ಸೇನಾಪತಿ- ಪ್ರಕೃತಿಯಲ್ಲಿ ಲೀನರಾಗಿ
ಮಣಿಪುರದ ಒಂಭತ್ತು ಜಿಲ್ಲೆಗಳಲ್ಲಿ ಸೇನಾಪತಿಯು ಒಂದು. ನೀವು ಪ್ರಕೃತಿ ಪ್ರಿಯರಾಗಿದ್ದಲ್ಲಿ ಇಲ್ಲಿಗೆ ಭೇಟಿ ನೀಡಲೇಬೇಕು. ಇದು ಜಿಲ್ಲೆಯ ಮುಖ್ಯಕೇಂದ್ರ. ಈಶಾನ್ಯ ಭಾಗಗಳಲ್ಲಿನ ಬಹುತೇಕ ಪ್ರದೇಶಗಳಂತೆ ಇದು ಪ್ರಕೃತಿ......
ಚಿರಾಪುಂಜಿ: ಮಳೆಯೇ ಮನಮೋಹಕವೆನ್ನುವ ಅಪರಂಜಿ
ನಯನ ಮನೋಹರವಾದ ಪ್ರಾಕೃತಿಕ ಸೌಂದರ್ಯಕ್ಕೆ ಹಾಗು ಮಳೆಗೆ ಪ್ರಸಿದ್ಧಿ ಪಡೆದಿರುವ ತಾಣ. ಚಿರಾಪುಂಜಿ ಅಥವಾ ಸ್ಥಳೀಯರ ವಲಯದಲ್ಲಿ ಸೊಹ್ರಾ ಎಂದು ಕರೆಯಲ್ಪಡುವ ಈ ಊರು ಮೇಘಾಲಯದಲ್ಲಿ ನೆಲೆಗೊಂಡಿದೆ. ಈ ಸ್ಥಳವು ಮೇಘಾಲಯ......
ತೌಬಲ್ - ಭತ್ತದ ಗದ್ದೆ ಹಾಗೂ ಬಯಲು ಪ್ರದೇಶಗಳ ಸುಂದರ ಜಿಲ್ಲೆ
ಮಣಿಪುರದ ತೌಬಲ್ ಜಿಲ್ಲೆಯ ಜಿಲ್ಲಾ ಕೇಂದ್ರವಾದ ತೌಬಲ್, ಅಭಿವೃದ್ದಿ ಹೊಂದಿದ ನಗರವಾಗಿದೆ. ತೌಬಲ್ ಜಿಲ್ಲೆಯ ಮೂಲಕ ಎರಡು ನದಿಗಳು ಹರಿಯುತ್ತವೆ- ಇಂಫಾಲ್ ನದಿ ಮತ್ತು ತೌಬಲ್ ನದಿ. ತೌಬಲ್ ಪಟ್ಟಣದ ಹೆಚ್ಚಿನ ಭಾಗವು ತೌಬಲ್......
ಚಂಫೈ : ಮಯನ್ಮಾರ್ ಗೆ ವಾಣಿಜ್ಯ ಹೆಬ್ಬಾಗಿಲು
ಸಂಸ್ಕೃತಿ ಮತ್ತು ಪರಂಪರೆಯಿಂದ ಸಿಂಗರಿಸಲ್ಪಟ್ಟ ಭವ್ಯ ಮಯನ್ಮಾರ್ ಬೆಟ್ಟಗಳ, ಮೇಲಿರುವ ಜನಪ್ರಿಯವಾಗಿ 'ಮಿಜೋರಾಂ ಅನ್ನದ ಪಾತ್ರೆ' ಎಂದು ಕರೆಯಲಾಗುವ ಚಂಫೈ ಈಶಾನ್ಯ ಭಾರತದಲ್ಲಿನ ಒಂದು ಪ್ರಮುಖವಾದ ಪ್ರವಾಸಿ ತಾಣವಾಗಿದೆ.......
