ಅಮರಾವತಿ: ಇತಿಹಾಸದೊಳಗೊಂದು ನೆನಪಿನ ನಡಿಗೆ
ಆಂಧ್ರಪ್ರದೇಶ ರಾಜ್ಯದ ಗುಂಟೂರು ಜಿಲ್ಲೆಯ ಕೃಷ್ಣ ನದಿಯ ದಂಡೆಯ ಮೇಲೆ ಅಮರಾವತಿಯೆಂಬ ಪುಟ್ಟ ಪಟ್ಟಣವಿದೆ. ಇಲ್ಲಿರುವ ಅಮರೇಶ್ವರ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಈ ಸ್ಥಳ ಗಮನ ಸೆಳೆಯುತ್ತದೆ. ಅಮರಾವತಿಯಲ್ಲಿರುವ......
ದಕ್ಷಿಣದ ವೃಂದಾವನ: ಮಂತ್ರಾಲಯಂ
ಭಾರತದ ದಕ್ಷಿಣದಲ್ಲಿರುವ ರಾಜ್ಯ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮಂತ್ರಾಲಯ. ತುಂಗಭದ್ರಾ ನದಿಯ ದಂಡೆಯ ಮೇಲೆ ಸ್ಥಾಪಿತವಾಗಿರುವ ಈ ಪಟ್ಟಣ ಕರ್ನಾಟಕದ ಜೊತೆ ತನ್ನ ಗಡಿಯನ್ನು......
ನಾಗರ್ಜುನಸಾಗರ : ಬೌದ್ಧ ನಗರಿ
ದಕ್ಷಿಣ ಭಾರತದ ಆಂಧ್ರ ಪ್ರದೇಶದಲ್ಲಿರುವ ನಾಗರ್ಜುನಸಾಗರವೆಂಬ ಸಣ್ಣ ಪಟ್ಟಣವು ಪ್ರಪಂಚದಾದ್ಯಂತ ಬೌದ್ಧರ ಪವಿತ್ರ ಕ್ಷೇತ್ರವಾಗಿದೆ. ಯಾತ್ರಾಸ್ಥಳದ ಹೊರತಾಗಿಯೂ ಇದು ಒಂದು ಜನಪ್ರಿಯ ಪ್ರವಾಸಿ......
ನಲ್ಗೊಂಡ – ಅದ್ಭುತ ಇತಿಹಾಸ ಮತ್ತು ವರ್ತಮಾನ
ನಲ್ಗೊಂಡ ಆಂಧ್ರ ಪ್ರದೇಶದ ನಲ್ಗೊಂಡ ಜಿಲ್ಲೆಯ ಒಂದು ಪುರಸಭೆ. ನಲ್ಗೊಂಡ ಹೆಸರು ನಲ್ಲ ಮತ್ತು ಕೊಂಡ ಎಂಬ ಎರಡು ತೆಲುಗು ಪದಗಳ ಸಂಯೋಗವಾಗಿದೆ. ಇವುಗಳ ಅರ್ಥ ಕ್ರಮವಾಗಿ ಕಪ್ಪು ಮತ್ತು ಬೆಟ್ಟ ಎಂಬುದಾಗಿದೆ. ಹೀಗೆ ಸ್ಥಳೀಯ......
ಕಡಪಾ: ಬಹು ಸಂಸ್ಕೃತಿಯ ನಗರಿ
ದಕ್ಷಿಣ ಭಾರತದ ಪ್ರಮುಖ ರಾಜ್ಯ ಆಂಧ್ರಪ್ರದೇಶದ ದಕ್ಷಿಣ - ಕೇಂದ್ರ ವಲಯದಲ್ಲಿ ಬರುವ ರಾಯಲ್ಸೀಮಾ ಪ್ರದೇಶದ ಒಂದು ಮುನ್ಸಿಪಲ್ ನಗರ ಕಡಪಾ. ಈ ಊರಿನ ಹೆಸರಿನ ತೆಲುಗು ಅರ್ಥ 'ಗಡಪಾ' ಎಂದಾಗುತ್ತದೆ.......
ವಿಜಯವಾಡಾ : ಮಾವು ಮತ್ತು ಸಿಹಿಯ ತಾಣ
ಭಾರತದಲ್ಲಿನ ಪ್ರತಿಯೊಂದು ರಾಜ್ಯಗಳೂ ಒಂದಿಲ್ಲೊಂದು ಕ್ಷೇತ್ರಗಳಲ್ಲಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಿಂದಾಗಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತವೆ. ನಮ್ಮ ದೇಶದ ಆಂಧ್ರ ಪ್ರದೇಶ......
ಕರ್ನೂಲ್ : ನವಾಬರ ನಗರ
ಕರ್ನೂಲ್- ಆಂಧ್ರಪ್ರದೇಶ ರಾಜ್ಯದ ಆಡಳಿತ ಹೊಂದಿರುವ ದೊಡ್ಡ ನಗರವಾಗಿದ್ದು ಆಂಧ್ರಪ್ರದೇಶದಲ್ಲಿಯೇ ಏಳನೇ ಪ್ರಸಿದ್ದ ನಗರ. 1953 ರಿಂದ 1956 ರವರೆಗೆ ಕರ್ನೂಲ್ ಆಂಧ್ರಪ್ರದೇಶದ ರಾಜಧಾನಿಯಾಗಿತ್ತು. ಹಂದ್ರಿ ಮತ್ತು......
ಹೈದರಾಬಾದ್ : ಮುತ್ತಿನ ನಗರಿ.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್. ಈ ನಗರವನ್ನು 1591ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ......
ಗುಂಟೂರು: ಶೈಕ್ಷಣಿಕ ನಗರಕ್ಕೆ ಮತ್ತೊಂದು ಹೆಸರು
ದಕ್ಷಿಣ ಭಾರತದ ರಾಜ್ಯವಾದ ಆಂಧ್ರಪ್ರದೇಶದಲ್ಲಿರುವ ಗುಂಟೂರು ನಗರ ಬಂಗಾಳಕೊಲ್ಲಿ ಸಮುದ್ರ ತೀರದಿಂದ ಸರಿಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಆಂಧ್ರಪ್ರದೇಶದ ರಾಜಧಾನಿ ಹೈದರಾಬಾದ್ ನ ಆಗ್ನೇಯ ದಿಕ್ಕಿಗಿರುವ ಗುಂಟೂರು......