Search
  • Follow NativePlanet
Share

ಸೆಲೆಬ್ರಿಟಿಗಳಿಗೆ ಗೆಸ್ಟ್‌ಹೌಸ್‌ ಆಗಿದ್ದ ಈ ಸ್ಥಳದಲ್ಲಿ ಇಂದು ಆತ್ಮಗಳು ಓಡಾಡುತ್ತಿವೆ

ಸೆಲೆಬ್ರಿಟಿಗಳಿಗೆ ಗೆಸ್ಟ್‌ಹೌಸ್‌ ಆಗಿದ್ದ ಈ ಸ್ಥಳದಲ್ಲಿ ಇಂದು ಆತ್ಮಗಳು ಓಡಾಡುತ್ತಿವೆ

ನೀವು ಯಾವತ್ತಾದರೂ ಪ್ರೇತಾತ್ಮಗಳಿರುವ ಲಾಡ್ಜ್‌ನಲ್ಲಿ ತಂಗಿದ್ದೀರಾ? ಇಲ್ಲಾ ಎಂದಾದಲ್ಲಿ ನಿಮಗಿಲ್ಲಿದೆ ಒಂದು ಅವಕಾಶ. ಮೋರ್ಗನ್ ಹೌಸ್‌ಗೆ ಟ್ರಿಪ್ ಹೋಗಿ. ಸ್ವರ್ಗೀಯ ಸೌಂದರ್ಯದ ಮಧ್ಯೆ ಉಳಿಯುವ ಮತ್ತು ನಿಗೂಢ ಸ್ಥಳಗಳನ್ನು...
100 ರೂ. ನೋಟಿನಲ್ಲಿರುವ ಈ ಸ್ಥಳ ಯಾವುದು ಹೇಳಬಲ್ಲಿರಾ?

100 ರೂ. ನೋಟಿನಲ್ಲಿರುವ ಈ ಸ್ಥಳ ಯಾವುದು ಹೇಳಬಲ್ಲಿರಾ?

ಹೊಸ 100 ರೂ. ನೋಟನ್ನು ನೋಡಿದ್ದೀರಾ? ಅದರಲ್ಲಿರುವ ಚಿತ್ರ ಎಲ್ಲಿಯದು ಅನ್ನೋದು ನಿಮಗ್ಯಾರಿಗಾದರೂ ಗೊತ್ತಾ? ಆರ್‌ಬಿಐ ಜಾರಿ ಮಾಡಿರುವ ಹೊಸ 100ರೂ. ನೋಟಿನ ಮೇಲೆ ಇರುವ ಸ್ಥಳ ಯಾವುವು? ಏನಿದರ ವಿಶೇಷತೆ. ಆರ್‌ಬಿಐ ಆ ಸ್ಥಳವನ್ನೇ...
ಭಾರತದ ಟಾಪ್ 5 ಡ್ಯಾಂಗಳ ಬಗ್ಗೆ ನಿಮಗೆಷ್ಟು ಗೊತ್ತು?

ಭಾರತದ ಟಾಪ್ 5 ಡ್ಯಾಂಗಳ ಬಗ್ಗೆ ನಿಮಗೆಷ್ಟು ಗೊತ್ತು?

ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಸಾಮಾನ್ಯ. ಅಣೆಕಟ್ಟು ಮತ್ತು ನೀರಿನ ಜಲಾಶಯಗಳನ್ನು ಕಾಣುವುದೆಂದರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚು ಎಂದೇ ಹೇಳಬಹುದು. ಸ್ವಾಂತ್ರಂತ್ರ್ಯಾ ನಂತರ ನಾವಿ ಅಣೆಕಟ್ಟುಗಳು ಮತ್ತು ನೀರಿನ...
ಪುಟ್ಟಪರ್ತಿ ಸಾಯಿ  ಬಾಬಾನ ಸನ್ನಿಧಿಗೆ ಹೋಗಿದ್ದೀರಾ ?

ಪುಟ್ಟಪರ್ತಿ ಸಾಯಿ ಬಾಬಾನ ಸನ್ನಿಧಿಗೆ ಹೋಗಿದ್ದೀರಾ ?

