Search
  • Follow NativePlanet
Share

ಕರ್ನಾಟಕ

ಕರ್ನಾಟಕದ ಈ ಧಾಮಗಳಿಗೆಂದಾದರೂ ಭೇಟಿ ನೀಡಿದ್ದೀರಾ?

ಕರ್ನಾಟಕದ ಈ ಧಾಮಗಳಿಗೆಂದಾದರೂ ಭೇಟಿ ನೀಡಿದ್ದೀರಾ?

ಈ ವನ್ಯಜೀವಿಧಾಮಗಳ ಕುರಿತು ಎಂದಾದರೂ ಕೇಳಿದ್ದೀರಾ? ಕೇಳಿದ್ದೆ ಆದಲ್ಲಿ ಒಮ್ಮೆಯಾದರೂ ಭೇಟಿ ನೀಡಿದ್ದೀರಾ? ಇಲ್ಲವೆಂದಾದಲ್ಲಿ ಒಂದೊಮ್ಮೆ ಬಿಡುವು ಮಾಡಿಕೊಂಡು ಖಂಡಿತವಾಗಿಯೂ ಈ ಅಪರ...
ಸಹ್ಯಾದ್ರಿ ಪರ್ವತದಲ್ಲಿ ನೋಡಲೇ ಬೇಕು ಆನೆಗಳ ಬಿಡಾರ

ಸಹ್ಯಾದ್ರಿ ಪರ್ವತದಲ್ಲಿ ನೋಡಲೇ ಬೇಕು ಆನೆಗಳ ಬಿಡಾರ

ಗಜರಾಜ ಎಂದರೆ ಸಾಕು ಆ ಎತ್ತರವಾದ ನಿಲುವು, ಬೃಹದಾಕಾರದ ದೇಹ ಕಣ್ಮುಂದೆ ಹಾಗೆ ಬಂದು ಕಟ್ಟಿದಂತಾಗುತ್ತದೆ. ಇದರ ವಿಚಾರ ಹಾಗೂ ವಿಹಾರದ ಬಗ್ಗೆ ತಿಳಿದುಕೊಳ್ಳಬೇಕೆಂದರೆ ಸಕ್ರೆಬೈಲಿಗೆ ...
ಜಲಧಾರೆಯಲ್ಲೇ ಜಾರುವುದು ಮನದ ದಣಿವು

ಜಲಧಾರೆಯಲ್ಲೇ ಜಾರುವುದು ಮನದ ದಣಿವು

ಹರಿಯುವ ನೀರು ಸದಾ ಮುನ್ನುಗ್ಗುತ್ತ ಹರಿಯುತ್ತಲೆ ಇರುತ್ತದೆ. ಏನಾಗಲಿ....ಮುಂದೆ ಸಾಗು ನೀ ಎಂಬ ಜಪವನ್ನು ಚಾಚು ತಪ್ಪದೆ ಮಾಡುತ್ತಲೆ ಇರುತ್ತದೆ. ಹೀಗೆ ಹರಿಯುತ್ತ ನೀರು ಬೆಟ್ಟ-ಗುಡ್ಡಗ...
ಗುಡವಿ : ಕರ್ನಾಟಕದ ಅದ್ಭುತ ಪಕ್ಷಿಧಾಮ!

ಗುಡವಿ : ಕರ್ನಾಟಕದ ಅದ್ಭುತ ಪಕ್ಷಿಧಾಮ!

