ಕುಫ್ರಿ : ಕ್ರೀಡಾ ವಿಹಾರಕ್ಕೆ ಸೂಕ್ತ ತಾಣ
ಸಾಹಸ ಕ್ರೀಡೆಗಳಲ್ಲಿ ಪಾಲ್ಗೋಳ್ಳುವುದು ಎಂದರೆ ಹಲವರಿಗೆ ಇಷ್ಟ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಎಲ್ಲರೂ ಕ್ರೀಡೆಗಳನ್ನು ಆಡಲು ಹಪಹಪಿಸುತ್ತಾರೆ. ಇಂತಹ ಉತ್ಸಾಹಿಗಳಿಗೆ ಸುಲಭವಾಗಿ ಹಾಗೂ ಅದ್ಭುತ ಅನುಭವವನ್ನು......
ಭೀಮತಲ: ಬೆಟ್ಟದ ತಾಣ ಬೇಸಿಗೆಗೆ ಸೂಕ್ತ
ಉತ್ತರಖಂಡ ರಾಜ್ಯದ ನೈನಿತಾಲ್ ಜಿಲ್ಲೆಯಲ್ಲಿರುವ ಸುಂದರ ನಗರಿ ಭೀಮತಲ್. ಇದು ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿದೆ. ಐತಿಹಾಸಿಕ ಹಿನ್ನೆಲೆ ಅವಲೋಕಿಸಿದರೆ ಅರವಿಗೆ ಬರುವ ಅಂಶವೆಂದರೆ......
ಯಮುನಾ ನಗರ : ಪ್ರಕೃತಿಯ ಸಮ್ಮಿಲನ
ಯಮುನಾ ನಗರವು ಸ್ವಚ್ಛ ಮತ್ತು ಸಮೃದ್ಧ ಕೈಗಾರಿಕಾ ನಗರ. ಇದು ಇಲ್ಲಿನ ಪ್ಲೈವುಡ್ ಘಟಕಗಳಿಗೆ ಪ್ರಸಿದ್ಧವಾದುದು. ಇದು ಹರಿಯಾಣದಲ್ಲಿದ್ದು ಯಮುನಾ ನದಿಗೆ ಹತ್ತಿರದಲ್ಲಿದೆ. ಇತ್ತೀಚೆಗೆ ವೇಗವಾಗಿ ನಡೆಯುತ್ತಿರುವ......
ದೇವಪ್ರಯಾಗ್ - ಪ್ರಮುಖ ಧಾರ್ಮಿಕ ಸ್ಥಳ
ಉತ್ತರಾಖಂಡ್ನ ಟೆಹ್ರಿ ಗಡ್ವಾಲ್ ಜಿಲ್ಲೆಯಲ್ಲಿರುವ ದೇವಪ್ರಯಾಗ್ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲೊಂದು. ಇದು ಸಮುದ್ರ ಮಟ್ಟದಿಂದ 2723 ಮೀಟರ್ ಎತ್ತರದಲ್ಲಿದೆ. ಸಂಸ್ಕೃತದಲ್ಲಿ ದೇವಪ್ರಯಾಗ್......
ಚೌಕೋರಿ - ಪವಿತ್ರ ಕ್ಷೇತ್ರಗಳ ತವರು
ಚೌಕೋರಿ ಕಣ್ಮನ ಸೆಳೆಯುವ ಸೌಂದರ್ಯವನ್ನು ಹೊಂದಿರುವ ಪರ್ವತ ಪ್ರದೇಶ. ಇದು ಸಮುದ್ರಮಟ್ಟದಿಂದ 2010 ಮೀಟರ್ ಎತ್ತರದಲ್ಲಿರುವ ಉತ್ತರಾಖಂಡ ರಾಜ್ಯದ ಪಿಥೋರಘರ್ನಲ್ಲಿದೆ. ಪಶ್ಚಿಮ ಹಿಮಾಲಯ ಸರಣಿಯ ಈ ಬೆಟ್ಟ ಸಾಲು......
ಕರ್ನಾಲ್ - ಕರ್ಣನ ಜನ್ಮಸ್ಥಳ
ಕರ್ನಾಲ್ ಹರಿಯಾಣದ ಕರ್ನಾಲ್ ಜಿಲ್ಲೆಯ ಜಿಲ್ಲಾಕೇಂದ್ರವಾಗಿರುವ ನಗರವಾಗಿದೆ. ಈ ನಗರ ಮತ್ತು ಜಿಲ್ಲೆಯು ಪ್ರವಾಸಿಗರ ವಲಯದಲ್ಲಿ ಭಾರೀ ಖ್ಯಾತಿಗೆ ಪಾತ್ರವಾಗಿವೆ. ಈ ನಗರಗವನ್ನು ಮಹಾಭಾರತದ ಕಾಲದಲ್ಲಿ ಸ್ವತಃ ಕರ್ಣನೆ......
