Search
  • Follow NativePlanet
Share

ದಸರಾ ರಜೆಯಲ್ಲಿ ಫ್ರೆಂಡ್ಸ್‌ ಜೊತೆ ಸುತ್ತಾಡೋಕೆ ಇಲ್ಲಿದೆ ಬೆಸ್ಟ್‌ ಪ್ಲ್ಯಾನ್

ದಸರಾ ರಜೆಯಲ್ಲಿ ಫ್ರೆಂಡ್ಸ್‌ ಜೊತೆ ಸುತ್ತಾಡೋಕೆ ಇಲ್ಲಿದೆ ಬೆಸ್ಟ್‌ ಪ್ಲ್ಯಾನ್

ರಜೆ ಅಂದ್ರೆ ಯಾರಿಗೆ ತಾನೇ ಬೇಡ ಹೇಳಿ. ಇನ್ನೇನು ದಸರಾ ರಜೆ ಬರುತ್ತಿದೆ. ವಾರಾಂತ್ಯವನ್ನೂ ಸೇರಿಸಿ ಲಾಂಗ್ ವೀಕೆಂಡ್ ಸಿಗುತ್ತದೆ. ಹಾಗಾಗಿ ಈ ರಜಾದಿನಗಳಲ್ಲಿ ಸ್ನೇಹಿತರ ಜೊತೆ ಸೇರಿಕೊಂಡು ಎಲ್ಲಿಗಾದರೂ ಹೋಗುವ ಪ್ಲ್ಯಾನ್ ಹಾಕಿಕೊಳ್ಳಬಹುದು....
ಇಲ್ಲಿ ಕಾಗೆಗಳು ತಿಂದ ಆಹಾರವೇ ಭಕ್ತರಿಗೆ ಪ್ರಸಾದ!

ಇಲ್ಲಿ ಕಾಗೆಗಳು ತಿಂದ ಆಹಾರವೇ ಭಕ್ತರಿಗೆ ಪ್ರಸಾದ!

ಹಿಂದೂಗಳಿಗೆ ಶನಿ ದೇವರೆಂದರೆ ಅಪಾರ ಗೌರವ ಹಾಗೆಯೇ ಭಯವೂ ಕೂಡಾ. ತಮ್ಮ ಮೇಲೆ ಯಾವುದೇ ಸಂಕಷ್ಟಗಳು , ಶನಿಯ ಕೆಟ್ಟ ದೃಷ್ಠಿ ಇರಬಾರದೆಂದು ಶನಿದೇವನನ್ನು ಭಕ್ತಯಿಂದ ಪೂಜಿಸುತ್ತಾರೆ. ಶನಿದೇಸೆ ತಮ್ಮ ಹಾಗೂ ಕುಟುಂಬದ ಮೆಲೆ ಬೀಳಬಾರದೆಂದು...
   ಬೆಂಗಳೂರು ಸುತ್ತ ಮುತ್ತ ಇರುವವರು ತಮಿಳ್ನಾಡಿನ ಈ ತಾಣಗಳನ್ನು ನೋಡಲೇ ಬೇಕು

ಬೆಂಗಳೂರು ಸುತ್ತ ಮುತ್ತ ಇರುವವರು ತಮಿಳ್ನಾಡಿನ ಈ ತಾಣಗಳನ್ನು ನೋಡಲೇ ಬೇಕು

ನಮ್ಮ ದೇಶದಲ್ಲಿ ಪ್ರವಾಸವನ್ನು ಇಷ್ಟಪಡುವವರು, ಪಿಕ್‌ನಿಕ್ ಹೋಗ ಬಯಸುವವರು ಬಹಳಷ್ಟು ಜನರಿದ್ದಾರೆ. ಅವರು ತಮ್ಮ ಆಸಕ್ತಿಗನುಗುಣವಾದ ವ್ಯಕ್ತಿಗಳನ್ನೇ ಸ್ನೇಹಿತರನ್ನಾಗಿಸುತ್ತಾರೆ. ಹೀಗಿರುವಾ ಚಾರಣ ಹೋಗುವವರು ತಮ್ಮದೇ ಆದ ಒಂದು...
ಟಿಪ್ಪುವಿಗಿತ್ತಂತೆ ಇಲ್ಲಿಯ ಶ್ರೀಕಂಠನ ಮೇಲೆ ಅಪಾರ ನಂಬಿಕೆ !

ಟಿಪ್ಪುವಿಗಿತ್ತಂತೆ ಇಲ್ಲಿಯ ಶ್ರೀಕಂಠನ ಮೇಲೆ ಅಪಾರ ನಂಬಿಕೆ !

