ಕೊಲ್ಹಾಪುರ - ಪ್ರಸಿದ್ಧ ಶಕ್ತಿ ಪೀಠ
ಕೊಲ್ಹಾಪುರನ್ನು ಮಹಾರಾಷ್ಟ್ರ ರಾಜ್ಯದ ಒಂದು ವಿಜಯದ ಚಿಹ್ನೆ ಎಂದು ಹೇಳಬಹುದು. ಪ್ರಾಚೀನ,ಗ್ರಾಮೀಣ ದೇವಾಲಯಗಳು,ಕೌತುಕ್ಯದ ಉದ್ಯಾನವನಗಳು,ಐತಿಹಾಸಿಕ ಕೋಟೆಗಳು ಮತ್ತು ಅರಮನೆಗಳನ್ನೊಳಗೊಂಡ ಈ ಐಶ್ವರ್ಯಯುತ ನಗರವು ದೇಶದ......
ಬಾದಾಮಿ ಅಥವಾ ವಾತಾಪಿ – ಚಾಲುಕ್ಯ ಸಾಮ್ರಾಜ್ಯದ ರಾಜಧಾನಿ
ಕರ್ನಾಟಕದ ಉತ್ತರ ಭಾಗದ ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾದಾಮಿಯು ಒಂದು ಪ್ರಾಚೀನ ಪಟ್ಟಣವಾಗಿದೆ. ಈ ಪಟ್ಟಣವು ವಾತಾಪಿ ಎಂಬ ಹೆಸರಿನಿಂದಲೂ ಕರೆಯಲ್ಪಟ್ಟಿದ್ದು ಇದು 6ನೇ ಶತಮಾನದಿಂದ 8ನೇ ಶತಮಾನದವರೆಗೂ ಚಾಲುಕ್ಯರ......
ರತ್ನಾಗಿರಿ - ಐತಿಹಾಸಿಕ ಪ್ರಾಮುಖ್ಯತೆ ಪಟ್ಟಣ
ಮಹರಾಷ್ಟ್ರದ ದಕ್ಷಿಣ ಭಾಗದಲ್ಲಿ ಅರಬ್ಬಿ ಸಮುದ್ರದ ತೀರದಲ್ಲಿ ಹರಡಿಕೊಂಡಿರುವ ಸುಂದರ ಹಾಗೂ ರಮಣೀಯವಾದ ಪುಟ್ಟ ನಗರವೇ ರತ್ನಾಗಿರಿ.ಭಾರತದ ಈ ಭಾಗವನ್ನು ಆಳಿದ ಶಿವಾಜಿ ಮಹಾರಾಜರ ಆಳ್ವಿಕೆಯ ನಂತರ ಸುಮಾರು 1731ರ......
ವಾಸ್ಕೊ ಡಾ ಗಾಮಾ : ಆಕರ್ಷಣೆಗಳ ಬೀಡು
ಮರ್ಮಗೋವಾ 'ಪೆನಿನ್ಸುಲಾ' ಭಾಗದಲ್ಲಿರುವ ಪಣಜಿಗಿಂತಲೂ ದೊಡ್ಡದಾಗಿರುವ ಪಟ್ಟಣವೆಂದರೆ ವಾಸ್ಕೊ ಡಾ ಗಾಮಾ. ಇದು ಗೋವಾದ ಆರ್ಥಿಕ ಮಾರುಕಟ್ಟೆಯ ಮುಖ್ಯ ಭಾಗವೆಂದರೂ ತಪ್ಪಾಗಲಾರದು. ಸ್ಥಳೀಯವಾಗಿ ಕೇವಲ ವಾಸ್ಕೊ ಎಂದೇ......
ಬಾರಾಮತಿ- ಕೃಷಿ ಪ್ರವಾಸೋದ್ಯಮದ ಒಂದು ಅನುಭವ
ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಇದು ಭಾರತೀಯರು ಮತ್ತು ಬೇರೆ ಬೇರೆ ಪ್ರವಾಸಿಗರ ಜ್ನಾನ ಮತ್ತು ಅನುಭವದ ಹಸಿವನ್ನು ಇಂಗಿಸುತ್ತದೆ. ಇದೀಗ ಹೊಸದೊಂದು ಪ್ರವಾಸೋದ್ಯಮ ಚಟುವಟಿಕೆ ತಲೆ ಎತ್ತಿದೆ - ಅದೇ ಕೃಷಿ......