ಶಿಮ್ಲಾ - ಗಿರಿಧಾಮಗಳ ರಾಣಿ
ಶಿಮ್ಲಾ ನಗರವು ಒಂದು ಸುಂದರ ಗಿರಿಧಾಮವಾಗಿದ್ದು, ಹಿಮಾಚಲ್ ಪ್ರದೇಶದ ರಾಜಧಾನಿಯಾಗಿದೆ. ಈ ಸ್ಥಳವು " ಬೇಸಿಗೆಯ ಆಶ್ರಯ ತಾಣ" ಮತ್ತು " ಗಿರಿಧಾಮಗಳ ರಾಣಿ" ಎಂದೆ ಖ್ಯಾತಿ ಪಡೆದಿದೆ. ಇದು ಸಮುದ್ರ ಮಟ್ಟದಿಂದ 2202 ಮೀಟರ್......
ಹರಿದ್ವಾರ - ಸಪ್ತರ್ಷಿಗಳ ಸಮಾಗಮ
ಭಾರತ ಅತ್ಯಂತ ಹೆಸರುವಾಸಿಯಾಗಿದ್ದು, ಜನಪ್ರಿಯವೆನಿಸಿದ್ದು ಅದರ ಧಾರ್ಮಿಕ ನಂಬುಗೆಗಳಿಂದಾಗಿ ಹಾಗೂ ಧಾರ್ಮಿಕ ಕ್ಷೇತ್ರಗಳಿಂದಾಗಿ! ಏಕೆಂದರೆ ನಮ್ಮಲ್ಲಿ ಇರುವಷ್ಟು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ......
ಉತ್ತರಕಾಶಿ: ದೇವಾಲಯಕ್ಕೆ ಹೆಸರಾದ ತಾಣ
ಉತ್ತರಕಾಶಿಯು ಒಂದು ಸುಂದರವಾದ ಜಿಲ್ಲೆಯೆಂಬ ಖ್ಯಾತಿ ಹೊಂದಿದೆ. ಸಮುದ್ರ ಮಟ್ಟದಿಂದ ಸುಮಾರು 1158 ಮೀಟರ್ ಎತ್ತರದಲ್ಲಿರುವ ಈ ತಾಣ ಭೂಮಿಯ ಮೇಲಿನ ಸ್ವರ್ಗವೆಂದೆ ಹೇಳಬಹುದು. ಉತ್ತರಖಂಡ ರಾಜ್ಯದ ಒಂದು ಜಿಲ್ಲೆಯ......
ಪೌಡಿ - ಒಂದು ಧಾರ್ಮಿಕ ಯಾತ್ರೆ
ಸಮುದ್ರ ಮಟ್ಟದಿಂದ 1650 ಮೀ ಎತ್ತರದಲ್ಲಿರುವ ಪೌಡಿ ಒಂದು ನಿಸರ್ಗ ಸಹಜ ಸೌಂದರ್ಯದಿಂದ ಮನಸ್ಸೆಳೆಯುವ ತಾಣವಾಗಿದೆ. ಇದು ಉತ್ತರಾಖಂಡದ ಪೌಡಿ ಗಡ್ವಾಲ್ ಜಿಲ್ಲೆಯ ಜಿಲ್ಲಾಕೇಂದ್ರ ಸ್ಥಳವಾಗಿದೆ. ದೇವದಾರು ಮರಗಳಿಂದ......
ಗೋಮುಖ: ಟ್ರೆಕ್ಕಿಂಗ್ ಪ್ರಿಯರ ಸ್ವರ್ಗ
ಅತ್ಯಾಕರ್ಷಕ ವೀಕ್ಷಣಾ ತಾಣವಾಗಿರುವ ಗೋಮುಖ ಇರುವುದು ಗಂಗೋತ್ರಿಯ ಹಿಮಾಚ್ಛಾದಿತ ಪ್ರದೇಶದ ಕೊನೆಯ ಭಾಗದಲ್ಲಿ. ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ವ್ಯಾಪ್ತಿಗೆ ಇದು ಬರುತ್ತದೆ. ಶಿವಲಿಂಗ ತಪ್ಪಲಿನ ಸಮೀಪ ಈ ತಾಣ......
ಕಸೌಲಿ - ಒಂದು ಸುಂದರ ನಿಸರ್ಗ ಧಾಮ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿರುವ ಗುಡ್ಡ ಪ್ರದೇಶ ಕಸೌಲಿ ಅತ್ಯಂತ ಜನಪ್ರಿಯವಾದ ಹಿಲ್ ಸ್ಟೇಷನ್. ಇದು ಸಮುದ್ರ ಮಟ್ಟಕ್ಕಿಂತ ಸುಮಾರು 1800 ಮೀಟರ್ ಎತ್ತರದಲ್ಲಿದೆ, ಈ ಪ್ರದೇಶದ ಹೆಸರು ರಾಮಾಯಣದಲ್ಲೂ......