ಕಪಿಲ ನದಿಯ ತೀರದಲ್ಲಿ ನಂಜನಗೂಡು ಇದೆ. ಇದನ್ನು ಸ್ಥಳ ಪುರಾಣದಲ್ಲಿ ಗರಳಪುರಿ ಎಂದೂ ಕರೆಯಲಾಗುತ್ತಿತ್ತು. ಈ ಪಟ್ಟಣದ ಹೆಸರು ಬೃಹತ್ ನಂಜುಂಡೇಶ್ವರ ಅಥವಾ ಶ್ರೀಕಂಠೇಶ್ವರ ದೇವಸ್ಥಾನದಿಂದ ಹುಟ್ಟಿಕೊಂಡಿದೆ.. ಶಿವನಿಗೆ ಅರ್ಪಿತವಾದ ಈ...
ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳಿರುವುದು ಎಲ್ಲಿ ಗೊತ್ತಾ?

ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳಿರುವುದು ಎಲ್ಲಿ ಗೊತ್ತಾ?

ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ವನ್ಯಜೀವಿ ಧಾಮವನ್ನು ಸರಳವಾಗಿ ಬಿಆರ್‌ಟಿ ವನ್ಯಜೀವಿ ಅಭಯಾರಣ್ಯ ಎಂದು ಕರೆಯಲಾಗುತ್ತದೆ. ಭಾರತದ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರದ ಅನುಮೋದನೆಯ ನಂತರ ಕರ್ನಾಟಕ ಸರ್ಕಾರದ ಇದನ್ನು ಹುಲಿ...
ಮ್ಯೂಸಿಕ್ ಅಂದ್ರೆ ಇಷ್ಟಾನಾ? ಹಾಗಾದ್ರೆ ಇಲ್ಲಿದೆ ಝೀರೋ ಮ್ಯೂಸಿಕ್ ಫೆಸ್ಟಿವಲ್

ಮ್ಯೂಸಿಕ್ ಅಂದ್ರೆ ಇಷ್ಟಾನಾ? ಹಾಗಾದ್ರೆ ಇಲ್ಲಿದೆ ಝೀರೋ ಮ್ಯೂಸಿಕ್ ಫೆಸ್ಟಿವಲ್

ಈಗಿನ ಯುವಕ/ಯುವತಿಯರಿಗಂತೂ ಮ್ಯೂಸಿಕ್ ಅಂದ್ರೆ ಅಚ್ಚುಮೆಚ್ಚು ಅನ್ನೋದು ಹೆಚ್ಚಿನವರಿಗೆ ತಿಳಿದಿದೆ. ನೀವು ನೋಡಿರಬಹುದು, ಬಸ್‌ನಲ್ಲಿ, ಮೆಟ್ರೋದಲ್ಲಿ, ರೈಲಿನಲ್ಲಿ ಪ್ರಯಾಣಿಸುವಾಗ, ರಸ್ತೆ ಮೇಲೆ ನಡೆಯುವಾಗಲೂ ಕಿವಿಯಲ್ಲಿ ಇಯರ್‌...
ಹಂಪಿಯಲ್ಲಿ ಭೂಗರ್ಭದಲ್ಲಿರುವ ಶಿವ ದೇವಾಲಯ ನೋಡಿದ್ದೀರಾ?

ಹಂಪಿಯಲ್ಲಿ ಭೂಗರ್ಭದಲ್ಲಿರುವ ಶಿವ ದೇವಾಲಯ ನೋಡಿದ್ದೀರಾ?

ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿ ಒಂದು ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಪ್ರಸನ್ನ ವಿರುಪಾಕ್ಷ ದೇವಾಲಯವು ಬಳ್ಳಾರಿ ಜಿಲ್ಲೆಯಲ್ಲಿರುವ ಹಂಪಿಯಲ್ಲಿನ ಹಳೇಯ ದೇವಾಲಯವಾಗಿದೆ. ಇದನ್ನು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ...
ಮತ್ತೆ ಪ್ರವಾಸಿಗರಿಗೆ  ತೆರೆದಿದೆ ಎಡಕಲ್ಲು ಗುಹೆ

ಮತ್ತೆ ಪ್ರವಾಸಿಗರಿಗೆ ತೆರೆದಿದೆ ಎಡಕಲ್ಲು ಗುಹೆ

ಕೇರಳವು ನಮ್ಮ ದೇಶದಲ್ಲಿನ ಪ್ರಮುಖ ಪ್ರವಾಸಿ ತಾಣ ಎನ್ನುವುದು ನಿಮಗೆಲ್ಲಾ ಗೊತ್ತೇ ಇದೆ. ಪ್ರತಿಯೊಬ್ಬರೂ ಕೇರಳದ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ. ಆದರೆ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಕೇರಳ ತತ್ತರಿಸಿ...
ಇಲ್ಲಿಗೆ ಹೋದರೆ ಖಂಡಿತಾ ನಿಮ್ಮ ಗುರುಬಲ ಬದಲಾಗುತ್ತಂತೆ !