ಪಂಚಗಣಿ - ಸ್ವಾತಂತ್ರ್ಯಪೂರ್ವ ಬ್ರಿಟೀಷರ ಪ್ರಖ್ಯಾತ ಆಕರ್ಷಣೆ
ಪಂಚಗಣಿ ಮತ್ತು ಮಹಾಬಲೇಶ್ವರ ಎಂಬ ಅವಳಿ ಗಿರಿಧಾಮಗಳು ಇಲ್ಲಿನ ಸೌಂದರ್ಯವನ್ನು ಮರುವ್ಯಾಖ್ಯಾನಿಸುತ್ತವೆ. ಈ ಸುಂದರ ತಾಣಗಳಲ್ಲಿ ಶಾಶ್ವತ ಆಕರ್ಷಣೆ ಇದ್ದು, ಅದು ವಾರ್ಷಿಕವಾಗಿ ಪ್ರವಾಸಿಗರು ಮತ್ತು ದೇಶೀಯರನ್ನು ಗುಂಪು......
ವಿಜಯದುರ್ಗ - ಮೋಹಗೊಳಿಸುವ ಪುಟ್ಟ ಪಟ್ಟಣ
ಮಹಾರಾಷ್ಟ್ರ ರಾಜ್ಯದಲ್ಲಿರುವ ಸಣ್ಣ ಪಟ್ಟಣ ವಿಜಯದುರ್ಗವು ಭಾರತದ ಕರಾವಳಿಯಲ್ಲಿದೆ. ಇದು ಮುಂಬೈನಿಂದ ಸುಮಾರು 485 ಕಿ.ಮೀ ದೂರದಲ್ಲಿದ್ದು, ಸಿಂಧುದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿದೆ. ಇದನ್ನು ಹಿಂದೆ ಜೆರಿಯಾ ಎಂದು......
ಅಂಜುನಾ ಬೀಚ್ : ಉತ್ಸಾಹ ಹುಮ್ಮಿಸುವ ತಾಣ
ಕ್ಯಾಂಡೋಲಿಮ್ ಬೀಚಗೆ 3 ಕಿ.ಮೀ ಅಂತರದಲ್ಲಿರುವ ಅಂಜುನಾ ಬೀಚನ್ನು ಸರಳವಾಗಿ ರಸ್ತೆಯ ಮೂಲಕ ತಲುಪಬಹುದಾಗಿದೆ. ಈ ಪ್ರದೇಶದಲ್ಲಿ ವ್ಯವಹಾರಿಕ ಮಾದರಿಯ ಜೀವನಶೈಲಿಯನ್ನು ಹುಡುಕುವುದು ಕಷ್ಟವಾಗಿದ್ದು ಮಂದಗತಿಯಲ್ಲಿ ಹಾಗು......
ತಪೋಲ - ಇದು ಮಿನಿ ಕಾಶ್ಮೀರ!
ತಪೋಲ ಮಹಾಬಲೇಶ್ವರದ ಹತ್ತಿರವಿರುವ ಒಂದು ಸುಸಜ್ಜಿತ ಹಳ್ಳಿ. ಇದು ಗಿರಿ ಧಾಮದಿಂದ ಸುಮಾರು 25 ಕಿಲೋಮೀಟರು ದೂರದಲ್ಲಿದ್ದು ಮಹಾರಾಷ್ಟ್ರದ ಮಿನಿ ಕಾಶ್ಮೀರ ಎಂದೇ ಪ್ರಸಿದ್ಧವಾಗಿದೆ. ಅಷ್ಟೇನೂ ನಾಜೂಕಾಗಿರದ ಈ ಹಳ್ಳಿ,......
