ಮಲೆ ಮಹದೇಶ್ವರ ಬೆಟ್ಟ – ಮಹೇಶ್ವರನನ್ನು ಭೇಟಿಯಾಗಲೊಂದು ಯಾತ್ರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಪ್ರವಾಸ ಹೊರಟರೆ ಅಲ್ಲಿನ ಸುಂದರ ಮಹದೇಶ್ವರನ ದೇವಾಲಯವನ್ನು ಪ್ರಮುಖವಾಗಿ ನೋಡಬೇಕು. ಆದರು ಆ ದೇಗುಲದ ಸುತ್ತ- ಮುತ್ತಲಿನ ಪ್ರದೇಶವನ್ನು ಪ್ರಕೃತಿ ಪ್ರೇಮಿಗಳಾದವರು ನೋಡಲೇಬೇಕು. ಮಲೆ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಶ್ರವಣಬೆಳಗೊಳ – ಗೊಮ್ಮಟೇಶ್ವರ ನಿಂತ ಸ್ಥಳ
ಗೊಮ್ಮಟೇಶ್ವರನ 17.5 ಮೀಟರು ಎತ್ತರದ ಮೂರ್ತಿಯು, ನೀವು ಶ್ರವಣಬೆಳಗೊಳಕ್ಕೆ ತಲುಪುವುದಕ್ಕೂ ಹಿಂದಿನಿಂದಲೇ ನಿಮಗೆ ಕಾಣಿಸುತ್ತದೆ. ಮೂರ್ತಿಯು, 978ನೇ ಇಸವಿಯಷ್ಟು ಹಿಂದಕ್ಕೆ ನಿಮ್ಮನ್ನು ಕರೆದುಕೊಂಡು ಹೋಗುತ್ತದೆ.......
ಹಳೆಬೀಡು - ರಾಜತ್ವ, ಕೀರ್ತಿ ಮತ್ತು ಅವನತಿಗಳನ್ನು ಕಂಡ ನೆಲ
ಹಳೇಬೀಡು, ಅಕ್ಷರಶಃ "ಅವಶೇಷಗಳ ನಗರ" ಎಂಬ ಅರ್ಥವನ್ನು ಕೊಡುತ್ತಿದ್ದು , ಹಿಂದೊಮ್ಮೆ ಹೊಯ್ಸಳ ಸಾಮ್ರಾಜ್ಯದ ವೈಭವೀಕೃತ ರಾಜಧಾನಿಯಾಗಿತ್ತು . ಹಿಂದಿನ ದಿನಗಳಲ್ಲಿ, ಇದನ್ನು "ದ್ವಾರಸಮುದ್ರ" ಎಂದು......
ಕೋಲಾರ – ಕರ್ನಾಟಕದ ಪೂರ್ವದ ಹೆಬ್ಬಾಗಿಲು.
ಕೋಲಾರವು ಕರ್ನಾಟಕ ಪೂರ್ವ ಭಾಗದಲ್ಲಿ ನೆಲೆಸಿರುವ ಒಂದು ಸಣ್ಣ ಪಟ್ಟಣವಾಗಿದೆ. ಈ ಜಿಲ್ಲೆಯು ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು 3,969ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ಅಲ್ಲದೆ ಇದು......
ಭದ್ರಾ ವನ್ಯಜೀವಿ ಅಭಯಾರಣ್ಯ
ಸುಂದರ ಹಸಿರು ಪರಿಸರದಲ್ಲಿ ಮೈ ಚಾಚಿಕೊಂಡಿರುವ ಭದ್ರಾ ವನ್ಯಜೀವಿ ಅಭಯಾರಣ್ಯ ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಭದ್ರಾ ಅಭಯಾರಣ್ಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿದೆ.......
ವಯನಾಡ್ : ಒಂದು ಪವಿತ್ರ ಭೂಮಿ
ವಯನಾಡ್ ಕೇರಳದಲ್ಲಿರುವ ಹನ್ನೆರಡು ಜಿಲ್ಲೆಗಳಲ್ಲಿ ಒಂದಾಗಿದೆ. ಇದು ಕಣ್ಣೂರ್ ಮತ್ತು ಕೋಳಿಕೋಡ್ ಜಿಲ್ಲೆಗಳ ನಡುವೆ ನೆಲೆಸಿದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ......
