ಅಂದು ರಾರಾಜಿಸುತ್ತಿದ್ದ ಇಂದಿನ ಮಾಜಿ ರಾಜಧಾನಿಗಳು
ಭಾರತವು, ಬ್ರಿಟೀಷರಾಳುತ್ತಿದ್ದ ಸಮಯದಿಂದ ಹಿಡಿದು ಸ್ವಾತಂತ್ರ್ಯ ಪಡೆಯುವವರೆಗೆ ಸಾಕಷ್ಟು ಬದಲಾವಣೆಗೊಳಪಟ್ಟಿದ್ದಿರುವುದಲ್ಲದೆ ಸ್ವಾತಂತ್ರ್ಯ ಸಿಕ್ಕ ನಂತರವೂ ಕೆಲ ಸಮಯದವರೆಗೆ ನಿರಂತರ ಆಡಳಿತಾತ್ಮಕ ಬದಲಾವಣೆ ಕಂಡಿದೆ. ಇಂತಹ ಬದಲಾವಣೆಗಳಲ್ಲಿ...
ಗಟ್ಟಿಗನಂತೆ ಗುಂಡಿಯುಬ್ಬಿಸಿ ನಿಂತಿರುವ ಬೆಟ್ಟಗಳ ಪ್ರವಾಸ
ನಿಮಗೆ ನೆನಪಿದೆಯೆ...ಚಿಕ್ಕವರಿದ್ದಾಗ ಬಸ್ಸಿನಲ್ಲಿ ಅಪ್ಪ ಅಮ್ಮನೊಂದಿಗೆ ಮತ್ತೊಂದೂರಿಗೆ ಪ್ರಯಾಣಿಸುವಾಗ ರಸ್ತೆ ಮಧ್ಯದಲ್ಲಿ ಕಂಡುಬರುವ ವಿಶಾಲ ಕಾಯದ ಸಾಮಾನ್ಯವಾಗಿ ತ್ರಿಕೋನಾಕಾರದಲ್ಲಿ ಕಂಡುಬರುತ್ತಿದ್ದ ರಚನೆಗಳು. ಅದರ ಎತ್ತರಗಳನ್ನು ನೋಡಿ...
ಒಬ್ಬಂಟಿಗ ಪ್ರಯಾಣಿಕರಿಗೆ ಅದ್ಭುತ ಕೊಡುಗೆಗಳು
ಇಂದಿನ ಕಾಲದಲ್ಲಿ ಒಬ್ಬಂಟಿಗ ಪ್ರವಾಸಿಗರಲ್ಲಿ ಕೆಲವು ವಸ್ತುಗಳು ಅವಶ್ಯಕವಾಗಿ ಇರಲೇಬೇಕು. ಆ ಅವಶ್ಯಕ ವಸ್ತುಗಳಲ್ಲಿ ಎರಡು ಮುಖ್ಯವಾದವುಗಳೆಂದರೆ ಮೊಬೈಲ್ ಫೋನು ಹಾಗೂ ಆ ಫೋನುಗಳು ತಮ್ಮಲ್ಲಿರುವ ಶಕ್ತಿಯನ್ನು ಕಳೆದುಕೊಂಡಾಗ ಅದಕ್ಕೆ ಮತ್ತೆ...
ಕಳೆಗುಂದಿದ ಮನಕೆ ಹುರುಪು ತುಂಬುವ ಉದ್ಯಾನಗಳು
"ಸ್ವಲ್ಪ ಹವಾ, ನೀರು ಬದಲಾಯಿಸಿ" ಅಂತ ಒಮ್ಮೊಮ್ಮೆ ಕುಟುಂಬ ವೈದ್ಯರು ಸಲಹೆ ನೀಡುವುದನ್ನು ನೀವು ಕೇಳಿರಲೇಬೇಕಲ್ಲವೆ. ಹೌದು, ಇದರ ಅರ್ಥ ಮಾನಸಿಕವಾಗಿ ಜರ್ಜರಿತರಾಗಿ ಅನಾರೋಗ್ಯದಿಂದ ಬಳಲುತ್ತಿರುವವರು ತಾವಿದ್ದ ಪ್ರದೇಶದಿಂದ ಬೇರೆಡೆಗೆ ಹೋದಾಗ...
ಬೆಚ್ಚಿ ಬೀಳಿಸುವ ಭಯಾನಕ ರಸ್ತೆಗಳಲ್ಲಿ ಪ್ರವಾಸ
ಬೆಚ್ಚಿ ಬೀಳಿಸುವ ಭಯಾನಕ ರಸ್ತೆಗಳಲ್ಲಿ ಪ್ರವಾಸ ಮಾಡಬೇಕೆ? ಭಾರತದ ಉತ್ತರದ ತುದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡಗಳು ಸಮುದ್ರ ಮಟ್ಟದಿಂದ ಸಾಕಷ್ಟು ಎತ್ತರದಲ್ಲಿ ನೆಲೆಸಿದ್ದು ಹಿಮಾಲಯದ ಒಡಲಿನಲ್ಲಿ...
