ಗೋಪಾಲ್ ಪುರ್ ಪ್ರವಾಸೋದ್ಯಮ : ಸೌಂದರ್ಯದ ರಸಮಯ ತಾಣ
ಒಡಿಶಾದ ದಕ್ಷಿಣ ಭಾಗದಲ್ಲಿ ಸಮುದ್ರ ತಟದ ನಗರ ಗೋಪಾಲ್ ಪುರ. ಇದು ಬಂಗಾಳ ಕೊಲ್ಲಿಯ ಸಮೀಪ ಇರುವ ನಗರವಾಗಿದ್ದು ಇಡಿಯ ರಾಜ್ಯದಲ್ಲೇ ಪ್ರಮುಖ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರತಿ ತಿಂಗಳು ಅಸಂಖ್ಯ ಪ್ರವಾಸಿಗಳು ಬಂದು......
ದೇವಾಲಯಗಳ ಪರಿಸರಕ್ಕೊಂದು ಭೇಟಿ : ಭುವನೇಶ್ವರ್ ಪ್ರವಾಸೋದ್ಯಮ
ಒಡಿಶಾ ರಾಜ್ಯದ ರಾಜಧಾನಿ ನಗರವಾದ ಭುವನೇಶ್ವರ್ ಒಂದು ಭವ್ಯವಾದ, ಸುಂದರ ನಗರವಾಗಿದ್ದು, ಇದು ಭಾರತದ ಪೂರ್ವ ಭಾಗದಲ್ಲಿದೆ. ಮಹಾನದಿ ದಂಡೆಯ ನೈಋತ್ಯ ಭಾಗದಲ್ಲಿರುವ ಈ ನಗರವು ಕಳಿಂಗರ ಕಾಲದ, ತೇಜೋಮಯವಾದ......
ಕೋನಾರ್ಕ ಪ್ರವಾಸೋದ್ಯಮ : ಶಿಲೆಯಲ್ಲಿ ಕೆತ್ತಲಾದ ಕಥೆ
ಕೋನಾರ್ಕವು ಒಡಿಶಾ ರಾಜಧಾನಿ ನಗರ ಭುವನೇಶ್ವರದಿಂದ 65 ಕೀಲೊ ಮೀಟರ ದೂರದಲ್ಲಿದೆ. ಇದು ಬೆರಗುಗೊಳಿಸುವಂತಹ ಸ್ಮಾರಕಗಳು ಮತ್ತು ಸುಂದರ ದೃಶ್ಯಗಳ ಪಟ್ಟಣವಾಗಿದೆ. ಬಂಗಾಳಿ ತೀರ ಕೊಲ್ಲಿಯ ಕರಾವಳಿಗೆ ಸಮೀಪದಲ್ಲಿರವ ಈ ಸಣ್ಣ......
ಕಟಕ್ ಪ್ರವಾಸೋದ್ಯಮ : ಒಂದು ಐತಿಹಾಸಿಕ ನಗರ
ಒಡಿಶಾ(ಒರಿಸ್ಸಾ)ದ ಪ್ರಸ್ತುತ ರಾಜಧಾನಿಯಾಗಿರುವ ಭುವನೇಶ್ವರ್ ನಿಂದ ಸುಮಾರು 28 ಕಿ.ಮೀ. ದೂರದಲ್ಲಿರುವ ಕಟಕ್ ನಗರ ರಾಜ್ಯದ ಮೊದಲಿನ ರಾಜಧಾನಿಯಾಗಿತ್ತು. ಈ ನಗರವನ್ನು ಒರಿಸ್ಸಾದ ಸಾಂಸ್ಕೃತಿಕ ಮತ್ತು ವಾಣಿಜ್ಯ ರಾಜಧಾನಿ......
ಧೆಂಕನಲ್ ಪ್ರವಾಸೋದ್ಯಮ : ಸೂರ್ಯ ಮುತ್ತಿಕ್ಕುವ ಹಳ್ಳಿ
ಪೌರಾಣಿಕ ಕಥೆಗಳ ಮೂಲಕ ಪ್ರವಾಸಿ ತಾಣವಾಗಿ ಹೊರಹೊಮ್ಮಿರುವ ಧೆಂಕನಲ್ ಸದಾ ಪ್ರವಾಸಿಗರಿಂದ ಮುತ್ತಿರುವ ಸ್ಥಳ. ಸಾಮಾನ್ಯವಾಗಿ ವರ್ಷದ ಎಲ್ಲಾ ತಿಂಗಳುಗಳಲ್ಲಿಯೂ ಭೇಟಿ ನೀಡುವ ಪ್ರವಾಸಿಗರು ಈ ಸ್ಥಳವನ್ನು ಅತ್ಯಂತ ಹೆಚ್ಚಾಗಿ......