ಕುಕ್ಕೆ ಸುಬ್ರಹ್ಮಣ್ಯ- ಸರ್ಪಗಳ ದೇವತೆಯ ನಿವಾಸ ತಾಣ
ಕರ್ನಾಟಕ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮಂಗಳೂರು ಸಮೀಪದ ಸುಳ್ಯದಲ್ಲಿದೆ. ಈ ದೇವಾಲಯವು ಸರ್ಪಗಳ ದೇವತೆಯಾದ ಸುಬ್ರಹ್ಮಣ್ಯ ಸ್ವಾಮಿಯ ಪೂಜೆಗೆ ಪ್ರಸಿದ್ಧವಾಗಿದೆ. ಈ ದೇವಾಲಯದ ಕುರಿತಾದ......
ಭೀಮೇಶ್ವರಿ - ಜಲಪಾತಗಳ ನಡುವೆ
ಮಂಡ್ಯ ಜಿಲ್ಲೆಯ ಭೀಮೇಶ್ವರಿ ಗ್ರಾಮ ಸುಂದರ ಜಲಪಾತದಿಂದ ಹೆಸರಾಗಿದೆಯಷ್ಟೇ ಅಲ್ಲದೇ ಸುಂದರ ಪರಿಸರದಲ್ಲಿರುವ ನೈಸರ್ಗಿಕ ತಾಣವೆನಿಸಿಕೊಂಡಿದೆ. ಇಂದು ಭೀಮೇಶ್ವರಿ ಎಲ್ಲರ ಮೆಚ್ಚಿನ ಸಾಹಸಕ್ರೀಡಾ ಸ್ಥಳವಾಗಿ ರೂಪುಗೊಂಡಿದೆ.......
ದೇವರಾಯನದುರ್ಗ – ಘಟ್ಟಗಳ ಗುಂಟ ನಡೆದಾಡಿ
ದಟ್ಟಕಾಡಿನ ಸುತ್ತ ಸುತ್ತುವರೆದಿರುವ ದೇವರಾಯನದುರ್ಗದ ಬೆಟ್ಟಗಳು ಇಲ್ಲಿಗೆ ಭೇಟಿಕೊಡುವ ಪ್ರವಾಸಿಗರ ಮೈ ಮನಸ್ಸುಗಳಿಗೆ ಮುದ ನೀಡುತ್ತದೆ. ಇಲ್ಲಿನ ವಾಯುಗುಣ ಚೇತೋಹಾರಿಯಿಂದ ಕೂಡಿದೆ. ಈ ಪ್ರದೇಶ ಸಮುದ್ರ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ನಂದಿ ಬೆಟ್ಟ – ಚರಿತ್ರೆ ಮತ್ತು ಪ್ರಕೃತಿಯ ಅಪೂರ್ವ ಸಂಗಮ
ಬೆಂಗಳೂರಿನಿಂದ ಕೇವಲ 60 ಕಿ.ಮೀ.ನಷ್ಟು ದೂರದಲ್ಲಿ ಸುಂದರ ತಾಣ ನಂದಿ ಬೆಟ್ಟವು ಸಮುದ್ರ ಮಟ್ಟದಿಂದ ಅಂದಾಜು 4851 ಅಡಿಗಳಷ್ಟು ಎತ್ತರದಲ್ಲಿದೆ. ಈ ಬೆಟ್ಟವು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿದೆ. ಅತ್ಯಾಧುನಿಕ ಬೆಂಗಳೂರು......
ಬೆಂಗಳೂರು- ಭಾರತದ ಒಂದು ಹೊಸ ಮುಖ
ಬೆಂಗಳೂರು, ತನ್ನ ವೈಭವಯುತ ಮಾಲ್ ಗಳು,ಸದಾ ಕಿಕ್ಕಿರಿದು ತುಂಬಿರುವ ರೋಡ್ ಗಳು ಮತ್ತು ಎತ್ತರದ ಕಟ್ಟಡಗಳಿಂದ, ಪ್ರಸ್ತುತ ಭಾರತದ ಹೊಸ ಮುಖವಾಗಿ ಹೊರಹೊಮ್ಮುತ್ತಿದೆ. ಈಗಿನ ಯುವಜನತೆಗೆ ತಕ್ಕುದಾದ ಸ್ಥಳ. ಈಗಿನ......