ಸಾಹಸಕ್ಕೆ ಸೈ : ಕಲ್ಸಿ
ವರ್ಷದ ಯಾವುದೇ ತಿಂಗಳಿನಲ್ಲಾದರೂ ಸರಿ ರಜಾ ದಿನಳನ್ನು ಕಳೆಯಲು, ವಿಶ್ರಾಂತಿ ಪಡೆಯಲು ಇಷ್ಟಪಡುವಿರಾದರೆ ಅದಕ್ಕೆ ಸೂಕ್ತವಾದ ಸ್ಥಳ ಉತ್ತರಾಖಂಡದ ಕಲ್ಸಿ ಪ್ರವಾಸಿ ತಾಣ. ಇದು ಸಾಹಸಮಯ ಚಟುವಟಿಕೆಗಳನ್ನು ಮಾಡಲು ಇಷ್ಟ ಪಡುವ......
ಭಾರತದ ವೇಗವಾಗಿ ಬೆಳೆಯುತ್ತಿರುವ ನಗರ ಮೀರತ್
ಉತ್ತರ ಪ್ರದೇಶದ ಮೀರತ್ ನಗರ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 63ನೇ ಸ್ಥಾನ ಮತ್ತು ಭಾರತದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ 14ನೇ ಸ್ಥಾನದಲ್ಲಿದೆ. ಉತ್ತರ ಭಾರತದ ಪ್ರಮುಖ ಸೇನಾ ದಂಡು......
ಕುರುಕ್ಷೇತ್ರ - ಮಹಾಭಾರತದ ಯುದ್ಧಭೂಮಿ.
ಕುರುಕ್ಷೇತ್ರವೆಂದರೆ ಧರ್ಮಶೀಲತ್ವವನ್ನು ಹೊಂದಿದ ನಾಡು ಎಂದರ್ಥವಾಗುತ್ತದೆ. ಕುರುಕ್ಷೇತ್ರದಲ್ಲಿನ ಪ್ರವಾಸವು ನಿಮಗೆ ಒಟ್ಟೊಟ್ಟಿಗೆ ಇತಿಹಾಸ ಮತ್ತು ಪುರಾಣ ಕಾಲದ ಸ್ಥಳಗಳೆರಡನ್ನು ಪರಿಚಯಿಸುತ್ತವೆ. ಕೌರವರು ಮತ್ತು......
ರುದ್ರಪ್ರಯಾಗ - ರುದ್ರನ ಧಾರ್ಮಿಕ ನೆಲೆ
ರುದ್ರಪ್ರಯಾಗ ಶಿವನ ನೆಲೆವೀಡು ಎಂದೇ ಪ್ರಸಿದ್ಧವಾಗಿದೆ. ಇಲ್ಲಿ ಪುರಾಣದಲ್ಲಿ ಪ್ರಸ್ತಾಪವಿರುವ ಹಲವಾರು ಧಾರ್ಮಿಕ ಸ್ಥಳಗಳನ್ನು ಕಾಣಬಹುದು. ವರ್ಷದ ಯಾವುದೇ ಸಮಯದಲ್ಲಾದರೂ ಭೇಟಿ ನೀಡಬಹುದಾದ ಈ ಸ್ಥಳಕ್ಕೆ ಹಿಮಾಲಯದ......
ಮೊರಾದಾಬಾದ್ - ಭಾರತದ ಹಿತ್ತಾಳೆ ನಗರ
ಉತ್ತರಪ್ರದೇಶದಲ್ಲಿ ಅದೇ ಹೆಸರಿನ ಜಿಲ್ಲೆಯಲ್ಲಿರುವ ನಗರವೇ ಮೊರಾದಾಬಾದ್. ಈ ನಗರ ಜನ್ಮ ತಾಳಿದ್ದು ಹೇಗೆ ಎಂದು ಚರಿತ್ರೆ ಹುಡುಕ ಹೊರಟರೆ ಅದು 1600 ರಲ್ಲಿ ಸುಲ್ತಾನ್ ಶಹಜಹಾನ್ ಪುತ್ರ ಮುರಾದ್ ಅವರಿಂದಎಂದು......