ರಿ ಭೋಯ್ : ಪ್ರಕೃತಿ ಮಾತೆಯ ಮಡಿಲಿನ ತೊಟ್ಟಿಲು
ನೊಂಗ್ಪೋಹ್ ಅನ್ನು ತನ್ನ ಜಿಲ್ಲಾ ಕೇಂದ್ರವನ್ನಾಗಿ ಹೊಂದಿದ ರಿ ಭೋಯ್ ಮೇಘಾಲಯದ 11 ಜಿಲ್ಲೆಗಳಲ್ಲಿ ಒಂದಾಗಿದೆ. ರಿ ಭೋಯ್ ಜಿಲ್ಲೆ ದಕ್ಷಿಣ ಗಾರೊ ಹಿಲ್ಸ್ ನಂತರ ಮೇಘಾಲಯದ ಎರಡನೇ ಕನಿಷ್ಠ ಜನನಿಬಿಡತೆ ಹೊಂದಿರುವ......
ಕಾಜಿರಂಗಾ - ಪ್ರಖ್ಯಾತವಾದ ಒಂದು ಕೊಂಬಿನ ಘೇಂಡಾಮೃಗಗಳ ತಾಣ
ಒಂದು ಕೊಂಬಿನ ಘೇಂಡಾಮೃಗಗಳಿಗೆ, ಹುಲಿಗಳಿಗೆ ಹಾಗು ವೈವಿಧ್ಯಮಯವಾದ ಪಕ್ಷಿ ಸಂಪತ್ತಿಗೆ ಖ್ಯಾತಿ ಪಡೆದ ತಾಣ.ಕಾಜಿರಂಗಾ ರಾಷ್ಟ್ರೀಯ ಉದ್ಯಾನವನವು ಅಸ್ಸಾಂನ ಹೆಮ್ಮೆಯ ತಾಣಗಳಲ್ಲಿ ಒಂದಾಗಿದೆ. ಇದು ಅಳಿವಿನಂಚಿನಲ್ಲಿರುವ......
ಬಿಷ್ಣುಪುರ- ಅಪರೂಪದ ಸಾಂಗಾಯ್ ಜಿಂಕೆಗಳ ತವರು
ಭಾರತವು ಅತ್ಯಂತ ಸಂಪದ್ಭರಿತ ನಾಡು. ಭಾರತದಲ್ಲಿರುವಷ್ಟು ನೈಸರ್ಗಿಕ ಸಂಪತ್ತನ್ನು, ಜೀವವೈವಿಧ್ಯತೆಯನ್ನು ಬಹುಶಃ ನಾವು ಪ್ರಪಂಚದ ಯಾವ ಭಾಗದಲ್ಲೂ ಕಾಣಲಾರೆವು. ಭಾರತದಲ್ಲಿರುವ ಪ್ರತಿಯೊಂದು ಮೂಲೆಯಲ್ಲೂ, ಪ್ರತಿ......
ಐಜಾಲ್ : ಎತ್ತರದಲ್ಲಿರುವ ಸುಂದರ ಪ್ರದೇಶ
ಭಾರತ ದೇಶದ ಈಶಾನ್ಯ ಭಾಗದ ಎಂಟು ರಾಜ್ಯಗಳಲ್ಲಿ ಒಂದಾದ ಮಿಜೋರಾಮ್ ರಾಜ್ಯಕ್ಕೆ ಐಜಾಲ್ ರಾಜಧಾನಿ. ಬೆಟ್ಟ, ಕಣಿವೆ, ಇಳಿಜಾರು ಪ್ರದೇಶದ ಮೇಲೆ ಸುಂದರವಾದ ಐಜಾಲ್ ನಗರ ಆವರಿಸಿದೆ. ಒಂದು ಶತಮಾನ ಹಳೆಯ ಇತಿಹಾಸ ಹೊಂದಿರುವ ಈ......
ದಿಮಾಪುರ್ : ಶ್ರೇಷ್ಠ ನದಿಯಿಂದಾದ ನಗರ
ಭಾರತದ ಈಶಾನ್ಯ ಭಾಗದಲ್ಲಿ ಭಾರೀ ಬೆಳವಣಿಗೆಯನ್ನು ಕಾಣುತ್ತಿರುವ ನಗರ ದಿಮಾಪುರ್. ಇದು ನಾಗಾಲ್ಯಾಂಡ್ನ ಹೆಬ್ಬಾಗಿಲು ಎಂದು ಸಹ ಕರೆಯಲ್ಪಡುತ್ತದೆ. ಒಂದಾನೊಂದು ಕಾಲದಲ್ಲಿ ಒಂದು ಸಾಮ್ರಾಜ್ಯದ ರಾಜಧಾನಿಯಾಗಿದ್ದ ಈ......