ಇಲ್ಲಿಗೆ ಹೋದರೆ ಖಂಡಿತಾ ನಿಮ್ಮ ಗುರುಬಲ ಬದಲಾಗುತ್ತಂತೆ !

ಜಾತಕದಲ್ಲಿ ನಂಬಿಕೆ ಇರುವರಿಗೆ ಗುರು ಬಲದ ಬಗ್ಗೆ ಹಾಗೂ ಅದು ಜಾತಕದಲ್ಲಿನ ಮನೆಯಿಂದ ಮನೆಗೆ ಬದಲಾಗುವುದು ಗೊತ್ತೇ ಇರಬಹುದು. ಒಂದನೇ ಮನೆಯಿಂದ ಮೂರನೇ ಮನೆಗೆ ಹೋಗುವುದು ಹೀಗೆ ಜಾತಕದಲ್ಲಿ ಮನೆಯನ್ನು ಬದಲಾಯಿಸುತ್ತಾ ಇರುವ ಬಗ್ಗೆ ನೀವು...
ಬೆಂಗಳೂರಿನ ಈ ಮಿಲಿಟರಿ ಹೋಟೆಲ್‌ಗಳಲ್ಲಿ ತಲೆಮಾಂಸ, ಖೀಮಾ ಸವಿಯಲೇ ಬೇಕು

ಬೆಂಗಳೂರಿನ ಈ ಮಿಲಿಟರಿ ಹೋಟೆಲ್‌ಗಳಲ್ಲಿ ತಲೆಮಾಂಸ, ಖೀಮಾ ಸವಿಯಲೇ ಬೇಕು

ಮಿಲಿಟರಿ ಹೋಟೆಲ್ ಹೆಸರನ್ನು ನೀವು ಕೇಳಿರುವಿರಿ. ಬಹುತೇಕರಿಗೆ ಮಿಲಿಟ್ರಿ ಹೋಟೆಲ್‌ನಲ್ಲಿ ಊಟ ಮಾಡೋದಂದ್ರೆ ತುಂಬಾನೇ ಇಷ್ಟವಾಗುತ್ತದೆ. ಬೆಂಗಳೂರಿನಲ್ಲಿರುವ ಮಿಲಿಟರಿ ಹೋಟೆಲ್‌ಗೆ ದೊಡ್ಡ ಚರಿತ್ರೆಯೇ ಇದೆ. ಮರಾಠ ಯೋಧರಿಗೆ...
ಪಂಜನ್ನು ಮೈಮೇಲೆ ಎಸೆಯುವ ಬೆಂಕಿಯ ಕಾಳಗ ನಡೆಸ್ತಾರಂತೆ ಈ ಕ್ಷೇತ್ರದಲ್ಲಿ

ಪಂಜನ್ನು ಮೈಮೇಲೆ ಎಸೆಯುವ ಬೆಂಕಿಯ ಕಾಳಗ ನಡೆಸ್ತಾರಂತೆ ಈ ಕ್ಷೇತ್ರದಲ್ಲಿ

ನಮ್ಮ ದೇಶದಲ್ಲಿರುವ ದೇವಾಲಯಗಳಲ್ಲಿ ಅನೇಕ ವಿಶೇಷ ಆಚರಣೆಗಳಿವೆ. ಕೆಲವು ತುಂಬಾನೇ ಸುಲಭದ್ದಾಗಿದ್ದರೆ ಇನ್ನೂ ಕೆಲವು ಬಹಳ ಕಠಿಣವಾದ ಆಚರಣೆಗಳಾಗಿರುತ್ತವೆ. ಇಂದು ನಾವು ಒಂದು ವಿಚಿತ್ರ ಆಚರಣೆಯುಳ್ಳ ದೇವಾಲಯದ ಬಗ್ಗೆ ತಿಳಿಸಲಿದ್ದೇವೆ. ಈ ಆಚರಣೆ...
ಆಗ್ರಾದಲ್ಲಿರುವ ಈ ಕೆಂಪು ತಾಜ್‌ಮಹಲ್ ನೋಡಿದ್ದೀರಾ? ಯಾರಿದನ್ನು ಕಟ್ಟಿಸಿದ್ದು ?

