ದಿಂಡುಕ್ಕಲ್ - ಆಹಾರ ಮತ್ತು ಕೋಟೆಯ ನಗರ
ದಿಂಡುಕ್ಕಲ್ ನಗರ ತಮಿಳುನಾಡು ರಾಜ್ಯದಲ್ಲಿದೆ . ದಿಂಡುಕ್ಕಲ್ ಎಂಬ ಪದದ ಅರ್ಥ 'ದಿಂಡು' ಎಂದರೆ ದಿಂಬು , ಕಲ್ ಎಂದರೆ 'ಕಲ್ಲು ' ಎಂದಾಗಿದೆ . ನಗರದಿಂದ ನೋಡಿದರೆ ಒಂದು ಖಾಲಿ ಬೆಟ್ಟದಂತೆ......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ನಾಗಪಟ್ಟಿನಂ - ಧಾರ್ಮಿಕ ಸಾಮರಸ್ಯದ ಭೂಮಿ
ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯಲ್ಲಿದೆ ನಾಗಾಪಟ್ಟಿನಂ ಎಂಬ ಹೆಸರಿನ ಪಟ್ಟಣ. ಈ ಪಟ್ಟಣ ಜಿಲ್ಲೆಯ ಜಿಲ್ಲಾಕೇಂದ್ರವೂ ಹೌದು. ಬೇ ಆಫ್ ಬೆಂಗಾಲ್ ನಿಂದ ನಿರ್ಮಿತವಾದ ಭಾರತೀಯ ಪರ್ಯಾಯದ್ವೀಪದ ಪೂರ್ವ ದಿಕ್ಕಿನಲ್ಲಿ......
ದಾರಾಸುರಂ: ಸರ್ವೋತ್ಕೃಷ್ಟ ದೇವಾಲಯಗಳ ಪಟ್ಟಣ
ದಾರಾಸುರಂ ಪಟ್ಟಣವು ಇಲ್ಲಿರುವ ಐರಾವತೇಶ್ವರ ದೇವಾಲಯಕ್ಕೆ ಪ್ರಸಿದ್ಧವಾದದ್ದು. ಇದು ಮತ್ತೊಂದು ಪ್ರಸಿದ್ಧ ಯಾತ್ರಾ ಸ್ಥಳವಾದ ತಂಜಾವೂರಿನ ಕುಂಭಕೋಣಂನ ಹತ್ತಿರವಿದೆ. ದಾರಾಸುರಂ ತಮಿಳು ನಾಡಿನ ರಾಜಧಾನಿ ಚೆನೈನಿಂದ 380......
ತಿರುವೆಂಕಾಡು - ಬುಧನ ನವಗ್ರಹ ದೇವಾಲಯ
ತಿರುವೆಂಕಾಡು ನಾಗಪಟ್ಟಿಣಂ ಜಿಲ್ಲೆಯಲ್ಲಿದೆ. ಇದು ಸಿರಕಾಲಿ, ಪೂಂಪುಗಾರ್ ರಸ್ತೆಯಿಂದ 10 ಕಿ.ಮೀ ದೂರದಲ್ಲಿದೆ. ಈ ಸ್ಥಳದಲ್ಲಿ ತಪಸ್ಸು ಮಾಡಿದ ಇಂದ್ರನ ಆನೆ ಐರಾವತದಿಂದ ಈ ಸ್ಥಳಕ್ಕೆ ಈ ಹೆಸರು ಬಂದಿದೆ ಹೇಳಲಾಗುತ್ತದೆ.......