ಸತಾರಾದ ಅವಲೋಕನ
10,500 ಚದರ ಕಿ.ಮೀ ವಿಸ್ತೀರ್ಣದಲ್ಲಿ ವಿಶಾಲವಾಗಿ ಆವರಿಸಿದ ಸತಾರಾ ಜಿಲ್ಲೆ ಮಹಾರಾಷ್ಟ್ರ ರಾಜ್ಯದಲ್ಲಿದ್ದು, ಇದು ಪೂರ್ವಕ್ಕೆ ಸೋಲಾಪುರ್, ಪಶ್ಚಿಮದಲ್ಲಿ ರತ್ನಾಗಿರಿ, ಉತ್ತರದಲ್ಲಿ ಪುಣೆ, ಮತ್ತು......
ಚಿಪ್ಲುನ್ - ಸುಂದರ ಕರಾವಳಿ ತೀರ
ರತ್ನಾಗಿರಿ ಜಿಲ್ಲೆಯು ಐತಿಹಾಸಿಕ ಕೋಟೆಗಳನ್ನು ಹೊಂದಿರುವ ಸ್ಥಳ. ಆ ಕಾಲವನ್ನು ಹೇಳುವಂತಹ ಹಲವಾರು ಪುರಾವೆಗಳು ಇಲ್ಲಿವೆ. ಇಲ್ಲಿನ ಪ್ರತಿಯೊಂದು ನಗರಗಳು ತನ್ನದೆ ಆದ ವೈಶಿಷ್ಟ್ಯತೆಗಳನ್ನು ಹೊಂದಿವೆ. ಅವುಗಳಲ್ಲಿ......
ಅಂಬೋಲಿ - ಪ್ರಮುಖವಾದ ಐತಿಹಾಸಿಕ ಕೇಂದ್ರ
ಭಾರತದಲ್ಲಿ ಬ್ರಿಟೀಷರು ಆಡಳಿತ ನಡೆಸುತಿದ್ದ ಸಂದರ್ಭದಲ್ಲಿ ಅಂಬೋಲಿ ಪ್ರದೇಶವನ್ನು ರಕ್ಷಣಾ ಸೈನ್ಯದ ತರಬೇತಿ ಕೇಂದ್ರವನ್ನಾಗಿ ಬಳಕೆ ಮಾಡುತ್ತಿದ್ದರು ಹಾಗು ಇಲ್ಲಿಂದ ಕೇಂದ್ರ ಹಾಗೂ ದಕ್ಷಿಣ ಭಾರತದ ಪ್ರದೇಶಗಳಿಗೆ......
ಮಹಾಬಲೇಶ್ವರ - ಒಂದು ಐತಿಹಾಸಿಕ ಪ್ರವಾಸ
ಮಹಾಬಲೇಶ್ವರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಒಂದು ಜನಪ್ರಿಯ ಗಿರಿಧಾಮ. ಬಹುಕಾಂತೀಯ ಪಶ್ಚಿಮ ಘಟ್ಟಗಳ ಭಾಗದಲ್ಲಿದ್ದು, ವಿಶ್ವದ ಕೆಲವೇ ನಿತ್ಯಹರಿದ್ವರ್ಣ ತಾಣಗಳಲ್ಲಿ ಇದು ಒಂದಾಗಿದೆ. ಇತರೆ ಅನೇಕ ರೀತಿಯ......
ಗಣಪತಿಪುಲೆ - ಭಾರತದ ಕೆರಿಬಿಯನ್
ಕೊಂಕಣ ಪ್ರಾಂತ್ಯದ ಕರಾವಳಿಯ ಸುಂದರವಾದ ಸಮುದ್ರ ತೀರದ ಪಟ್ಟಣವಾದ ಗಣಪತಿ ಪುಲೆಯು, ಕೆರಿಬಿಯನ್ ದ್ವೀಪಗಳಿಗೆ ಸಮರೂಪವಾಗಿದ್ದು ಭಾರತದ ಕೆರಿಬಿಯನ್ ಎಂಬ ಖ್ಯಾತಿಗಳಿಸಿದೆ. ಈ ಸ್ಥಳವು ರತ್ನಾಗಿರಿ ಜಿಲ್ಲೆಯಲ್ಲಿದ್ದು,......
