ಕೇರಳದ ಸಾಗವಾನಿ ನೆಡುತೋಪು ಎಂದೇ ಹೆಸರುವಾಸಿಯಾಗಿರುವ ಊರು ನಿಲಂಬೂರ್. ಇದು ಕೇರಳದ ಮಲಪ್ಪುರಂ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಒಂದಾಗಿದೆ. ಇಲ್ಲಿ ವಿಶಾಲವಾದ ಕಾಡುಗಳ ನೈಸರ್ಗಿಕ ಸೌಂದರ್ಯವು ಹೃದಯಸ್ಪರ್ಶಿಯಾಗಿರುವುದಲ್ಲದೆ, ಅನನ್ಯ...
ವೈದ್ಯನಾಥಪುರವು ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರ್ ಪಟ್ಟಣದಿಂದ 2 ಕಿಲೋಮೀಟರ್ ದೂರದಲ್ಲಿದೆ. ಈ ಗ್ರಾಮವು ಕಾವೇರಿ ನದಿಯ ಉಪನದಿಯಾದ ಶಿಮ್ಷಾ ನದಿಯ ದಡದಲ್ಲಿದೆ ಮತ್ತು ವೈದ್ಯನಾಥೇಶ್ವರ ದೇವಾಲಯವನ್ನು ಹೊಂದಿದೆ. {photo-feature}
ಪ್ರೇಮದ ಸಂಕೇತವಾಗಿರುವ ತಾಜ್ ಮಹಲ್ ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದು ಎನ್ನುವುದು ನಿಜಕ್ಕೂ ಹೆಮ್ಮೆಪಡುವಂತಹದ್ದು. ಆಗ್ರಾಕ್ಕೆ ಹೋಗಿ ತಾಜ್ ಮಹಲ್ನ್ನು ನೋಡಿಲ್ಲ ಅಂದ್ರೆ ಆಗ್ರಾ ಪ್ರವಾಸನೇ ವ್ಯರ್ಥ ಎಂದೆನಿಸೋದು ಸಹಜ....
ಕಾಮದ್ಗಿರಿ ಹಿಂದೂಗಳ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಈ ಸ್ಥಳವನ್ನು ಆಗಾಗ್ಗೆ ಮೂಲ ಚಿತ್ರಕೂಟ ಎಂದು ಉಲ್ಲೇಖಿಸಲಾಗುತ್ತದೆ . ಇದು ಐತಿಹಾಸಿಕತೆಗೆ ಹೆಸರುವಾಸಿಯಾಗಿದೆ. ಈ ಸ್ಥಳದ ಪವಿತ್ರತೆಯು ಈ ದಿನದ ವರೆಗೂ ಉಳಿಸಿಕೊಂಡಿದೆ. ಈ ಸ್ಥಳಕ್ಕೂ...
ದುದುಮಾ ಜಲಪಾತವು ಆಂಧ್ರಪ್ರದೇಶ ಮತ್ತು ಒಡಿಶಾದ ಗಡಿಯುದ್ದಕ್ಕೂ ಹಳ್ಳಿಗಾಡಿನ ಹಕ್ಕಿಗಳ ಮಧ್ಯೆ ಒಂದು ಆಹ್ಲಾದಕರ ದೃಶ್ಯವನ್ನು ಸೃಷ್ಟಿಸುತ್ತದೆ. ಒಡಿಶಾದಲ್ಲಿ ಸಾಮಾನ್ಯವಾಗಿ ಭೇಟಿ ನೀಡುವ ಸಾಂಪ್ರದಾಯಿಕ ಪ್ರವಾಸಿ ಸ್ಥಳವಲ್ಲ,ಆದರೆ ಕರಾವಳಿ...
ಮಣಿಪಾಲವು ಉಡುಪಿಯಿಂದ 6 ಕಿ.ಮೀ ಮತ್ತು ಮಂಗಳೂರಿನಿಂದ 60 ಕಿ.ಮೀಗಳ ದೂರದಲ್ಲಿ ಮಣಿಪಾಲ ನೆಲೆಗೊಂಡಿದೆ. ಇಂದು ಮಣಿಪಾಲ ಉನ್ನತ ಶಿಕ್ಷಣ, ವಾಣಿಜ್ಯ, ಆರೋಗ್ಯ ಸೇವೆ ಮತ್ತು ವಿವಿಧ ಉದ್ಯಮಗಳ ಪ್ರಮುಖ ಕೇಂದ್ರವಾಗಿ ಬೆಳೆದಿದೆ. ಮಣಿಪಾಲದ...