ದುಬಾರೆ - ಆನೆಗಳ ಭೇಟಿಗೊಂದು ಅವಕಾಶ
ಕರ್ನಾಟಕ ರಾಜ್ಯದಲ್ಲಿರುವ ದುಬಾರೆ ದಟ್ಟವಾದ ಕಾಡುಗಳಿಂದೊಡಗೂಡಿದ ಸುಂದರ ತಾಣ. ದುಬಾರೆ ಇಲ್ಲಿರುವ ಆನೆ ತರಬೇತಿ ಶಾಲೆಯಿಂದ ವಿಶ್ವಪ್ರಸಿದ್ಧಿ ಹೊಂದಿದೆ. ಕೂರ್ಗ ಜಿಲ್ಲೆಯ ಬಳಿ ಇರುವ ದುಬಾರೆ ದಟ್ಟಾರಣ್ಯ ಪ್ರದೇಶವು......
ಶ್ರೀರಂಗಪಟ್ಟಣ – ಇತಿಹಾಸವು ಜೀವಂತಿಕೆ ಪಡೆಯುವ ತಾಣ.
ಐತಿಹಾಸಿಕ ಸ್ಥಳಗಳಿಂದ ಕೂಡಿದ ಶ್ರೀರಂಗಪಟ್ಟಣಕ್ಕೆ ಭೇಟಿಕೊಡುವುದು ನಿಜಕ್ಕು ಒಂದು ಮೌಲ್ಯಯುತವಾದ ಪ್ರವಾಸವಾಗುತ್ತದೆ. ಶ್ರೀರಂಗಪಟ್ಟಣವು ಕಾವೇರಿ ನದಿಯ ಎರಡು ಕವಲುಗಳಿಂದ ನಿರ್ಮಾಣವಾದ ದ್ವೀಪದ ಊರಾಗಿದೆ. ಈ ದ್ವೀಪವು......
ನಾಗರಹೊಳೆ -ನದಿಯ ಜೊತೆಗೆ ಒಂದಿಷ್ಟು ಮೈನವಿರೇಳಿಸುವ ಸಮಯ ನಾಗರಹೊಳೆ ಎಂದರೆ “ ಹಾವಿನ ಕೆರೆ “ ಎಂದರ್ಥ. ಈ ಸ್ಥಳವು ಅಲ್ಲಿರುವ ದಟ್ಟವಾದ ಕಾಡುಗಳಲ್ಲಿ ಹಾವಿನ......
ಕುದುರೆಮುಖ - ಒಂದು ವಿಶಿಷ್ಟ ಪ್ರವಾಸಿ ಸ್ಥಳ
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕುದುರೆಮುಖವು ಒಂದು ಗುಡ್ಡ ಪ್ರದೇಶವಾಗಿದೆ ಹಾಗೂ ಇದು ಪಶ್ಚಿಮ ಘಟ್ಟದ ಒಂದು ಭಾಗವಾಗಿದೆ. ತನ್ನ ಯಥೇಚ್ಛ ಹುಲ್ಲುಗಾವಲು ಪ್ರದೇಶ ಮತ್ತು ದಟ್ಟ ಅರಣ್ಯದಿಂದಾಗಿ ಜೀವವೈವಿಧ್ಯದ......
ಅಂತರಗಂಗೆ – ಅತ್ತ್ಯುನ್ನತ ಸಾಹಸಕ್ಕೆ ಕಟ್ಟಕಡೆಯ ಸ್ಥಳ
ಎಂತಹ ಸಾಹಸ ಪ್ರಿಯರ ಮನವನ್ನೇ ಆಗಲಿ ಸೆಳೆಯುವ ಶಕ್ತಿಯುಳ್ಳ ಸ್ಥಳ ಅಂತರಗಂಗೆ. ಕರ್ನಾಟಕದ ಕೋಲಾರ ಜಿಲ್ಲೆಯ ಪೂರ್ವದಲ್ಲಿರುವ ಶಿಖರಗಳ ಮೇಲಿರುವ ಸದಾ ಹರಿವ ಸಣ್ಣ ಹೊಳೆಯಿಂದ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ಕಾವೇರಿ ಮೀನುಗಾರಿಕೆ ಶಿಬಿರ - ಮೀನುಗಾರರ ಹೆಬ್ಬಾಗಿಲು
ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ......
