ಮೋನ್ : ಕೊನ್ಯಾಕ್ ಅಥವಾ ಹಚ್ಚೆ ಹಾಕಿಸಿಕೊಂಡ ವೀರರ ಭೂಮಿ
ಹಲವರಿಗೆ ಒಂದು ಸಾಹಸಿ ಪಯಣ, ಇನ್ನೂ ಕೆಲವರಿಗೆ ತಮ್ಮ ಬದುಕಿನ ಮರೆಯಲಾಗದ ಪ್ರವಾಸ ಮತ್ತೂ ಕೆಲವರಿಗೆ ಮಾನವ ಶಾಸ್ತ್ರೀಯ ಮಹತ್ವದ ತಾಣ ಹೀಗೆ ಮೋನ್ ಗೆ ಭೇಟಿ ನೀಡಿದವರಿಗೆಲ್ಲಾ ಒಂದಲ್ಲ ಒಂದು ರೀತಿಯ ಆಕರ್ಷಣೆ ಇದ್ದೇ ಇದೆ.......
ದಿಮಾಪುರ್ : ಶ್ರೇಷ್ಠ ನದಿಯಿಂದಾದ ನಗರ
ಭಾರತದ ಈಶಾನ್ಯ ಭಾಗದಲ್ಲಿ ಭಾರೀ ಬೆಳವಣಿಗೆಯನ್ನು ಕಾಣುತ್ತಿರುವ ನಗರ ದಿಮಾಪುರ್. ಇದು ನಾಗಾಲ್ಯಾಂಡ್ನ ಹೆಬ್ಬಾಗಿಲು ಎಂದು ಸಹ ಕರೆಯಲ್ಪಡುತ್ತದೆ. ಒಂದಾನೊಂದು ಕಾಲದಲ್ಲಿ ಒಂದು ಸಾಮ್ರಾಜ್ಯದ ರಾಜಧಾನಿಯಾಗಿದ್ದ ಈ......
ಕಾಜಿರಂಗಾ - ಪ್ರಖ್ಯಾತವಾದ ಒಂದು ಕೊಂಬಿನ ಘೇಂಡಾಮೃಗಗಳ ತಾಣ
ಒಂದು ಕೊಂಬಿನ ಘೇಂಡಾಮೃಗಗಳಿಗೆ, ಹುಲಿಗಳಿಗೆ ಹಾಗು ವೈವಿಧ್ಯಮಯವಾದ ಪಕ್ಷಿ ಸಂಪತ್ತಿಗೆ ಖ್ಯಾತಿ ಪಡೆದ ತಾಣ.ಕಾಜಿರಂಗಾ ರಾಷ್ಟ್ರೀಯ ಉದ್ಯಾನವನವು ಅಸ್ಸಾಂನ ಹೆಮ್ಮೆಯ ತಾಣಗಳಲ್ಲಿ ಒಂದಾಗಿದೆ. ಇದು ಅಳಿವಿನಂಚಿನಲ್ಲಿರುವ......
ಝೈರೊ : ಪ್ರಕೃತಿಯ ಅಗಾಧ ಸೌಂದರ್ಯದ ಪಯಣ
ಅರುಣಾಚಲ ಪ್ರದೇಶದ ಅತ್ಯಂತ ಹಳೆಯ ನಗರವಾಗಿರುವ ಝೈರೊ ಗದ್ದೆ ಮತ್ತು ಸುಂದರ ದೇವದಾರು ಮರಗಳ ಸಾಲಿನ ನಡುವೆ ಇರುವ ಸಣ್ಣ ಸುಂದರ ಗಿರಿಧಾಮ. ಹೆಚ್ಚಿನ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಬೃಹತ್ ಅರಣ್ಯ ಪ್ರದೇಶವು ಇಲ್ಲಿನ......
ಇಟಾನಗರ ಪ್ರವಾಸೋದ್ಯಮ : ಆರ್ಕಿಡ್ ನ ರಾಜಧಾನಿಯಲ್ಲಿ ಬುಡಕಟ್ಟು ನಿವಾಸಿಗಳ ವರ್ಣರಂಜಿತ, ರೋಮಾಂಚಕ ಜೀವನವನ್ನು ಆನಂದಿಸಿರಿ.