ಬೆರ್ಹಾಮ್ಪೂರ್ (ಬ್ರಹ್ಮಪುರ) ಪ್ರವಾಸೋದ್ಯಮ : ಬ್ರಹ್ಮದೇವನ ನೆಲೆ
ಬ್ರಿಟಿಷ್ ವಸಾಹತುಶಾಹಿಗಳು ಈಗಿನ ಬ್ರಹ್ಮಪುರಕ್ಕೆ ಇಟ್ಟಿದ್ದ ಹೆಸರು ಬೆರ್ಹಾಮ್ಪೂರ್. ಬ್ರಿಟಿಷರಿಗೆ ನಮ್ಮ ದೇಶದ ಅನೇಕ ಪಟ್ಟಣಗಳ ಹೆಸರುಗಳನ್ನು ಉಚ್ಚರಿಸಲು ಬರುತ್ತಿರಲಿಲ್ಲ, ಬಂದರೂ ಅವರದೇ ಶೈಲಿಯಲ್ಲಿ......
ಉದಯಗಿರಿ : ಬೌದ್ಧ ಯಾತ್ರಾಸ್ಥಳಗಳ ತವರುಭೂಮಿ
ಉದಯಗಿರಿಯು ಭಾರತದಲ್ಲಿನ ಅದ್ಭುತ ವಾಸ್ತುಶಿಲ್ಪಕಲೆಗೆ ಅತ್ಯುತ್ತಮ ಉದಾಹರಣೆ. ಈ ಊರನ್ನು ‘ಪ್ರಾಕೃತಿಕ ಸೌಂದರ್ಯ ಮತ್ತು ಮನುಷ್ಯ ಕಲೆಯ ಅಪರೂಪದ ಸಮ್ಮಿಲನ’ ಎಂದೇ ಕರೆಯಬಹುದು. ಈ ಸ್ಥಳವು ವಾಸ್ತುಶಿಲ್ಪ......
ಚಿಲ್ಕಾ ಪ್ರವಾಸೋದ್ಯಮ : ಉಪ್ಪು ನೀರಿನ ನಾಡು
ಚಿಲ್ಕಾ ಹೆಸರುವಾಸಿಯಾಗಿರುವುದು ಭಾರತದಲ್ಲೇ ಅತಿ ಉದ್ದದ ಉಪ್ಪು ನೀರಿನ ಕರಾವಳಿಯನ್ನು ಹೊಂದಿರುವ ಚಿಲ್ಕಾಸರೋವರದಿಂದಾಗಿ. ಈ ಸರೋವರ ವಿಶ್ವದ ಎರಡನೇ ಅತಿ ವಿಶಾಲವಾದ ಉಪ್ಪು ನೀರಿನ ಪ್ರದೇಶ. ಚಿಲ್ಕಾಇಲ್ಲಿ ಇರುವುದರಿಂದ......
ಕಂಧಮಲ್ : ಕಂಗಳು ವಂದನೆ ಹೇಳುವ, ಹೃದಯವು ತುಂಬಿ ಹಾಡುವ ತಾಣ
ಕಂಧಮಲ್ ಒಡಿಶಾದ ಅತ್ಯಂತ ಆಕರ್ಷಣೀಯವಾದ ಪ್ರವಾಸಿ ತಾಣವಾಗಿದೆ. ಪ್ರಾಕೃತಿಕ ಸೌಂದರ್ಯ ಮತ್ತು ಮೂಲ ನಿವಾಸಿಗಳಾದ ಬುಡಕಟ್ಟು ಜನರು ಇಲ್ಲಿನ ಆಕರ್ಷಣೆಗೆ ಮೆರಗನ್ನು ನೀಡಿರುವ ಅಂಶಗಳಾಗಿವೆ. ಕಂಧಮಲ್ನಲ್ಲಿ......
ಪಾರಾದೀಪ್ ಪ್ರವಾಸೋದ್ಯಮ - ಬಂದರು ನಗರ
ಒಡಿಶಾ(ಒರಿಸ್ಸಾ)ದ ಜಗತ್ ಸಿಂಗ್ ಪುರ ಜಿಲ್ಲೆಯ ಪಾರಾದೀಪ್ ಒಂದು ಉತ್ತಮ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ. ಭುವನೇಶ್ವರ ವಿಮಾನ ನಿಲ್ದಾಣದಿಂದ ಪಾರಾದೀಪ್ 125 ಕಿ.ಮೀ. ಮತ್ತು ಕಟಕ್ ರೈಲು ನಿಲ್ದಾಣದಿಂದ......