ಪೋರ್ಟ್ ಬ್ಲೇರ್ ಸೆಂಟ್ರಲ್ ಬಸ್ ನಿಲ್ದಾಣದಿಂದ 25 ಕಿ.ಮೀ ದೂರದಲ್ಲಿರುವ ಚಿಡಿಯಾ ಟಾಪು, 'ಬರ್ಡ್ ಐಲೆಂಡ್' ಎಂದೂ ಕರೆಯಲ್ಪಡುತ್ತದೆ. ದಕ್ಷಿಣ ಅಂಡಮಾನ್ ದ್ವೀಪದ ದಕ್ಷಿಣ ತುದಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೇಟಿ ನೀಡುವ...
ಹೊಸದಿಲ್ಲಿ ರೈಲ್ವೆ ನಿಲ್ದಾಣದಿಂದ 6.5 ಕಿ.ಮೀ ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ 5 ಕಿ.ಮೀ ದೂರದಲ್ಲಿ ಲೋದಿ ಗಾರ್ಡನ್ ಲೋದಿ ರಸ್ತೆಯಲ್ಲಿದೆ. ಈ ಸಂರಕ್ಷಿತ ಸಂಕೀರ್ಣವು ಹಲವಾರು ಐತಿಹಾಸಿಕ ಸ್ಮಾರಕಗಳು, ಗೋರಿಗಳು ಮತ್ತು...
ಮೈಸೂರು ಬಳಿಯಿರುವ ಭೂವರಾಹಸ್ವಾಮಿ ದೇವಸ್ಥಾನವು ವಿಷ್ಣುವಿನ ಮೂರನೇ ಅವತಾರವಾಗಿದೆ. ಈ ದೇವಾಲಯವು ಕರ್ನಾಟಕದ ಮೈಸೂರು ಸಮೀಪವಿರುವ ಕಲ್ಲಹಳ್ಳಿ ಎಂಬ ಸಣ್ಣ ಗ್ರಾಮದಲ್ಲಿದೆ. ಈ ದೇವಾಲಯವು ಹೇಮಾವತಿ ನದಿಯ ದಡದಲ್ಲಿದೆ. {photo-feature}
ಮೈಸೂರಿನಲ್ಲಿರುವ ಅನೇಕ ಸರೋವರಗಳಲ್ಲಿ ಶ್ರೀರಾಮಾಪುರದ ರಾಮಕೃಷ್ಣಾಪುರದಲ್ಲಿ ನೆಲೆಗೊಂಡಿರುವ ಲಿಂಗಾಬೂದಿ ಸರೋವರ ಕೂಡಾ ಒಂದು. ಇದು ವಲಸೆ ಪಕ್ಷಿಗಳ ಪ್ರಭೇದಗಳಿಗೆ ಸ್ಥಳಾವಕಾಶ ನೀಡುತ್ತದೆ. ಸರೋವರದ ಪಕ್ಕದಲ್ಲಿ ಒಂದು ಸುಂದರ ಉದ್ಯಾನವಿದೆ. ಇಡೀ...
PC:அ.உமர் பாரூக் ತಮಿಳುನಾಡಿನಲ್ಲಿರುವ ಸಾಕಷ್ಟು ಪ್ರವಾಸಿ ತಾಣಗಳಲ್ಲಿ ಇತ್ತೀಚೆಗಷ್ಟೇ ರೂಪಗೊಂಡ ಒಂದು ಬಹುಮುಖ್ಯ ಜಿಲ್ಲೆ ಥೇಣಿ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಈ ಊರು ಪ್ರವಾಸಕ್ಕೆ ಹೇಳಿಮಾಡಿಸಿದ ಪ್ರದೇಶ. ಈ ಹೊಸ ಜಿಲ್ಲೆಯು...
ಕೇರಳದಲ್ಲಿ ಪ್ರಕೃತಿ ಸೌಂದರ್ಯದಿಂದ ಕೂಡಿದ ಎಷ್ಟೊಂದು ತಾಣಗಳಿವೆ. ಅವುಗಳಲ್ಲಿ ಒಂದು ಕುಂಡಲಾ ಸರೋವರ. ಇದು ಮುನ್ನಾರ್ ನಿಂದ 20 ಕಿಲೋಮೀಟರ್ ದೂರದಲ್ಲಿದೆ ಮತ್ತು ಅಗ್ರ ನಿಲ್ದಾಣದ ದಾರಿಯಲ್ಲಿದೆ. ಸರೋವರದ ಎತ್ತರ ಸಮುದ್ರ ಮಟ್ಟದಿಂದ 1700...