ಸಕಲೇಶಪುರ – ಜನಪ್ರಿಯತೆ ಗಳಿಸದ ಯಾತ್ರ ಸ್ಥಳ.
ಸಕಲೇಶಪುರವು ಪಶ್ಚಿಮ ಘಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸಣ್ಣ ಗಿರಿಧಾಮವಾಗಿದ್ದು, ವಿಹಾರಕ್ಕೆ ಬರುವವರಿಗೆ ಒಂದು ಚೇತೋಹಾರಿ ಅನುಭವವನ್ನು ಒದಗಿಸುತ್ತದೆ. ಈ ಊರು ಸಮುದ್ರ ಮಟ್ಟದಿಂದ 949 ಮೀಟರ್ ಎತ್ತರದಲ್ಲಿದೆ.......
ರಾಮನಗರ - ಇದು 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ!
ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ......
ಕಬಿನಿ - ದಪ್ಪ ಚರ್ಮಗಳ ರಾಜಧಾನಿ
ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿರಕೊಂಡಿರುವ ಕಬಿನಿ ವನ್ಯಜೀವಿ ನಿಸರ್ಗಧಾಮವು ವನ್ಯಜೀವಿಗಳಿಗೆ ಸ್ವರ್ಗವೆಂದೇ ಹೆಸರಾಗಿದೆ.ಕಬಿನಿ ಬೆಂಗಳೂರಿನಿಂದ 208 ಕಿ.ಮೀ.ದೂರದಲ್ಲಿರುವ ಕಬಿನಿ ಅರಣ್ಯ ಪ್ರದೇಶವು ಪ್ರವಾಸಿಗರ......
ಹಾಸನ – ಹೊಯ್ಸಳರ ಪಾರಂಪರಿಕ ನಗರ
11ನೇ ಶತಮಾನದಲ್ಲಿದ್ದ ಪಾಳೆಗಾರ ಚನ್ನ ಕೃಷ್ಣಪ್ಪ ನಾಯಕರಿಂದ ನಿರ್ಮಾಣವಾದ ಹಾಸನ ನಗರವು ಕರ್ನಾಟಕದ ಪ್ರಮುಖ ಜಿಲ್ಲೆ ಹಾಗು ಜಿಲ್ಲಾ ಕೇಂದ್ರವಾಗಿದೆ. ಈ ಊರಿಗೆ ಹಾಸನ ಎನ್ನುವ ಹೆಸರು ಇಲ್ಲಿನ ನಗರ ದೇವತೆಯಾದ......
ಘಾಟಿ ಸುಬ್ರಹ್ಮಣ್ಯಂ
ಬೆಂಗಳೂರಿನಿಂದ ಸುಮಾರು 60 ಕಿ.ಮೀ. ದೂರದ ದೊಡ್ಡಬಳ್ಳಾಪುರ ಬಳಿ ಇರುವ ಘಾಟಿ ಸುಬ್ರಹ್ಮಣ್ಣ ದೇವಸ್ಥಾನ ಇಂದಿಗೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬೆಂಗಳೂರು ಗ್ರಾಮಾಂತರ......
ನೃತ್ಯಗ್ರಾಮ - ನಿಮ್ಮ ರಾತ್ರಿಗಳನ್ನು ನರ್ತಿಸುತ ಕಳೆಯಿರಿ.
ನೃತ್ಯಗ್ರಾಮ ತನ್ನ ಮನಮೋಹಕ ನೋಟದಿಂದಾಗಿ ಮತ್ತು ವಿಶಾಲವಾದ ಪ್ರದೇಶದಿಂದಾಗಿ ನೋಡಲು ಯೋಗ್ಯವಾದ ಸ್ಥಳವಾಗಿದೆ. ಈ ಅನುಪಮವಾದ ನಾಟ್ಯಕ್ಕೆ ಮೀಸಲಾದ ಗ್ರಾಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಘಟ್ಟದಲ್ಲಿ......
ಚಿಕ್ಕಮಗಳೂರು - ಅವಿಶ್ರಾಂತರಿಗೆ ವಿರಾಮ ನೀಡುವಂತಹ ತಾಣ
ಚಿಕ್ಕಮಗಳೂರು ಪಟ್ಟಣವು ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇದು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳನ್ನು ಹೊಂದಿರುವದರಿಂದ ಜನಪ್ರಿಯವಾಗಿದೆ. ಚಿಕ್ಕಮಗಳೂರು ಪಟ್ಟಣವು ರಾಜ್ಯದ ಮಲೆನಾಡು ಪ್ರದೇಶದಲ್ಲಿದ್ದು......
