ಧನಬಾದ್ - ದೇಶದ ಕಲ್ಲಿದ್ದಲು ರಾಜಧಾನಿ
ಜಾರ್ಖಂಡ್ ರಾಜ್ಯದ ಕಲ್ಲಿದ್ದಲು ನಗರ ಧನಬಾದ್, ಈ ನಗರವನ್ನು ದೇಶದ ಕಲ್ಲಿದ್ದಲಿನ ರಾಜಾಧಾನಿ ಎಂದೂ ಕರೆಯುವುದುಂಟು. ಈ ನಗರದಲ್ಲಿರುವ ಬಂದರುಗಳು ಅತಿ ಶ್ರೀಮಂತ ಕಲ್ಲಿದ್ದಲು ನಿಕ್ಷೇಪವನ್ನು ಹೊಂದಿದೆ. ಧನಬಾದ್ ನಗರ......
ರಾಮಗಡ್ - ಪ್ರಾಶಂತವಾದ ಯಾತ್ರಾಸ್ಥಳ
ಜಾರ್ಖಂಡ್ ನ 24 ಜಿಲ್ಲೆಗಳಲ್ಲಿ ಒಂದಾದ ರಾಮಗಡ್ ಒಂದು ಪ್ರಮುಖ ಪ್ರವಾಸಿ ಸ್ಥಳವಾಗಿದೆ. ಈ ಜಿಲ್ಲೆ 2007 ಸೆಪ್ಟೆಂಬರ್ 12 ರಂದು ಹಜಾರಿಬಾಗ್ ಜಿಲ್ಲೆಯಿಂದ ವಿಭಜನೆಗೊಂಡು ಪ್ರತ್ಯೇಕ ಜಿಲ್ಲೆಯಾಯಿತು. ರಾಮಗಡ್ ಎಂದರೆ......
ಪ್ರಕೃತಿ ಮಡಿಲಿನಲ್ಲಿ ಬುಡಕಟ್ಟು ಜನಾಂಗದ ಅನುಭವಕ್ಕಾಗಿ ಸಿಮಡೆಗಾಕ್ಕೊಮ್ಮೆ ಭೇಟಿ ಕೊಡಿ
ಪ್ರಕೃತಿ ಸೌಂದರ್ಯ ಮತ್ತು ಬುಡಕಟ್ಟು ಜನಾಂಗದವರ ಜೀವನ ಅನುಭವವನ್ನು ಪಡೆಯಬೇಕಾದರೆ ಜಾರ್ಖಂಡ್ ನಲ್ಲಿರುವ ಸಿಮಡೆಗಾಗೆ ಒಮ್ಮೆ ಭೇಟಿ ನೀಡಬೇಕು. ಜಾರ್ಖಂಡ್ ನ ಜಿಲ್ಲೆಯಾಗಿರುವ ಸಿಮಡೆಗಾ ಜಿಲ್ಲಾಕೇಂದ್ರ ಹಾಗೂ ಪ್ರಮುಖ......
ಕೆಯೊಂಜ್ಹಾರ ಪ್ರವಾಸೋದ್ಯಮ : ಸಮೃದ್ಧಿಯ ಭೂಮಿ
ಒಡಿಶಾದ ಉತ್ತರ ಅಂಚಿನಲ್ಲಿರುವ ಅತ್ಯಂತ ಸುಂದರ ಪ್ರದೇಶವೇ ಕೆಯೊಂಜ್ಹಾರ. ಇದು ರಾಜ್ಯದ ಅತೀ ದೊಡ್ಡ ಜಿಲ್ಲೆ ಮತ್ತು ಮಹಾನಗರ ಪಾಲಿಕೆಯೂ ಆಗಿದೆ. ಈ ಜಿಲ್ಲೆಯನ್ನು ಉತ್ತರದಲ್ಲಿ ಜಾರ್ಖಂಡ್ ರಾಜ್ಯ ಮತ್ತು ದಕ್ಷಿಣ, ಪಶ್ಚಿಮ......
ಜಶ್ಪುರ್ : ಬೆಟ್ಟಗಳು ಮತ್ತು ಜಲಪಾತಗಳ ನೆಲೆ
ಬೆಟ್ಟ ಪ್ರದೇಶಗಳು ಮತ್ತು ಸೊಂಪಾದ ಹಸಿರು ಕಾಡುಗಳ ರಾಶಿಯನ್ನು ಹೊಂದಿರುವ ಜಶ್ಪುರ್ ಛತ್ತೀಸ್ ಘಢದ ಈಶಾನ್ಯ ಭಾಗದಲ್ಲಿದೆ. ಗುಡ್ಡಗಾಡು ಪ್ರದೇಶದಲ್ಲಿ ಅಪ್ಪರ್ (ಮೇಲೆ) ಘಾಟ್ ಮತ್ತು ಕೆಲವು ಪರ್ವತಗಳನ್ನು......