ನೇಟಿವ್ ಪ್ಲ್ಯಾನೆಟ್ ಕ್ಯಾಬ್ ಬುಕ್ ಮಾಡಿ, 55% ರಷ್ಟು ಕಡಿತ!
ಈಗ ಕ್ಯಾಬ್ ಬುಕ್ ಮಾಡುವುದು ಬಹಳ ಸರಳ ಹಾಗೂ ಸುಲಭವಾದ ಕೆಲಸವಾಗಿದೆ. ನೇಟಿವ್ ಪ್ಲ್ಯಾನೆಟ್, ಕ್ಲಿಯರ್ ಕಾರ್ ರೆಂಟಲ್ ಸಹಯೋಗದಿಂದಿಗೆ ಈ ವಿನೂತನ, ಅತಿ ಶೀಘ್ರ ಅಂದರೆ 60 ಸೆಕೆಂಡುಗಳಲ್ಲೆ ಕ್ಯಾಬ್ ಬುಕ್ ಮಾಡುವ ಸೌಲಭ್ಯ ತಂದಿದೆ. ಭಾರತದ 5000...
ವಿಧ ವಿಧವಾದ ಬೂಟುಗಳು : ಕೇಳರಿಯದ ಬೆಲೆಯಲ್ಲಿ
ವಾರಾಂತ್ಯದ ರಜೆಗಳು ಬಂತೆಂದರೆ ಸಾಕು, ಕೆಲಸ ಮಾಡಿ ದಣಿದಿರುವ ನಗರದ ಶರೀರಗಳಿಗೆ ಮತ್ತೆ ಹುರುಪು ತಂದು ಕೊಡುವಂತಹ ಚಟುವಟಿಕೆಗಳಲ್ಲೊಂದಾದ ಪ್ರವಾಸ ಮಾಡುವ ಚಿಂತೆ ಉಂಟಾಗುತ್ತದೆ. ಅದರಲ್ಲೂ ಹದಿಹರೆಯದವರಿಗೆ, ಯುವ ಜನಾಂಗಕ್ಕೆ ಟ್ರೆಕ್ಕಿಂಗ್...
ರೋಮಾಂಚನಗೊಳಿಸುವ ರಹಸ್ಯಮಯ ಕಡಲ ತೀರಗಳು
ಕಿರಿಯರಿಂದ ಹಿಡಿದು ಹಿರಿಯರವರೆಗೆ ಬಹುತೇಕ ಎಲ್ಲರೀಗೂ ರೋಮಾಂಚನ, ಉತ್ಸಾಹ ಕರುಣಿಸುವ ತಾಣಗಳೆಂದರೆ ಕಡಲ ತೀರಗಳು. ಕಣ್ಣು ಹಾಯಿಸಿದಷ್ಟೂ ಕೊನೆಯೆ ಇಲ್ಲವೆಂಬಂತೆ ವಿಶಾಲವಾಗಿರುವ ನೀಲ ಜಲ, ತನ್ನದೆ ಆದ ವಿಶಿಷ್ಟ ಲಯದ ಸದ್ದುಗಳೊಂದಿಗೆ...
ಅಮೋಘ ವಿನಾಯಿತಿ ನೇಟಿವ್ ಪ್ಲ್ಯಾನೆಟ್ ಕ್ಯಾಬ್ ಬುಕ್ ಮಾಡಿ
ಈಗ ಕ್ಯಾಬ್ ಬುಕ್ ಮಾಡುವುದು ಬಹಳ ಸರಳ ಹಾಗೂ ಸುಲಭವಾದ ಕೆಲಸವಾಗಿದೆ. ನೇಟಿವ್ ಪ್ಲ್ಯಾನೆಟ್, ಕ್ಲಿಯರ್ ಕಾರ್ ರೆಂಟಲ್ ಸಹಯೋಗದಿಂದಿಗೆ ಈ ವಿನೂತನ, ಅತಿ ಶೀಘ್ರ ಅಂದರೆ 60 ಸೆಕೆಂಡುಗಳಲ್ಲೆ ಕ್ಯಾಬ್ ಬುಕ್ ಮಾಡುವ ಸೌಲಭ್ಯ ತಂದಿದೆ. ಭಾರತದ 5000...