ತೇಜ್ಪುರ್ : ಐತಿಹಾಸಿಕ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕವಾಗಿ ವರ್ಣರಂಜಿತವಾದ ನಗರ
ತೇಜ್ಪುರ್ ಎಂಬುದು ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿ ನೆಲೆಗೊಂಡಿರುವ ಸುಂದರವಾದ ನಗರವಾಗಿದೆ. ಇದು ಸೋನಿಟ್ಪುರ್ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ತೇಜ್ಪುರ್ ತನ್ನ ಸಾಂಸ್ಕೃತಿಕ......
ಸಿಲ್ಚರ್ : ಬರಾಕ್ ನದಿಯಿಂದ ಆವೃತ ತಾಣ
ಸಿಲ್ಚರ್ ದಕ್ಷಿಣ ಅಸ್ಸಾಂನಲ್ಲಿರುವ ಕಚಾರ್ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಳವಾಗಿದೆ. ಸಣ್ಣದಾದರೂ ಸುಂದರವಾದ ನಗರ ಸಿಲ್ಚರ್ ವಿಭಿನ್ನವಾಗಿ ಆಕರ್ಷಕವಾಗಿದೆ. ಬರಾಕ್ ನದಿಯು ಈ ನಗರವನ್ನ್ನು ಆವರಿಸಿದೆ ಮತ್ತು ನಗರದ......
ವೊಖಾ : ಲೋಥಾಗಳ ನಾಡು
ವೊಖಾ ನಾಗಾಲ್ಯಾಂಡ್ ನ ದಕ್ಷಿಣ ಭಾಗದ ಓಂದು ಜಿಲ್ಲಾ ಕೇಂದ್ರ ಮತ್ತು ನಗರವಾಗಿದೆ. ಇಲ್ಲಿ ನಾಗಾಲ್ಯಾಂಡಿನ ಅತಿ ದೊಡ್ಡ ಬುಡಕಟ್ಟು ಜನಾಂಗ ಲೋಥಾಗಳು ವಾಸವಾಗಿದ್ದಾರೆ. ನಾಗಾಲ್ಯಾಂಡ್ ನ ಇತರ ಭಾಗಗಳಂತೆ ಇದೂ ಹಲವು ವರ್ಷಗಳ......
ಚುರಾಚಂದ್ಪೂರ್ ಜಿಲ್ಲೆ - ಸಂಸ್ಕೃತಿಯಲ್ಲಿ ವಿಭಿನ್ನವಾದರೂ ಆರ್ಥಿಕವಾಗಿ ಪ್ರಮುಖವಾದ ಗಿರಿಧಾಮ
ಭಾರತದ ಅತ್ಯಂತ ಪೂರ್ವಭಾಗದಲ್ಲಿರುವ ಪುಟ್ಟರಾಜ್ಯವಾದ ಮಣಿಪುರದ ಅತಿದೊಡ್ಡ ಜಿಲ್ಲೆ ಚುರಾಚಂದ್ಪೂರ್. ಮಣಿಪುರದ ರಾಜಧಾನಿ ಇಂಫಾಲದಿಂದ 59 ಕಿ.ಮೀ ದೂರವಿರುವ ಇದೇ ಹೆಸರಿನ ನಗರ ಜಿಲ್ಲಾಕೇಂದ್ರವೂ ಹೌದು. ಸ್ಥಳೀಯವಾಗಿ "......
ಇಂಫಾಲ್ - ನಗರದ ಕಾವಲುಗಾರ - ಸಮೃದ್ಧ ಹಸಿರು ಬೆಟ್ಟಗಳು
ಪ್ರಕೃತಿ ಸೌಂದರ್ಯ, ಎರಡನೇ ಮಹಾಯುದ್ಧದ ಸ್ಮಾರಕ, ವನ್ಯಜೀವಿ ಮತ್ತು ಸ್ಥಳೀಯ ಕರಕುಶಲತೆಗೆ ಹೆಸರುವಾಸಿಯಾಗಿದೆ ಇಂಫಾಲ್. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆಯಾಗಲಿ ಅಥವಾ ವಿಶ್ವವನ್ನೇ ನಡುಗಿಸಿದ ಎರಡನೇ ಮಹಾಯುದ್ಧದ......
