ಚಿಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇಷ್ಟವಾಗುತ್ತದೆ. ಮಕ್ಕಳಾಗಿದ್ದಾಗಂತೂ ಬೇಕಾಷ್ಟು ಚಿಕ್ಕಿ ತಿಂದಿರ್ತಿವಿ. ಈ ಚಿಕ್ಕಿಯ ರುಚಿ ಒಮ್ಮೆ ಬಾಯಿಗೆ ಹತ್ತಿದ್ರೆ ಸಾಕು ಮತ್ತೆ ಮತ್ತೆ...
ಕರ್ನಾಟಕದಲ್ಲಿನ ಐತಿಹಾಸಿಕ ಸ್ಥಳಗಳಲ್ಲಿ ಬಿಜಾಪುರವೂ ಒಂದು. ಹೆಚ್ಚಿನವರಿಗೆ ಬಿಜಾಪುರದಲ್ಲಿನ ಗೋಲ್ಗುಂಬಜ್ ಒಂದೇ ತಿಳಿದಿದೆ. ಆದರೆ ಬಿಜಾಪುರದಲ್ಲಿ ನಿಮಗೆ ತಿಳಿಯದೇ ಇರುವಂತಹ ಸಾಕಷ್ಟು ಸ್ಥಳಗಳು ಇವೆ. ಬಿಜಾಪುರವು ಅನೇಕ ಸ್ಮಾರಕಗಳನ್ನು...
ಲೋಕ ಕಲ್ಯಾಣಕ್ಕಾಗಿ ಶಿವನು ಎಷ್ಟೆಲ್ಲಾ ಕೆಲಸಗಳನ್ನು ಮಾಡಿದ್ದಾನೆ ಎನ್ನುವುದು ನಮಗೆಲ್ಲಾ ತಿಳಿದೇ ಇದೆ. ಪುರಾಣಗಳಲ್ಲಿ ನೀವು ಈ ಬಗ್ಗೆ ಕೇಳಿರಬಹುದು. ಆದರೆ ಶಿವನು ಲೋಕ ಕಲ್ಯಾಣಕ್ಕಾಗಿ ಮಾಡಿದಂತಹ ಕೆಲಸವೊಂದು ತೆಲಂಗಾಣ ರಾಜ್ಯದಲ್ಲಿನ...
ರಜೆ ಅಂದ್ರೆ ಯಾರಿಗೆ ತಾನೇ ಬೇಡ ಹೇಳಿ. ಇನ್ನೇನು ದಸರಾ ರಜೆ ಬರುತ್ತಿದೆ. ವಾರಾಂತ್ಯವನ್ನೂ ಸೇರಿಸಿ ಲಾಂಗ್ ವೀಕೆಂಡ್ ಸಿಗುತ್ತದೆ. ಹಾಗಾಗಿ ಈ ರಜಾದಿನಗಳಲ್ಲಿ ಸ್ನೇಹಿತರ ಜೊತೆ ಸೇರಿಕೊಂಡು ಎಲ್ಲಿಗಾದರೂ ಹೋಗುವ ಪ್ಲ್ಯಾನ್ ಹಾಕಿಕೊಳ್ಳಬಹುದು....
ಹಿಂದೂಗಳಿಗೆ ಶನಿ ದೇವರೆಂದರೆ ಅಪಾರ ಗೌರವ ಹಾಗೆಯೇ ಭಯವೂ ಕೂಡಾ. ತಮ್ಮ ಮೇಲೆ ಯಾವುದೇ ಸಂಕಷ್ಟಗಳು , ಶನಿಯ ಕೆಟ್ಟ ದೃಷ್ಠಿ ಇರಬಾರದೆಂದು ಶನಿದೇವನನ್ನು ಭಕ್ತಯಿಂದ ಪೂಜಿಸುತ್ತಾರೆ. ಶನಿದೇಸೆ ತಮ್ಮ ಹಾಗೂ ಕುಟುಂಬದ ಮೆಲೆ ಬೀಳಬಾರದೆಂದು...
ನಮ್ಮ ದೇಶದಲ್ಲಿ ಪ್ರವಾಸವನ್ನು ಇಷ್ಟಪಡುವವರು, ಪಿಕ್ನಿಕ್ ಹೋಗ ಬಯಸುವವರು ಬಹಳಷ್ಟು ಜನರಿದ್ದಾರೆ. ಅವರು ತಮ್ಮ ಆಸಕ್ತಿಗನುಗುಣವಾದ ವ್ಯಕ್ತಿಗಳನ್ನೇ ಸ್ನೇಹಿತರನ್ನಾಗಿಸುತ್ತಾರೆ. ಹೀಗಿರುವಾ ಚಾರಣ ಹೋಗುವವರು ತಮ್ಮದೇ ಆದ ಒಂದು...