ಹೊಸೂರು - ಗುಲಾಬಿಗಳ ಆಧುನಿಕ ನಗರ
ದೊಡ್ಡ ದೊಡ್ಡ ಕಟ್ಟಡಗಳೇ ತುಂಬಿರುವ ಕೈಗಾರಿಕಾ ಪ್ರದೇಶಕ್ಕೆ ಪ್ರವಾಸಕ್ಕೆ ಹೋಗುವುದಕ್ಕಾಗಿ ನಿಮ್ಮನ್ನು ಯಾರಾದರೂ ಕರೆದರೆ ಬಹುಶಃ ನಿಮಗೆ ಇನ್ನಿಲ್ಲದಷ್ಟು ಸಿಟ್ಟು ಬರಬಹುದು. ಏಕೆಂದರೆ ದಿನವೂ ವಾಸಿಸುವ ಇದೇ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ಮೈಲಾಡುತುರೈ- ನವಿಲು ಪಟ್ಟಣ
ಮೈಲಾಡುತುರೈ ಎಂದರೆ “ನವಿಲು ಪಟ್ಟಣ” ಎಂದರ್ಥ. ಇದು ಮೂರು ಶಬ್ದಗಳು ಸೇರಿ ಆಗಿರುವ ಶಬ್ದ. ಮೈಯಿಲ್ ಎಂದರೆ ನವಿಲು, ಆಡುಂ ಎಂದರೆ ನರ್ತಿಸು, ತುರೈ ಎಂದರೆ ಸ್ಥಳ. ಇಲ್ಲಿನ ಸ್ಥಳ ಪುರಾಣದ ಪ್ರಕಾರ ಪಾರ್ವತಿ......
ತರಂಗಂಬಾಡಿ - ಕೊನೆಯಿಲ್ಲದ ಅಲೆಗಳ ನಾದ
ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಟ್ರಾನ್ಕ್ವಿಬಾರ್ ಅಥವ ತರಂಗಂಬಾಡಿಯಿದೆ. ಇದರರ್ಥ ‘ಹಾಡುವ ಅಲೆಗಳ ನಾಡು’. ಇದು ಮೊದಲಿಗೆ 1620-1845 ರವರೆಗೆ ಡೆನಿಷ್ ಕಾಲೋನಿಯಾಗಿತ್ತು. ಡೆನಿಷ್ನಲ್ಲಿ......
ಕಾರೈಕುಡಿ - ಚೆಟ್ಟಿನಾಡಿನ ಹೆಮ್ಮೆ
ಕಾರೈಕುಡಿ ಎಂಬುದು ತಮಿಳುನಾಡಿನಲ್ಲಿರುವ ಶಿವಗಂಗೈ ಜಿಲ್ಲೆಯಲ್ಲಿರುವ ಒಂದು ನಗರವಾಗಿದೆ. ಈ ನಗರವು ಇಡೀ ಜಿಲ್ಲೆಯಲ್ಲಿಯೇ ಅತಿ ದೊಡ್ಡದಾದ ಪುರಸಭೆಯೆಂಬ ಅಭಿಧಾನಕ್ಕೆ ಪಾತ್ರವಾಗಿದೆ. ಇದು ಚೆಟ್ಟಿನಾಡ್ ಪ್ರಾಂತ್ಯದ ಒಂದು......
ವಾಲ್ಪಾರೈ - ಪ್ರಕೃತಿಯ ನಡುವೆ ಚಹಾ, ಕಾಫಿಗಳ ಪರಿಮಳ
ಗಿರಿಧಾಮವೆಂದರೆ ಪ್ರವಾಸಿಗರನ್ನು ಸೂಜಿಗಲ್ಲಿನೆಂತೆ ಸೆಳೆಯುವ ಅದ್ಭುತ ತಾಣ. ಯಾವುದೇ ಗಿರಿಧಾಮವಿರಲಿ ಅಲ್ಲಿಗೆ ಭೇಟಿ ನೀಡುವಾಗ ಸಿಗುವ ಖುಷಿ ಅಷ್ಟಿಷ್ಟಲ್ಲ. ಪ್ರವಾಸಿಗಳು ಗಿರಿಧಾಮಗಳಿರುವ ಊರುಗಳಿಗೆ ಭೇಟಿ ನೀಡಲು......
ಪವಿತ್ರ ನಗರಿ ಮಧುರೈ
ದಕ್ಷಿಣ ಭಾರತದ ಅತಿ ದೊಡ್ಡ ಎರಡನೇಯ ನಗರವಾಗಿರುವ ಮಧುರೈ ಒಂದು ಪವಿತ್ರ ಪ್ರಾಚೀನ ನಗರವಾಗಿದೆ. ತಮಿಳುನಾಡು ರಾಜ್ಯದಲ್ಲಿರುವ ಇದು ದೇವಾಲಯಗಳ ನಗರ ಎಂದೇ ಪ್ರಸಿದ್ಧಿ. ಈ ದೇವಾಲಯ ನಗರಿಯು ವೈಗೈ ನದಿಯ ತೀರದಲ್ಲಿ......