ಶೃಂಗೇರಿ - ಪವಿತ್ರತೆಯ ಸಂಕೇತ
ಪರಮ ಪೂಜ್ಯ ಹಿಂದೂ ಸಂತ ಶ್ರೀ ಶಂಕರಾಚಾರ್ಯರು ಮೊದಲ ಮಠವನ್ನು ತುಂಗಾ ನದಿಯ ದಡದಲ್ಲಿರುವ ಈ ಪ್ರಶಾಂತ ಪಟ್ಟಣದಲ್ಲಿ ಸ್ಥಾಪಿಸಿದರು. ಅಂದಿನಿಂದಲೂ, ವರ್ಷ ಪೂರ್ತಿ ಭೇಟಿ ಕೊಡುವ ಸಾವಿರಾರು ಪುಣ್ಯ ಕ್ಷೇತ್ರ ಯಾತ್ರಿಗಳಿಗೆ......
ಹೊರನಾಡು – ನಿಸರ್ಗ ಸಿರಿಯಲ್ಲಿ ಸುಂದರ ತಾಣ ದೇವತೆ ಅನ್ನಪೂರ್ಣೇಶ್ವರಿಯ ನಿಬ್ಬೆರಗಾಗಿಸುವ ದೇವಾಲಯವು ಹೊರನಾಡಿಗೆ ಸುಪ್ರಸಿದ್ಧ ಖ್ಯಾತಿಯನ್ನು ತಂದುಕೊಟ್ಟಿದೆ. ಜತೆಗೆ ನಿಸರ್ಗದ ವೈವಿಧ್ಯಮಯ......
ಕೊಡಗು- ಗುಡ್ಡ ಮತ್ತು ಎಸ್ಟೇಟ್ ನಾಡು
ಕರ್ನಾಟಕದಲ್ಲಿ ಕೂರ್ಗ್ ಅಥವಾ ಕೊಡಗು ಒಂದು ಜನಪ್ರಿಯ ಪ್ರವಾಸಿ ತಾಣ. ಕರ್ನಾಟಕದ ಮಲೆನಾಡಿನ ಪಶ್ಚಿಮ ಘಟ್ಟದಲ್ಲಿನ ನೈಋತ್ಯ ಭಾಗದಲ್ಲಿರುವ ಕೊಡಗು, ಒಂದು ಗುಡ್ಡಗಳ ಜಿಲ್ಲೆ. ಇದು ಸಮುದ್ರ ಮಟ್ಟದಿಂದ ಸುಮಾರು ೯೦೦......
ಸಾವನದುರ್ಗ - ಸಾಹಸದ ಬೆನ್ನೇರಿ
ಸಾವನದುರ್ಗ ದಲ್ಲಿನ ಎರಡು ನಿಷಿದ್ಧ ಬೆಟ್ಟಗಳು, ದೇವಸ್ಥಾನಗಳು ಹಾಗು ಪ್ರಕೃತಿ ಸೌಂದರ್ಯ ಆಕರ್ಷಣೀಯವಾಗಿದೆ. ಬೆಂಗಳೂರಿಂದ ಇದು 33 ಕಿಮೀ ದೂರವಿದ್ದು ಭಾರತದ ಇತರೆ ಯಾವುದೇ ಭಾಗದಿಂದ ಸುಲಭವಾಗಿ ......
ಚಿಕ್ಕಬಳ್ಳಾಪುರ - ಸರ್.ಎಂ.ವಿಶ್ವೇಶ್ವರಯ್ಯನವರ ಹುಟ್ಟೂರು
ವಿಶ್ವಪ್ರಸಿದ್ಧ ವಾಸ್ತುಶಿಲ್ಪಿ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಚಿಕ್ಕಬಳ್ಳಾಪುರ ಪಟ್ಟಣವು ಇತ್ತೀಚೆಗೆ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದೆ. ಈ ಮೊದಲು ಕೋಲಾರ ಜಿಲ್ಲೆಯೊಂದಿಗಿದ್ದ ಚಿಕ್ಕಬಳ್ಳಾಪುರವನ್ನು ಹೊಸ......
