚಾರ-ವಿಚಾರ ನಿಜವಾಗಿಯೂ ವಿಭಿನ್ನ. ಇಂದಿಗೂ ಅವರು ತಾವು ಎಲ್ಲರಂತೆ ಸಾಮಾನ್ಯ ಬದುಕು ನಡೆಸಲು, ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪರಿಯನ್ನು ನೋಡಿದರೆ ಮೆಚ್ಚಲೇಬೇಕಾದದ್ದು. ಪ್ರಸ್ತುತ ಸಮಾಜದಲ್ಲಿ...
ಮಹಾರಾಷ್ಟ್ರದ ಐದು ಅದ್ಭುತ ರಚನೆಗಳು
ಮೊದಲಿಗೆ ಬೆಟ್ಟ-ಗುಡ್ಡ, ಕಾಡು, ಗುಹೆಗಳಲ್ಲಿ ವಾಸಿಸುತ್ತಿದ್ದ ಮಾನವ ಬುದ್ಧಿ ವಿಕಸನ ಹೊಂದಿದಂತೆ ಕಾಡನ್ನು ನಾಡನ್ನಾಗಿ ಪರಿವರ್ತಿಸಲಾರಂಭಿಸಿದ. ಹಲವು ಅಭಿವೃದ್ಧಿಗಳನ್ನು ಕಾರ್ಯಗಳನ್ನು ಕೈಗೆತ್ತಿಕೊಂಡ. ಹೀಗೆ ಕ್ರಮೇಣವಾಗಿ ಹೊಸ ಹೊಸ...
ಈ ಅಣಬೆಗಳನ್ನು ನೋಡಲು ಇಲ್ಲಿಗೆ ಭೇಟಿ ನೀಡಿ
ಇತ್ತೀಚೆಗೆ ಸ್ಪೇನ್, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಅಣಬೆ ಪ್ರವಾಸೋದ್ಯಮ ಎಂಬುವುದು ಪ್ರಸಿದ್ಧವಾಗುತ್ತಿದೆ. ಅಣಬೆಗಳು ತಿನ್ನುವ ಪದಾರ್ಥಗಳಾಗಿಯೂ ಭಾರತ ಸೇರಿದಂತೆ ಸಾಕಷ್ಟು ದೇಶಗಳಲ್ಲಿ ಬಳಸಲ್ಪಡುತ್ತವೆ. ಆದರೆ ಎಲ್ಲ ಅಣಬೆಗಳನ್ನು...
ಮೈ ಜುಮ್ಮೆನಿಸುವ ರಾಜಗಡ್ ಕೋಟೆ
ಗುಡ್ಡ ಬೆಟ್ಟಗಳ ತುದಿಗಳಲ್ಲಿ ನಿರ್ಮಿತವಾದ ಕೋಟೆ ಕೊತ್ತಲಗಳು ಭಾರತ ದೇಶದಲ್ಲಿ ಸಾಕಷ್ಟು ಕಂಡುಬರುತ್ತವೆ. ಹಿಂದೆ ಸಾಮ್ರಾಜ್ಯಗಳು ಆಳುತ್ತಿದ್ದ ಸಮಯದಲ್ಲಿ ಯುದ್ಧಗಳು, ಆಕ್ರಮಣಗಳು ಸಾಮಾನ್ಯವಾಗಿದ್ದವು. ಇದಕ್ಕೆ ರಣತಂತ್ರಾತ್ಮಕವಾಗಿ ಕೋಟೆಗಳು...