ಆಗ್ರಾದಲ್ಲಿರುವ ಈ ಕೆಂಪು ತಾಜ್‌ಮಹಲ್ ನೋಡಿದ್ದೀರಾ? ಯಾರಿದನ್ನು ಕಟ್ಟಿಸಿದ್ದು ?

 ಆಗ್ರಾದಲ್ಲಿರುವ ತಾಜ್‌ಮಹಲ್ ಯಾರಿಗೆ ತಾನೇ ಗೊತ್ತಿಲ್ಲ. ತಾಜ್ ಮಹಲ್ ಭಾರತದಲ್ಲಿ ಅತಿ ಹೆಚ್ಚು ಸಂದರ್ಶಿತ ಸ್ಮಾರಕವಾಗಿದೆ ಮತ್ತು ಪ್ರತಿವರ್ಷವೂ ಪ್ರವಾಸಿಗರು ಲಕ್ಷಾಂತರ ಮಂದಿ ಭೇಟಿ ನೀಡುತ್ತಿರುತ್ತಾರೆ. ಇದು ಪ್ರಪಂಚದ...
ಈ ದೇವಾಲಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಹೊಡೆಯುತ್ತಾರೆ ಯಾಕೆ?

ಈ ದೇವಾಲಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಹೊಡೆಯುತ್ತಾರೆ ಯಾಕೆ?

ನಮ್ಮ ದೇಶದಲ್ಲಿ ಎಷ್ಟೆಲ್ಲಾ ವಿಚಿತ್ರ ಆಚರಣೆಗಳಿವೆಯಲ್ಲವೆ. ಕೆಲವೊಮ್ಮೆ ಆ ಆಚರಣೆಗಳು ಭಯಾನಕ ಹಾಗೂ ಜೀವಕ್ಕೆ ಹಾನಿಯುಂಟು ಮಾಡುವಂತವುಗಳೂ ಆಗಿರುತ್ತವೆ. ಆದರೆ ಜನರು ತಮ್ಮ ಭಕ್ತಿಯನ್ನು ತೋರಿಸುವ ಸಲುವಾಗಿ ಕಷ್ಟಕರ ಆಚರಣೆಗಳನ್ನು...
ನೀವು ಇಷ್ಟಪಟ್ಟವರನ್ನೇ  ಬಾಳ ಸಂಗಾತಿಯನ್ನಾಗಿ ಕರುಣಿಸುವ ದೇವಾಲಯ ಇದು !

ನೀವು ಇಷ್ಟಪಟ್ಟವರನ್ನೇ ಬಾಳ ಸಂಗಾತಿಯನ್ನಾಗಿ ಕರುಣಿಸುವ ದೇವಾಲಯ ಇದು !

ಸಾಮಾನ್ಯವಾಗಿ ಪುರುಷ ಅಥವಾ ಸ್ತ್ರೀಯರು ಮದುವೆಯ ವಯಸ್ಸಿಗೆ ಬಂದಾಗ ನೂರೆಂಟು ಕನಸುಗಳನ್ನು ಕಾಣುತ್ತಾರೆ. ಮದುವೆಯ ಬಗ್ಗೆ ಪ್ರತಿಯೊಬ್ಬರು ತಮ್ಮದೆ ಆದ ಇಚ್ಛೆಗಳನ್ನು ಹೊಂದಿದ್ದು ತಮಗೆ ತಮ್ಮ ವ್ಯಕ್ತಿತ್ವಕ್ಕೆ ಹೋಲುವ ವ್ಯಕ್ತಿಯೇ ಸಿಗಬೇಕು....
 ಹೆಚ್ಚಿನ ವಿವಾಹಗಳು ಈ ಗುರುವಾಯೂರಪ್ಪನ ಸನ್ನಿಧಿಯಲ್ಲಿ ನಡೆಯುತ್ತೇ ಯಾಕೆ ಗೊತ್ತಾ?

ಹೆಚ್ಚಿನ ವಿವಾಹಗಳು ಈ ಗುರುವಾಯೂರಪ್ಪನ ಸನ್ನಿಧಿಯಲ್ಲಿ ನಡೆಯುತ್ತೇ ಯಾಕೆ ಗೊತ್ತಾ?