ಧನೌಲ್ತಿ - ಆಲುಗಡ್ಡೆ ತೋಟಕ್ಕೆ ಪ್ರಖ್ಯಾತವಾದ ತಾಣ
ಉತ್ತರಖಂಡದ ಗಡ್ವಾಲ್ ಜಿಲ್ಲೆಯ ಸಮುದ್ರ ಮಟ್ಟದಿಂದ 2286 ಮೀ ಎತ್ತರದಲ್ಲಿರುವ ಸುಂದರವಾದ ತಾಣ ಧನೌಲ್ತಿ. ಈ ಸ್ಥಳವು ತನ್ನ ಶಾಂತ ವಾತಾವರಣದಿಂದ ಪ್ರಸಿದ್ಧವಾಗಿದ್ದು ಚಂಬಾದಿಂದ ಮಸ್ಸೂರಿಯ ದಾರಿಯ ಮಧ್ಯೆ ಇದೆ. ಇಲ್ಲಿಂದ......
ಚಂಬಾ - ಅನ್ವೇಷಿಸಲು ಅವಕಾಶವಿರುವ ಸ್ವರ್ಗ!
ಉತ್ತರಾಖಂಡದ ತೆಹ್ರಿ ಗಡ್ವಾಲ್ ಜಿಲ್ಲೆಯ ಅತಿ ಸುಂದರ ಗಿರಿಧಾಮವೇ ಚಂಬಾ. ಸಮುದ್ರ ಮಟ್ಟದಿಂದ 1524 ಮೀ ಎತ್ತರದಲ್ಲಿರುವ ಈ ಗಿರಿಧಾಮದ ಪ್ರದೂಷಣ ರಹಿತ ನೈಸರ್ಗಿಕ ಸೌಂದರ್ಯವು ಪ್ರವಾಸಿಗರನ್ನು......
ಪಟಿಯಾಲಾ ಪ್ರವಾಸೋದ್ಯಮ : ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ನೆಲೆ
ಪಂಜಾಬ್ ರಾಜ್ಯದ ನೈರುತ್ಯ ಭಾಗದಲ್ಲಿ ಮೂರನೇಯ ಅತಿ ದೊಡ್ಡ ನಗರವಾಗಿರುವ ಪಟಿಯಾಲಾ ಪಟ್ಟಣವು ಸಮುದ್ರ ಮಟ್ಟದಿಂದ 250 ಮೀ. ಎತ್ತರದಲ್ಲಿ ನೆಲೆಸಿದೆ. ಸರ್ದಾರ್ ಲಖ್ನಾ ಮತ್ತು ಬಾಬಾ ಅಲಾ ಸಿಂಗ್ರಿಂದ ಸ್ಥಾಪಿತವಾದ ಈ......
ರಾನಿಖೇತ್ - ಬೇಸಿಗೆಯ ಸಮಯ ಕಳೆಯಲೊಂದು ಆದರ್ಶ ತಾಣ
ರಾಣಿಖೇತ್ ಅನ್ನು 'ಕ್ವೀನ್ಸ್ಮೆಡೊವ್' ಅಥವಾ 'ರಾಣಿ ಹುಲ್ಲುಗಾವಲು' ಎಂದು ಕರೆಯಲಾಗುತ್ತದೆ. ಇದು ಅಲ್ಮೋರಾ ಜಿಲ್ಲೆಯಲ್ಲಿರುವ ನೋಡಲೇ ಬೇಕಾದ ಗಿರಿಧಾಮ. ಒಂದು ದಂತಕಥೆಯ ಪ್ರಕಾರ, ಕುಮಾವೂನ್ ಪ್ರದೇಶದ ಸುಂದರರಾಣಿ......
ರಾಮಗಢ - ಸಾಹಸ..ಮೋಜು..ವಿರಾಮ
ಸಾಕಷ್ಟು ಜನರು ವರ್ಷಕ್ಕೆ ಒಂದು ಬಾರಿಯಾದರೂ ಯಾವುದಾದರೂ ಸಾಹಸ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಇಷ್ಟ ಪಡುತ್ತಾರೆ. ಆದರೆ ಪಟ್ಟಣದಲ್ಲಿರುವವರಿಗೆ ಈ ಉದ್ದೇಶ ಅಷ್ಟು ಸುಲಭವಾಗಿ ಸಾರ್ಥಕಗೊಳಿಸುವುದು......
ಭಾರತದ ಯೋಜಿತ ನಗರ ಚಂದೀಗಢ್
ಭಾರತದ ವಾಯುವ್ಯ ಭಾಗದ ಶಿವಾಲಿಕ್ ತಪ್ಪಲಿನಲ್ಲಿರುವ ಕೇಂದ್ರಾಡಳಿತ ಪ್ರದೇಶವಾಗಿರುವ ಚಂದೀಗಢ್ ನಗರ ಪಂಜಾಬ್ ಮತ್ತು ಹರ್ಯಾಣ ಎರಡೂ ರಾಜ್ಯಗಳಿಗೆ ರಾಜಧಾನಿ. ಇಲ್ಲಿರುವ ಪುರಾತನ ದೇವಾಲಯದಲ್ಲಿರುವ ಹಿಂದೂ ದೇವತೆ......