ವಾಗಾತೋರ್ ಬೀಚ್
ಮಾಪುಸಾದಲ್ಲಿ ಕಾಣಸಿಗುವ ಬಂಗಲೆಗಳು, ಉತ್ತಮವಾಗಿ ಸಂರಕ್ಷಿಸಲ್ಪಟ್ಟ ಸ್ಮಾರಕಗಳನ್ನು ಹೊತ್ತ ಕಿರಿದಾದ ರಸ್ತೆಯಗುಂಟ ಕಾಣುವ ಮನಮೋಹಕ ಬೀಚ್ ಎಂದರೆ ವಾಗಾತೋರ್. ಪ್ರಾಯಶಃ ಪಕ್ಕದಲ್ಲೇ ಇರುವ ಅಂಜುನಾ ಬೀಚ್ ನ ಪರಿಣಾಮವಾಗಿ......
ಕ್ಯಾಂಡೋಲಿಮ್ ಬೀಚ್ : ಪ್ರಶಾಂತಮಯ ಪರಿಸರ
ಮನರಂಜನೆಯ ಸ್ಥಳಗಳಿಗೆ ಹತ್ತಿರವಿದ್ದರೂ ಕೂಡ ಶಾಂತತೆಯ ಛಾಪು ಕಂಡುಬರುವ ಕ್ಯಾಂಡೋಲಿಮ್ ಬೀಚ್ ಕಲಂಗುಟ ಮತ್ತು ಬಾಗಾ ಬೀಚಗಳಿಗಿಂತಲೂ ಅನನ್ಯವಾಗಿದೆ.ಈ ಬೀಚಿಗೆ ಒಂದು ಪರಿಪಕ್ವವಾದ ಕೇಂದ್ರವಿಲ್ಲವಿರುವುದು ಗಮನಿಸಬೇಕಾದ......
ಪನ್ಹಾಲಾ - ಸುಂದರ, ಮನಮೋಹಕ ಗಿರಿಧಾಮ
ಭಾರತ ದೇಶವು ತನ್ನ ಸುತ್ತ ಹಲವಾರು ಐತಿಹಾಸಿಕ ಹಾಗೂ ಪುರಾಣ ಕಥೆಗಳಿಂದ ಗುರುತಿಸಲ್ಪಟ್ಟಿದೆ. ಭಾರತದಲ್ಲಿ ಆಳಿದ ಅನೇಕಾನೇಕ ರಾಜವಂಶಗಳಿಂದ ಹಿಡಿದು ಕೊನೆಯಲ್ಲಿ ಬಂದ ಬ್ರಿಟೀಷರ ವರೆಗಿನ ಇತಿಹಾಸವನ್ನು ಇಲ್ಲಿನ......
ಪಣಜಿ : ಗೋವಾದ ರಾಜಧಾನಿ
ಪಣಜಿ ಎಂದರೆ ಸಾಕು, ಎಲ್ಲರಿಗು ನೆನಪಾಗುವುದೇ ಗೋವಾ! ಹಾಗಂತ ಇದೇನು ದೊಡ್ಡ ನಗರವಲ್ಲ. ಆದರೂ ಮನರಂಜನೆ, ಉತ್ಸಾಹ, ಮೋಜು ಎಂಬ ಪದಗಳಿಗೆ ಪಣಜಿಯ ಜೊತೆ ಅವಿನಾಭಾವ ಸಂಬಂಧವಿದೆ.ಅಕ್ಷರಶಹ ಭಾಷಾಂತರಿಸಿದಾಗ 'ಎಂದೂ ಪ್ರವಾಹ......
ಬಾಗಾ ಬೀಚ್ : ಮೀತಿಯಿಲ್ಲದ ಆನಂದ...