ಆಧ್ಯಾತ್ಮಿಕ ಹಾಗೂ ಮಾನಸಿಕ ಶಾಂತಿಗೆ ಧಾರ್ಮಿಕ ಯಾತ್ರೆ ಮಾಡೋದು ಬಹಳ ಮುಖ್ಯ. ನಮ್ಮ ದೇಶದಲ್ಲಿರುವ ಸಾಕಷ್ಟು ಧಾರ್ಮಿಕ ಕ್ಷೇತ್ರಗಳಲ್ಲಿ ಪುಟ್ಟಪರ್ತಿಯೂ ಒಂದು. ಪುಟ್ಟಪರ್ತಿ ಸಾಯಿಬಾಬಾ ರ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ....
ಈ ಊರಿಗೆಲ್ಲಾ ರೈಲಿನಲ್ಲಿ ಪ್ರಯಾಣಿಸೋದಕ್ಕಿಂತ ವಿಮಾನದಲ್ಲಿ ಪ್ರಯಾಣಿಸೋದೇ ಅಗ್ಗ

ಈ ಊರಿಗೆಲ್ಲಾ ರೈಲಿನಲ್ಲಿ ಪ್ರಯಾಣಿಸೋದಕ್ಕಿಂತ ವಿಮಾನದಲ್ಲಿ ಪ್ರಯಾಣಿಸೋದೇ ಅಗ್ಗ

ನಾವು ಬೇರೆ ರಾಜ್ಯಕ್ಕೆ ಸುತ್ತಾಡಬೇಕೆಂದು ಅಂದುಕೊಂಡಾಗ ಮೊದಲು ಬಸ್‌ ಟಿಕೇಟ್ ಅಥವಾ ರೈಲು ಟಿಕೇಟ್ ಅಥವಾ ವಿಮಾನದ ಟಿಕೇಟ್ ಮುಂಚಿತವಾಗಿಯೇ ಮಾಡಿಸುತ್ತೇವೆ. ಎಲ್ಲರಿಗೂ ವಿಮಾನದಲ್ಲಿ ಓಡಾಡಬೇಕೆಂಬ ಆಸೆ ಇರುತ್ತದೆ. ಆದರೆ ವಿಮಾನದ ಪ್ರಯಾಣ...
ಆಗಸ್ಟ್‌ನಲ್ಲಿ ಯಾವೆಲ್ಲಾ ಹಬ್ಬ ಇದೆ, ಅದನ್ನು ಆಚರಿಸಲು ಎಲ್ಲಿಗೆ ಹೋದ್ರೆ ಬೆಸ್ಟ್

ಆಗಸ್ಟ್‌ನಲ್ಲಿ ಯಾವೆಲ್ಲಾ ಹಬ್ಬ ಇದೆ, ಅದನ್ನು ಆಚರಿಸಲು ಎಲ್ಲಿಗೆ ಹೋದ್ರೆ ಬೆಸ್ಟ್

ಭಾರತದಲ್ಲಿ ಪ್ರತಿ ತಿಂಗಳು ಏನಾದರೊಂದು ಉತ್ಸವ, ಹಬ್ಬ, ಹರಿದಿನಗಳು ನಡೆಯುತ್ತಾ ಇರುತ್ತವೆ. ಆಗಸ್ಟ್‌ನಲ್ಲೂ ಕೂಡಾ ಕೆಲವು ಹಬ್ಬಗಳು ಇವೆ. ಈ ಹಬ್ಬಗಳ ಸಂದರ್ಭ ನೀವು ಯಾವ ಊರಿನಲ್ಲಿದ್ದರೆ ಚೆನ್ನ ಎನ್ನವುದರ ಬಗ್ಗೆ ನಾವಿಂದು...
ಲಿಟಲ್ ಇಂಗ್ಲೆಂಡ್‌ಗೆ ಹೋಗಬೇಕಾದ್ರೆ ಪಾಸ್‌ಪೋರ್ಟ್, ವೀಸಾ ಬೇಕಾಗಿಲ್ಲ

ಲಿಟಲ್ ಇಂಗ್ಲೆಂಡ್‌ಗೆ ಹೋಗಬೇಕಾದ್ರೆ ಪಾಸ್‌ಪೋರ್ಟ್, ವೀಸಾ ಬೇಕಾಗಿಲ್ಲ

ಕೃಷ್ಣಗಿರಿಯು ತಮಿಳುನಾಡಿನ ಒಂದು ಪ್ರಮುಖ ನಗರವಾಗಿದೆ. ಜೊತೆಗೆ ಸುಂದರವಾದ ಪ್ರವಾಸಿ ತಾಣವೂ ಆಗಿದೆ. ಈ ನಗರವು ಹಿಂದೆ ರಾಜ ಕೃಷ್ಣದೇವರಾಯನ ಆಳ್ವಿಕೆಗೆ ಒಳಪಟ್ಟಿತ್ತು. ಹಾಗಾಗಿ ಕೃಷ್ಣದೇವರಾಯನ ಹೆಸರಿನಿಂದ ಈ ನಗರಕ್ಕೆ ಕೃಷ್ಣಗಿರಿ ಎನ್ನುವ...
22 ಎಕರೆಗಳಲ್ಲಿ ನಿರ್ಮಾಣ ಮಾಡಿರುವ ಅದ್ಭುತವಾದ ಕೋಟೆ ಎಲ್ಲಿದೆ ಗೊತ್ತ?