ಮಸ್ಸೂರಿ - ಗಿರಿಶಿಖರಗಳ ರಾಣಿ
ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಒಂದು ಪ್ರಸಿದ್ಧ ಗಿರಿಧಾಮ ಮಸ್ಸೂರಿ. ಇದು ‘ಗಿರಿಗಳ ರಾಣಿ’ ಎಂದು ಪ್ರಸಿದ್ಧವಾಗಿದೆ. ಇದು ಹಿಮಾಲಯದ ತಪ್ಪಲಿನಲ್ಲಿ ಸಮುದ್ರ ಮಟ್ಟದಿಂದ ಸುಮಾರು 1880 ಮೀ......
ಕಥ್ಗೊಡಮ್ - ಕುಮಾವೂನ್ ಪರ್ವತಗಳ ಹೆಬ್ಬಾಗಿಲು
'ಕುಮಾವೂನ್ ಬೆಟ್ಟಗಳ ದ್ವಾರ ' ದಂತಿರುವ ಕಥ್ಗೊಡಮ್, ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಗೌಲ ನದಿ ತೀರದಲ್ಲಿದೆ. ಈ ಪ್ರದೇಶವು ಸಮುದ್ರ ಮಟ್ಟದಿಂದ 554 ಮೀ ಎತ್ತರದಲ್ಲಿದ್ದು, ಕುಮಾವೂನ್ ಹಿಮಾಲಯದ......
ಮುಕ್ತೇಶ್ವರ್ - ಮೋಕ್ಷ ದೊರೆಯುವ ಗಿರಿಧಾಮ
ಮುಕ್ತೇಶ್ವರ್ ಉತ್ತರ್ ಖಂಡ್ ರಾಜ್ಯದಲ್ಲಿರುವ ಕುಮಾವೂನ್ ವಿಭಾಗದಲ್ಲಿ ಬರುವ ನೈನಿತಾಲ್ ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇದು ಸಮುದ್ರ ಮಟ್ಟದಿಂದ 2286 ಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಈ ಸ್ಥಳಕ್ಕೆ......
ಅಲ್ಮೋರಾ - ಸಾಹಸಕ್ಕೂ ಜೈ ವಿರಾಮಕ್ಕೂ ಜೈ
ಸುಂದರ ಹಿಮಾಲಯದ ಬೆಳ್ಳನೆಯ ಹಿಮದಲ್ಲಿ ಸಮಯ ಕಳೆಯುವುದೆಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ? ಇಂತಹ ಅನುಭವವನ್ನು ನೀವು ಪಡೆಯಬೇಕೆಂದರೆ... ಇಗೊ, ಅಲ್ಮೋರಾ ಗಿರಿಧಾಮ ನಿಮ್ಮನ್ನು ಕೈಬೀಸಿ ಕರೆಯುತ್ತಿದೆ. ಇಲ್ಲಿನ......
ಲಾನ್ಸ್ ಡೌನ್ - ಉತ್ಸಾಹವನ್ನು ಇಮ್ಮಡಿಗೊಳಿಸುವ ತಾಣ
ಉತ್ತರಖಂಡದಲ್ಲಿ ಪ್ರವಾಸಿಗರು ಮೆಚ್ಚಿಕೊಳ್ಳುವಂತಹ ಸಾಕಷ್ಟು ಸ್ಥಳಗಳಿವೆ. ಎಲ್ಲಾ ಸ್ಥಳಗಳೂ ಒಂದೊಂದು ಇತಿಹಾಸವನ್ನು, ಒಂದೊಂದು ವೈಶಿಷ್ಟ್ಯತೆಗಳನ್ನು ಹೊಂದಿವೆ. ಇಲ್ಲಿಗೆ ರಜಾ ದಿನಗಳನ್ನು ಕಳೆಯಲು ಬರುವುದು ಎಂದರೇ......
ಗಂಗೋತ್ರಿ: ಬೆಟ್ಟದ ಮೇಲಿರುವ ಧಾರ್ಮಿಕ ತಾಣ
ಗಂಗೋತ್ರಿಯು ಅತ್ಯಂತ ಪ್ರಸಿದ್ಧ ಧಾರ್ಮಿಕ ತಾಣ. ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಇದು ಸಮುದ್ರ ಮಟ್ಟದಿಂದ 3750 ಮೀಟರ್ ಎತ್ತರದ ಮೇಲೆ ನೆಲೆಸಿದ್ದು, ಹಿಮಾಲಯ ಪರ್ವತ ಶ್ರೇಣಿಗಳ......