ಇದೊಂದು ಉಲ್ಲಾಸಭರಿತ ಬೀಚ್. ಉತ್ತಮವಾದ ಬೀಚ್ ಶ್ಯಾಕನಿಂದ ಹಿಡಿದು ಉತ್ತಮವಾದ ಉಪಹಾರಗೃಹಗಳು, ಉತ್ತಮವಾದ ಹೊಟೆಲಗಳು, ಉತ್ತಮವಾದ ವಸತಿ ಸೌಕರ್ಯ ಮತ್ತು ನಿಜವಾದ ಜರ್ಮನ ಶೈಲಿಯ ಬೇಕರಿ.... ಏನೆ ಇರಲಿ, ಎಲ್ಲವನ್ನು ಇಲ್ಲಿ......
ಖಂಡಾಲಾ - ರಜೆಯ ಮೋಜು ಅನುಭವಿಸಲು ಬರುವವರ ಸ್ವರ್ಗ
ಮಹಾರಾಷ್ಟ್ರದಲ್ಲಿ ವಾರದ ದೈನಂದಿನ ಜಂಜಡಗಳಿಂದ ಸ್ವಲ್ಪ ಬಿಡುವು ಪಡೆದು ಒತ್ತಡವನ್ನು ನಿವಾರಿಸಿಕೊಳ್ಳಲು ಬಯಸುವವರಿಗೆ ಖಂಡಾಲಾವು ಒಂದು ಅತ್ಯಂತ ಸೂಕ್ತ ವಿಹಾರ ತಾಣವಾಗಿದೆ. ಸಮುದ್ರ ಮಟ್ಟದಿಂದ 625 ಮೀಟರ್......
ಸೋಲಾಪುರ: ನದಿ ದಡದಲ್ಲಿರುವ ಐತಿಹಾಸಿಕ ತಾಣ
ಮಹಾರಾಷ್ಟ್ರ ರಾಜ್ಯದ ಪ್ರಮುಖ ನಗರಗಳಲ್ಲಿ ಸೋಲಾಪುರ ಕೂಡ ಒಂದು. ಇದು ಸೋಲಾಪುರ ಹೆಸರಿನ ಜಿಲ್ಲೆಯ ಕೇಂದ್ರವೂ ಆಗಿದ್ದು, ಒಟ್ಟು 14,850 ಚದರ್ ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಒಳಗೊಂಡಿದೆ. ಈ ಜಿಲ್ಲೆಯ......
ಸಾವಂತವಾಡಿ - ಮನಸನ್ನು ಸೂರೆಗೊಳ್ಳುವ ತಾಣ
ನಿತ್ಯ ಹರಿದ್ವರ್ಣ ಕಾಡುಗಳು, ಸುಂದರ ಸರೋವರಗಳು ಹಾಗೂ ಎತ್ತರದ ಬೆಟ್ಟಗಳ ಸಾಲುಗಳೂ, ಇವೆಲ್ಲವುಗಳೊಂದಿಗೆ ಬೆಸೆದುಕೊಂಡಂತಿರುವ ಕೊಂಕಣ ಪ್ರದೇಶದ ಪಾರಂಪರಿಕ ವಿಭಿನ್ನ ಸಂಸ್ಕೃತಿ ನೋಡಿದರೆ ಇದು ಪ್ರಕೃತಿಯ ಮಾತೆ......
ಕಲಂಗುಟ್ : ಉತ್ತರ ಗೋವಾದ ರತ್ನ
ಕಲಂಗುಟ ಬೀಚನ್ನು ಮನರಂಜನೆಯ ಕೇಂದ್ರ ಬಿಂದುವೆಂದೆ ಹೇಳಬಹುದು. ಗೋವಾದ ಉತ್ತರ ಭಾಗಕ್ಕಿರುವ ಕ್ಯಾಂಡೋಲಿಮ ಮತ್ತು ಬಾಗಾ ಬೀಚಗಳೊಂದಿಗೆ ಹತ್ತಿಕೊಂಡಿರುವ ಕಲಂಗುಟ ಬೀಚವು ಪ್ರವಾಸಿಗರ ಸ್ವರ್ಗವೆಂದೆ ಖ್ಯಾತಿಯಾಗಿದೆ. ವಾಹನ......