ವೇಲಾಂಕಣ್ಣಿ - ದೈವತ್ವವು ತುಂಬಿ ತುಳುಕುತ್ತಿರುವ ತಾಣ
ತಮಿಳುನಾಡಿನ ಕೊರಮಂಡಲ್ ತೀರದಲ್ಲಿ ನೆಲೆಗೊಂಡಿರುವ ವೇಲಾಂಕಣ್ಣಿಯು ಧರ್ಮ ಬೇಧವಿಲ್ಲದೆ ಎಲ್ಲಾ ತರಹದ ಜನರು ಭೇಟಿಕೊಡುವ ಒಂದು ಧಾರ್ಮಿಕ ಸ್ಥಳವಾಗಿದೆ. ನಾಗಪಟ್ಟಿನಂ ಜಿಲ್ಲೆಯಲ್ಲಿ ನೆಲೆಗೊಂಡಿರುವ ಈ ಸ್ಥಳವು ಕನ್ಯೆ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಯಳಗಿರಿ: ಪ್ರಕೃತಿಯ ಮಡಿಲಲ್ಲಿ ವಾರಾಂತ್ಯದ ಆನಂದ
ಎಳಗಿರಿ ಎಂದೂ ಕರೆಯಲ್ಪಡುವ ಯಳಗಿರಿ ತಮಿಳುನಾಡಿನ ವೆಲ್ಲೂರ್ ಜಿಲ್ಲೆಯಲ್ಲಿರುವ ಗಿರಿಧಾಮವಾಗಿದೆ. ಇದು ಛಾಯಾಚಿತ್ರ ತೆಗೆಯುವ ಹವ್ಯಾಸ ಇರುವವರ ನೆಚ್ಚಿನ ತಾಣವೂ ಆಗಿದೆ. ಇಲ್ಲಿನ ಇತಿಹಾಸ ವಸಾಹತು ಕಾಲದ ತನಕ ಇದೆ. ಆ......
ಪೊಲ್ಲಾಚಿ - ಮಾರುಕಟ್ಟೆಯ ಸ್ವರ್ಗ!
ಪೊಲ್ಲಾಚಿ ನಗರ ತಮಿಳುನಾಡಿನ ಕೊಯಮತ್ತೂರ್ ಜಿಲ್ಲೆಯಲ್ಲಿದೆ. ಕೊಯಮತ್ತೂರ್ ನ ದಕ್ಷಿಣ ಭಾಗದಲ್ಲಿರುವ ಪೊಲ್ಲಾಚಿ, ಜಿಲ್ಲೆಯ ಎರಡನೇ ಅತಿದೊಡ್ಡ ನಗರ. ಪಶ್ಚಿಮ ಘಟ್ಟದ ಸಮೀಪದಲ್ಲಿರುವ ಪೊಲ್ಲಾಚಿ ಕೇವಲ ಹಿತಕರ ವಾತಾವರಣ......
ಕೋತಗಿರಿ - ಕಿವಿಗೂಡುವ ಬೆಟ್ಟಗಳು
ಕೋತಗಿರಿ ಬೆಟ್ಟ ನೀಲಗಿರಿ ಬೆಟ್ಟ ಶ್ರೇಣಿಯಲ್ಲಿ ಅತಿ ದೊಡ್ಡ ಮೂರು ಬೆಟ್ಟಗಳಲ್ಲೊಂದು ಬೆಟ್ಟ. ಇದು ಇತರೆ ಎರಡು ಬೆಟ್ಟಗಳಾದ ಉದಕಮಂಡಲ ಮತ್ತು ಕುಣ್ಣೂರು ಗಳಿಗಿಂತ ಚಿಕ್ಕದಾದರೂ ಸೌಂದರ್ಯದಲ್ಲಿ ಇವೆರಡಕ್ಕಿಂತ......
ಧರ್ಮಪುರಿ - ಪುಣ್ಯಕ್ಷೇತ್ರಗಳ ನಗರ
ಧರ್ಮಪುರಿ, ಭಾರತದ ತಮಿಳುನಾಡಿನಲ್ಲಿರುವ ಈ ನಗರವು ಅದರ ಪ್ರಕೃತಿ ರಮಣೀಯತೆ ಹಾಗೂ ಸುತ್ತ ಮುತ್ತಲಿರುವ ಇತರ ಪ್ರದೇಶಗಳಿಂದ ಹೆಸರುವಾಸಿಯಾಗಿದೆ. ಇದು ಪಕ್ಕದ ರಾಜ್ಯವಾದ ಕರ್ನಾಟಕಕ್ಕೆ ತುಂಬಾ ಹತ್ತಿರದಲ್ಲಿದೆ. ಈ ನಗರವು......
ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ಪೂಂಪುಗಾರ್ - ಗತಕಾಲ ವೈಭವದ ಬಂದರು ನಗರ
ಪೂಂಪುಗಾರ್ ಅಥವಾ ಪುಗಾರ್ ತಮಿಳುನಾಡಿನ ನಾಗಪಟ್ಟಿಣಮ್ ಜಿಲ್ಲೆಯಲ್ಲಿನ ಒಂದು ನಗರ. ಇದು ಹಳೆಯ ಕಾಲದಲ್ಲಿ ಗಿಜಿಗುಡುವ ಬಂದರು ಎಂದೇ ಪ್ರಖ್ಯಾತವಾಗಿತ್ತು. ಇದರ ಹಳೆಯ ಹೆಸರು ಕಾವೇರಿ ಪುಹಂ ಪಟ್ಟಿಣಮ್ ಎಂದಾಗಿತ್ತು.......
ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......
ಚಿದಂಬರಂ : ನಟರಾಜ ಸ್ವಾಮಿಯ ನಗರ
ಚಿದಂಬರಂ ತಮಿಳುನಾಡು ರಾಜ್ಯದ ಕಡಲೂರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ದೇವಾಲಯನಗರಿಯಾಗಿದೆ. ಇದು ತನ್ನಲ್ಲಿರುವ ಸುಂದರವಾದ ದ್ರಾವಿಡ ಶೈಲಿಯವಾಸ್ತುಶಿಲ್ಪವನ್ನು ಮತ್ತು ಎದ್ದು ಕಾಣುವಂತಹ ಗೋಪುರಗಳನ್ನು ಹೊಂದಿರುವ......
ತಿರುವರೂರ್- ಕಡಲ ಕೊಳಗಳು ಮತ್ತು ಪುರಾತನ ದೇವಾಲಯಗಳ ಆವಾಸಸ್ಥಾನ
ತಿರುವರೂರು ತಮಿಳುನಾಡಿನ ತಿರುವರೂರು ಜಿಲ್ಲೆಯ ಮುಖ್ಯಕೇಂದ್ರ. ಮೊದಲಿಗೆ ಇದು ನಾಗಪಟ್ಟಣಂ ಜಿಲ್ಲೆಯ ಭಾಗವಾಗಿತ್ತು. ಇದು ಬಂಗಾಳ ಕೊಲ್ಲಿಯ ಪಕ್ಕದಲ್ಲಿದೆ. ಇಲ್ಲಿ ಸಮೃದ್ಧವಾದ ಕಡಲ ಕೊಳಗಳು ಮತ್ತು ಕಾವೇರಿಯ ಉಪನದಿಗಳಿಂದ......
ಹೊಗೇನಕಲ್ - ಹೊಗೆಯ ಕಲ್ಲುಗಳ ಸಂದಿನಲ್ಲೊಂದು ಜಲಪಾತ
ಹೊಗೇನಕಲ್, ಕಾವೇರಿ ನದಿಯ ತೀರದಲ್ಲಿರುವ ಒಂದು ಚಿಕ್ಕ ಹಳ್ಳಿ. ಇದು ತನ್ನ ಹೆಸರನ್ನು ಕನ್ನಡದ ಪದದಿಂದ ಪಡೆದುಕೊಂಡಿದೆ, ಹೊಗೆಯ ಅರ್ಥ ಸ್ಮೊಕ್ ಮತ್ತು ಕಲ್(ಕಲ್ಲು) ಅರ್ಥ ರಾಕ್, ಅದ್ದರಿಂದ ಇದನ್ನು "ಹೊಗೇನಕಲ್"......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ಕೃಷ್ಣಗಿರಿ - ಕಪ್ಪು ಬೆಟ್ಟಗಳ ನಾಡು
ಕೃಷ್ಣಗಿರಿ ತಮಿಳುನಾಡು ರಾಜ್ಯದ 30ನೇ ಜಿಲ್ಲೆ. ಇದಕ್ಕೆ ಈ ಹೆಸರು ಈ ಪ್ರದೇಶದಲ್ಲಿ ಕಂಡುಬರುವ ಕಪ್ಪು ಗ್ರಾನೈಟ್ ಗುಡ್ಡಗಳ ಕಾರಣವಾಗಿ ಬಂದಿತು. 5143 ಚ.ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಈ ಪ್ರದೇಶವು ಒಂದು ಯಾತ್ರಾ......