ಸಾತ್ತಲ್ - ಏಳು ಕೆರೆಗಳ ನಗರ
ಸಮುದ್ರ ಮಟ್ಟದಿಂದ 1370 ಮೀಟರ್ ಎತ್ತರದಲ್ಲಿ ನೆಲೆಸಿದ್ದು, ಹಿಮಾಲಯ ಪರ್ವತ ಶ್ರೇಣಿಗಳ ಕೆಳಸ್ತರದಲ್ಲಿ ಸ್ಥಿತಗೊಂಡಿರುವ ಸಾತ್ತಲ್ ಒಂದು ಆಕರ್ಷಕ ಪ್ರವಾಸಿ ತಾಣವಾಗಿದೆ. ಈ ಒಂದು ಸ್ಥಳದಲ್ಲಿ ಒಂದಕ್ಕೊಂದು ಅಂತರಸಂಪರ್ಕ......
ನೈನಿತಾಲ್ - ದಟ್ಟ ಹಸಿರಿನ ನಡುವೆ ಒಂದು ತಾಜಾ ಅನುಭವ
'ಭಾರತದ ಸರೋವರ ಜಲ್ಲೆ' ನೈನಿತಾಲ್ ನ ಹೆಸರು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಅಲ್ಲಿನ ಸೌಂದರ್ಯವನ್ನು ಬಣ್ಣೀಸುವುದೇ ಅಸಾಧ್ಯ. ಹಲವಾರು ಪುರಾಣ ಕಥೆಗಳನ್ನು ತನ್ನಲ್ಲಿ ಅಡಗಿಸಿಕೊಂಡಿರುವ ಈ ಪ್ರದೇಶ ಇಲ್ಲಿಗೆ ಬಂದ......
ಭಾರತದ ಐಟಿ ಕೇಂದ್ರ ನೊಯ್ಡಾ ನಗರ
ನೊಯ್ಡಾ ಎನ್ನುವುದು ವಾಸ್ತವವಾಗಿ ಒಖ್ಲಾ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಸಂಕ್ಷಿಪ್ತರೂಪ ಮತ್ತು ಅದೇ ಹೆಸರಿನೊಂದಿಗೆ ಪ್ರಾಧಿಕಾರದಿಂದ ನಿರ್ವಹಿಸಲ್ಪಡುತ್ತಿದೆ. 1976 ರ ಎಪ್ರಿಲ್ 17 ರಂದು ನೊಯ್ಡಾ ಅಸ್ತಿತ್ವಕ್ಕೆ......
ಜೋಶಿಮಠ - ಧಾರ್ಮಿಕ ನೆಲೆ, ಪ್ರಾಕೃತಿಕ ಸೆಲೆ
ಜೋಶಿಮಠ ಉತ್ತರಖಂಡದ ಚಮೋಲಿ ಜಿಲ್ಲೆಯಲ್ಲಿರುವ ಪವಿತ್ರ ಶ್ರೀಕ್ಷೇತ್ರ. ಸಮುದ್ರ ಮಟ್ಟದಿಂದ 6000 ಅಡಿಗಳಷ್ಟು ಎತ್ತರದಲ್ಲಿ ನೆಲೆಸಿರುವ ಈ ಪ್ರದೇಶವು ತನ್ನ ಸುತ್ತಲೂ ಹಿಮಚ್ಛಾದಿತ ಹಿಮಾಲಯ ಪರ್ವತ ಶ್ರೇಣಿಗಳಿಂದ......
ಬುಲಂದ್ ಶಹರ್ - ಮಹಾಭಾರತದೊಂದಿಗೆ ನಂಟು ಹೊಂದಿರುವ ತಾಣ
ಬುಲಂದ್ ಶಹರ್ ನಗರ ಉತ್ತರಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿದೆ ಮತ್ತು ಇದು ಆಡಳಿತ ಮುಖ್ಯಾಲಯವೂ ಹೌದು. ಈ ನಗರದ ಬಗ್ಗೆ ಇತಿಹಾಸ ಜಾಲಾಡಿಸಿದರೆ ಮಹಾಭಾರತದ ಅವಧಿಯಲ್ಲಿ ತಂದು ನಿಲ್ಲಿಸುತ್ತದೆ. ಹಲವು ಭೂಶೋಧನೆಯ......
ಮೋರಿ - ಕೌರವರನ್ನು ಪೂಜಿಸಲಾಗುವ ಸ್ಥಳ
ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿರುವ ಹಳ್ಳಿಯೆ ಮೋರಿ. ಈ ಒಂದು ಜನಪ್ರಿಯ ತಾಣವು ಸಮುದ್ರ ಮಟ್ಟದಿಂದ 3700 ಅಡಿ ಎತ್ತರದಲ್ಲಿ ನೆಲೆಸಿದೆ. ಜೌನ್ಸರ್ ಬಾವರ್ ಪ್ರದೇಶದ ಟಾನ್ಸ್ (ತಮಸ್ ಎಂದೂ ಕರೆಯಲಾಗುತ್ತದೆ)......