ಸಿಂಧುದುರ್ಗ - ಒಂದು ಐತಿಹಾಸಿಕ ಕೋಟೆ
ಸಿಂಧುದುರ್ಗವು, ಮಹಾರಾಷ್ಟ್ರದ ಕೊಂಕಣ್ ಪ್ರದೇಶದಲ್ಲಿದೆ. ಈ ಕೋಟೆಯು ಮಾಲ್ವಾನ್ ನ ಸಮುದ್ರ ಕಿನಾರೆಯಿಂದ ಬೇರ್ಪಟ್ಟಿರುವ ಮಾಲ್ವಾನ್ ಎಂಬ ದ್ವೀಪದಲ್ಲಿದ್ದು ರತ್ನಾಗಿರಿ ಜಿಲ್ಲೆಯಿಂದ ರೂಪಿತವಾಗಿದೆ. ಒಂದು ದಿಕ್ಕಿನಲ್ಲಿ......
ರೇಡಿ - ಸಮುದ್ರ ತೀರದ ವಿಶಿಷ್ಟ ಗ್ರಾಮ
ಮಹರಾಷ್ಟ್ರದ ಸಿಂಧೂದುರ್ಗ ಜಿಲ್ಲೆಗೆ ಸೇರಿದ ರೇಡಿ, ಸಮುದ್ರ ತೀರದಲ್ಲಿರುವ ಒಂದು ವಿಶಷ್ಠ ಗ್ರಾಮವಾಗಿದೆ. ಮೂಲತಃ ರೇಡಿಪಟ್ಟಣಂ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಇದು, ಅರಬ್ಬೀ ಸಮುದ್ರ ತೀರದಲ್ಲಿ ಅನೇಕ ವರ್ಷಗಳಿಂದ......
ಹುಬ್ಬಳ್ಳಿ-ಒಂದು ಅವಳಿನಗರ
ಹುಬ್ಬಳ್ಳಿ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಒಂದು ಮತ್ತು ಇದನ್ನು ಧಾರವಾಡದ ಅವಳಿ ನಗರದ ಎಂದು ಕರೆಯಲಾಗುತ್ತದೆ. ಇದು ಕರ್ನಾಟಕದ ಧಾರವಾಡ ಜಿಲ್ಲೆಯ ಆಡಳಿತದ ರಾಜಧಾನಿಯೂ ಆಗಿದೆ. ಹುಬ್ಬಳ್ಳಿಯು ಉತ್ತರ......
ಡೊನಾ ಪೌಲಾ : ಒಂದು ಸುಮಧುರ ಅನುಭವ
ಗೋವಾದ ರಾಜಧಾನಿಯಾದ ಪಣಜಿಯ ಉಪನಗರ ಇಲ್ಲವೆ ವಿಸ್ತೃತ ಭಾಗವೇ ಡೊನಾ ಪೌಲಾ. ಇಲ್ಲಿಗೂ ಕೂಡ ದೇಶೀಯ ಹಾಗು ವಿದೇಶೀಯ ಯಾತ್ರಿಕರು ಬರುತ್ತಲೆ ಇರುತ್ತಾರೆ. ಇಲ್ಲಿಯ ಜನಜೀವನವು ನಗರಕೇಂದ್ರಕ್ಕಿಂತ ಆರಾಮದಾಯಕವಾಗಿದ್ದು ವಿಮಾನ......
ಗುಹಾಘರ್ - ಕಡಲತಡಿಯ ದೇವಾಲಯಗಳ ಊರು
ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಒಂದು ಪುಟ್ಟ ಪಟ್ಟಣ ಗುಹಾಘರ್, ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲಯಲ್ಲಿದೆ. ಸ್ಥಳೀಯ ಭಾಷೆಯ ಪ್ರಕಾರ, ಗುಹಾಘರ್ ಎಂದರೆ ಗುಹೆಯ ಮನೆ. ಒಂದು ಬದಿ ಅರಬ್ಬೀ ಸಮುದ್ರ ಹಾಗೂ ಇನ್ನೊಂದು......