ಔರಂಗಾಬಾದ್ – ಇತಿಹಾಸ ಪುನರುಜ್ಜೀವನಗೊಳ್ಳುವ ಸ್ಥಳ.
ಔರಂಗಾಬಾದ್ ಮಹಾರಾಷ್ಟ್ರದ ಪ್ರಮುಖ ನಗರವಾಗಿದ್ದು, ಮುಘಲ್ ರ ಪ್ರಸಿದ್ಧ ದೊರೆ ಔರಂಗಜೇಬನಿಂದ ತನ್ನ ಹೆಸರು ಪಡೆಯಿತು. ಔರಂಗಬಾದ್ ಎಂದರೆ ’ಸಾಮ್ರಾಟನಿಂದ ನಿರ್ಮಾಣವಾದುದು’ ಎಂದರ್ಥ. ಔರಂಗಬಾದ್ ನಗರವು......
ವಲ್ಸಾದ್ : ಕಡಲತೀರಗಳ, ಕೋಟೆಗಳ, ಮಂದಿರಗಳ ನಾಡು
ವಲ್ಸಾದ್, ಒಂದು ಕರಾವಳಿ ಪ್ರದೇಶ. ಇದರ ಹೆಸರು, "ವಡ್-ಸಾಲ್" ಎಂಬ ಶಬ್ದದಿಂದ ಹುಟ್ಟುಕೊಂಡಿದೆ. ಅಂದರೆ ಈ ಪ್ರದೇಶವನ್ನು, ಸಂಪೂರ್ಣವಾಗಿ ಆಲದ ಮರಗಳು ಆವರಿಸಿತ್ತು ಎಂದರ್ಥ. ಇದು ಸಂಜನ್ ಬಂದರು ಕಂಡುಕೊಳ್ಳುವ ಮೊದಲು,......
ತಿಥಾಲ್ : ಬೀಚ್ ಅನುಭವ
ವಲ್ಸದ್ ನಗರದ ಪಶ್ಚಿಮದಲ್ಲಿರುವ ಬೀಚ್ ತಿಥಾಲ್. ಅರಬ್ಬೀ ಸಮುದ್ರಕ್ಕೆ ಸೇರಿಕೊಂಡಿರುವ ಈ ಬೀಚ್ ಅನ್ನು ಕಪ್ಪು ಮರಳಿನ ಬೀಚ್ ಎಂದು ಕರೆಯಲಾಗುತ್ತದೆ. ದಕ್ಷಿಣ ಗುಜರಾತಿನಲ್ಲಿರುವ ತಿಥಾಲ್ ಬೀಚ್ ಅನ್ನು ವಲ್ಸದ್ ನಗರದಿಂದ......
ಉದ್ವಾಡ : ಪಾರ್ಸಿಗಳ ಕೇಂದ್ರ!
ವಾಲ್ಸಾದ ಜಿಲ್ಲೆಯಲ್ಲಿನ ಸಮುದ್ರಪ್ರದೇಶದ ಪಟ್ಟಣವಾದ ಉದ್ವಾಡ ಪಾರ್ಸಿಗಳ ಮುಖ್ಯ ಕೇಂದ್ರ. ಉದ್ವಾಡ ಎಂದರೆ ‘ಒಂಟೆಗಳು ತಿರುಗಾಡುವ ಮೈದಾನ’ ಎಂದರ್ಥ. ಮುಸ್ಲಿಂರ ಆಕ್ರಮಣದಿಂದ ತಪ್ಪಿಸಿಕೊಳ್ಳಲು 10ನೆಯ......
ಸೂರತ್ : ವೈಭವಯುತ ನಗರ
ಗುಜರಾತಿನ ನೈಋತ್ಯ ಭಾಗದಲ್ಲಿರುವ ಸೂರತ್ ಇಂದು ಕೈಮಗ್ಗ ಮತ್ತು ವಜ್ರಗಳಿಗಾಗಿ ಪ್ರಸಿದ್ಧವಾಗಿದೆ. ಇದರ ಹೊರತಾಗಿ ಈ ನಗರವು ವೈಭವಯುತವಾದ ಐತಿಹಾಸಿಕ ನಗರವಾಗಿ ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ.ವೈಭವಯುತ ಇತಿಹಾಸಕ್ರಿಶ......
ಎಲ್ಲೋರಾ ಮುನ್ನೋಟ - ಪಾರಂಪರಿಕ ತಾಣಗಳ ಜಗತ್ತು
ಔರಂಗಾಬಾದ್ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪ್ರಖ್ಯಾತ ಪುರಾತನ ತಾಣವಾದ ಎಲ್ಲೋರಾ ಗುಹೆಗಳನ್ನು ಒಂದು ಜಾಗತಿಕ ಪಾರಂಪರಿಕ ತಾಣ ಎಂದು ಗುರುತಿಸಲಾಗಿದೆ. ಇದು ಮಹಾರಾಷ್ಟ್ರ ರಾಜ್ಯದಲ್ಲಿದೆ. ಇದನ್ನು......