ಪಾಣಿಪತ್ : ಭಾರತದ ಕೈಮಗ್ಗದ ನಗರ
ಪಾಣಿಪತ್ ಹರಿಯಾಣದ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಭಾರತದ ಇತಿಹಾಸವನ್ನು ಬದಲಾಯಿಸಿದ ಮೂರು ಐತಿಹಾಸಿಕ ಯುದ್ಧಗಳು ಇದೇ ಸ್ಥಳದಲ್ಲಿ ನಡೆದವು. ಈ ನಗರ ಮತ್ತು ಜಿಲ್ಲೆಯನ್ನು ಪಾಣಿಪತ್ ಎಂಬ ಹೆಸರಿನಿಂದಲೆ......
ಉತ್ತರಖಂಡದ ಅದ್ಭುತ ಪ್ರದೇಶ: ಕೌಸಾನಿ!
ಸಾಮಾನ್ಯವಾಗಿ ಟೀ ಎಸ್ಟೇಟ್/ಚಹ ತೋಟಗಳಂತಹ ಸುಂದರ ಸ್ಥಳಗಳನ್ನು ನಾವು ಚಿತ್ರಗಳಲ್ಲಷ್ಟೇ ವೀಕ್ಷಿಸುತ್ತೇವೆ ಅಥವಾ ಆ ಸ್ಥಳ ಎಲ್ಲಿದೆ ಎಂಬುದು ತಿಳಿದಿದ್ದರೂ ಅಲ್ಲಿಗೆ ಹೋಗಲು ನಮಗೆ ಆಗಿರುವುದಿಲ್ಲ ಅಲ್ಲವೇ? ಅದರೆ ಇಂತಹ......
ದೆಹಲಿ - ಭಾರತದ ಹೃದಯ
ಭಾರತಕ್ಕೆ ಪ್ರವಾಸಕ್ಕೆ ಬರುವುದು ಹಾಗೂ ದೇಶಾದ್ಯಂತ ಸಂಚರಿಸುವುದು ಒಂದು ಉತ್ತಮ ಅನುಭವವೇ ಸರಿ. ಅದರಲ್ಲೂ, ದೇಶದ ರಾಜಧಾನಿಯಲ್ಲಿ ವಸತಿ ಹೂಡುವದೆಂದರೆ ಒಂದು ಅದ್ಭುತ ಅನುಭವ. ಮಾಂತ್ರಿಕ ಜಗತ್ತಿನ ಬೆಂಕಿ......
ಕೇದಾರನಾಥ: ಬೆಟ್ಟದ ತಪ್ಪಲಿನ ಮಹತ್ವದ ಧಾರ್ಮಿಕ ತಾಣ
ಉತ್ತರಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿದೆ ಕೇದಾರನಾಥ. ದಟ್ಟ ಹಿಮಾಲಯ ಪರ್ವತದ ನಡುವೆ ಈ ತಾಣ ಇದ್ದು, ಸಮುದ್ರ ಮಟ್ಟದಿಂದ 3584 ಮೀಟರ್ ಎತ್ತರದಲ್ಲಿದೆ. ಇಲ್ಲಿನ ಅತ್ಯಂತ ಪ್ರಮುಖ ಹಾಗೂ ಮುಖ್ಯ ಆಕರ್ಷಣೆ,......
ಜಾಗೇಶ್ವರ - ದೇವರ ದಿವ್ಯ ಸನ್ನಿಧಿಯಲ್ಲಿ
ಜಾಗೇಶ್ವರ ಎನ್ನುವುದು ಉತ್ತರ್ ಖಂಡ್ ರಾಜ್ಯದಲ್ಲಿರುವ ಅಲ್ಮೋರಾ ಜಿಲ್ಲೆಯಲ್ಲಿರುವ ಒಂದು ಧಾರ್ಮಿಕ ಮಹತ್ವವನ್ನು ಹೊಂದಿರುವ ನಗರವಾಗಿದೆ. ಇದು ಸಮುದ್ರ ಮಟ್ಟದಿಂದ 1870 ಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಇತಿಹಾಸದ......
ಅಂಬಾಲ : ಅವಳಿ ನಗರ
ಅಂಬಾಲ ಒಂದು ಸಣ್ಣ ನಗರವಾಗಿದ್ದು, ಇದು ಮುನ್ಸಿಪಲ್ ಕಾರ್ಪೋರೇಷನ್ ಅಂಬಾಲ ಜಿಲ್ಲೆಯ ಹರ್ಯಾಣದಲ್ಲಿದೆ. ಭೌಗೋಳಿಕವಾಗಿ ಮತ್ತು ರಾಜಕೀಯವಾಗಿ ಅಂಬಾಲವನ್ನು ಅಂಬಾಲ ನಗರ ಮತ್ತು ಅಂಬಾಲ ದಂಡು (ಕಂಟೋನ್ಮೆಂಟ್) ಎಂದು......
ಪಂಚಕುಲ : ನಿಸರ್ಗ ಮತ್ತು ಕೈಗಾರಿಕೆಗಳ ಮಿಶ್ರಣ
ಪಂಚಕುಲ ಭಾರತದಲ್ಲಿ ಯೋಜಿತ ರೀತಿಯಲ್ಲಿ ರೂಪಿಸಲಾಗಿರುವ ನಗರಗಳಲ್ಲಿ ಒಂದು ಮತ್ತು ಇದು ಚಂಡೀಗಢದ ಉಪನಗರಗಳಲ್ಲೊಂದು. ಪಂಚಕುಲ ಜಿಲ್ಲೆಯ ಐದು ಜನಗಣತಿ ನಗರಗಳಲ್ಲೊಂದು. ಪಂಚಕುಲವು ಪಂಜಾಬಿನ ಮೊಹಾಲಿಯೊಂದಿಗೆ ಗಡಿಯನ್ನು......
ಚಂಪಾವತ್ - ಕೌತುಕಮಯ ದಿವ್ಯ ಸನ್ನಿಧಿ
ಸಮುದ್ರ ಮಟ್ಟದಿಂದ ಸುಮಾರು 1615 ಮೀ ಎತ್ತರದಲ್ಲಿರುವ ಚಂಪಾವತ್ ಒಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. 1997 ರಲ್ಲಿ ಉತ್ತರಾಖಂಡದ ಒಂದು ಪ್ರತ್ಯೇಕ ಜಿಲ್ಲೆಯಾಗಿ ವಿಂಗಡಿಸಲಾದ ಇದು ಇಲ್ಲಿರುವ ದೇವಾಲಯಗಳು ಮತ್ತು......
ಹರಸಿಲ್ - ಪ್ರಶಾಂತತೆ ಹೊತ್ತುನಿಂತ ನೈಸರ್ಗಿಕ ಸಿರಿ
ಉತ್ತರಾಖಂಡ ರಾಜ್ಯದಲ್ಲಿರುವ ಒಂದು ಪುಟ್ಟ ಹಳ್ಳಿ ಹರಸಿಲ್. ಇದು ಸಮುದ್ರ ಮಟ್ಟದಿಂದ ಸುಮಾರು 2620 ಮೀ ಎತ್ತರದಲ್ಲಿದೆ. ಇದು ಭಾಗೀರಥಿ ನದಿಯ ದಂಡೆಯಲ್ಲಿದ್ದು ಉತ್ತರಕಾಶಿಯಿಂದ ಸುಮಾರು 72 ಕಿ.ಮೀ ದೂರದಲ್ಲಿದೆ. ಒಂದು......
ಯಮುನೋತ್ರಿ - ಯಮುನೆಯ ಮೂಲ ತಾಣ
ಪವಿತ್ರ ಯಮುನಾ ನದಿಯ ಉಗಮಸ್ಥಾನವಾದ ಯಮುನೋತ್ರಿ ಇರುವುದು ಬಂದಾರ್ ಪೂಂಚ್ ಪರ್ವತದ ಮೇಲೆ. ಸಮುದ್ರ ಮಟ್ಟದಿಂದ ಸರಿ ಸುಮಾರು 3293 ಮೀಟರ್ ಎತ್ತರದಲ್ಲಿ!. ಭೌಗೋಳಿಕವಾಗಿ, ಯಮುನೆಯು ಸಮುದ್ರ ಮಟ್ಟದಿಂದ......
ಘಜಿಯಾಬಾದ್ : ಉತ್ತರ ಪ್ರದೇಶದ ಹೆಬ್ಬಾಗಿಲು
ದೆಹಲಿಯ ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಘಜಿಯಾಬಾದ್ ಉತ್ತರ ಪ್ರದೇಶದ ಹೆಬ್ಬಾಗಿಲು ಎಂಬ ಅಭಿಧಾನಕ್ಕೆ ಪಾತ್ರವಾಗಿದೆ. ಈ ನಗರವನ್ನು ಸ್ಥಾಪಿಸಿದ ಘಜಿ-ಉದ್-ದಿನ್ ಇದಕ್ಕೆ ತನ್ನ ಹೆಸರಿನಲ್ಲಿ......