ಬೆರುಗುಗೊಳಿಸುವ ಹಿಮಾಲಯದ ಅದ್ಭುತ ಸತ್ಯಗಳು
ಸಂಸ್ಕೃತದ "ಹಿಮ" ಮತ್ತು "ಆಲಯ" ಎಂಬ ಎರಡು ಪದಗಳಿಂದ ಉಂಟಾದ ಶಬ್ದವೆ ಹಿಮಾಲಯ. ಸದಾ ಹಾಗೂ ನಿರಂತರವಾಗಿ ಹಿಮದಿಂದ ಕೂಡಿದ, ಅದ್ಭುತ ಹಾಗೂ ಎತ್ತರದ ಪರ್ವತ ಶ್ರೇಣಿಗಳ ಆಲಯವೆ ಹಿಮಾಲಯ ಪರ್ವತಗಳು. ಹಿಂದು ಧರ್ಮದಲ್ಲಿ ಹಿಮಾಲಯ ಕೇವಲ ಪರ್ವತಗಳಲ್ಲದೆ...
ತಿಮ್ಮಪ್ಪನ ದರ್ಶನ ಯಾರಿಗೆ ಬೇಕಿಲ್ಲ ಹೇಳಿ, ನೀವೂ ಹೋಗಿ
ಏಳು ಬೆಟ್ಟಗಳ ಒಡೆಯನೆಂದೆ ಜನಜನಿತನಾದ ತಿರುಪತಿ ತಿಮ್ಮಪ್ಪನ ದರ್ಶನ ಯಾರಿಗೆ ತಾನೆ ಬೇಕಿಲ್ಲ ಹೇಳಿ? ಹಿಂದುಗಳ ಪ್ರಮುಖ ದೇವರಲ್ಲಿ ಒಬ್ಬನಾದ ವಿಷ್ಣುವಿನ ಅವತಾರವಾದ ವೆಂಕಟೇಶ್ವರ ಅರ್ಥಾತ ತಿಮ್ಮಪ್ಪ ಭದ್ರವಾಗಿ ನೆಲೆಸಿರುವ ಸ್ಥಳವೆ ಇಂದಿನ...
ಛಾಯಾಗ್ರಾಹಕರೆ ಡಿಎಸ್ಸೆಲ್ಲಾರ್ ಮೇಲೆ 10000 ರುಪಾಯಿ ಕಡಿತ
ಪ್ರವಾಸ ಮಾಡುವುದೆಂದರೆ ಎಲ್ಲರಿಗೂ ಸಂತಸ. ಅದರಲ್ಲೂ ನಿಮ್ಮ ಪ್ರವಾಸದ ಒಂದೊಂದು ಕ್ಷಣಗಳನ್ನು ಎಂದಿಗೂ ಮರೆಯದಂತೆ ಅತಿ ಸುಂದರವಾಗಿ ಹಿಡಿದಿಟ್ಟುಕೊಂಡರೆ ಹೇಗೆ? ಹೌದು ಅದು ಮತ್ತಷ್ಟು ಸಂತಸ ಕರುಣಿಸುತ್ತದಲ್ಲವೆ. ಇಂತಹ ಸಂತಸದ ಘಳಿಗೆಗಳನ್ನು...
ಇವು ಆಶ್ಚರ್ಯ, ದಿಗ್ಭ್ರಮೆಗೊಳಿಸುವ ಹಳ್ಳಿಗಳು
ಗ್ರಾಮ, ಹಳ್ಳಿ ಇವು ಸಾಮಾನ್ಯವಾಗಿ ಎಲ್ಲರೂ ಕೇಳಿರುವ ಪದ. ಭಾರತದಲ್ಲಂತೂ ಲಕ್ಷ ಲಕ್ಷ ಸಂಖ್ಯೆಯಲ್ಲಿ ಹಳ್ಳಿಗಳಿವೆ. ಹಳ್ಳಿಗಳೆಂದ ತಕ್ಷಣ ಬಹುತೇಕರಿಗೆ ಸಾಮಾನ್ಯವಾಗಿ ಒಂದು ರೀತಿಯ ಚಿತ್ರಣ ಮನದಲ್ಲಿ ಮೂಡಿ ಬರುತ್ತದೆ. ಗುಡಿಸಲುಗಳು, ರೈತಾಪಿ...
