ವಾಲ್ಪಾರೈ - ಪ್ರಕೃತಿಯ ನಡುವೆ ಚಹಾ, ಕಾಫಿಗಳ ಪರಿಮಳ
ಗಿರಿಧಾಮವೆಂದರೆ ಪ್ರವಾಸಿಗರನ್ನು ಸೂಜಿಗಲ್ಲಿನೆಂತೆ ಸೆಳೆಯುವ ಅದ್ಭುತ ತಾಣ. ಯಾವುದೇ ಗಿರಿಧಾಮವಿರಲಿ ಅಲ್ಲಿಗೆ ಭೇಟಿ ನೀಡುವಾಗ ಸಿಗುವ ಖುಷಿ ಅಷ್ಟಿಷ್ಟಲ್ಲ. ಪ್ರವಾಸಿಗಳು ಗಿರಿಧಾಮಗಳಿರುವ ಊರುಗಳಿಗೆ ಭೇಟಿ ನೀಡಲು......
ಕೋತಗಿರಿ - ಕಿವಿಗೂಡುವ ಬೆಟ್ಟಗಳು
ಕೋತಗಿರಿ ಬೆಟ್ಟ ನೀಲಗಿರಿ ಬೆಟ್ಟ ಶ್ರೇಣಿಯಲ್ಲಿ ಅತಿ ದೊಡ್ಡ ಮೂರು ಬೆಟ್ಟಗಳಲ್ಲೊಂದು ಬೆಟ್ಟ. ಇದು ಇತರೆ ಎರಡು ಬೆಟ್ಟಗಳಾದ ಉದಕಮಂಡಲ ಮತ್ತು ಕುಣ್ಣೂರು ಗಳಿಗಿಂತ ಚಿಕ್ಕದಾದರೂ ಸೌಂದರ್ಯದಲ್ಲಿ ಇವೆರಡಕ್ಕಿಂತ......
ಕೊಲ್ಲಿಮಲೈ - ದೇವಿ ಮುಖೇನ ಸಂರಕ್ಷಿತ ಮಲೈ ಅಥವಾ ವಾಣಿಜ್ಯಿಕ ಅಸ್ಪೃಶ್ಯ ತಾಣ ಕೊಲ್ಲಿಮಲೈ
ಇಂದಿಗೂ ದೇವಿ ಇಟ್ಟುಕ್ಕೈ ಅಮ್ಮನ (ಕೊಲ್ಲಿಪಾವೈ) ರಕ್ಷಣೆಯಲ್ಲಿರುವ, ಆ ದೇವಿಯ ಹೆಸರನ್ನೇ ತನ್ನ ನಾಮಧೇಯವಾಗಿಸಿಕೊಂಡಿರುವ ಪರ್ವತ ಶ್ರೇಣಿ, ಕೊಲ್ಲಿಮಲೈ. ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿರುವ ಇದು ......
ಕುಟ್ರಾಲಂ - ಧುಮ್ಮಿಕ್ಕುವ ಜಲಪಾತಗಳ ಮನೋಹರ ತಾಣ
ಒಂದೇ ಸ್ಥಳದಲ್ಲಿ ಹತ್ತಾರು ದೇವಾಲಯಗಳನ್ನು ನೋಡುವ ಅವಕಾಶ ಸಿಕ್ಕರೆ ಹೇಗಿರುತ್ತದೆ? ಅದರಲ್ಲೂ ಧಾರ್ಮಿಕ ನಂಬುಗೆಗಳಿದ್ದವರಿಗೆ ಒಂದಿಷ್ಟು ಸಮಯ ಮನಸ್ಸಿಗೆ ಹಿತವೆನಿಸದೆ ಇರುವುದೇ ಇಲ್ಲ. ಅಂತಹ ಅದ್ಭುತ ದೇವಾಲಯಗಳ ಪ್ರದೇಶ......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಶಿವಕಾಶಿ – ಕಾಶಿಯಲ್ಲಿನ ಶಿವಲಿಂಗ ಇರುವ ಸ್ಥಳ
ಶಿವನ ಬಗ್ಗೆ ತಿಳಿಯುವುದು ಅಥವಾ ಶಿವಲಿಂಗದ ಅದ್ಭುತ ನಗರವನ್ನು ನೋಡುವುದೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಇಲ್ಲಿದೆ ನಿಮಗೊಂದು ಅವಕಾಶ. ತಮಿಳುನಾಡಿನ ಹಲವಾರು ಸುಂದರ ಸ್ಥಳದ ಜೊತೆಗೆ ಶಿವಕಾಶಿ ನಗರವೂ ಒಂದು......