ಕಪಿಲ ನದಿಯ ತೀರದಲ್ಲಿ ನಂಜನಗೂಡು ಇದೆ. ಇದನ್ನು ಸ್ಥಳ ಪುರಾಣದಲ್ಲಿ ಗರಳಪುರಿ ಎಂದೂ ಕರೆಯಲಾಗುತ್ತಿತ್ತು. ಈ ಪಟ್ಟಣದ ಹೆಸರು ಬೃಹತ್ ನಂಜುಂಡೇಶ್ವರ ಅಥವಾ ಶ್ರೀಕಂಠೇಶ್ವರ ದೇವಸ್ಥಾನದಿಂದ ಹುಟ್ಟಿಕೊಂಡಿದೆ.. ಶಿವನಿಗೆ ಅರ್ಪಿತವಾದ ಈ...
ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ ವನ್ಯಜೀವಿ ಧಾಮವನ್ನು ಸರಳವಾಗಿ ಬಿಆರ್ಟಿ ವನ್ಯಜೀವಿ ಅಭಯಾರಣ್ಯ ಎಂದು ಕರೆಯಲಾಗುತ್ತದೆ. ಭಾರತದ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರದ ಅನುಮೋದನೆಯ ನಂತರ ಕರ್ನಾಟಕ ಸರ್ಕಾರದ ಇದನ್ನು ಹುಲಿ...
ಈಗಿನ ಯುವಕ/ಯುವತಿಯರಿಗಂತೂ ಮ್ಯೂಸಿಕ್ ಅಂದ್ರೆ ಅಚ್ಚುಮೆಚ್ಚು ಅನ್ನೋದು ಹೆಚ್ಚಿನವರಿಗೆ ತಿಳಿದಿದೆ. ನೀವು ನೋಡಿರಬಹುದು, ಬಸ್ನಲ್ಲಿ, ಮೆಟ್ರೋದಲ್ಲಿ, ರೈಲಿನಲ್ಲಿ ಪ್ರಯಾಣಿಸುವಾಗ, ರಸ್ತೆ ಮೇಲೆ ನಡೆಯುವಾಗಲೂ ಕಿವಿಯಲ್ಲಿ ಇಯರ್...
ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿ ಒಂದು ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಪ್ರಸನ್ನ ವಿರುಪಾಕ್ಷ ದೇವಾಲಯವು ಬಳ್ಳಾರಿ ಜಿಲ್ಲೆಯಲ್ಲಿರುವ ಹಂಪಿಯಲ್ಲಿನ ಹಳೇಯ ದೇವಾಲಯವಾಗಿದೆ. ಇದನ್ನು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ...
ಕೇರಳವು ನಮ್ಮ ದೇಶದಲ್ಲಿನ ಪ್ರಮುಖ ಪ್ರವಾಸಿ ತಾಣ ಎನ್ನುವುದು ನಿಮಗೆಲ್ಲಾ ಗೊತ್ತೇ ಇದೆ. ಪ್ರತಿಯೊಬ್ಬರೂ ಕೇರಳದ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ. ಆದರೆ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಕೇರಳ ತತ್ತರಿಸಿ...
ಜಾತಕದಲ್ಲಿ ನಂಬಿಕೆ ಇರುವರಿಗೆ ಗುರು ಬಲದ ಬಗ್ಗೆ ಹಾಗೂ ಅದು ಜಾತಕದಲ್ಲಿನ ಮನೆಯಿಂದ ಮನೆಗೆ ಬದಲಾಗುವುದು ಗೊತ್ತೇ ಇರಬಹುದು. ಒಂದನೇ ಮನೆಯಿಂದ ಮೂರನೇ ಮನೆಗೆ ಹೋಗುವುದು ಹೀಗೆ ಜಾತಕದಲ್ಲಿ ಮನೆಯನ್ನು ಬದಲಾಯಿಸುತ್ತಾ ಇರುವ ಬಗ್ಗೆ ನೀವು...
ಮಿಲಿಟರಿ ಹೋಟೆಲ್ ಹೆಸರನ್ನು ನೀವು ಕೇಳಿರುವಿರಿ. ಬಹುತೇಕರಿಗೆ ಮಿಲಿಟ್ರಿ ಹೋಟೆಲ್ನಲ್ಲಿ ಊಟ ಮಾಡೋದಂದ್ರೆ ತುಂಬಾನೇ ಇಷ್ಟವಾಗುತ್ತದೆ. ಬೆಂಗಳೂರಿನಲ್ಲಿರುವ ಮಿಲಿಟರಿ ಹೋಟೆಲ್ಗೆ ದೊಡ್ಡ ಚರಿತ್ರೆಯೇ ಇದೆ. ಮರಾಠ ಯೋಧರಿಗೆ...
