ಬಗ್ಡೋಗ್ರಾ : ಟೀ ಉದ್ಯಾನಗಳ ನಡುವೆ..
ಪಶ್ಚಿಮ ಬಂಗಾಳದ ಉತ್ತರ ಮತ್ತು ದಕ್ಷಿಣ ನಗರಗಳು ಭಾರತದ ಉಳಿದ ಭಾಗಗಳಿಗಿಂತಲೂ ವಿಶಿಷ್ಟವಾಗಿ ಪ್ರವಾಸಿಗರನ್ನು ಸೆಳೆಯುತ್ತದೆ. ಒಂದೆಡೆ ಹಸಿರು ಟೀ ಉದ್ಯಾನಗಳು ಮತ್ತೊಂದೆಡೆ ಹಿಮಾಚ್ಛಾದಿತ ಹಿಮಾಲಯ ಗಿರಿಶ್ರೇಣಿಗಳು ರಜೆಯ......
ಬಿರ್ಭುಂ : ಕೆಂಪು ಮಣ್ಣಿನ ಭೂಮಿ
ಬಿರ್ಭುಂ ಜಿಲ್ಲೆ ಜಾರ್ಖಂಡ್ ರಾಜ್ಯದ ಜೊತೆ ತನ್ನ ಗಡಿಯನ್ನು ಹಂಚಿಕೊಂಡಿದೆ ಮತ್ತು ಇದನ್ನು ಕೆಂಪು ಮಣ್ಣಿನ ಭೂಮಿ ಎಂದೇ ಕರೆಯಲಾಗುತ್ತದೆ. ಇದು ತನ್ನ ವ್ಯಾಪ್ತಿಯಲ್ಲಿ ಕೆಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಹೆಗ್ಗಳಿಕೆ......
ಮಾಯಾಪುರ್ - ಆಧ್ಯಾತ್ಮ ನಗರಿ
ಮಾಯಾಪುರ ನಗರವು ಗಂಗಾ ನದಿಯು ಜಲಂಗಿ ನದಿಯನ್ನು ಸಂಧಿಸುವಲ್ಲಿ ನೆಲೆಯಾಗಿದೆ. ಇದು, ಶ್ರೀ ಕೃಷ್ಣ ಪರಮಾತ್ಮನ ಅವತಾರವೆಂದು ಪರಿಗಣಿಸಲ್ಪಡುವ ಚೈತನ್ಯ ಮಹಾಪ್ರಭುಗಳ ಜನ್ಮಸ್ಥಾನವೆಂದು ಖ್ಯಾತವಾಗಿದೆ. ಮಾಯಾಪುರ್ ಅನ್ನು......
ಸಿಲಿಗುರಿ - ಇಬ್ಬನಿ ತಬ್ಬಿದ ಬೆಟ್ಟಗಳ ಪ್ರಾಂತ್ಯ
ಪಶ್ಚಿಮ ಬಂಗಾಳದಲ್ಲಿನ ಈ ಪಟ್ಟಣವು ಗಿರಿಧಾಮವಾಗಿ ಪ್ರಸಿದ್ಧವಾಗಿದೆ. ಬಾಗ್ದೊಗ್ರಾದಲ್ಲಿನ ಅಂತರ್ರಾಷ್ಟ್ರೀಯ ವಿಮಾನನಿಲ್ದಾಣ ಮತ್ತು ರೈಲು ನಿಲ್ದಾಣವು ಸಿಲಿಗುರಿಯ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸಿದೆ.ಸಿಲಿಗುರಿಯು......
ಜಲ್ಪೈಗುರಿ : ಆಲಿವ್ ನಗರಿ
ಹಿಂದಿಯಲ್ಲಿ ಆಲಿವ್ ಎಂದರ್ಥ ಬರುವ ಜಲ್ಪೈ, 1990ರ ದಶಕದಲ್ಲಿ ಜಲ್ಪೈಗುರಿಯಲ್ಲಿ ಎಲ್ಲೆಡೆಯೂ ಕಂಡುಬರುತ್ತಿತ್ತು. ಜಲ್ಪೈಗುರಿ ಜಿಲ್ಲೆಯು ಉತ್ತರದಲ್ಲಿ ಭೂತಾನ್ ಮತ್ತು ಪೂರ್ವದಲ್ಲಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ......