ಕರ್ನಾಟಕದಲ್ಲಿ ಮಂಚೂಣಿಯಲ್ಲಿರುವ ಮೊದಲ ಐದು ಅತ್ಯುತ್ತಮ ಪಕ್ಷಿಧಾಮಗಳಲ್ಲಿ ಒಂದಾಗಿ ಪರಿಗಣಿಸಲ್ಪಡುತ್ತದೆ ಗುಡವಿ ಪಕ್ಷಿಧಾಮ. ನೀವು ನಿಸರ್ಗಪ್ರಿಯರಾಗಿದ್ದರೆ, ಸದಾ ಶಾಂತಿಯಿಂದ ...
ಹಿಮದ ಮಡಿಲಲ್ಲಿ ಗೋಪಾಲಸ್ವಾಮಿಯ ಆರಾಧನೆ

ಹಿಮದ ಮಡಿಲಲ್ಲಿ ಗೋಪಾಲಸ್ವಾಮಿಯ ಆರಾಧನೆ

ಬೆಳಗ್ಗೆ ಹೀಗೆ ಹೋಗಿ ಸಂಜೆ ಹಾಗೆ ಮನೆಗೆ ಬರಬೇಕು. ಅಂತಹ ಜಾಗ ಇದ್ರೆ ರವಿವಾರದ ರಜೆ ಸಾರ್ಥಕ ಅಂತ ಹೇಳೋರು ಇಲ್ಲಿಗೆ ಬರಬಹುದು. ಬೆಟ್ಟದ ತುದಿಯಲ್ಲಿ ಇರುವ ಈ ದೇಗುಲದ ಪರಿಸರ ಪ್ರವಾಸಿಗರ...
ಶಕ್ತಿ ಇದ್ದರೆ ಜೀವನದಲ್ಲಿ ಒಮ್ಮೆ 'ಯಾಣ' ಪ್ರಯಾಣ ಮಾಡಿ

ಶಕ್ತಿ ಇದ್ದರೆ ಜೀವನದಲ್ಲಿ ಒಮ್ಮೆ 'ಯಾಣ' ಪ್ರಯಾಣ ಮಾಡಿ

ಹಬ್ಬ, ವಾರದ ರಜೆ ಒಟ್ಟೊಟ್ಟಿಗೆ ಬಂದಾಗ ಎಲ್ಲಾದರೂ ಸ್ವಲ್ಪ ದೂರದ ಊರಿಗೆ ಹೋಗಬೇಕು, ಜೀವನದ ಜಂಜಾಟವನ್ನೆಲ್ಲಾ ಮರೆತು ಹಾಯಾಗಿ ಇರಬೇಕು ಎನ್ನುವ ಮನಸ್ಸಿದ್ದರೆ ಯಾಣದ ಚಾರಣಮಾಡಿ. ದಟ್ಟ...
ಎಲೆಮರೆಯ ಕಾಯಿ ಅರಳುಗುಪ್ಪೆ ದೇಗುಲ

ಎಲೆಮರೆಯ ಕಾಯಿ ಅರಳುಗುಪ್ಪೆ ದೇಗುಲ

ರಾಜರಕಾಲದಲ್ಲಿ ಶಿಲ್ಪಕಲೆಗೆ ಹೆಚ್ಚು ಮಹತ್ವ ಹಾಗೂ ಪ್ರೋತ್ಸಾಹ ನೀಡುತ್ತಿದ್ದರು ಎನ್ನುವುದಕ್ಕೆ ಅನೇಕ ನಿದರ್ಶನಗಳಿವೆ. ಅಂತಹ ನಿದರ್ಶನಕ್ಕೆ ಕನ್ನಡಿ ಹಿಡಿಯುವ ದೇಗುಲವೆಂದರೆ ಅರ...
ಹೊಸಹೊಳಲುವಿನ ಲಕ್ಷ್ಮೀನಾರಾಯಣ ದೇವಾಲಯ!

ಹೊಸಹೊಳಲುವಿನ ಲಕ್ಷ್ಮೀನಾರಾಯಣ ದೇವಾಲಯ!

ಇಂದು ತಂತ್ರಜ್ಞಾನ ಅಷ್ಟು ಮುಂದುವರೆದಿದ್ದರೂ, ಒಂದು ಕಟ್ಟಡವನ್ನು ನಿರ್ಮಿಸಲು ವರ್ಷಾನುಟ್ಟಲೆ ಸಮಯ ಹಿಡಿಯುತ್ತದೆ. ಒಮ್ಮೆ ಯೋಚನೆ ಮಾಡಿ ನೋಡಿ, ಪ್ರಾಚೀನ ಕಾಲದಲ್ಲಿ ನಿರ್ಮಿಸಲಾಗಿ...
ಖುಷಿಯ ಜೊತೆ ಜೊತೆಗೆ ಭಯ ಹುಟ್ಟಿಸುವ 'ಬಂಡೀಪುರ'!