ನಮ್ಮ ದೇಶದಲ್ಲಿರುವ ದೇವಾಲಯಗಳಲ್ಲಿ ಅನೇಕ ವಿಶೇಷ ಆಚರಣೆಗಳಿವೆ. ಕೆಲವು ತುಂಬಾನೇ ಸುಲಭದ್ದಾಗಿದ್ದರೆ ಇನ್ನೂ ಕೆಲವು ಬಹಳ ಕಠಿಣವಾದ ಆಚರಣೆಗಳಾಗಿರುತ್ತವೆ. ಇಂದು ನಾವು ಒಂದು ವಿಚಿತ್ರ ಆಚರಣೆಯುಳ್ಳ ದೇವಾಲಯದ ಬಗ್ಗೆ ತಿಳಿಸಲಿದ್ದೇವೆ. ಈ ಆಚರಣೆ...
ಆಗ್ರಾದಲ್ಲಿರುವ ತಾಜ್ಮಹಲ್ ಯಾರಿಗೆ ತಾನೇ ಗೊತ್ತಿಲ್ಲ. ತಾಜ್ ಮಹಲ್ ಭಾರತದಲ್ಲಿ ಅತಿ ಹೆಚ್ಚು ಸಂದರ್ಶಿತ ಸ್ಮಾರಕವಾಗಿದೆ ಮತ್ತು ಪ್ರತಿವರ್ಷವೂ ಪ್ರವಾಸಿಗರು ಲಕ್ಷಾಂತರ ಮಂದಿ ಭೇಟಿ ನೀಡುತ್ತಿರುತ್ತಾರೆ. ಇದು ಪ್ರಪಂಚದ...
ನಮ್ಮ ದೇಶದಲ್ಲಿ ಎಷ್ಟೆಲ್ಲಾ ವಿಚಿತ್ರ ಆಚರಣೆಗಳಿವೆಯಲ್ಲವೆ. ಕೆಲವೊಮ್ಮೆ ಆ ಆಚರಣೆಗಳು ಭಯಾನಕ ಹಾಗೂ ಜೀವಕ್ಕೆ ಹಾನಿಯುಂಟು ಮಾಡುವಂತವುಗಳೂ ಆಗಿರುತ್ತವೆ. ಆದರೆ ಜನರು ತಮ್ಮ ಭಕ್ತಿಯನ್ನು ತೋರಿಸುವ ಸಲುವಾಗಿ ಕಷ್ಟಕರ ಆಚರಣೆಗಳನ್ನು...
ಸಾಮಾನ್ಯವಾಗಿ ಪುರುಷ ಅಥವಾ ಸ್ತ್ರೀಯರು ಮದುವೆಯ ವಯಸ್ಸಿಗೆ ಬಂದಾಗ ನೂರೆಂಟು ಕನಸುಗಳನ್ನು ಕಾಣುತ್ತಾರೆ. ಮದುವೆಯ ಬಗ್ಗೆ ಪ್ರತಿಯೊಬ್ಬರು ತಮ್ಮದೆ ಆದ ಇಚ್ಛೆಗಳನ್ನು ಹೊಂದಿದ್ದು ತಮಗೆ ತಮ್ಮ ವ್ಯಕ್ತಿತ್ವಕ್ಕೆ ಹೋಲುವ ವ್ಯಕ್ತಿಯೇ ಸಿಗಬೇಕು....
ಮದುವೆ ಎನ್ನುವುದು ಗಂಡು ಹೆಣ್ಣಿನ ಒಂದು ಪವಿತ್ರ ಬಂಧವಾಗಿದೆ. ಗಂಡು ಹೆಣ್ಣುಗಳಿಬ್ಬರು ಜೀವನಪರ್ಯಂತ ಕೂಡಿ ಬಾಳ ಬೇಕು, ಅವರ ನಡುವೆ ಯಾವುದೇ ಸಮಸ್ಯೆಗಳು ಉಂಟಾಗಬಾರದು ಎಂಬ ಕಾರಣದಿಂದ ಸರಿಯಾದ ಘಳಿಗೆ, ಮುಹೂರ್ತ ನೋಡಿ ಮದುವೆ ಮಾಡುತ್ತಾರೆ....