ಆನಂದ್ : ಅಟ್ಟರ್ಲಿ ಬಟ್ಟರ್ಲಿ ಯಮ್ಮಿಲಿಷಿಯಸ್ ನಗರ
ಅಮೂಲ್ (ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್) ಎಂಬ ಹೆಸರಿನಲ್ಲಿ ಆರಂಭವಾದ ಹಾಲು ಉತ್ಪಾದಕರ ಸಂಘದ \ಚಟುವಟಿಕೆಗಳಿಗೆ ಹೆಸರುವಾಸಿಯಾದ ನಗರ ಆನಂದ್. ಭಾರತದಲ್ಲಿ ಶ್ವೇತ ಕ್ರಾಂತಿಗೆ ಮೂಲ ಕಾರಣ ಇದೇ ಆನಂದ್ ನಗರ. ಈ......
ಸರ್ದಾರ್ ಸರೋವರ ಅಣೆಕಟ್ಟು : ನರ್ಮದಾ ನದಿಯ ಪಾಲಿನ ರತ್ನ
ನರ್ಮದಾ ನದಿಯ ಮೇಲೆ ಕಟ್ಟಲಾದ ಸರ್ದಾರ ಸರೋವರ ಅಣೆಕಟ್ಟು ನದಿಯ ಉಗಮಸ್ಥಾನದಿಂದ ಸುಮಾರು 1163 ಕಿ.ಮೀ ದೂರದಲ್ಲಿ ಕಟ್ಟಲಾದ ಸರೋವರವಾಗಿದೆ. ಇದಕ್ಕೆ ಜವಾಹರ ಲಾಲ್ ನೆಹರು 1961 ರಲ್ಲೇ ಶಂಕು ಸ್ಥಾಪನೆ ಮಾಡ್ದಿದ್ದರೂ ಇದರ......
ಚಂಪಾನೇರ್: ಆನಂದಪರವಶಗೊಳಿಸುವ ತಾಣ!
ಚಂಪಾನೇರನ್ನು ಚಾವ್ಡಾ ವಂಶದ ರಾಜ ವನ್ರಾಜ್ ಚಾವ್ಡಾ ಸ್ಥಾಪಿಸಿದ ಮತ್ತು ತನ್ನ ಮಂತ್ರಿ ಚಂಪಾರಾಜನ ಹೆಸರಿಟ್ಟನು. ಕೆಲವರ ಪ್ರಕಾರ ಈ ಹೆಸರು ‘ಚಂಪಕ’ ಹೂವಿನಿಂದ ಬಂದಿದೆ. ಏಕೆಂದರೆ ಈ ಪ್ರದೇಶದಲ್ಲಿರುವ......
ನಾಶಿಕ್ - ಅಂದು ಹಾಗು ಇಂದು
ಮಹಾರಾಷ್ಟ್ರದ ನಾಶಿಕ್ ಪಟ್ಟಣವು ಉತ್ಪಾದಿಸುವ ದ್ರಾಕ್ಷಿಯ ಪ್ರಮಾಣದಿಂದಾಗಿ ದೇಶದ ದ್ರಾಕ್ಷಿ ರಾಜಧಾನಿಯಾಗಿ ಖ್ಯಾತಿ ಪಡೆದಿದೆ. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿದೆ ಮತ್ತು ಪುಣೆಗೆ ಸುಮಾರು 200 ಕಿ.ಮೀ......
ತಿಥಾಲ್ : ಬೀಚ್ ಅನುಭವ
ವಲ್ಸದ್ ನಗರದ ಪಶ್ಚಿಮದಲ್ಲಿರುವ ಬೀಚ್ ತಿಥಾಲ್. ಅರಬ್ಬೀ ಸಮುದ್ರಕ್ಕೆ ಸೇರಿಕೊಂಡಿರುವ ಈ ಬೀಚ್ ಅನ್ನು ಕಪ್ಪು ಮರಳಿನ ಬೀಚ್ ಎಂದು ಕರೆಯಲಾಗುತ್ತದೆ. ದಕ್ಷಿಣ ಗುಜರಾತಿನಲ್ಲಿರುವ ತಿಥಾಲ್ ಬೀಚ್ ಅನ್ನು ವಲ್ಸದ್ ನಗರದಿಂದ......