ಬೋಕಾರೊ : ಕೈಗಾರಿಕಾ ನಗರ
1991ರಲ್ಲಿ ಅಸ್ತಿತ್ವಕ್ಕೆ ಬಂತು, ಬೋಕಾರೋ 1991ರಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಜಾರ್ಖಂಡ್ ರಾಜ್ಯದ ಜಿಲ್ಲೆಯಲ್ಲೊಂದು. ಸಮುದ್ರ ಮಟ್ಟದಿಂದ 210ಮೀಟರ್ ಎತ್ತರದಲ್ಲಿರುವ ಬೋಕಾರೋ ಚಟ್ಟಂಗಪುರ ತಪ್ಪಲಲ್ಲಿದೆ. ಈ......
ನಾವಡಾ - ಕೌತುಕದ ಮನೆ / ಕುತೂಹಲಗಳ ಔತಣಕೂಟ
ನಾವಡಾ, ದಕ್ಷಿಣ ಬಿಹಾರದಲ್ಲಿರುವ ಜಿಲ್ಲೆ. ಮೊದಲು ಇದು ಗಯಾ ಜಿಲ್ಲೆಯ ಭಾಗವಾಗಿತ್ತು. ಬೃಹದ್ರಥ, ಮೌರ್ಯ, ಕನ್ಹ, ಹಾಗು ಗುಪ್ತರಂತಹ ಘಟಾನುಘಟಿಗಳಿಂದ ಆಳಿಸಿಕೊಂಡ ಪ್ರಾಂತ್ಯವಿದು. ಪಾಲರ ಕಾಲದಲ್ಲಂತೂ ಹಿಂದೂಗಳ ಧಾರ್ಮಿಕ......
ದಿಯೋಘರ್- ಶಿವನ ಪವಿತ್ರ ಭೂಮಿ
ದಿಯೋಘರ್ ಬೈದ್ಯನಾಥ ಧಾಮ ಎಂದು ಪ್ರಸಿದ್ಧವಾಗಿರುವ ಹಿಂದೂ ಯಾತ್ರಾಸ್ಥಳ. ಇದು ಆರೋಗ್ಯ ರೆಸಾರ್ಟ್ ಆಗಿ ಕೂಡ ಹೆಸರುವಾಸಿಯಾಗಿದೆ. ದಿಯೋಘರ್ ಸಣ್ಣ ಸಣ್ಣ ಬೆಟ್ಟಸಾಲುಗಳಿಂದ ಮತ್ತು ಅರಣ್ಯಗಳಿಂದ ಆವೃತವಾಗಿದೆ. ಇಲ್ಲಿನ......
ನಳಂದ : ಶೈಕ್ಷಣಿಕ ಕ್ಷೇತ್ರ
ನಳಂದ ಎಂಬ ಹೆಸರು ಕಿವಿಗೆ ಬಿದ್ದ ಕೂಡಲೆ ಕೆಂಪು ವಸ್ತ್ರ ಧರಿಸಿದ ಬೌದ್ಧ ಭಿಕ್ಷುಕರ ಮಂತ್ರಪಠಣ, ಸ್ತೋತ್ರಗೀತ, ಬ್ರಹ್ಮಾಂಡದ ಬಗ್ಗೆ ಇದ್ದ ಜ್ಞಾನ, ಬುದ್ಧನ ಧ್ಯಾನ, ಇವು ನಮ್ಮ ಮನಸ್ಸಿನ ಚಿತ್ರ ಪರದೆಯ ಮೇಲೆ ಬರುತ್ತದೆ.......
ಚತ್ರಾ - ಸುಂದರ ದೃಶ್ಯಾವಳಿಗಳ ತಾಣ
ಚತ್ರಾ ವನ್ನು ಜಾರ್ಖಂಡ್ ನ 'ಗೇಟ್ ವೆ' ಎಂದು ಕರೆಯುತ್ತಾರೆ. ಇದು ಜಾರ್ಖಂಡ್ ನಲ್ಲಿನ ಚತ್ರಾ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿದೆ. ಇದು ನಗರ ಪ್ರದೇಶದಿಂದ ದೂರವಿದ್ದು ಕಾಡು, ಜಲಪಾತ, ಕಾರಂಜಿಗಳ ಸುಂದರ......
ರೌರ್ಕೆಲಾ : ಉಕ್ಕಿನ ನಗರಿ
ರೌರ್ಕೆಲಾ ಎಂಬ ನಗರವು ಸುತ್ತಲು ಬೆಟ್ಟ ಗುಡ್ಡಗಳಿಂದ ಮತ್ತು ನದಿಗಳಿಂದ ಕೂಡಿರುವ ಅತ್ಯಂತ ನಯನ ಮನೋಹರವಾದ ಪ್ರಾಕೃತಿಕ ಸೌಂದರ್ಯದ ನಡುವೆ ನೆಲೆಗೊಂಡಿದೆ. ಈ ಅದ್ಭುತವಾದ ನಗರವು ಸುಂದರಘಡ್ ಜಿಲ್ಲೆ ಎಂದು ಕರೆಯಲ್ಪಡುವ......