ಅರುಣಾಚಲ ಪ್ರದೇಶದ ರಾಜಧಾನಿ ನಗರವಾದ ಇಟಾನಗರ್, ಹಿಮಾಲಯದ ಮಡಿಲಿನಲ್ಲಿ ನೆಲೆನಿಂತಿದೆ. ಈ ನಗರವು ಪಪುಂಪರೆ ಜಿಲ್ಲೆಯ ಶಾಸನಾತ್ಮಕ ಆಡಳಿತಕ್ಕೆ ಒಳಪಟ್ಟಿದ್ದು, 1974 ರ ಏಪ್ರಿಲ್ 20 ರಿಂದಲೂ ಸಹ ರಾಜಧಾನಿ......
ವೊಖಾ : ಲೋಥಾಗಳ ನಾಡು
ವೊಖಾ ನಾಗಾಲ್ಯಾಂಡ್ ನ ದಕ್ಷಿಣ ಭಾಗದ ಓಂದು ಜಿಲ್ಲಾ ಕೇಂದ್ರ ಮತ್ತು ನಗರವಾಗಿದೆ. ಇಲ್ಲಿ ನಾಗಾಲ್ಯಾಂಡಿನ ಅತಿ ದೊಡ್ಡ ಬುಡಕಟ್ಟು ಜನಾಂಗ ಲೋಥಾಗಳು ವಾಸವಾಗಿದ್ದಾರೆ. ನಾಗಾಲ್ಯಾಂಡ್ ನ ಇತರ ಭಾಗಗಳಂತೆ ಇದೂ ಹಲವು ವರ್ಷಗಳ......
ಜೋರ್ಹತ್ : ಚಹಾ ತೋಟಗಳಿಂದ ಆವೃತ ನಗರ
ಅಸ್ಸಾಂನ ಪ್ರಮುಖ ನಗರಗಳಲ್ಲಿ ಒಂದಾಗಿರುವ ಜೋರ್ಹತ್ ರಾಜ್ಯದ ಉತ್ತರ ಭಾಗದಲ್ಲಿರುವ ಕಾರಣ ಅಪ್ಪರ್ ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಿಗೆ ರಹದಾರಿ. `ಜೋರ್' ಅಂದರೆ ಎರಡು ಮತ್ತು `ಹಾತ್' ಅಂದರೆ ಮಾರುಕಟ್ಟೆ ಎನ್ನುವ......
ಸೇನಾಪತಿ- ಪ್ರಕೃತಿಯಲ್ಲಿ ಲೀನರಾಗಿ
ಮಣಿಪುರದ ಒಂಭತ್ತು ಜಿಲ್ಲೆಗಳಲ್ಲಿ ಸೇನಾಪತಿಯು ಒಂದು. ನೀವು ಪ್ರಕೃತಿ ಪ್ರಿಯರಾಗಿದ್ದಲ್ಲಿ ಇಲ್ಲಿಗೆ ಭೇಟಿ ನೀಡಲೇಬೇಕು. ಇದು ಜಿಲ್ಲೆಯ ಮುಖ್ಯಕೇಂದ್ರ. ಈಶಾನ್ಯ ಭಾಗಗಳಲ್ಲಿನ ಬಹುತೇಕ ಪ್ರದೇಶಗಳಂತೆ ಇದು ಪ್ರಕೃತಿ......
ಪಾಸಿಘಾಟ್ : ಅರುಣಾಚಲ ಪ್ರದೇಶದ ಹಳೆಯ ನಗರ
ಪಾಸಿಘಾಟ್ ನಗರ ಅರುಣಾಚಲ ಪ್ರದೇಶದ ಗೇಟ್ ವೇ ಎಂದೂ ಕರೆಯಲ್ಪಡುತ್ತದೆ, ಇದು ಈ ರಾಜ್ಯದ ಅತ್ಯಂತ ಹಳೆಯ ನಗರ. ಇದನ್ನು 1901 ರಲ್ಲಿ ಬ್ರಿಟಿಷರು ಸ್ಥಾಪಿಸಿದರು, ಪಾಸಿಘಾಟ್ ಪೂರ್ವ ಸಿಯಾಂಗ್ ಜಿಲ್ಲೆಯ ಪ್ರಧಾನ......