ಶ್ರೀರಂಗಂ - ದೇವಸ್ಥಾನಗಳ ದ್ವೀಪ
ಶ್ರೀರಂಗಂ - ಮನಸೂರೆಗೊಳ್ಳುವ ಆಕರ್ಷಕ ದ್ವೀಪವಾಗಿದ್ದು ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿಯಲ್ಲಿದೆ. ಹಿಂದಿನ ಕಾಲದಲ್ಲಿ ಶ್ರೀರಂಗಂಗೆ ವೆಳ್ಳಿತಿರುಮುತಗ್ರಾಮ ಎಂಬ ಹೆಸರಿತ್ತು. ತಮಿಳು ಭಾಷೆಯಲ್ಲಿ ಶ್ರೀರಂಗಂ ನಗರ......
ತಿರುನಲ್ಲಾರ್ : ಶನಿ ಗ್ರಹಕ್ಕೆ ಸಮರ್ಪಿಸಲಾದ ಹಳ್ಳಿ
ತಿರುನಲ್ಲಾರ್ ಎಂಬುದು ಪಾಂಡಿಚೆರಿಯ ಕಾರೈಕಾಲ್ ಪಟ್ಟಣದಲ್ಲಿರುವ ಒಂದು ಸಣ್ಣ ಗ್ರಾಮವಾಗಿದೆ. ಈ ಸ್ಥಳವನ್ನು ಶನಿಗ್ರಹಕ್ಕೆ ಸಮರ್ಪಿಸಲಾಗಿದೆ. ಕಾರೈಕಾಲ್ನಿಂದ ಬಸ್ಸಿನ ಮೂಲಕ ಇಲ್ಲಿಗೆ ಸುಲಭವಾಗಿ ತಲುಪಬಹುದು ಅಥವಾ......
ತಿರುಪುರ್ - ದೇವಾಲಯ ಹಾಗಿ ಜವಳಿ ಉದ್ಯಮದ ನಾಡು
ದಕ್ಷಿಣ ಭಾರತದಲ್ಲೆ, ಜವಳಿ ಉದ್ಯಮದ ಕೇಂದ್ರವಾದ ತಿರುಪುರಿನ ಕುರಿತು ಕೇಳದೆ ಇರುವವರು ತುಂಬಾನೆ ವಿರಳ. ತಿರುಪುರ್ ತಮಿಳುನಾಡಿನ ಕೊಯಮತ್ತೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ಇಲ್ಲಿ ತಯಾರಿಸಲಾಗುವ......
ಆಲಂಗುಡಿ ಪ್ರವಾಸೋದ್ಯಮ - ನವಗ್ರಹಗಳಲ್ಲಿ ಒಂದಾದ ಗುರು ಗ್ರಹದ ದೇವಸ್ಥಾನ
ತಮಿಳುನಾಡು ರಾಜ್ಯದ ತಿರುಯರುರ್ ಜಿಲ್ಲೆಯಲ್ಲಿನ ಆಲಂಗುಡಿ ಎಂಬ ಸುಂದರವಾದ ಹಳ್ಳಿಯಲ್ಲಿ ಈ ದೇವಸ್ಥಾನವಿದೆ. ಈ ಧಾರ್ಮಿಕ ಕ್ಷೇತ್ರವು ಮರ್ನ್ನಾಗುಡಿ ಯ ಸಮೀಪವಿರುವ ಕುಂಬಕೋಣಂನಿಂದ ಸುಮರು 17 ಕಿ.ಮೀ ದೂರವಿದೆ. ಆಲಂಗುಡಿಯ......