ನಬದ್ವೀಪ : ಒಂಬತ್ತು ದ್ವೀಪಗಳು
ನಬದ್ವೀಪ ಎಂದರೆ ಬಂಗಾಳಿಯಲ್ಲಿ ಒಂಬತ್ತು ದ್ವೀಪಗಳು ಎಂದರ್ಥ ಮತ್ತು ಇದು ಪಶ್ಚಿಮ ಬಂಗಾಳ ರಾಜ್ಯದ ಒಂದು ಪೂರ್ವ ಜಿಲ್ಲೆ, ಬಂಗ್ಲಾದೇಶದ ಹತ್ತಿರದಲ್ಲಿದೆ. ಇಲ್ಲಿರುವ ಒಂಬತ್ತು ದ್ವೀಪಗಳ ಹೆಸರುಗಳು ಹೀಗಿವೆ -ಅಂತರ......
ದುರ್ಗಾಪುರ : ಪಶ್ಚಿಮ ಬಂಗಾಳದ ಉಕ್ಕಿನ ನಗರ
ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ.ಬಿದಾನ್ ಚಂದ್ರ ರಾಯ್ ಉಕ್ಕಿನ ನಗರವನ್ನು ಸೃಷ್ಟಿಸಿದರು. ನೆರೆಯ ರಾಜ್ಯಗಳೊಂದಿಗೆ ಸ್ಪರ್ಧಿಸಲು ಒಂದು ದೈತ್ಯ ಕೈಗಾರಿಕಾ ಪಟ್ಟಣವಾಗಿ, ರಾಜ್ಯದ ಅಭಿವೃದ್ದಿಗೆ......
ಕೂಚ್ ಬೆಹರ್ : ಸಂಸ್ಕೃತಿ, ಇತಿಹಾಸಗಳ ಸ್ಪೂರ್ತಿಧಾಮ
ಕೂಚ್ ಬೆಹರ್ ಪಶ್ಚಿಮ ಬಂಗಾಳದ ಯೋಜನಾಬದ್ಧವಾದ ಪಟ್ಟಣಗಳಲ್ಲಿ ಒಂದಾಗಿದ್ದು, ಸರ್ವವಿಧದಲ್ಲಿಯೂ ಒಂದು ವರ್ಗದ ಪಾರಂಪರಿಕ ಮೌಲ್ಯಗಳ ಪಡಿಯಚ್ಚಿನಂತಿದೆ. ಹಿಂದಿನ ದಿನಗಳಲ್ಲಿ ಈ ಪಟ್ಟಣವು ಅರಸೊತ್ತಿಗೆಯ ಬಿಹಾರ......
ಮುರ್ಷಿದಾಬಾದ್ - ನವಾಬರ ಆಸನ / ಆಸ್ಥಾನ
ಮೂಲತಃ ಮುಖ್ಸುದಾಬಾದ್ ಎಂದು ಕರೆಯಲ್ಪಡುವ ಮುರ್ಷಿದಾಬಾದ್, ಭಾರತದ ಪಶ್ಚಿಮ ಬಂಗಾಳ ರಾಜ್ಯದ ದೊಡ್ಡ ಮುರ್ಷಿದಾಬಾದ್ ಜಿಲ್ಲೆಯ ಒಂದು ನಗರ. ಇದು ದೇಶದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಇದು ನದಿ ಗಂಗಾ ನದಿಯ......
ಶಾಂತಿನಿಕೇತನ : ಪಾರಂಪರಿಕ ತಾಣಗಳ ಗರಿ
ಸಾಹಿತ್ಯಕ ಹಿನ್ನೆಲೆಯಿಂದ ಬಹಳ ಶ್ರೀಮಂತವಾಗಿರುವ ಈ ಸ್ಥಳ ಕೋಲ್ಕತ್ತಾದಿಂದ 180 ಕಿ.ಮೀ ಉತ್ತರಕ್ಕೆ ಇದೆ. ಇದು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿದೆ. ನೊಬೆಲ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀದ್ರನಾಠ ಟಾಗೋರ್......