22 ಎಕರೆಗಳಲ್ಲಿ ನಿರ್ಮಾಣ ಮಾಡಿರುವ ಅದ್ಭುತವಾದ ಕೋಟೆ ಎಲ್ಲಿದೆ ಗೊತ್ತ?

ಆ ಕಾಲದ ರಾಜ ವೈಭವಕ್ಕೆ ಹಾಗು ಯುದ್ಧ ತಂತ್ರಕ್ಕೆ ಪ್ರತ್ಯಕ್ಷವಾದ ನಿದರ್ಶನಗಳಲ್ಲಿ ಕೋಟೆಗಳು ಪ್ರಮುಖವಾದ ಸ್ಥಾನವನ್ನು ಆಕ್ರಮಿಸಿಕೊಳ್ಳುತ್ತವೆ. ಅಂತಹ ಕೋಟೆಗಳಲ್ಲಿ ಪ್ರಪಂಚ ಪ್ರಸಿದ್ಧಿ ಹೊಂದಿರುವ ಕೋಟೆಗಳು ನಮ್ಮ ಭಾರತ ದೇಶದಲ್ಲಿ ಹಲವಾರು...
ಪ್ರತಿವರ್ಷ ಮಿಂಚು ಹೊಡೆದು ಛಿದ್ರವಾಗುತ್ತೆ ಇಲ್ಲಿನ ಶಿವಲಿಂಗ !

ಪ್ರತಿವರ್ಷ ಮಿಂಚು ಹೊಡೆದು ಛಿದ್ರವಾಗುತ್ತೆ ಇಲ್ಲಿನ ಶಿವಲಿಂಗ !

ಕುಲ್ಲು ಕಣಿವೆಯಯಲ್ಲಿ ಶಿವನ ದೀರ್ಘಕಾಲಿಕ ಉಪಸ್ಥಿತಿ ಇದೆ ಎನ್ನುವುದು ಹಲವರಿಗೆ ತಿಳಿದಿಲ್ಲ. ಸ್ವರ್ಗೀಯ ಕಣಿವೆಯಲ್ಲಿ ಸುಮಾರು 2,460 ಮೀಟರ್ ಎತ್ತರದಲ್ಲಿ, ಬಿಜ್ಲಿ ಮಹಾದೇವ್ ದೇವಸ್ಥಾನವಿದೆ. ಕುಲ್ಲುವಿನಿಂದ 22 ಕಿ.ಮೀ. ದೂರದಲ್ಲಿ ಈ...
ಕೇವಲ 600 ರೂ. ಪ್ಯಾಕೇಜ್‌ನಲ್ಲಿ ನಾಲಂಬಲ ಯಾತ್ರೆ ಮುಗಿಸಿ

ಕೇವಲ 600 ರೂ. ಪ್ಯಾಕೇಜ್‌ನಲ್ಲಿ ನಾಲಂಬಲ ಯಾತ್ರೆ ಮುಗಿಸಿ

ಕೇರಳದ ನಾಲಂಬಲ ತೀರ್ಥಯಾತ್ರೆ ಇಂದು ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ನಾಲಂಬಲ ದರ್ಶನಮ್ ಮಲಯಾಳಂ ತಿಂಗಳ ಕಾರ್ಕಡಿಕಾಮ್ (ಜುಲೈ 17 ರಿಂದ ಆಗಸ್ಟ್ 16) ಅವಧಿಯಲ್ಲಿ ಕೇರಳ ಕೇರಳದ ನಾಲ್ಕು ಪ್ರಖ್ಯಾತ ದೇವಾಲಯಗಳಿಗೆ ವಾರ್ಷಿಕ...
ವಿಶಾಖಪಟ್ಟಣಂನಲ್ಲಿ ಬರಲಿದೆ ತೇಲುವ ರೆಸ್ಟೋರೆಂಟ್