ಕಾರೈಕುಡಿ - ಚೆಟ್ಟಿನಾಡಿನ ಹೆಮ್ಮೆ
ಕಾರೈಕುಡಿ ಎಂಬುದು ತಮಿಳುನಾಡಿನಲ್ಲಿರುವ ಶಿವಗಂಗೈ ಜಿಲ್ಲೆಯಲ್ಲಿರುವ ಒಂದು ನಗರವಾಗಿದೆ. ಈ ನಗರವು ಇಡೀ ಜಿಲ್ಲೆಯಲ್ಲಿಯೇ ಅತಿ ದೊಡ್ಡದಾದ ಪುರಸಭೆಯೆಂಬ ಅಭಿಧಾನಕ್ಕೆ ಪಾತ್ರವಾಗಿದೆ. ಇದು ಚೆಟ್ಟಿನಾಡ್ ಪ್ರಾಂತ್ಯದ ಒಂದು......
ದಿಂಡುಕ್ಕಲ್ - ಆಹಾರ ಮತ್ತು ಕೋಟೆಯ ನಗರ
ದಿಂಡುಕ್ಕಲ್ ನಗರ ತಮಿಳುನಾಡು ರಾಜ್ಯದಲ್ಲಿದೆ . ದಿಂಡುಕ್ಕಲ್ ಎಂಬ ಪದದ ಅರ್ಥ 'ದಿಂಡು' ಎಂದರೆ ದಿಂಬು , ಕಲ್ ಎಂದರೆ 'ಕಲ್ಲು ' ಎಂದಾಗಿದೆ . ನಗರದಿಂದ ನೋಡಿದರೆ ಒಂದು ಖಾಲಿ ಬೆಟ್ಟದಂತೆ......
ಮುದುಮಲೈ - ಪ್ರಕೃತಿಯ ಅದ್ಭುತ ತಾಣ
ಮುದುಮಲೈ ವನ್ಯಜೀವಿಧಾಮವು ಮೂರು ರಾಜ್ಯಗಳ ಗಡಿಯು ಸಂಧಿಸುವ ತಾಣದಲ್ಲಿ ನೆಲೆಗೊಂಡಿರುವ ನೀಲಗಿರಿ ಪರ್ವತಳ ದಟ್ಟ ಕಾಡುಗಳಲ್ಲಿ ನೆಲೆಸಿದೆ. ಮುದುಮಲೈ ವನ್ಯಜೀವಿಧಾಮವು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ, ರಾಷ್ಟ್ರೀಯ......
ಕೊಯಮತ್ತೂರು - ದಕ್ಷಿಣ ಭಾರತದ ಮ್ಯಾಂಚೆಸ್ಟರ್
ಕೊಯಮತ್ತೂರು ತಮಿಳುನಾಡು ರಾಜ್ಯದ ದಕ್ಷಿಣ ಭಾಗದಲ್ಲಿ ನೆಲೆಗೊಂಡಿದೆ. ಈ ನಗರವು ವಿಸ್ತೀರ್ಣತೆಯ ದೃಷ್ಟಿಯಿಂದ ತಮಿಳುನಾಡಿನ ಎರಡನೆ ದೊಡ್ಡ ನಗರವಾಗಿದೆ. ನಗರೀಕರಣದ ದೃಷ್ಟಿಯಿಂದ ಇದು ದೇಶದ 15 ನೇ ದೊಡ್ಡ ನಗರವಾಗಿದೆ.......
ತಿರುಚೆಂಡೂರ್ - ಸಮುದ್ರ ತೀರದ ಧಾರ್ಮಿಕ ನಗರ
ದಕ್ಷಿಣ ಭಾರತದ ತಮಿಳುನಾಡಿನ ತೂತುಕ್ಕುಡಿ ಜಿಲ್ಲೆಯ ಸಮುದ್ರತೀರದ ಒಂದು ಸಣ್ಣ ಹಾಗೂ ಸುಂದರ ನಗರ ತಿರುಚೆಂಡೂರ್. ಮುರುಗನ್ ದೇವಸ್ಥಾನಕ್ಕೆ ಪ್ರಸಿದ್ಧಿ ಪಡೆದಿರುವ ತಿರುಚೆಂಡೂರ್, ಗಲ್ಫ್ ಆಫ್ ಮನ್ನಾರ್ ನ ಪ್ರಸಿದ್ದ......