ಪಾವಗಡ : ಒಂದು ದೈವಿ ಕಿರಿಟ
ಪಾವಗಡ ಒಂದು ಬೆಟ್ಟವಾಗಿದ್ದು ಛಾಂಪನೇರಗೆ ಹತ್ತಿರದಲ್ಲಿದೆ. ಇದು ಕೂಡ ಒಂದು ಬೆಟ್ಟವಾಗಿದ್ದು, ಇಲ್ಲಿ ಮಹಾಕಾಳಿ ದೇವಸ್ಥಾನವು ನೆಲೆಗೊಂಡಿದೆ. ಮಹಮೂದ ಬೇಗ್ದನು ಛಾಂಪನೇರನ್ನು ಆಕ್ರಮಿಸಿ ಅದನ್ನು ನಗರವಾಗಿ......
ಬೋರ್ಡಿ: ಕಡಲಂಚಿನ ನಗರ!
ಮಹಾರಾಷ್ಟ್ರ ರಾಜ್ಯದ ಉತ್ತರ ಮುಂಬೈನ ದಹನು ಎಂಬ ಸಣ್ಣ ಪಟ್ಟಣದ ಬೋರ್ಡಿ ಎಂಬ ಊರು ನಿಸರ್ಗದ ಸಿರಿ ಸೊಬಗಿಗೆ ಹೆಸರುವಾಸಿ. ಕಡಲತಡಿಯ ಕೊಪ್ಪಲು ಎಂದೇ ಕರೆಯಲಾಗುವ ಬೋರ್ಡಿ ಒಡಲಿನಲ್ಲಿ ಇದೆ ಹೆಸರಿನ ಪ್ರಶಾಂತ, ನಿರ್ಮಲವಾದ......
ದಮನ್ - ಸಮುದ್ರ,ಮರಳು ಮತ್ತು ಸೂರ್ಯನ ಜೊತೆಗೆ ಅದ್ಬುತ ದಿನಗಳು
ಸುಮಾರು 450 ವರ್ಷಗಳ ಹಿಂದೆ ದಮನ್ ಪ್ರದೇಶವು, ಗೋವಾ, ದಾದ್ರಾ ಮತ್ತು ನಗರ್ ಹವೇಲಿಗಳಂತೆ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು. ಡಿಸೆಂಬರ್ 19, 1961 ರಲ್ಲಿ ದಮನ್ ಮತ್ತು ಅರಬ್ಬೀ ಸಮುದ್ರದ ಕೆಲವು ಕರಾವಳಿ ತೀರದ......
ವಡೋದರಾ : ಅಡಿಗಡಿಗೂ ನೆಲೆಗೊಂಡಿದೆ ಸಾಂಸ್ಕೃತಿಕ ವೈಭವ
ವಡೋದರಾ ಅಥವಾ ಬರೋಡಾವು ವಿಶ್ವಮಿತ್ರಿ ನದಿಯ ತೀರದಲ್ಲಿ ನೆಲೆಗೊಂಡಿರುವ ನಗರವಾಗಿದ್ದು, ಹಿಂದಿನ ಗಾಯಕ್ವಾಡ್ ರಾಜ್ಯದ ರಾಜಧಾನಿಯಾಗಿಯು ಸಹ ಸೇವೆ ಸಲ್ಲಿಸಿತ್ತು. ಇಲ್ಲಿನ ಪ್ರಾಚ್ಯ ವಸ್ತುಗಳು ಸುಮಾರು 2000 ವರ್ಷಗಳಷ್ಟು......
ಸಪುತಾರಾ : ಕಣ್ಣರಳಿಸುವ ದೃಶ್ಯಾವಳಿಗಳ ತಾಣ
ಸಪುತರಾ, ಗುಜರಾತಿನ ಶುಷ್ಕ ಪ್ರಕೃತಿ ನಡುವೆ ಸ್ಥಿತವಾಗಿರುವ ವಿಭಿನ್ನವಾದ ಸ್ಥಳವಾಗಿದೆ. ಇದು ಗುಜರಾತ್ ಈಶಾನ್ಯ ಗಡಿನಾಡಿನ ಮತ್ತು ಪಶ್ಚಿಮ ಘಟ್ಟ ಸಹ್ಯಾದ್ರಿಯ ಎರಡನೇ ಅತಿ ಎತ್ತರದ ಪ್ರಸ್ಥಭೂಮಿಯ ಮೇಲೆ......