ಕೆವಹಿ ಪುಷ್ಪಗಳ ನಾಡು ಕೊಹಿಮಾ
ನಾಗಾಲ್ಯಾಂಡ್ ನ ರಾಜಧಾನಿಯಾಗಿರುವ ಕೊಹಿಮಾ ಈಶಾನ್ಯ ಭಾರತದ ಅತ್ಯಂತ ರಮ್ಯರಮಣೀಯ ಸ್ಥಳಗಳಲ್ಲಿ ಒಂದಾಗಿದೆ. ತನ್ನ ಅಗಾಧ ಸೌಂದರ್ಯದಿಂದ ಈ ಪ್ರದೇಶವು ತಲೆಮಾರುಗಳಿಂದ ಜನರನ್ನು ವಶೀಕರಣ ಮಾಡಿಕೊಂಡಿದೆ. ಬೆಟ್ಟಗಳಲ್ಲಿ......
ರೋಯಿಂಗ್ : ಪ್ರಕೃತಿಯ ಸೌಂದರ್ಯದಲ್ಲಿ ವಿಹರಿಸಿ
ಅರುಣಾಚಲ ಪ್ರದೇಶ ರಾಜ್ಯದ ದಿಬಾಂಗ್ ಕಣಿವೆ ಜಿಲ್ಲೆಯ ಒಂದು ಜಿಲ್ಲಾ ಕೇಂದ್ರವಾಗಿರುವ ರೋಯಿಂಗ್ ಸೊಂಪಾದ ಹಸಿರು ಮರಗಳಿಂದ ಮತ್ತು ಪ್ರಕೃತಿ ಸೌಂದರ್ಯ ಕಣಿವೆಗಳಿಂದ ತುಂಬಿಕೊಂಡಿದೆ. ಇದು ಅರುಣಾಚಲ ಪ್ರದೇಶ ರಾಜ್ಯದ ಒಂದು......
ಮಜುಲಿ : ಸಾಂಸ್ಕೃತಿಕ ಪರಂಪರೆಯಿಂದ ಹೊಳೆಯುತ್ತಿರುವ ನದಿ ದ್ವೀಪ
ಮಜುಲಿ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಅತುತ್ತಮ ಸ್ಥಾನದಲ್ಲಿದ್ದು,ಅಸ್ಸಾಮಿನ ಅತಿ ಮುಖ್ಯ ಆಕರ್ಷಣೆಗಳಲ್ಲಿ ಒಂದು ಎನ್ನಲಾಗಿದೆ.ಮಜುಲಿ ಪ್ರಪಂಚದ ಅತಿ ದೊಡ್ಡ ನದಿ ದ್ವೀಪ ಅಲ್ಲದಿದ್ದರೂ ಅಸ್ಸಾಮಿನ ನವ ವೈಶವಿನಿಯ ಪೀಠ......
ನಂ ದಫ ರಾಷ್ಟ್ರೀಯ ಉದ್ಯಾನವನ- ಈಶಾನ್ಯ ರಾಜ್ಯಗಳಲ್ಲಿನ ವನ್ಯಜೀವಿಗಳನ್ನು ನೋಡಬನ್ನಿ
ನಂ ದಫ ರಾಷ್ಟ್ರೀಯ ಉದ್ಯಾನವನವು ಅರುಣಾಚಲಪ್ರದೇಶದ ಮುಖ್ಯ ಪ್ರವಾಸಿ ಆಕರ್ಷಣೆಗಳಲ್ಲೊಂದು. ಪೂರ್ವ ಹಿಮಾಲಯದ ಭಾಗಗಳು ಅಪಾರ ಜೀವವೈವಿಧ್ಯವನ್ನು ಹೊಂದಿದ್ದು ಇದರಲ್ಲಿ ನಂದಫವು ಅತಿ ದೊಡ್ಡ ರಕ್ಷಿತ ಪ್ರದೇಶ. ಇದು......
ದಿಬ್ರುಗಡ್ : ಟೀ ಉದ್ಯಾನಗಳ ಸ್ವರ್ಗ
ಬ್ರಹ್ಮಪುತ್ರ ನದಿಯ ಕಲರವ ಒಂದೆಡೆ ಮತ್ತೊಂದೆಡೆ ಹಿಮಾಲಯದ ತಪ್ಪಲು ದಿಬ್ರುಗಡ್ನ ಸೌಂದರ್ಯವನ್ನು ಹೆಚ್ಚಿಸಿದೆ. ಅಸ್ಸಾಂನ ಮುಖ್ಯ ನಗರಗಳಲ್ಲಿ ಒಂದಾದ ದಿಬ್ರುಗಡ್ ಪ್ರವಾಸಿಗರಿಗೆ ಹಸಿರು ಸಿರಿ ಮತ್ತು ಸ್ವಲ್ಪ ಮಟ್ಟಿಗಿನ......