ಯೇರ್ಕಾಡ್- ಅಪರೂಪದ ನಿಸರ್ಗಧಾಮ
ತಮಿಳುನಾಡು ಉತ್ತಮ ಪ್ರಾಕೃತಿಕ ಸೌಂದರ್ಯವನ್ನು ಹೊಂದಿರುವಂತಹ ರಾಜ್ಯ. ಇಲ್ಲಿರುವಂತಹ ಗಿರಿಶಿಖರಗಳು, ಬೆಟ್ಟಗಳು ಒಂದಕ್ಕಿಂತ ಒಂದು ಸುಂದರ. ಅದ್ಭುತ ಪ್ರಾಕೃತಿಕ ಸೌಂದರ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಇಂದು......
ನಾಗೂರ್ : ಮಂದಿರ, ಮಸೀದಿಯ ಸೌಹಾರ್ದ ನಗರ
ಪಲ್ಲವ ರಾಜ ರಾಜಸಿಂಹನಿಂದ ಆಳಲ್ಪಟ್ಟು, ಚೀನಾ ಪ್ರವಾಸಿ ಹುಯೇನ್ ಸಾಂಗ್ ಬರೆದ ಪುಸ್ತಕದಲ್ಲಿ ಬುದ್ಧ ವಿಹಾರವೆಂದು ಕರೆಯಲ್ಪಟ್ಟಿರುವ ಬಂಗಾಳ ಕೊಲ್ಲಿಯ ಸಮೀಪದಲ್ಲೇ ಇರುವ ತಮಿಳುನಾಡಿದ ನಾಗಪಟ್ಟಣಂ ಜಿಲ್ಲೆಯಲ್ಲಿರುವ......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ಸೀರ್ಕಾಳಿ - ಧರ್ಮ, ನಂಬಿಕೆಗಳು ಮತ್ತು ದೇವಾಲಯಗಳಿಂದ ಕೂಡಿದ ತಾಣ
ತಮಿಳುನಾಡಿನ ನಾಗಪಟ್ಟಿನಮ್ ಜಿಲ್ಲೆಯಲ್ಲಿ ಬಂಗಾಳ ಕೊಲ್ಲಿಯ ತೀರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ಸೀರ್ಕಾಳಿಯು ಒಂದು ಪ್ರಸಿದ್ಧ ಹಿಂದೂ ಯಾತ್ರಾ ಸ್ಥಳವಾಗಿದೆ. ಸೀರ್ಕಾಳಿಯು ಒಂದು ಶಾಂತವಾದ ಪರಿಸರವನ್ನು......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ಪಳನಿ - ಬೆಟ್ಟಗಳ ನಡುವಿನ ಪವಿತ್ರ ಭೂಮಿ
ಪಳನಿ ತಮಿಳುನಾಡಿನ ದಿಂಡುಕ್ಕಲ್ ಜಿಲ್ಲೆಯಲ್ಲಿದೆ. ಇದೊಂದು ಗಿರಿಪ್ರಾಂತ್ಯ. ಭಾರತದ ಪುರಾತನ ಗಿರಿಶ್ರೇಣಿಗಳಲ್ಲಿ ಇದು ಕೂಡ ಒಂದು. ‘ಪಳಂ’ ಎಂದರೆ ‘ಹಣ್ಣು’ ಮತ್ತು ‘ನೀ’......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ತಿರುಮನಂಚೇರಿ: ಮದುವೆಯ ಕನಸನ್ನು ನನಸು ಮಾಡುವ ತಾಣ
ತಮಿಳು ನಾಡು ಹಲವು ಪ್ರಸಿದ್ಧ ದೇವಾಲಯ ನಗರಗಳ ತವರೂರಾಗಿದೆ. ಇದು ಪ್ರವಾಸಿಗಳ ಮನಸ್ಸಿನಲ್ಲಿಯೂ ಇಂತಹುದೇ ಒಂದು ಜಾಗ ಮಾಡಿದೆ. ತಿರುಮನಂಚೇರಿ ಹಲವು ವಿಷಯಗಳಲ್ಲಿ ವಾಸ್ತುಶಿಲ್ಪದ ವಿವಿಧತೆಯ ನಗರವಾಗಿದೆ. ನಾಗಪಟ್ಟಿನಂ......