ಸಿಕ್ಕಿಂನಲ್ಲಿರುವ ಪರ್ವತೇಶ್ವರ ಶಿವಾಲಯ ಮಂದಿರವು ಒಂದು ಸುಂದರವಾದ ಸ್ಥಳವಾಗಿದ್ದು, ಅರಿಟಾರ್ನ ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ. ಇದು ಪವಿತ್ರ ಯಾತ್ರಾ ಸ್ಥಳವೆಂದು ಪರಿಗಣಿಸಲ್ಪಡುತ್ತದೆ, ಸಾವಿರಾರು ಭಕ್ತರು ಭಗವಾನ್ ಶಿವನ...
ಅರಿಟಾರ್ ಸಿಕ್ಕಿಂನ ಪೂರ್ವ ಸಿಕ್ಕಿಂ ಜಿಲ್ಲೆಯ ಒಂದು ಪ್ರದೇಶವಾಗಿದ್ದು, ತನ್ನ ನೈಸರ್ಗಿಕ ಮತ್ತು ಭೂದೃಶ್ಯ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಈ ಪ್ರಕೃತಿಯ ಮಡಿಲಲ್ಲಿ ಕೊಂಚ ಸಮಯವನ್ನು ಕಳೆಯುಯುವುದಕ್ಕೆ ಹಂಬಲಿಸುತ್ತಿರುವವರಿಗೆ ಇದೊಂದು...
ಕೇರಳದಲ್ಲಿ ಎಷ್ಟೆಲ್ಲಾ ಜಲಪಾತಗಳಿವೆ. ಸಾಮಾನ್ಯವಾಗಿ ಜಲಪಾತಗಳೆಂದರೆ ಮೇಲಿನಿಂದ ಕೆಳಕ್ಕೆ ಧುಮ್ಮುಕ್ಕುತ್ತಿರುತ್ತವೆ. ಆದರೆ ನೀವು ಯಾವತ್ತಾದರೂ ಕೊಳವೆ ಮೂಲಕ ಹರಿಯುವ ಜನಪಾತವನ್ನು ನೋಡಿದ್ದೀರಾ? ಅದುವೇ ಕೇರಳದಲ್ಲಿರುವ ಅಂಚುರುಲಿ ಜಲಪಾತ....
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಪ್ರಧಾನಿ ಮೋದಿ ಧ್ಯಾನ ಮಾಡಿರುವ ಆ ರುದ್ರ ಧ್ಯಾನ ಗುಹೆಯಲ್ಲಿ ನಿಮಗೂ ಧ್ಯಾನ ಮಾಡಬೇಕೆಂಬ ಬಯಕೆ ಇದ್ದರೆ ಆ ಆಸೆಯನ್ನು...
ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯವು ಕೆಆರ್ಎಸ್ ಹಿನ್ನೀರು ಹಾಗೂ ಬೃಂದಾವನ ಉದ್ಯಾನವನಕ್ಕೆ ಭೇಟಿ ನೀಡುವ ಹೆಚ್ಚಿನ ಪ್ರವಾಸಿಗರು ನೋಡಲೇಬೇಕಾದ ತಾಣವಾಗಿ ಹೊರಹೊಮ್ಮಿದೆ. ಬೃಂದಾವನ ಉದ್ಯಾನವನದ ಪ್ರವೇಶದ್ವಾರದಿಂದ ಆರು ಕಿ.ಮೀ...
ಶಿವಮೊಗ್ಗದಲ್ಲಿ ಮೃಗಾವಧೆ ಎನ್ನುವ ಹೆಸರನ್ನು ನೀವು ಕೇಳಿರುವಿರಿ. ಇದೊಂದು ಪುಟ್ಟ ಗ್ರಾಮವಾಗಿದೆ. ಈ ಗ್ರಾಮಕ್ಕೂ ರಾಮಾಯಣಕ್ಕೂ ನಂಟಿದೆ. ಹಾಗೆಯೇ ಅಲ್ಲೊಂದು ಮಲ್ಲಿಕಾರ್ಜುನ ದೇವಸ್ಥಾನವಿದೆ. ಅದರ ಇತಿಹಾಸ ಏನು ಅನ್ನೋದು ಬಹಳಷ್ಟು ಜನರಿಗೆ...