ಅಂಬಸಮುದ್ರಂ - ಸಮುದ್ರ ತಟದ ಸುಂದರ ಊರು
ಅಂಬಸಮುದ್ರಂ, ಹೆಸರು ಕೇಳಿ ಸಮುದ್ರತಟದ ಸುಂದರ ಊರೊಂದನ್ನು ಕಲ್ಪಿಸಿಕೊಂಡಿರಾ!....... ನಿಮಗೆ ನಿರಾಶೆ ಕಾದಿದೆ. ಹೆಸರಿಗೆ ತದ್ವಿರುದ್ದವಾಗಿ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಹಸಿರಿನ ನಡುವೆ ಹುದುಗಿ ನವಿರಾಗಿ......
ಪವಿತ್ರ ನಗರಿ ಮಧುರೈ
ದಕ್ಷಿಣ ಭಾರತದ ಅತಿ ದೊಡ್ಡ ಎರಡನೇಯ ನಗರವಾಗಿರುವ ಮಧುರೈ ಒಂದು ಪವಿತ್ರ ಪ್ರಾಚೀನ ನಗರವಾಗಿದೆ. ತಮಿಳುನಾಡು ರಾಜ್ಯದಲ್ಲಿರುವ ಇದು ದೇವಾಲಯಗಳ ನಗರ ಎಂದೇ ಪ್ರಸಿದ್ಧಿ. ಈ ದೇವಾಲಯ ನಗರಿಯು ವೈಗೈ ನದಿಯ ತೀರದಲ್ಲಿ......
ಈರೋಡ್ - ಕೃಷಿ ಮತ್ತು ಉದ್ಯಮದ ನಾಡು
ಭಾರತದ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಜಿಲ್ಲಾ ಕೇಂದ್ರ ಈರೋಡ್ ನಗರ. ಇದು ದಕ್ಷಿಣ ಭಾರತದ ಹೃದಯಭಾಗದಲ್ಲಿ ನೆಲೆಸಿದೆ. ಚೆನ್ನೈನಿಂದ ಸುಮಾರು 400 ಕಿ.ಮೀ ಮತ್ತು ವಾಣಿಜ್ಯ ನಗರಿ ಕೊಯಮತ್ತೂರಿನಿಂದ 80 ಕಿ.ಮೀ......
ಕೊಡೈಕೆನಲ್- ಕಾಡಿನ ತುದಿಯಲ್ಲಿರುವ ಸೌಂದರ್ಯದ ಖನಿ.
ಕೊಡೈಕೆನಲ್ ಎಂಬುದು ಪಶ್ಚಿಮ ಘಟ್ಟದ ಒಂದು ಭಾಗವಾಗಿರುವ ಪಳನಿ ಬೆಟ್ಟಗಳ ಮೇಲೆ ನೆಲೆಗೊಂಡಿರುವ ಒಂದು ನಯನ ಮನೋಹರವಾದ ಗಿರಿಧಾಮವಾಗಿದೆ. ಈ ಪಟ್ಟಣವು ತನ್ನ ಜನಪ್ರಿಯತೆ ಮತ್ತು ಸೌಂದರ್ಯದಿಂದಾಗಿ ’ ಗಿರಿಧಾಮಗಳ......
ನಾಮಕ್ಕಲ್ - ದೇವರುಗಳ ಮತ್ತು ರಾಜರುಗಳ ಪ್ರದೇಶ
ಒಂದು ನಗರ ಹಾಗೂ ಆಡಳಿತದ ಜಿಲ್ಲಾ ಕೇಂದ್ರವಾದ ನಾಮಕ್ಕಲ್ ದಕ್ಷಿಣ ಭಾರತದ ತಮಿಳುನಾಡಿನಲ್ಲಿರುವ ಲೋಕಪ್ರಿಯ ಪ್ರವಾಸಿತಾಣಗಳಲ್ಲೊಂದಾಗಿದೆ. ನಾಮಕ್ಕಲ್, ವಿವಿಧ ಆಸಕ್ತಿಗಳಿರುವ ಜನರಿಗೆ ವಿಶಾಲ ಶ್ರೇಣಿಯ......
ತಿರುವತ್ತೂರು - ಪವಿತ್ರ ಭೂಮಿ.
