ಹೈದರಾಬಾದ್ : ಮುತ್ತಿನ ನಗರಿ.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್. ಈ ನಗರವನ್ನು 1591ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ......
ಗುರು ಗೋವಿಂದರ ನೆಚ್ಚಿನ ನಾಂದೇಡ್
ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ನಾಂದೇಡ್ ನಗರವಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶವು ಭೂ ಪರಿವರ್ತನೆ ಮಾಡುವ ಲ್ಯಾಂಡ್ ಡೆವಲಪರ್ಸ್ ಮುಂತಾದ ಬಂಡವಾಳ ಶಾಹಿಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು......
ಅದಿಲಾಬಾದ್: ಸಾಂಸ್ಕೃತಿಕ ಸಮನ್ವಯದ ನಗರ
ಅದಿಲಾಬಾದ್ ಜಿಲ್ಲೆಯ ನಗರ ಪಾಲಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಅದಿಲಾಬಾದ್ ಪಟ್ಟಣ. ಜಿಲ್ಲೆಯ ಕೇಂದ್ರವೂ ಇದೇ ಆಗಿದೆ. ಈ ಜಿಲ್ಲೆ ದಕ್ಷಿಣ ಭಾರತ ರಾಜ್ಯಗಳಲ್ಲಿ ಒಂದಾಗಿರುವ ತೆಲಂಗಾಣದ ಒಂದು......
ನಲ್ಗೊಂಡ – ಅದ್ಭುತ ಇತಿಹಾಸ ಮತ್ತು ವರ್ತಮಾನ
ನಲ್ಗೊಂಡ ಆಂಧ್ರ ಪ್ರದೇಶದ ನಲ್ಗೊಂಡ ಜಿಲ್ಲೆಯ ಒಂದು ಪುರಸಭೆ. ನಲ್ಗೊಂಡ ಹೆಸರು ನಲ್ಲ ಮತ್ತು ಕೊಂಡ ಎಂಬ ಎರಡು ತೆಲುಗು ಪದಗಳ ಸಂಯೋಗವಾಗಿದೆ. ಇವುಗಳ ಅರ್ಥ ಕ್ರಮವಾಗಿ ಕಪ್ಪು ಮತ್ತು ಬೆಟ್ಟ ಎಂಬುದಾಗಿದೆ. ಹೀಗೆ ಸ್ಥಳೀಯ......
ನಿಜಾಮಾಬಾದ್ – ನಿಜಾಮರ ನಗರ
ದಕ್ಷಿಣ ಭಾರತದ ರಾಜ್ಯವಾದ ಆಂಧ್ರ ಪ್ರದೇಶದ ನಿಜಾಮಾಬಾದ್ ಜಿಲ್ಲೆಯ ನಗರಸಭೆ ಹಾಗೂ ಒಂದು ನಗರ ನಿಜಾಮಾಬಾದ್. ಇದನ್ನು ಇಂದೂರು ಮತ್ತು ಇಂದ್ರಪುರಿ ಎಂದೂ ಕರೆಯುತ್ತಾರೆ. ನಿಜಾಮಾಬಾದ್ ಜಿಲ್ಲೆಯ ಕೇಂದ್ರ ಸ್ಥಳಗಳು ಕೂಡ......
ವಾರಂಗಲ್: ಐತಿಹಾಸಿಕ ಪ್ರಾಮುಖ್ಯತೆಯ ಒಂದು ಅತ್ಯದ್ಭುತ ಪ್ರದೇಶ
ದಕ್ಷಿಣ ಭಾರತದ ರಾಜ್ಯವಾದ ಆಂಧ್ರ ಪ್ರದೇಶದ ಒಂದು ಜಿಲ್ಲೆ ವಾರಂಗಲ್. ಇದು ಕ್ರಿ.ಶ 12 ರಿಂದ 14 ರ ವರೆಗೆ ಆಳ್ವಿಕೆ ನಡೆಸಿದ ಕಾಕತೀಯ ರಾಜವಂಶದ ರಾಜಧಾನಿಯಾಗಿತ್ತು. ಇದು ರಾಜ್ಯದ ಐದನೆಯ ಅತಿ ದೊಡ್ಡ ನಗರವಾಗಿದೆ.......
ನಾಗರ್ಜುನಸಾಗರ : ಬೌದ್ಧ ನಗರಿ
ದಕ್ಷಿಣ ಭಾರತದ ಆಂಧ್ರ ಪ್ರದೇಶದಲ್ಲಿರುವ ನಾಗರ್ಜುನಸಾಗರವೆಂಬ ಸಣ್ಣ ಪಟ್ಟಣವು ಪ್ರಪಂಚದಾದ್ಯಂತ ಬೌದ್ಧರ ಪವಿತ್ರ ಕ್ಷೇತ್ರವಾಗಿದೆ. ಯಾತ್ರಾಸ್ಥಳದ ಹೊರತಾಗಿಯೂ ಇದು ಒಂದು ಜನಪ್ರಿಯ ಪ್ರವಾಸಿ......