ಶೂಲಿನಿ ದೇವಿಯ ಸೋಲನ್ಗೊಂದು ಸಲಾಂ ಹೊಡೆಯಿರಿ
"ದೂರದ ಬೆಟ್ಟ ಕಣ್ಣಿಗೆ ನುಣ್ಣು" ಎಂಬ ಕನ್ನಡದ ನಾಣ್ಣುಡಿಯನ್ನು ಬಹುತೇಕ ನೀವೆಲ್ಲರೂ ಕೇಳೇ ಕೇಳಿರುತ್ತೀರಿ. ಅಂದರೆ ವಸ್ತುವಿನ ಲೋಪ ದೋಷ ಅದರ ಹತ್ತಿರ ಹೋದಾಗ ತಿಳಿಯುವುದೆ ಹೊರತು ದೂರದಿಂದಲ್ಲ. ದೂರದಿಂದ ಅದು ತುಂಬಾ ಚೆನ್ನಾಗಿಯೆ...
ಇನ್ನೂ ಕ್ಯಾಬ್ ಬುಕ್ ಮಾಡಿ ಕೇವಲ 60 ಸೆಕೆಂಡುಗಳಲ್ಲಿ
ಹೌದು, ನೀವು ಓದುತ್ತಿರುವುದು ನಿಜ. ಕ್ಯಾಬ್ ಬುಕ್ ಮಾಡುವುದು ಇಷ್ಟೊಂದು ಸುಲಭ ಅಂತ ನಿಮಗೆ ಎಂದು ಅನಿಸಿರಿಲಿಕ್ಕಿಲ್ಲ ಅಲ್ಲವೆ? ಆದರೆ ಇದು ಸತ್ಯ. ನೇಟಿವ್ ಪ್ಲ್ಯಾನೆಟ್, ಕ್ಲಿಯರ್ ಕಾರ್ ರೆಂಟಲ್ ಸಹಯೋಗದಿಂದಿಗೆ ಈ ವಿನೂತನ, ಅತಿ ಶೀಘ್ರ ಅಂದರೆ...
ಥಾಮಸ್ ಕುಕ್ ಬೇಸಿಗೆ ಪ್ರವಾಸದ ಅದ್ಭುತ ಕೊಡುಗೆ
ಈ ಸುಡು ಬೇಸಿಗೆಯ ಬೇಗೆಯಿಂದ ತಪ್ಪಿಸಿಕೊಳ್ಳಬೇಕೆಂದಿದ್ದರೆ ಒಂದು ಸುಂದರವಾದ ಪ್ರವಾಸ ಹೋಗುವುದು ಉತ್ತಮ. ಅದರಲ್ಲೂ ಗಿರಿಧಾಮದಂತಹ ತಂಪಾದ ಸ್ಥಳಗಳಿಗೆ ಭೇಟಿ ನೀಡಿದರೆ ಇನ್ನೂ ಉತ್ತಮ. ಜೊತೆಗೆ ಮೂರು ಸರಳವಾದ ಕ್ರಮ ಅನುಸರಿಸಿ ಕಡಿಮೆ ಹಣದಲ್ಲಿ...
"ಟೇಕ್ ಎ ಕಾಲ್"...ಹೋಗಿ ಬನ್ನಿ ನೈನಿತಾಲ್
ಬೇಸಿಗೆಯ ಬಿಸಿ ಬಿಸಿ ಧಗೆ ಎಲ್ಲೆಡೆ ತನ್ನ ದರ್ಪು ತೋರುತ್ತಿದ್ದ ಹಾಗೆ ಬಹುತೇಕರಿಗೆ ನೆನಪಾಗುವುದು ತಂಪು ತಂಪಾದ ಗಿರಿಧಾಮಗಳು. ಅಲ್ಲದೆ ಸಾಮಾನ್ಯವಾಗಿ ಬೇಸಿಗೆ ಸಮಯವು ರಜಾ ಸಮಯವಾಗಿರುವುದರಿಂದಲೂ ಸಹ ಪ್ರವಾಸ ಹೊರಡುವಿಕೆಗೆ ಎಲ್ಲಿಲ್ಲದ ಬೇಡಿಕೆ...
ಶಿರಡಿ ಶನಿಶಿಂಗ್ನಾಪುರ ಹಾಗೂ ತ್ರಿಂಬಕೇಶ್ವರ ಪ್ರವಾಸ
ಸಾಯಿ ಬಾಬಾ ನೆಲೆಸಿರುವ ಮಹಾರಾಷ್ಟ್ರ ರಾಜ್ಯದ ಪ್ರಖ್ಯಾತ ಪುಣ್ಯ ಕ್ಷೇತ್ರವೆ ಶಿರಡಿ. ಈ ಕ್ಷೇತ್ರಕ್ಕೆ ವರ್ಷದ ಎಲ್ಲ ಸಮಯದಲ್ಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು, ಪ್ರವಾಸಿಗರು ದೇಶದ ಮೂಲೆ ಮೂಲೆಗಳಿಂದ ಭೇಟಿ ನೀಡುತ್ತಲೆ ಇರುತ್ತಾರೆ....