ಮಾನವ ರೂಪಿ ರಾಹುವಿರುವ ತಾಣ - ತಿರುನಾಗೇಶ್ವರಂ
"ರಾಹು" ಅಂದರೆ ಕೆಟ್ಟದ್ದು ಎಂದು ಭಾವಿಸಿರುವ ಈ ಜನರ ಮಧ್ಯೆ, ಅವನಿಗಾಗಿ ದೇವಸ್ಥಾನ ಕಟ್ಟಿಸಿ ಪ್ರತಿನಿತ್ಯ ಪೂಜಿಸುವ ಜನರೂ ಇದ್ದಾರೆ ಎಂದರೆ ? ಅಚ್ಚರಿ ಎನಿಸುವುದು ಖಚಿತ. ಹಾಗೆ ರಾಹುವಿನ ಪೂಜೆಗೈಯುತ್ತಿರುವ ಜನ,......
ಮುದುಮಲೈ - ಪ್ರಕೃತಿಯ ಅದ್ಭುತ ತಾಣ
ಮುದುಮಲೈ ವನ್ಯಜೀವಿಧಾಮವು ಮೂರು ರಾಜ್ಯಗಳ ಗಡಿಯು ಸಂಧಿಸುವ ತಾಣದಲ್ಲಿ ನೆಲೆಗೊಂಡಿರುವ ನೀಲಗಿರಿ ಪರ್ವತಳ ದಟ್ಟ ಕಾಡುಗಳಲ್ಲಿ ನೆಲೆಸಿದೆ. ಮುದುಮಲೈ ವನ್ಯಜೀವಿಧಾಮವು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ, ರಾಷ್ಟ್ರೀಯ......
ಕುಣ್ಣೂರು ಪ್ರವಾಸೋದ್ಯಮ - ಎಂದೂ ಮಲಗದ ಕಣಿವೆ
ಪ್ರತಿಯೊಬ್ಬ ಸಂದರ್ಶನಕಾರನಿಗೆ ಕುಣ್ಣೂರ್ ಪ್ರವಾಸ, ಬಾಲ್ಯದ ಮುಗ್ಧತೆ, ಅಚ್ಚರಿಯನ್ನೊಳಗೊಂಡ ನೆನಪುಗಳನ್ನು ತರುತ್ತದೆ. ವಿಸ್ಮಯಭರಿತ ಈ ಗಿರಿಧಾಮ, ವಿಶ್ವ ಪ್ರಸಿದ್ಧ ಉದಕಮಂಡಲ (ಊಟಿ) ಹಿಲ್ ಸ್ಟೇಶನ್ ಗೆ ಸಮೀಪದಲ್ಲಿದೆ.......
ಕುಂಭಕೋಣಂ : ಮಂದಿರನಗರಗಳಿಗೆ ಇದು ಹುಟ್ಟೂರು
ಕೂಂಬಕೋಣಂ ಎಂದೂ ಕರೆಯಲ್ಪಡುವ ಕುಂಬಕೋಣಂ ಒಂದು ಸುಂದರ ಹಾಗೂ ಪವಿತ್ರ ನಗರ. ತಮಿಳುನಾಡಿನ ತಾಂಜಾವೂರು ಜಿಲ್ಲೆಯಲ್ಲಿರುವ ಕುಂಬಕೋಣಂ ಕಾವೇರಿ ಮತ್ತು ಅರ್ಸಲಾರ್ ನದಿಗಳ ನಡುವಣ ಸ್ಥಳದಲ್ಲಿರುವ ಕಾರಣ ಧಾರ್ಮಿಕ ಮಹತ್ವದ......