ತಿರುವತ್ತೂರು ಈ ದೈವಿಕ ಮತ್ತು ಪವಿತ್ರ ಭೂಮಿಯ ಚಿಕ್ಕ ಪಂಚಾಯಿತಿ ಗ್ರಾಮವಾಗಿದ್ದು, ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಶಾಂತವಾಗಿ ಮಲಗಿದೆ, ಹಿಂದೂ ಯಾತ್ರಿಕರು ಈ ಕ್ಷೇತ್ರವನ್ನು ನೊಡಲೇಬೇಕಾದ......
ತಿಂಗಳೂರು: ಚಂದ್ರದೇವತೆಯಿಂದ ಆಶೀರ್ವದಿಸಲ್ಪಟ್ಟ ತಾಣ
ತಮಿಳುನಾಡಿನ ತಂಜಾವೂರಿನಿಂದ ಹದಿನೆಂಟು ಕಿ.ಮೀ ದೂರವಿರುವ ತಿಂಗಳೂರು ಕೈಲಾಸನಾಥರ್ ದೇವಾಲಯದಿಂದಾಗಿ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಆವರಣದಲ್ಲಿ ಚಂದ್ರದೇವತೆಗೆ ಮುಡುಪಾಗಿರುವ ಗುಡಿಯೊಂದಿದೆ. ಪುರಾಣದ ಪ್ರಕಾರ ದಕ್ಷ......
ತೂತುಕುಡಿ - ಬಂದರುಗಳು ಮತ್ತು ಮುತ್ತುಗಳ ನಗರ
ತಮಿಳುನಾಡು ರಾಜ್ಯವು ಮೊದಲಿನಿಂದಲೂ ತನ್ನಲ್ಲಿನ ಉಷ್ಣ ಹವಾಮಾನಕ್ಕೆ ಹೆಸರುವಾಸಿಯಾದಂತೆ ಅಲ್ಲಿನ ವೈವಿಧ್ಯಮಯ ಸೌಂದರ್ಯಕ್ಕೂ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ. ಇಲ್ಲಿನ ಅನೇಕ ಪುರಾತನ ತಾಣಗಳು ಇಂದಿಗೂ ಪ್ರವಾಸಿಗರ......
ಕರೂರ್ - ಖರೀದಿದಾರರ ಸ್ವರ್ಗ
ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿರುವ ಕರೂರ್ ಪಟ್ಟಣವು ಅಮರಾವತಿ ನದಿಯ ದಂಡೆಯ ಮೇಲೆ ನೆಲೆಸಿದೆ. ಇದರ ಆಗ್ನೇಯ ದಿಕ್ಕಿಗೆ 60 ಕಿ.ಮೀ ದೂರದಲ್ಲಿ ಈರೋಡ್ ಜಿಲ್ಲೆಯಿದ್ದು, ಪಶ್ಚಿಮಕ್ಕೆ 70 ಕಿ.ಮೀ ದೂರದಲ್ಲಿ......
ಪೊಲ್ಲಾಚಿ - ಮಾರುಕಟ್ಟೆಯ ಸ್ವರ್ಗ!
ಪೊಲ್ಲಾಚಿ ನಗರ ತಮಿಳುನಾಡಿನ ಕೊಯಮತ್ತೂರ್ ಜಿಲ್ಲೆಯಲ್ಲಿದೆ. ಕೊಯಮತ್ತೂರ್ ನ ದಕ್ಷಿಣ ಭಾಗದಲ್ಲಿರುವ ಪೊಲ್ಲಾಚಿ, ಜಿಲ್ಲೆಯ ಎರಡನೇ ಅತಿದೊಡ್ಡ ನಗರ. ಪಶ್ಚಿಮ ಘಟ್ಟದ ಸಮೀಪದಲ್ಲಿರುವ ಪೊಲ್ಲಾಚಿ ಕೇವಲ ಹಿತಕರ ವಾತಾವರಣ......