ಅಲಾಂಗ್ - ಕಣಿವೆಗಳ ಕಣ ಕಣಗಳಲ್ಲಿ ಚೆಲುವಿನ ಚಿತ್ತಾರ
ಅರುಣಾಚಲ್ ಪ್ರದೇಶದಲ್ಲಿರುವ ಪಶ್ಚಿಮ ಸಿಯಂಗ್ ಜಿಲ್ಲೆಯಲ್ಲಿನ ಪರ್ವತ ಶ್ರೇಣಿಗಳಲ್ಲಿ ನೆಲೆಗೊಂಡಿರುವ ಅಲಾಂಗ್ ಎಂಬುದು ಸಣ್ಣ ಸಣ್ಣ ಹಳ್ಳಿಗಳಿಂದ ಕೂಡಿದ ಒಂದು ಸುಂದರವಾದ ಪಟ್ಟಣವಾಗಿದೆ. ಈ ಪಟ್ಟಣವು ಸಿಯಂಗ್ ನದಿಯ......
ತೇಜ್ಪುರ್ : ಐತಿಹಾಸಿಕ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕವಾಗಿ ವರ್ಣರಂಜಿತವಾದ ನಗರ
ತೇಜ್ಪುರ್ ಎಂಬುದು ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿ ನೆಲೆಗೊಂಡಿರುವ ಸುಂದರವಾದ ನಗರವಾಗಿದೆ. ಇದು ಸೋನಿಟ್ಪುರ್ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ತೇಜ್ಪುರ್ ತನ್ನ ಸಾಂಸ್ಕೃತಿಕ......
ದಿಗ್ಬೋಯ್ : ಅಸ್ಸಾಂನ ತೈಲ ನಗರ
ದಿಗ್ಬೋಯ್ ಪ್ರಪಂಚದ ಪುರಾತನವಾದ ತೈಲ ಸಂಸ್ಕರಣ ಘಟಕವನ್ನು ಹೊಂದಿದ್ದು ಅದು ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿಯೇ ದಿಗ್ಬೋಯ್ ಪ್ರಸಿದ್ಧಿಯನ್ನು ಪಡೆದಿದೆ. ಈ ಘಟಕವು 1899ರಿಂದ ಕಾರ್ಯನಿರ್ವಹಿಸುತ್ತಿದೆ.......
ಮಿಯಾವೋ : ಪ್ರಶಾಂತತೆಯನ್ನು ಪ್ರತಿಬಿಂಬಿಸುವ ಪ್ರದೇಶ
ಮಿಯಾವೋ – ಇದು ಚಾಂಗಲಾಂಗ ಜಿಲ್ಲೆಯ ಒಂದು ಉಪ ವಿಭಾಗವಾಗಿದೆ. ಇದು ಆಸ್ಸಾಂ ಗಡಿಯಿಂದ ಸುಮಾರು 25 ಕೀಲೊ ಮೀಟರ ದೂರದಲ್ಲಿದೆ. ಇದು ಉತ್ತರ ಪೂರ್ವ ಭಾರತದ ಪ್ರದೇಶವಾದ್ದರಿಂದ ಇಲ್ಲಿ ನೀವು ಭಾರಿ ಪ್ರಮಾಣದ......
ತೇಜು ಪ್ರವಾಸೋದ್ಯಮ : ಸುಂದರ ಕಣಿವೆಗಳ ಮತ್ತು ನದಿಗಳ ಪ್ರದೇಶ
ತೇಜು ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆಯಲ್ಲಿರುವ ಸಣ್ಣ ಪಟ್ಟಣ. ಈ ಪಟ್ಟಣವು ಸುಂದರ ಕಣಿವೆಗಳು ಮತ್ತು ನದಿಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಮೂಲನಿವಾಸಿಗಳು ಮಿಶ್ಮಿ ಪಂಗಡದವರು. ಇವರು ಮಹಾಭಾರತದ ಕಾಲದಿಂದ......