ಜೈನ್ತಿಯಾ ಹಿಲ್ಸ್(ಬೆಟ್ಟಗಳು)-ವಿಹಂಗಮ ಭೂದೃಶ್ಯ ಮತ್ತು ಅಲೆಯಾಕಾರದ ಬೆಟ್ಟಗಳು
ಜೈನ್ತಿಯಾ ಬೆಟ್ಟ ಹಾಗೂ ಕಣೆವೆಗಳು ನೈಜ ಸೌಂದರ್ಯದಿಂದ ಮೈದಳೆದಿದೆ. ಅಲೆಯಾಕಾರದ ಬೆಟ್ಟಗಳ ಸಾಲುಗಳು, ದಾರಿಯುದ್ದಕ್ಕೆ ಭಯ ಹುಟ್ಟಿಸುವಂತಹ ನದಿಗಳ ಪ್ರಪಾತದ ಕೊರತೆಯಿಲ್ಲ. ಜೈನ್ತಿಯಾ ಹಿಲ್ಸ್ ಪ್ರವಾಸೋದ್ಯಮ ಕೇವಲ......
ಕೆವಹಿ ಪುಷ್ಪಗಳ ನಾಡು ಕೊಹಿಮಾ
ನಾಗಾಲ್ಯಾಂಡ್ ನ ರಾಜಧಾನಿಯಾಗಿರುವ ಕೊಹಿಮಾ ಈಶಾನ್ಯ ಭಾರತದ ಅತ್ಯಂತ ರಮ್ಯರಮಣೀಯ ಸ್ಥಳಗಳಲ್ಲಿ ಒಂದಾಗಿದೆ. ತನ್ನ ಅಗಾಧ ಸೌಂದರ್ಯದಿಂದ ಈ ಪ್ರದೇಶವು ತಲೆಮಾರುಗಳಿಂದ ಜನರನ್ನು ವಶೀಕರಣ ಮಾಡಿಕೊಂಡಿದೆ. ಬೆಟ್ಟಗಳಲ್ಲಿ......
ಪೂರ್ವಭಾರತದ ಸ್ಕಾಟ್ಲೆಂಡ್ - ಶಿಲ್ಲಾಂಗ್
ಪೂರ್ವಭಾರತದ ಸ್ಕಾಟ್ಲೆಂಡ್ ಎಂದೇ ಜನಜನಿತವಾಗಿರುವ ಶಿಲ್ಲಾಂಗ್, ಈಶಾನ್ಯ ಭಾರತದ ಅತಿ ಪ್ರಸಿದ್ಧವಾದ ಪ್ರವಾಸಿ ತಾಣಗಳಲ್ಲೊಂದು ಎಂಬುದಂತೂ ನಿಸ್ಸಂದೇಹ. ಹಚ್ಚ ಹಸಿರಾದ ಸಾಗುವಳಿ ಭೂಮಿ, ನಯನ ಮನೋಹರವಾದ ಪ್ರಾಕೃತಿಕ......
ಉಖ್ರುಲ್ - ವಿದೇಶಿಗಿಡ ಶಿರುಯ್ ಲಿಲ್ಲಿ ಭೂಮಿ
ಹಸಿರು ನಿಮ್ಮನ್ನು ಆಕರ್ಷಿಸುತ್ತದೆ ಎಂದಾದಲ್ಲಿ ನೀವು ಉಖ್ರುಲ್ ನಗರಕ್ಕೊಮ್ಮೆ ಭೇಟಿ ನೀಡಲೇಬೇಕು. ಉಖ್ರುಲ್ ನ ಜಿಲ್ಲಾ ಕೇಂದ್ರವು ಮಣಿಪುರದಲ್ಲಿದೆ, ಉಖ್ರುಲ್ ಮೋಡಿ ಮಾಡುವ, ಸುಂದರವಾದ ಮತ್ತು ಸಮ್ಮೋಹನಗೊಳಿಸುವ......