ಕೆಮ್ಮಣ್ಣುಗುಂಡಿ - ರಾಜವೈಭವದ ಧಾಮ
ಕೆಮ್ಮಣ್ಣುಗುಂಡಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಅತ್ಯುತ್ತಮ ನಿಸರ್ಗಧಾಮ. ಈ ಗುಡ್ಡವು ಬಾಬಾ ಬುಡನ್ ಗಿರಿ ಬೆಟ್ಟಗಳ ಸಾಲನ್ನು ಸುತ್ತುವರಿದಿದೆ. ಕೆಮ್ಮಣ್ಣುಗುಂಡಿಯು......
ಬೇಲೂರು - ಪುರಾತನವಾದ ಹೊಯ್ಸಳರ ನಗರ
ಪ್ರಾಚೀನ ಹಿನ್ನೆಲೆಯುಳ್ಳ ಹೊಯ್ಸಳ ಸಾಮ್ರಾಜ್ಯದ ಕುರುಹಾಗಿರುವ ಹಾಸನ ಜಿಲ್ಲೆಯಲ್ಲಿರುವ ಬೇಲೂರ ಪಟ್ಟಣವು ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಪ್ರಾಚೀನ ದೇವಸ್ಥಾನದ ನಗರವೆಂದೇ ಹೆಸರಾಗಿರುವ ಬೇಲೂರು ನಗರವು......
ನಂಜನಗೂಡು- ಗುಡಿ ಗೋಪುರಗಳ ಕ್ಷೇತ್ರ
ಮೈಸೂರು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 2155 ಅಡಿ ಎತ್ತರದಲ್ಲಿ ನೆಲೆಗೊಂಡಿರುವ ಪವಿತ್ರ ಕ್ಷೇತ್ರ ನಂಜನಗೂಡು. ತನ್ನ ಶ್ರೀಮಂತ ಪರಂಪರೆಯಿಂದಾಗಿ ಸಹಾ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಈ ಪಟ್ಟಣ ಮೊದಲಿಗೆ ಗಂಗರ......
ಬಂಡೀಪುರ - ಕಾಡಿನೊಡನೆ ಒಂದು ಭೇಟಿ
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ದಟ್ಟ ರಕ್ಷಿತಾರಣ್ಯವು ಹುಲಿಗಳ ವಾಸಸ್ಥಾನವೆಂದೇ ಭಾರತ ದೇಶದಲ್ಲಿ ಪ್ರಸಿದ್ಧಿ ಹೊಂದಿದೆ. ಈ ಪ್ರದೇಶವನ್ನು ಸಂರಕ್ಷಿತ ಹುಲಿಗಳ ಪ್ರದೇಶವೆಂದೆ ಕೇಂದ್ರ ಸರಕಾರ......
ಬಿಳಿಗಿರಿರಂಗನ ಬೆಟ್ಟ
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಬರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸುಂದರ ದೇವಸ್ಥಾನ ನೋಡಲು ಹಲವಾರು ಪ್ರವಾಸಿಗರು ಬರುತ್ತಾರೆ. ಈ ಪ್ರದೇಶವು ಪಶ್ಚಿಮ ಮತ್ತು ಪೂರ್ವ ಘಟ್ಟಗಳ ಮಧ್ಯ ಇರುವುದರಿಂದ ಮಹತ್ವದ......
ತಡಿಯಾಂಡಮೋಲ್
ತಡಿಯಾಂಡಮೋಲ್ ಕರ್ನಾಟಕದ ಎರಡನೇ ಅತೀ ಎತ್ತರದ ಶಿಖರ. ತಡಿಯಾಂಡಮೋಲ್, ಪಶ್ಚಿಮ ಘಟ್ಟದಲ್ಲಿರುವ ಈ ಶಿಖರ ಕೊಡಗು ಜಿಲ್ಲೆಯ ಕಕ್ಕಬ್ಬೆ ಪಟ್ಟಣದ ಸನಿಹದಲ್ಲಿದೆ. ಇದು ಕರ್ನಾಟಕ - ಕೇರಳ ಗಡಿಯಲ್ಲಿದ್ದು, ಸಮುದ್ರಮಟ್ಟದಿಂದ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......