ಖುಷಿಯ ಜೊತೆ ಜೊತೆಗೆ ಭಯ ಹುಟ್ಟಿಸುವ 'ಬಂಡೀಪುರ'!

ಮಕ್ಕಳು ಆನೆ, ಹುಲಿ ಹೇಗಿರುತ್ತವೆ? ಎಂದು ಕೇಳಿದಾಗ ಚಿತ್ರ ತೋರಿಸುವುದು ಅಥವಾ ವೀಡಿಯೋ ತೋರಿಸುವುದು ಸಹಜ. ಅದೇ ಪ್ರಶ್ನೆಗೆ ಉತ್ತರವಾಗಿ ಕಣ್ಮುಂದೆ ನಿಲ್ಲಿಸಿದರೆ!? ಮಕ್ಕಳಿಗೆ ಉಂಟಾ...
ಚಿಕ್ಕಬಳ್ಳಾಪುರದ ವಿಶೇಷತೆಗಳು

ಚಿಕ್ಕಬಳ್ಳಾಪುರದ ವಿಶೇಷತೆಗಳು

ಕರ್ನಾಟಕದಲ್ಲಿರುವ 30 ಜಿಲ್ಲೆಗಳ ಪೈಕಿ ಚಿಕ್ಕಬಳ್ಳಾಪುರವೂ ಸಹ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿ ಸೇರಿದ್ದ ಇದೊಂದು ತಾಲೂಕು ಪ್ರದೇಶವಾಗಿತ್ತು. ತದನಂತರ 2008 ರಲ್ಲಿ ಹೊಸ ಜಿಲ್ಲೆಯನ...
ಈ ಊರಿನ ಚಳಿಯ ಮಜಾನೇ ಬೇರೆ...!

ಈ ಊರಿನ ಚಳಿಯ ಮಜಾನೇ ಬೇರೆ...!

ಚಳಿಯ ಮಜಾ ಅನುಭವಿಸಬೇಕೆಂದರೆ ಬರೇ ಉತ್ತರ ಭಾರತದ ಕಡೆ ಹೋಗಬೇಕೆಂದೇನೂ ಇಲ್ಲ. ನಮ್ಮ ಕರ್ನಾಟದಲ್ಲೂ ವಿಶೇಷ ಸ್ಥಳಗಳಿವೆ. ಅವುಗಳ ಅರಿವು ನಮಗಿಲ್ಲ ಅಷ್ಟೆ. ನಿಜ, ದಿನನಿತ್ಯದ ಗಡಿಬಿಡಿಯ ...
ಹಂಪಿ ಪ್ರವಾಸ ಸೂರ್ಯಾಸ್ತದಲ್ಲಿ ಅಂತ್ಯವಾಗಲಿ...

ಹಂಪಿ ಪ್ರವಾಸ ಸೂರ್ಯಾಸ್ತದಲ್ಲಿ ಅಂತ್ಯವಾಗಲಿ...

ಪ್ರಸಿದ್ಧ ಪ್ರವಾಸ ಸ್ಥಳಗಳಲ್ಲಿ ಹಂಪಿಯ ಸ್ಥಾನವೂ ಒಂದು. ಬೆಂಗಳೂರಿನಿಂದ ಹಂಪಿಗೆ 343 ಕಿ.ಮೀ ಇರುವುದರಿಂದ ಕೇವಲ ಆರು ತಾಸಿನಲ್ಲಿ ತಲುಪಬಹುದು. ಅಕ್ಟೋಬರ್ ನಿಂದ ಮಾರ್ಚ್ ತಿಂಗಳ ಒಳಗೆ ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+