ತಿರುನೆಲ್ವೇಲಿ - ಹಳೆಕಾಲವು ಹೊಸಕಾಲದೊಂದಿಗೆ ಸಂಗಮವಾಗುವ ಸ್ಥಳ
ತಿರುನೆಲ್ವೇಲಿಯು ಹಲವಾರು ಹೆಸರುಗಳಿಂದ ಕರೆಯಲ್ಪಡುತ್ತದೆ. ಆದರೆ ಅತ್ಯಂತ ಪ್ರಸಿದ್ಧವಾಗಿರುವ ಹೆಸರುಗಳೆಂದರೆ ನೆಲ್ಲೈ, ಟಿನ್ನೆವೆಲಿ ಮತ್ತು ತಿರುನೆಲ್ವೇಲಿಗಳಾಗಿವೆ. ಬ್ರಿಟೀಷರ ತಮ್ಮ ಆಡಳಿತಾವಧಿಯಲ್ಲಿ ಇದನ್ನು......
ಪಳನಿ - ಬೆಟ್ಟಗಳ ನಡುವಿನ ಪವಿತ್ರ ಭೂಮಿ
ಪಳನಿ ತಮಿಳುನಾಡಿನ ದಿಂಡುಕ್ಕಲ್ ಜಿಲ್ಲೆಯಲ್ಲಿದೆ. ಇದೊಂದು ಗಿರಿಪ್ರಾಂತ್ಯ. ಭಾರತದ ಪುರಾತನ ಗಿರಿಶ್ರೇಣಿಗಳಲ್ಲಿ ಇದು ಕೂಡ ಒಂದು. ‘ಪಳಂ’ ಎಂದರೆ ‘ಹಣ್ಣು’ ಮತ್ತು ‘ನೀ’......
ಸೇಲಂ : ಬೆಳ್ಳಿ ಮತ್ತು ಬಂಗಾರದ ನಾಡು
ದಕ್ಷಿಣ ಭಾರತದ ಮಧ್ಯ ಉತ್ತರ ಭಾಗದ ತಮಿಳುನಾಡಿನ ಒಂದು ನಗರ ಸೇಲಂ. ರಾಜಧಾನಿ ಚೆನ್ನೈನಿಂದ ಸುಮಾರು 340 ಕಿ.ಮೀ ಅಂತರದಲ್ಲಿದೆ. ಸೇಲಂ ಅನ್ನು ಮಾವಿನ ನಗರ ಎಂದು ಕೂಡ ಕರೆಯಲಾಗಿದೆ. ಇದು ರಾಜ್ಯದಲ್ಲಿಯೇ 5 ನೇಯ ದೊಡ್ಡ......
ತಿರುಚ್ಚಿ - ಸಾಂಪ್ರದಾಯಿಕತೆಗೆ ಮೆರುಗು ಕೊಟ್ಟ ಆಧುನಿಕತೆ
ತಿರುಚ್ಚಿ ಅಥವಾ ತಿರುಚನಾಪಳ್ಳಿಯು ದಕ್ಷಿಣ ಭಾರತೀಯ ರಾಜ್ಯವಾದ ತಮಿಳುನಾಡಿನಲ್ಲಿ ಕಂಡು ಬರುವ ಒಂದು ಪ್ರಮುಖ ಕೈಗಾರಿಕಾ ಮತ್ತು ಶೈಕ್ಷಣಿಕ ನಗರವಾಗಿದೆ. ತಿರುಚ್ಚಿ ಅದೇ ಹೆಸರಿನ ಜಿಲ್ಲೆಯ ಆಡಳಿತಾತ್ಮಕ......
ಕುಣ್ಣೂರು ಪ್ರವಾಸೋದ್ಯಮ - ಎಂದೂ ಮಲಗದ ಕಣಿವೆ
ಪ್ರತಿಯೊಬ್ಬ ಸಂದರ್ಶನಕಾರನಿಗೆ ಕುಣ್ಣೂರ್ ಪ್ರವಾಸ, ಬಾಲ್ಯದ ಮುಗ್ಧತೆ, ಅಚ್ಚರಿಯನ್ನೊಳಗೊಂಡ ನೆನಪುಗಳನ್ನು ತರುತ್ತದೆ. ವಿಸ್ಮಯಭರಿತ ಈ ಗಿರಿಧಾಮ, ವಿಶ್ವ ಪ್ರಸಿದ್ಧ ಉದಕಮಂಡಲ (ಊಟಿ) ಹಿಲ್ ಸ್ಟೇಶನ್ ಗೆ ಸಮೀಪದಲ್ಲಿದೆ.......