ಸ್ವಾಮಿಮಲೈ: ಧರ್ಮನಿಷ್ಠೆ, ತೀರ್ಥಯಾತ್ರೆ ಮತ್ತು ವಿಮರ್ಶಾತ್ಮಕ ಧಾರ್ಮಿಕತೆ
ಸ್ವಾಮಿಮಲೈ ದಕ್ಷಿಣ ಭಾರತದ ಒಂದು ರಾಜ್ಯವಾದ ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ನ ಬಳಿಯಲ್ಲಿರುವ ನಗರವಾಗಿದೆ. ಇದರ ಆಕ್ಷರಶಃ ಅನುವಾದ ದೇವರ ಬೆಟ್ಟ ಎಂದುದಾಗಿದೆ ಹಾಗೂ ದೇವರ ಪ್ರಭಾವವನ್ನು ಇಲ್ಲಿನ......
ತಂಜಾವೂರು - ಚೋಳರು ಆಳಿದ್ದ ಅತ್ಯದ್ಭುತ ನಗರ
ತಂಜಾವೂರು ಜಿಲ್ಲೆಯು ಆರು ಉಪಜಿಲ್ಲೆಗಳನ್ನೊಳಗೊಂಡಿದ್ದು, ತಂಜಾವೂರು ನಗರಸಭೆಯು ಇದರ ಒಂದು ಭಾಗವಾಗಿದೆ. ತಂಜಾವೂರು ಚೋಳರ ಆಳ್ವಿಕೆಯ ಕಾಲದಲ್ಲಿ ಪ್ರಖ್ಯಾತಿ ಪಡೆದಿದ್ದು, ಇದು ಅವರ ರಾಜಧಾನಿಯಾಗಿತ್ತು. ಹದಿನೆಂಟನೇ......
ಮಸಾಲೆ ಗಂಧ ಹೊತ್ತ ಗಾಳಿ ಸುಳಿದಾಡುವ ‘ತೇಣಿ’
ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ರೂಪಗೊಂಡ ಒಂದು ಬಹುಮುಖ್ಯ ಜಿಲ್ಲೆ ತೇಣಿ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಈ ಊರು ಪ್ರವಾಸಕ್ಕೆ ಹೇಳಿಮಾಡಿಸಿದ ಪ್ರದೇಶ. ಈ ಹೊಸ ಜಿಲ್ಲೆಯು ಪೆರಿಯಾಕುಳಂ, ಉತ್ತಮಪಾಳ್ಯಂ ಮತ್ತು......
ಆಲಂಗುಡಿ ಪ್ರವಾಸೋದ್ಯಮ - ನವಗ್ರಹಗಳಲ್ಲಿ ಒಂದಾದ ಗುರು ಗ್ರಹದ ದೇವಸ್ಥಾನ
ತಮಿಳುನಾಡು ರಾಜ್ಯದ ತಿರುಯರುರ್ ಜಿಲ್ಲೆಯಲ್ಲಿನ ಆಲಂಗುಡಿ ಎಂಬ ಸುಂದರವಾದ ಹಳ್ಳಿಯಲ್ಲಿ ಈ ದೇವಸ್ಥಾನವಿದೆ. ಈ ಧಾರ್ಮಿಕ ಕ್ಷೇತ್ರವು ಮರ್ನ್ನಾಗುಡಿ ಯ ಸಮೀಪವಿರುವ ಕುಂಬಕೋಣಂನಿಂದ ಸುಮರು 17 ಕಿ.ಮೀ ದೂರವಿದೆ. ಆಲಂಗುಡಿಯ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಶುಕ್ರನ ದರ್ಶನಕ್ಕಾಗಿ ಕಂಜನೂರಿಗೆ ಭೇಟಿ ಕೊಡಿ
ದಕ್ಷಿಣ ಭಾರತವು ಹಲವಾರು ಪುಣ್ಯ ಕ್ಷೇತ್ರಗಳಿಂದ ಪ್ರಸಿದ್ದಿಯನ್ನು ಪಡೆದಿದೆ. ಈ ಪುಣ್ಯ ಕ್ಷೇತ್ರಗಳಲ್ಲಿ ತಮಿಳುನಾಡಿನ ಕಂಜನೂರ್ ನಲ್ಲಿರುವ ಶುಕ್ರನ ದೇವಸ್ಥಾನವೂ ಒಂದು. ತಮಿಳುನಾಡಿನ ತಂಜಾವೂರಿನಲ್ಲಿರುವ ಕಂಜನೂರ್......