ಮದುವೆ ಎನ್ನುವುದು ಗಂಡು ಹೆಣ್ಣಿನ ಒಂದು ಪವಿತ್ರ ಬಂಧವಾಗಿದೆ. ಗಂಡು ಹೆಣ್ಣುಗಳಿಬ್ಬರು ಜೀವನಪರ್ಯಂತ ಕೂಡಿ ಬಾಳ ಬೇಕು, ಅವರ ನಡುವೆ ಯಾವುದೇ ಸಮಸ್ಯೆಗಳು ಉಂಟಾಗಬಾರದು ಎಂಬ ಕಾರಣದಿಂದ ಸರಿಯಾದ ಘಳಿಗೆ, ಮುಹೂರ್ತ ನೋಡಿ ಮದುವೆ ಮಾಡುತ್ತಾರೆ....
ಬೆಳಗಾವಿಯಲ್ಲಿ ಮಿಸ್‌ ಮಾಡಲೇ ಬಾರದ ತಾಣಗಳಿವು

ಬೆಳಗಾವಿಯಲ್ಲಿ ಮಿಸ್‌ ಮಾಡಲೇ ಬಾರದ ತಾಣಗಳಿವು

ಕುಂದಾ ನಗರಿ ಎಂದೇ ಕರೆಯಲ್ಪಡುವ ಬೆಳಗಾವಿಯು ಕರ್ನಾಟಕದ ಪ್ರಸಿದ್ಧ ಸ್ಥಳಗಳಲ್ಲಿ ಒಂದಾಗಿದೆ. ಇದು ಬೆಂಗಳೂರಿನಿಂದ ಸುಮಾರು 506 ಕಿ.ಮೀ ದೂರದಲ್ಲಿದೆ. ಇದು ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪ್ರಾಕೃತಿಕವಾಗಿ ಬಹಳ ಪ್ರಸಿದ್ಧವಾಗಿದೆ.
ಪಿತೃಪಕ್ಷದಂದು ಇಲ್ಲಿ ಪಿಂಡದಾನ ಮಾಡಿದ್ರೆ ಆತ್ಮಕ್ಕೆ ಶಾಂತಿ ಸಿಗುತ್ತಂತೆ

ಪಿತೃಪಕ್ಷದಂದು ಇಲ್ಲಿ ಪಿಂಡದಾನ ಮಾಡಿದ್ರೆ ಆತ್ಮಕ್ಕೆ ಶಾಂತಿ ಸಿಗುತ್ತಂತೆ

ಹಿಂದೂ ಧರ್ಮದಲ್ಲಿ ಪಿತೃಪಕ್ಷಕ್ಕೆ ಬಹಳ ಮಹತ್ವವಿದೆ. ಹಿಂದೂಗಳು ತಮ್ಮ ಪೂರ್ವಜರು ಹಾಗೂ ಪಿತೃಗಳ ಬಗ್ಗೆ ಭಕ್ತಿಯನ್ನು ಪ್ರಕಟಿಸುತ್ತಾರೆ. ಅದಕ್ಕಾಗಿ ಅವರು ಶ್ರಾದ್ಧಾ ಕಾರ್ಯಕ್ಕಾಗಿ ಪ್ರಮುಖ ಪವಿತ್ರ ಸ್ಥಳಗಳ ಹುಡುಕಾಟದಲ್ಲಿರುತ್ತಾರೆ. ಪವಿತ್ರ...
ಬೀದರ್‌ನ ಪಾಪನಾಶಿನಿ ದೇವಾಲಯದ ತೀರ್ಥದಲ್ಲಿ ಮಿಂದರೆ ಪಾಪ ಪರಿಹಾರವಾಗುತ್ತಂತೆ

ಬೀದರ್‌ನ ಪಾಪನಾಶಿನಿ ದೇವಾಲಯದ ತೀರ್ಥದಲ್ಲಿ ಮಿಂದರೆ ಪಾಪ ಪರಿಹಾರವಾಗುತ್ತಂತೆ

ಬೀದರ್‌ ಒಂದು ಸಣ್ಣ ಜಿಲ್ಲೆಯಾದರೂ ಅಲ್ಲಿ ಸಾಕಷ್ಟು ಧಾರ್ಮಿಕ ಐತಿಹಾಸಿಕ ತಾಣಗಳು ಇವೆ. ಬೀದರ್‌ನಲ್ಲಿರುವ ಪಾಪನಾಶಿನಿ ಶಿವನ ದೇವಾಲಯಕ್ಕೆ ಹೋದ್ರೆ ನಿಮ್ಮ ಪಾಪಗಳೆಲ್ಲಾ ಪರಿಹಾರವಾಗುತ್ತಂತೆ. ಅಂತಹ ಒಂದು ಭವ್ಯ ಕ್ಷೇತ್ತ ಇದಾಗಿದೆ....
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+