ಭಾವನಗರ : ಗುಜರಾತಿನ ಗೋಹಿಲ್ವಾಡ್
ಭಾವನಗರ ಗುಜರಾತಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು ಪ್ರಮುಖವಾಗಿ ಹತ್ತಿಬಟ್ಟೆಯ ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಭಾವನಗರ ಕಡಲಿಗೆ ಸಂಬಂಧಿಸಿದ ಉದ್ಯಮ, ರತ್ನ, ಮತ್ತು ಬೆಳ್ಳಿಯ ಜ್ಯೂವೆಲ್ಲರಿಯ ಉದ್ಯಮಕ್ಕೆ......
ಸಿಲ್ವಾಸ್ಸಾ - ಜನಸಂದಣಿಯಿಂದ ದೂರ
ಸಿಲ್ವಾಸ್ಸಾ ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯ ರಾಜಧಾನಿ. ಪೋರ್ಚುಗಲ್ ರ ಆಳ್ವಿಕೆಯಲ್ಲಿ ಇದನ್ನು 'ವಿಲ್ಲಾ ದಿ ಪ್ಯಾಕೋ ಡಿ ಅರ್ಕೋಸ್' ಎಂದು ಕರೆಯಲಾಗುತ್ತಿತ್ತು. ದಟ್ಟ......
ಖೇಡಾ : ವಿಭಿನ್ನ ಪುರಾತನ ದೇವಾಲಯಗಳ ತೊಟ್ಟಿಲು
ಮಹಾಭಾರತದ ಭೀಮನು ಹಿಡಂಬಾಸುರನನ್ನು ಕೊಂದು, ಅವನ ತಂಗಿ ಹಿಡಂಬಿಯನ್ನು ವಿವಾಹವಾದ ಕಥೆ ನಮಗೆಲ್ಲಾ ತಿಳಿದೇ ಇದೆ. ಆ ಹಿಡಿಂಬಾಸುರ ಕೊಲ್ಲಲ್ಪಟ್ಟ ತಾಣವೇ ಈ ಖೇಡಾ. ಹಿಂದೆ ಇದನ್ನು "ಹಿಡಿಂಬಾ ವನ" ಎಂದು ಕರೆಯುತ್ತಿದ್ದರು.......
ಉದ್ವಾಡ : ಪಾರ್ಸಿಗಳ ಕೇಂದ್ರ!
ವಾಲ್ಸಾದ ಜಿಲ್ಲೆಯಲ್ಲಿನ ಸಮುದ್ರಪ್ರದೇಶದ ಪಟ್ಟಣವಾದ ಉದ್ವಾಡ ಪಾರ್ಸಿಗಳ ಮುಖ್ಯ ಕೇಂದ್ರ. ಉದ್ವಾಡ ಎಂದರೆ ‘ಒಂಟೆಗಳು ತಿರುಗಾಡುವ ಮೈದಾನ’ ಎಂದರ್ಥ. ಮುಸ್ಲಿಂರ ಆಕ್ರಮಣದಿಂದ ತಪ್ಪಿಸಿಕೊಳ್ಳಲು 10ನೆಯ......
ವಲ್ಸಾದ್ : ಕಡಲತೀರಗಳ, ಕೋಟೆಗಳ, ಮಂದಿರಗಳ ನಾಡು
ವಲ್ಸಾದ್, ಒಂದು ಕರಾವಳಿ ಪ್ರದೇಶ. ಇದರ ಹೆಸರು, "ವಡ್-ಸಾಲ್" ಎಂಬ ಶಬ್ದದಿಂದ ಹುಟ್ಟುಕೊಂಡಿದೆ. ಅಂದರೆ ಈ ಪ್ರದೇಶವನ್ನು, ಸಂಪೂರ್ಣವಾಗಿ ಆಲದ ಮರಗಳು ಆವರಿಸಿತ್ತು ಎಂದರ್ಥ. ಇದು ಸಂಜನ್ ಬಂದರು ಕಂಡುಕೊಳ್ಳುವ ಮೊದಲು,......