ವಿಶಾಖಪಟ್ಟಣಂನಲ್ಲಿ ಬರಲಿದೆ ತೇಲುವ ರೆಸ್ಟೋರೆಂಟ್

ವಿಶಾಖಪಟ್ಟಣಂ ಸುತ್ತಾಡಬೇಕೆಂದಿರುವವರಿಗೆ ಶುಭಸುದ್ದಿ ಇದೆ . ಅದೇನೆಂದರೆ ವಿಶಾಖಪಟ್ಟಣಂನಲ್ಲಿ ಪ್ಲೋಟಿಂಗ್ ರೆಸ್ಟೋರೆಂಟ್ ಆರಂಭವಾಗಲಿದೆ. ಪ್ರವಾಸಿಗರು ಈ ತೇಲುವ ರೆಸ್ಟೋರೆಂಟ್‌ನ ಆನಂದವನ್ನು ಪಡೆಯಬಹುದು. ರಾಜ್ಯ ಸರ್ಕಾರವು ವಿಶೇಷವಾಗಿ...
ಪ್ರಾಚೀನವಾದ ದೇವಾಲಯಗಳಿವು...

ಪ್ರಾಚೀನವಾದ ದೇವಾಲಯಗಳಿವು...

ಭಾರತದೇಶದಲ್ಲಿನ ಆಧ್ಯಾತ್ಮಿಕ ಕೇಂದ್ರಗಳಿಗೆ, ದೇವಾಲಯಗಳಿಗೇನು ಕಡಿಮೆ ಇಲ್ಲ. ಆ ಕಾಲದ ರಾಜರು, ರಾಜವಂಶಿಗರು ಅನೇಕ ದೇವಾಲಯವನ್ನು ನಿರ್ಮಾಣ ಮಾಡಿ ಪೋಷಣಾರ್ಥವಾಗಿ ಭೂಮಿಯನ್ನು ನೀಡುತ್ತಿದ್ದರು. ಆ ದಿನಗಳಲ್ಲಿ ಅತ್ಯಧಿಕ ಸಂಪತ್ತನ್ನು ಹೊಂದಿರುವ...
 25 ವರ್ಷಗಳ ನಂತರ ತೆರೆಯಲಾಗ್ತಿದೆ ಇಡುಕ್ಕಿ ಡ್ಯಾಮ್ ; ಹೋದ್ರೆ ಅಪಾಯ ಖಂಡಿತ

25 ವರ್ಷಗಳ ನಂತರ ತೆರೆಯಲಾಗ್ತಿದೆ ಇಡುಕ್ಕಿ ಡ್ಯಾಮ್ ; ಹೋದ್ರೆ ಅಪಾಯ ಖಂಡಿತ

ಕೇರಳವು ಅನೇಕ ಪ್ರವಾಸಿ ತಾಣಗಳನ್ನು ತನ್ನಲ್ಲಿ ಹೊಂದಿದೆ. ಪ್ರಾಕೃತಿಕ ಸೌಂದರ್ಯದಿಂದ ಕೂಡಿದೆ. ಅನೇಕರು ಭೇಟಿ ನೀಡಲು ಬಳಸುವ ಪ್ರಮುಖ ಪ್ರವಾಸಿ ಕೇಂದ್ರಗಳು ಕೇರಳದಲ್ಲಿವೆ. ಈಗ ಕೇರಳಕ್ಕೆ ಪ್ರವಾಸ ಕೈಗೊಳ್ಳಬೇಕು ಎನ್ನುವವರಿಗೆ ಒಂದು ಸಮಸ್ಯೆ...
ಶ್ರಾವಣ ಸೋಮವಾರ ಯಾವೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಒಳ್ಳೆದು ಗೊತ್ತಾ?

ಶ್ರಾವಣ ಸೋಮವಾರ ಯಾವೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಒಳ್ಳೆದು ಗೊತ್ತಾ?

ಇಂದು ಶ್ರಾವಣದ ಮೊದಲ ಸೋಮವಾರ . ಶ್ರಾವಣ ಸೋಮವಾರದಂದು ಶಿವನ ದೇವಸ್ಥಾನದಲ್ಲಿ ಭಕ್ತರ ದಂಡೇ ಇರುತ್ತದೆ. ಇದೇ ಸಂದರ್ಭದಲ್ಲಿ ಕಾವಂಡ್ ಯಾತ್ರೆಯೂ ಪ್ರಾರಂಭವಾಗುತ್ತದೆ. ಆಗ ಶಿವನಿಗೆ ನೀರು ಹಾಗೂ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಶ್ರಾವಣ...
ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಮಾನ್ಸೂನ್ ಆನಂದವನ್ನು ಅನುಭವಿಸಿ

ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಮಾನ್ಸೂನ್ ಆನಂದವನ್ನು ಅನುಭವಿಸಿ

ಭಾರತದಲ್ಲಿ ಮಾನ್ಸೂನ್ ಅದೂ ವಿಶೇಷವಾಗಿ ಕರ್ನಾಟಕದಲ್ಲಿ ಒಂದು ವಿದ್ಯಾಮಾನದಂತೆ ಆಗಿದೆ. ಪಶ್ಚಿಮ ಘಟ್ಟಗಳ ನೈಸರ್ಗಿಕ ಸಂಪತ್ತುಗಳು ಮತ್ತು ಇಲ್ಲಿಗೆ ಹತ್ತಿರದಲ್ಲಿ ವಾಸಿಸುವ ಜನರಿಗೆ ಮಾನ್ಸೂನ್ ಮಳೆಗಾಲವು ಒಂದು ವಿಶಿಷ್ಟವಾದ ಭಾವನೆಯನ್ನು...
ದೇಶದ ಪ್ರಮುಖ ಆಯುರ್ವೇದ ಕೇಂದ್ರಗಳಿವು

ದೇಶದ ಪ್ರಮುಖ ಆಯುರ್ವೇದ ಕೇಂದ್ರಗಳಿವು

ನಗರಗಳಲ್ಲಿನ ಜೀವನಶೈಲಿ ದಿನ ನಿತ್ಯದ ಕೆಲಸದ ಜಂಜಾಟದಿಂದ ನೀವು ಸುಸ್ತಾಗಿರುವಿರಿ. ನಿಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ. ಅದಕ್ಕಾಗಿ ನೀವು ನೈಸರ್ಗಿಕ ಚಿಕಿತ್ಸೆಯ ಮೊರೆಹೋಗುವುದು ಒಳ್ಳೆಯದು. ಆಯುರ್ವೇದದ ವಿಷ್ಯದಲ್ಲಿ...
ಈ ತೀರ್ಥಕ್ಷೇತ್ರಗಳಲ್ಲಿ ಒಂದಕ್ಕೆ ಭೇಟಿ ನೀಡಿದರೂ ಮೋಕ್ಷ ಪ್ರಾಪ್ತಿ...

ಈ ತೀರ್ಥಕ್ಷೇತ್ರಗಳಲ್ಲಿ ಒಂದಕ್ಕೆ ಭೇಟಿ ನೀಡಿದರೂ ಮೋಕ್ಷ ಪ್ರಾಪ್ತಿ...

ಅಖಂಢ ಭಾರತ ದೇಶದಲ್ಲಿ ಅತಿ ಪುರಾತನವಾದ ಹಾಗು ಪುರಾಣ ಕಾಲಕ್ಕಿಂತ ಪ್ರಾಚೀನವಾದ 7 ಕ್ಷೇತ್ರಗಳಿವೆ. ಇವುಗಳನ್ನೇ "ಸಪ್ತ ಪುರಾ" ಎಂದು ಕೂಡ ಕರೆಯುತ್ತಾರೆ. ಹಿಂದೂ ಪುರಾಣಗಳನ್ನು ಅನುಸರಿಸಿ ಭಾರತ ಜೀವನ ಚಕ್ರದಲ್ಲಿ ಈ ಏಳು ಕ್ಷೇತ್ರಗಳನ್ನು...
ರಾಜಕುಟುಂಬದವರು  ನೆಲೆಸಿದ ನಗರವಿದು: ಇಲ್ಲಿನ ಬಿಸಿನೀರಿನ ಕುಂಡದಲ್ಲಿ ಸ್ನಾನ ಮಾಡಿದ್ರೆ...

ರಾಜಕುಟುಂಬದವರು ನೆಲೆಸಿದ ನಗರವಿದು: ಇಲ್ಲಿನ ಬಿಸಿನೀರಿನ ಕುಂಡದಲ್ಲಿ ಸ್ನಾನ ಮಾಡಿದ್ರೆ...

ಇಂಗ್ಲಿಷರ ಆಕ್ರಮಣದ ನಂತರ ರಾಜರ ಆಳ್ವಿಕೆಯು ಸ್ವಲ್ಪಮಟ್ಟಿಗೆ ಕೊನೆಗೊಂಡಿತು. ಹಾಗೆ ಅನೇಕ ರಾಜರು ಕೊಲ್ಲಲ್ಪಟ್ಟರು. ಅವರು ನಿರ್ಮಿಸಿರುವ ಕೋಟೆಗಳು ಮತ್ತು ಸ್ಮಾರಕಗಳು ಮಾತ್ರ ಇಂದು ಅವರ ಆಳ್ವಿಕೆಯ ಕಾಲವನ್ನು ನೆನಪಿಸುತ್ತವೆ. ಬಿಹಾರದ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+