ಗುರು ಗೋವಿಂದರ ನೆಚ್ಚಿನ ನಾಂದೇಡ್
ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ನಾಂದೇಡ್ ನಗರವಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶವು ಭೂ ಪರಿವರ್ತನೆ ಮಾಡುವ ಲ್ಯಾಂಡ್ ಡೆವಲಪರ್ಸ್ ಮುಂತಾದ ಬಂಡವಾಳ ಶಾಹಿಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು......
ಔರಂಗಾಬಾದ್ – ಇತಿಹಾಸ ಪುನರುಜ್ಜೀವನಗೊಳ್ಳುವ ಸ್ಥಳ.
ಔರಂಗಾಬಾದ್ ಮಹಾರಾಷ್ಟ್ರದ ಪ್ರಮುಖ ನಗರವಾಗಿದ್ದು, ಮುಘಲ್ ರ ಪ್ರಸಿದ್ಧ ದೊರೆ ಔರಂಗಜೇಬನಿಂದ ತನ್ನ ಹೆಸರು ಪಡೆಯಿತು. ಔರಂಗಬಾದ್ ಎಂದರೆ ’ಸಾಮ್ರಾಟನಿಂದ ನಿರ್ಮಾಣವಾದುದು’ ಎಂದರ್ಥ. ಔರಂಗಬಾದ್ ನಗರವು......
ತುಳಜಾಪುರ- ತುಳಜಾ ಭವಾನಿಯ ದಿವ್ಯ ಸನ್ನಿಧಿಯಲ್ಲಿ
ತುಳಜಾಪುರ ಎಂಬುದು ಸಹ್ಯಾದ್ರಿ ಶ್ರೇಣಿಗಳಲ್ಲಿರುವ ಯಮುನಾಚಲ್ ಬೆಟ್ಟಗಳಲ್ಲಿ ನೆಲೆಗೊಂಡಿರುವ ಅತ್ಯಂತ ಪ್ರಶಾಂತವಾದ ನಗರವಾಗಿದೆ. ಇದು ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯಲ್ಲಿದ್ದು, ಸಮುದ್ರ ಮಟ್ಟದಿಂದ 650......
ಎಲ್ಲೋರಾ ಮುನ್ನೋಟ - ಪಾರಂಪರಿಕ ತಾಣಗಳ ಜಗತ್ತು
ಔರಂಗಾಬಾದ್ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪ್ರಖ್ಯಾತ ಪುರಾತನ ತಾಣವಾದ ಎಲ್ಲೋರಾ ಗುಹೆಗಳನ್ನು ಒಂದು ಜಾಗತಿಕ ಪಾರಂಪರಿಕ ತಾಣ ಎಂದು ಗುರುತಿಸಲಾಗಿದೆ. ಇದು ಮಹಾರಾಷ್ಟ್ರ ರಾಜ್ಯದಲ್ಲಿದೆ. ಇದನ್ನು......
ಯವತ್ಮಾಳ - ವಿರಮಿಸಲೊಂದು ಪುಟ್ಟ ಪಟ್ಟಣ
ಮಹಾರಾಷ್ಟ್ರ ರಾಜ್ಯದ ಯವತ್ಮಾಳ ಜಿಲ್ಲೆಯ ಉತ್ತರ ಭಾಗದಲ್ಲಿರುವ ಪುಟ್ಟ ನಗರ ಯವತ್ಮಾಳ. ಸಮುದ್ರ ಮಟ್ಟಕ್ಕಿಂತಲೂ 1460 ಅಡಿ ಎತ್ತರದಲ್ಲಿರುವ ಈ ಪ್ರದೇಶವು ವಿದರ್ಭ ಶ್ರೇಣಿ ಹಾಗೂ ಚಂದ್ರಾಪುರ, ಪರ್ಭಾನಿ, ಅಕೋಲ ಮತ್ತು......
ಅಜಂತಾ - ವಿಶ್ವದ ಒಂದು ಪಾರಂಪರಿಕ ತಾಣ
ಕ್ರಿ.ಪೂ 2 ನೇ ಶತಮಾನದಷ್ಟು ಹಿನ್ನೆಲೆಯುಳ್ಳ , ಅಜಂತಾ ಗುಹೆಗಳು ಹಿಂದು ಧರ್ಮ, ಬೌದ್ಧ ಮತ್ತು ಜೈನ್ ಧರ್ಮಗಳಿಗೆ, ಸಾಕ್ಷಿಯಾಗಿ ನಿಂತಿದೆ. ಮಹಾರಾಷ್ಟ್ರ ರಾಜ್ಯದ ಪ್ರಮುಖ ನಗರವಾದ ಔರಂಗಾಬಾದಿನ ಹತ್ತಿರವಿರುವ......