ಪಲಮು- ಪ್ರಕೃತಿ ಮತ್ತು ವನ್ಯಜೀವಿ ಪ್ರಿಯರ ತಾಣ
ಪಲಮುವಿನ ಫಲವತ್ತಾದ ಭೂಮಿ ಮತ್ತು ವನ್ಯಜೀವಿಗಳು ಪ್ರವಾಸಿಗರನ್ನು ಆಕರ್ಷಿಸುತ್ತದೆ. ದಲ್ತೊನ್ಗುಂಜ್ ಜಿಲ್ಲೆಯ ಮುಖ್ಯಕೇಂದ್ರ. ಈ ಪ್ರದೇಶದಲ್ಲಿ ಅಪಾರವಾದ ಸಸ್ಯ ಮತ್ತು ಜೀವ ವೈವಿಧ್ಯವಿದೆ. ಈ ಪ್ರದೇಶಕ್ಕೆ ಐತಿಹಾಸಿಕ......
ಜಮಷೇಡಪುರ್ - ಭಾರತದ ಕೈಗಾರಿಕಾ ನಗರ
ಜಮಷೇಡಪುರ್, ಭಾರತದ ಕೈಗಾರಿಕಾ ನಗರ ಎಂದೇ ಪ್ರಸಿದ್ಧವಾಗಿದ್ದು, ಈ ನಗರವನ್ನು ದಿವಂಗತ ಜಮಷೇಡಜಿ ನುಸ್ಸರವಾನಜಿ ಟಾಟಾ ಅವರು ಸ್ಥಾಪಿಸಿದರು. ಈ ನಗರವು ಜಾರ್ಖಂಡ್ ರಾಜ್ಯದ ಅತ್ಯಂತ ಜನನಿಬಿಡ ಪ್ರದೇಶವಾಗಿದೆ. ಈ ನಗರವು......
ಕಾರಂಜಿಯಾ ಪ್ರವಾಸೋದ್ಯಮ : ದೇವರು ಮತ್ತು ದೇವಸ್ಥಾನಗಳು
ಹಿಂದೂ ದೇವರು ಮತ್ತು ದೇವತೆಗಳಿಗೆ ಸಮರ್ಪಿಸಲಾಗಿರುವ ಹಲವಾರು ಮಂದಿರಗಳ ಜನಪ್ರಿಯ ನಗರವೇ ಒಡಿಸ್ಸಾದ ಮಯುರಭಂಜ್ ಜಿಲ್ಲೆಯಲ್ಲಿರುವ ಕಾರಂಜಿಯಾ ನಗರ. ನಗರವನ್ನು ಸುತ್ತುವರಿದಿರುವ ಹಲವಾರು ರಮಣೀಯ ತಾಣಗಳು ಕಾರಂಜಿಯಾದ......
ಗಿರಿಡೀಹ್ - ಜೈನ್ ಧರ್ಮದ ಚಟುವಟಿಕೆಯ ಕೇಂದ್ರ.
ಗಿರಿಡೀಹ್ ಜಾರ್ಖಂಡಿನ ಒಂದು ಪ್ರಸಿದ್ಧ ಪಟ್ಟಣ. ಛೋಟಾನಾಗಪುರ ವಿಭಾಗ ಕೇಂದ್ರದ ಉತ್ತರ ಭಾಗದಲ್ಲಿರುವ ಗಿರಿಡೀಹ್ ಪಟ್ಟಣವು ಬಿಹಾರಿನ ಉತ್ತರದಲ್ಲಿರುವ ನವಾಡಾ ಜಿಲ್ಲೆಯ ಗಡಿಗೆ ಹೊಂದಿಕೊಂಡಿದ್ದು, ಇದಕ್ಕೆ......
ಹಜಾರಿಬಾಗ್ - ಸಾವಿರ ಉದ್ಯಾನಗಳ ನಗರ
ಸಾಮಾನ್ಯವಾಗಿ ಎಲ್ಲರೂ ರಜಾದಿನಗಳನ್ನು ಕಳೆಯಲು ಪ್ರಶಾಂತವಾದ ಸ್ಥಳವನ್ನೇ ಇಷ್ಟಪಡುತ್ತಾರೆ. ಮರೆಯಲಾಗದಂತಹ ರಜಾದಿನಗಳನ್ನು ಕಳೆಯಲು ಎಷ್ಟೋ ದೂರದ ಪ್ರದೇಶಗಳಿಗೂ ಹೋಗುತ್ತಾರೆ. ನಮ್ಮಲ್ಲಿ ಇಂತಹ ಸ್ಥಳಗಳಿಗೇನೂ......