ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ಮಹಾಬಲಿಪುರಂ - ಸಮುದ್ರ ತೀರದ ಅತ್ಯದ್ಭುತ ತಾಣ.
ಪ್ರಸ್ತುತ ತಮಿಳುನಾಡು ರಾಜ್ಯದ ಕಾಂಚೀಪುರಂ ಜಿಲ್ಲೆಯಲ್ಲಿನ ಮಹಾಬಲಿಪುರಂ ಅಥವಾ ಅಧಿಕೃತವಾಗಿ ಮಾಮಲ್ಲಪುರಂ ಎಂದು ಕರೆಯಲ್ಪಡುವ ಪಟ್ಟಣವು 7ನೇ ಶತಮಾನದಲ್ಲಿ ಪಲ್ಲವ ಸಾಮ್ರಾಜ್ಯದ ಒಂದು ರೇವು ಪಟ್ಟಣವಾಗಿತ್ತು. ಈ ಊರು......
ತಿರುತ್ತನಿ - ಪವಿತ್ರ ಗ್ರಾಮ
ತಿರುತ್ತನಿಯನ್ನು ಮುರುಗ(ಸುಬ್ರಹ್ಮಣ್ಯ) ದೇವರ ಪುಣ್ಯ ಗ್ರಾಮ ಎನ್ನಲಾಗಿದೆ. ಈ ದೇವರ 6 ಹಿಂದೂ ದೇವಾಲಯಗಳ ಪೈಕಿ ಒಂದನ್ನು ಇಲ್ಲಿ ಕಾಣಬಹುದಾಗಿದೆ. ಈ ಗ್ರಾಮ ತವಿಳುನಾಡಿನ ತಿರುವಲ್ಲೂರ್ ಎಂಬಲ್ಲಿದೆ. ಇಲ್ಲಿರುವ......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ಶ್ರೀಪೆರುಂಬುದೂರು: ಸ್ಮಾರಕಗಳು, ಜನಾಂಗಗಳು ಹಾಗೂ ಉದ್ಯಮಗಳ ನಗರ
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಪೆರುಂಬುದೂರು ಒಂದು ಔದ್ಯಮಿಕ ನಗರವಾಗಿದ್ದು ಈಗ ಪ್ರಮುಖ ಪರ್ವಾಸಿ ತಾಣವಾಗಿ ಬೆಳೆಯುತ್ತಿದೆ. ಶ್ರೀಪೆರುಂಬುದೂರಿನ ಹಳೆಯ ಹೆಸರು ಬೋಧಪುರಿಯಾಗಿದೆ ಹಾಗೂ ಇಲ್ಲಿನ ನಂಬಿಕೆಗಳ......
ಕೊವ್ಲಾಂಗ್(ಕೊವಲಂ) ಬೀಚ್ - ಏಕೈಕ ವಿಂಡ್ ಸರ್ಫಿಂಗ್ ತಾಣ
ಕೊವಲಂ, ತಮಿಳುನಾಡಿನ ಕರಾವಳಿಯಲ್ಲಿರುವ ಒಂದು ಮೀನುಗಾರಿಕೆ ಗ್ರಾಮವಾಗಿ, ಕಡಲತೀರದ ಪ್ರಿಯರಿಗೆ ನಿಜವಾದ ಮಹದಾನಂದ ಸಿಗುವ ತಾಣ. ಇದು ಚೆನ್ನೈ ಊರಿಗೆ ಹೆಚ್ಚು ಕಡಿಮೆ ಸಮೀಪದಲ್ಲಿದ್ದು ಅನೇಕ ವಿಧದಲ್ಲಿ ಒಂದು......
ಕಾಂಚೀಪುರಂ: ದೇವಾಲಯಗಳ ನಗರ
ಕಾಂಚೀಪುರಂ ತನ್ನ ಹಳೆಯ ಕಾಲದ ಮೋಡಿಯನ್ನು ಇಂದಿಗೂ ಕಾಪಾಡಿಕೊಂಡು ಬಂದಿರುವ, ತಮಿಳುನಾಡಿನ ಬಹುಶಃ ಅತ್ಯಂತ ಹಳೆಯ ನಗರವಾಗಿದೆ. ಈ ನಗರವು ತನ್ನ ದೇವಾಲಯಗಳಿಗಷ್ಟೇ ಅಲ್ಲದೆ ಪಲ್ಲವ ರಾಜರ ರಾಜಧಾನಿಯಾಗಿದ್ದ ಕಾರಣಕ್ಕೂ......
ವೆಲ್ಲೂರ್ - ಈಟಿಗಳ ನಾಡು
ವೆಲ್ಲೂರ್ ಪ್ರವಾಸಿಗರ ತಾಣ ಎಂದು ಕರೆಯಲ್ಪಡುತ್ತದೆ. ಇದನ್ನು ತಮಿಳುನಾಡಿನ ಕೋಟೆಗಳ ನಗರ ಎಂದೂ ಕರೆಯಲಾಗುತ್ತದೆ. ವೆಲ್ಲೂರ್ ತನ್ನೊಳಗೆ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಡಗಿಸಿಟ್ಟುಕೊಂಡಿದೆ. ಪರಂಪರೆ ಮತ್ತು......
ವೇಡಂತಾಂಗಳ್: ಪಕ್ಷಿ ವೀಕ್ಷಕರ ಸ್ವರ್ಗ
ಶತಮಾನಗಳ ಹಿಂದೆ ರಾಜಮಹಾರಾಜರು ಬೇಟೆಗೆ ಹೋಗುತ್ತಿದ್ದ ಪ್ರದೇಶವಾಗಿದ್ದ ಕಾರಣದಿಂದಲೇ ಇರಬೇಕು ಈ ಪ್ರದೇಶಕ್ಕೆ ವೇಡಂತಾಂಗಳ್ ಎನ್ನುವ ಹೆಸರಿಟ್ಟಿದ್ದಾರೆ. ವೇಡಂತಾಂಗಳ್ ಎಂದರೆ ಬೇಟೆಗಾರನ ಹೆಲ್ಮೆಟ್(ಶಿರ ಕವಚ)......
ಚೆನ್ನೈ - ವಸಾಹತುಶಾಹಿ ರಾಜಧಾನಿ
ಮೊದಲಿಗೆ ಮದ್ರಾಸ್ ಎಂಬ ನಾಮಾಂಕಿತದಿಂದ ಸಂಭೋದಿಸಲ್ಪಡುತ್ತಿದ್ದ ಇಂದಿನ ಚೆನ್ನೈ ಭಾರತದ ದಕ್ಷಿಣ ಭಾಗದ ರಾಜ್ಯವಾದ ತಮಿಳುನಾಡಿನ ರಾಜಧಾನಿ. ಕೋರಮಂಡಲ್ ಕರಾವಳಿ ತೀರದಲ್ಲಿ ನೆಲೆಸಿರುವ ಚೆನ್ನೈ ಕಾಸ್ಮೋಪಾಲಿಟನ್......