ವಡೋದರಾ : ಅಡಿಗಡಿಗೂ ನೆಲೆಗೊಂಡಿದೆ ಸಾಂಸ್ಕೃತಿಕ ವೈಭವ
ವಡೋದರಾ ಅಥವಾ ಬರೋಡಾವು ವಿಶ್ವಮಿತ್ರಿ ನದಿಯ ತೀರದಲ್ಲಿ ನೆಲೆಗೊಂಡಿರುವ ನಗರವಾಗಿದ್ದು, ಹಿಂದಿನ ಗಾಯಕ್ವಾಡ್ ರಾಜ್ಯದ ರಾಜಧಾನಿಯಾಗಿಯು ಸಹ ಸೇವೆ ಸಲ್ಲಿಸಿತ್ತು. ಇಲ್ಲಿನ ಪ್ರಾಚ್ಯ ವಸ್ತುಗಳು ಸುಮಾರು 2000 ವರ್ಷಗಳಷ್ಟು......
ಉದ್ವಾಡ : ಪಾರ್ಸಿಗಳ ಕೇಂದ್ರ!
ವಾಲ್ಸಾದ ಜಿಲ್ಲೆಯಲ್ಲಿನ ಸಮುದ್ರಪ್ರದೇಶದ ಪಟ್ಟಣವಾದ ಉದ್ವಾಡ ಪಾರ್ಸಿಗಳ ಮುಖ್ಯ ಕೇಂದ್ರ. ಉದ್ವಾಡ ಎಂದರೆ ‘ಒಂಟೆಗಳು ತಿರುಗಾಡುವ ಮೈದಾನ’ ಎಂದರ್ಥ. ಮುಸ್ಲಿಂರ ಆಕ್ರಮಣದಿಂದ ತಪ್ಪಿಸಿಕೊಳ್ಳಲು 10ನೆಯ......
ಸರ್ದಾರ್ ಸರೋವರ ಅಣೆಕಟ್ಟು : ನರ್ಮದಾ ನದಿಯ ಪಾಲಿನ ರತ್ನ
ನರ್ಮದಾ ನದಿಯ ಮೇಲೆ ಕಟ್ಟಲಾದ ಸರ್ದಾರ ಸರೋವರ ಅಣೆಕಟ್ಟು ನದಿಯ ಉಗಮಸ್ಥಾನದಿಂದ ಸುಮಾರು 1163 ಕಿ.ಮೀ ದೂರದಲ್ಲಿ ಕಟ್ಟಲಾದ ಸರೋವರವಾಗಿದೆ. ಇದಕ್ಕೆ ಜವಾಹರ ಲಾಲ್ ನೆಹರು 1961 ರಲ್ಲೇ ಶಂಕು ಸ್ಥಾಪನೆ ಮಾಡ್ದಿದ್ದರೂ ಇದರ......
ಸೂರತ್ : ವೈಭವಯುತ ನಗರ
ಗುಜರಾತಿನ ನೈಋತ್ಯ ಭಾಗದಲ್ಲಿರುವ ಸೂರತ್ ಇಂದು ಕೈಮಗ್ಗ ಮತ್ತು ವಜ್ರಗಳಿಗಾಗಿ ಪ್ರಸಿದ್ಧವಾಗಿದೆ. ಇದರ ಹೊರತಾಗಿ ಈ ನಗರವು ವೈಭವಯುತವಾದ ಐತಿಹಾಸಿಕ ನಗರವಾಗಿ ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ.ವೈಭವಯುತ ಇತಿಹಾಸಕ್ರಿಶ......
ಸಪುತಾರಾ : ಕಣ್ಣರಳಿಸುವ ದೃಶ್ಯಾವಳಿಗಳ ತಾಣ
ಸಪುತರಾ, ಗುಜರಾತಿನ ಶುಷ್ಕ ಪ್ರಕೃತಿ ನಡುವೆ ಸ್ಥಿತವಾಗಿರುವ ವಿಭಿನ್ನವಾದ ಸ್ಥಳವಾಗಿದೆ. ಇದು ಗುಜರಾತ್ ಈಶಾನ್ಯ ಗಡಿನಾಡಿನ ಮತ್ತು ಪಶ್ಚಿಮ ಘಟ್ಟ ಸಹ್ಯಾದ್ರಿಯ ಎರಡನೇ ಅತಿ ಎತ್ತರದ ಪ್ರಸ್ಥಭೂಮಿಯ ಮೇಲೆ......
ವಲ್ಸಾದ್ : ಕಡಲತೀರಗಳ, ಕೋಟೆಗಳ, ಮಂದಿರಗಳ ನಾಡು
ವಲ್ಸಾದ್, ಒಂದು ಕರಾವಳಿ ಪ್ರದೇಶ. ಇದರ ಹೆಸರು, "ವಡ್-ಸಾಲ್" ಎಂಬ ಶಬ್ದದಿಂದ ಹುಟ್ಟುಕೊಂಡಿದೆ. ಅಂದರೆ ಈ ಪ್ರದೇಶವನ್ನು, ಸಂಪೂರ್ಣವಾಗಿ ಆಲದ ಮರಗಳು ಆವರಿಸಿತ್ತು ಎಂದರ್ಥ. ಇದು ಸಂಜನ್ ಬಂದರು ಕಂಡುಕೊಳ್ಳುವ ಮೊದಲು,......
ಭಾವನಗರ : ಗುಜರಾತಿನ ಗೋಹಿಲ್ವಾಡ್
ಭಾವನಗರ ಗುಜರಾತಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು ಪ್ರಮುಖವಾಗಿ ಹತ್ತಿಬಟ್ಟೆಯ ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಭಾವನಗರ ಕಡಲಿಗೆ ಸಂಬಂಧಿಸಿದ ಉದ್ಯಮ, ರತ್ನ, ಮತ್ತು ಬೆಳ್ಳಿಯ ಜ್ಯೂವೆಲ್ಲರಿಯ ಉದ್ಯಮಕ್ಕೆ......