ಸರ್ದಾರ್ ಸರೋವರ ಅಣೆಕಟ್ಟು : ನರ್ಮದಾ ನದಿಯ ಪಾಲಿನ ರತ್ನ
ನರ್ಮದಾ ನದಿಯ ಮೇಲೆ ಕಟ್ಟಲಾದ ಸರ್ದಾರ ಸರೋವರ ಅಣೆಕಟ್ಟು ನದಿಯ ಉಗಮಸ್ಥಾನದಿಂದ ಸುಮಾರು 1163 ಕಿ.ಮೀ ದೂರದಲ್ಲಿ ಕಟ್ಟಲಾದ ಸರೋವರವಾಗಿದೆ. ಇದಕ್ಕೆ ಜವಾಹರ ಲಾಲ್ ನೆಹರು 1961 ರಲ್ಲೇ ಶಂಕು ಸ್ಥಾಪನೆ ಮಾಡ್ದಿದ್ದರೂ ಇದರ......
ದಮನ್ - ಸಮುದ್ರ,ಮರಳು ಮತ್ತು ಸೂರ್ಯನ ಜೊತೆಗೆ ಅದ್ಬುತ ದಿನಗಳು
ಸುಮಾರು 450 ವರ್ಷಗಳ ಹಿಂದೆ ದಮನ್ ಪ್ರದೇಶವು, ಗೋವಾ, ದಾದ್ರಾ ಮತ್ತು ನಗರ್ ಹವೇಲಿಗಳಂತೆ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು. ಡಿಸೆಂಬರ್ 19, 1961 ರಲ್ಲಿ ದಮನ್ ಮತ್ತು ಅರಬ್ಬೀ ಸಮುದ್ರದ ಕೆಲವು ಕರಾವಳಿ ತೀರದ......
ನಾಶಿಕ್ - ಅಂದು ಹಾಗು ಇಂದು
ಮಹಾರಾಷ್ಟ್ರದ ನಾಶಿಕ್ ಪಟ್ಟಣವು ಉತ್ಪಾದಿಸುವ ದ್ರಾಕ್ಷಿಯ ಪ್ರಮಾಣದಿಂದಾಗಿ ದೇಶದ ದ್ರಾಕ್ಷಿ ರಾಜಧಾನಿಯಾಗಿ ಖ್ಯಾತಿ ಪಡೆದಿದೆ. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿದೆ ಮತ್ತು ಪುಣೆಗೆ ಸುಮಾರು 200 ಕಿ.ಮೀ......
ಬೋರ್ಡಿ: ಕಡಲಂಚಿನ ನಗರ!
ಮಹಾರಾಷ್ಟ್ರ ರಾಜ್ಯದ ಉತ್ತರ ಮುಂಬೈನ ದಹನು ಎಂಬ ಸಣ್ಣ ಪಟ್ಟಣದ ಬೋರ್ಡಿ ಎಂಬ ಊರು ನಿಸರ್ಗದ ಸಿರಿ ಸೊಬಗಿಗೆ ಹೆಸರುವಾಸಿ. ಕಡಲತಡಿಯ ಕೊಪ್ಪಲು ಎಂದೇ ಕರೆಯಲಾಗುವ ಬೋರ್ಡಿ ಒಡಲಿನಲ್ಲಿ ಇದೆ ಹೆಸರಿನ ಪ್ರಶಾಂತ, ನಿರ್ಮಲವಾದ......
ಸಿಲ್ವಾಸ್ಸಾ - ಜನಸಂದಣಿಯಿಂದ ದೂರ
ಸಿಲ್ವಾಸ್ಸಾ ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯ ರಾಜಧಾನಿ. ಪೋರ್ಚುಗಲ್ ರ ಆಳ್ವಿಕೆಯಲ್ಲಿ ಇದನ್ನು 'ವಿಲ್ಲಾ ದಿ ಪ್ಯಾಕೋ ಡಿ ಅರ್ಕೋಸ್' ಎಂದು ಕರೆಯಲಾಗುತ್ತಿತ್ತು. ದಟ್ಟ......
ಮುಂಬೈ - ಮಾಯಾನಗರಿ
ಭಾರತದ ಅತ್ಯಂತ ಪ್ರಮುಖ ನಗರಗಳಲ್ಲಿ ಮುಂಬೈ ಕೂಡಾ ಒಂದು. ಇಲ್ಲಿ ದಿನಂಪ್ರತಿ ಕೆಲಸಕ್ಕಾಗಿ, ಪ್ರವಾಸಕ್ಕಾಗಿ ಹೀಗೆ ನಾನಾ ಕಾರಣಗಳಿಗೆ ಜನ ಸಾಗರವೇ ಹರಿದು ಬರುತ್ತಿರುತ್ತದೆ. ಇಲ್ಲಿನ ಬೀದಿಗಳಿಂದ ಹಿಡಿದು ಶೋ ರೂಮ್......