Search
  • Follow NativePlanet
Share

ಕರ್ನಾಟಕ

ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಕರ್ನಾಟಕದಲ್ಲಿರುವ ಪಶ್ಚಿಮದ ತಿರುಪತಿ!

ಪೂರ್ವದಲ್ಲಿರುವ ಆಂಧ್ರದ ವಿಶ್ವಪ್ರಖ್ಯಾತ ತಿರುಪತಿ-ತಿರುಮಲದ ಕುರಿತು ಗೊತ್ತು, ಆದರೆ ಏನಿದು ಪಶ್ಚಿಮದ ತಿರುಪತಿ? ಹೀಗೂ ಒಂದು ಸ್ಥಳವಿದೆಯಾ? ಎಂಬ ಪ್ರಶ್ನೆಗಳು ಮನದಲ್ಲಿ ಮೂಡಿರಬೇ...
ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಚಾಮುಂಡೇಶ್ವರಿ ದೇವಾಲಯ ಮತ್ತು ಕ್ಷೇತ್ರ ಮಹಿಮೆ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೆ ಸಂಬೋಧಿಸಲಾಗುವ ಮೈಸೂರು ನಗರದಿಂದ ಸುಮಾರು ಹದಿನಾಲ್ಕು ಕಿ.ಮೀ ದೂರದಲ್ಲಿರುವ ಚಾಮುಂಡೇಶ್ವರಿ ಬೆಟ್ಟ ಒಂದಿ ಇತಿಹಾಸ ಪ್ರಸಿದ್ಧ ಕ್ಷೇತ್ರವ...
ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಅಪಾರ ಮಹಿಮೆಯುಳ್ಳ ಕಿರಿಮಂಜೇಶ್ವರದ ಅಗಸ್ತ್ಯೇಶ್ವರ ದೇವಾಲಯ!

ಪಶ್ಚಿಮದ ಕಡಲ ತೀರದ ಬಳಿ ಪ್ರಶಾಂತವಾಗಿರುವ ಸುಂದರ ಸ್ಥಳವೊಂದಿದೆ. ಆ ಕ್ಷೇತ್ರವು ಇಂದು ಪ್ರಸಿದ್ಧ ಧಾರ್ಮಿಕ ಮಹತ್ವವುಳ್ಳ ಕ್ಷೇತ್ರವೆನೆಸಿದ್ದು ಸಾಕ್ಷಾತ್ ಶಿವನ ಕುಟುಂಬವೆ ಅಲ್ಲ...
ದ್ವೈತ ಗುರು ಮಧ್ವಾಚಾರ್ಯರು ಜನಿಸಿದ ಶ್ರೀಕ್ಷೇತ್ರ ಪಾಜಕ!

ದ್ವೈತ ಗುರು ಮಧ್ವಾಚಾರ್ಯರು ಜನಿಸಿದ ಶ್ರೀಕ್ಷೇತ್ರ ಪಾಜಕ!

ಇದೊಂದು ಪ್ರಶಾಂತ ಪರಿಸರ ಹಾಗೂ ಹಚ್ಚ ಹಸಿರಿನ ವನರಾಶಿಯಿಂದ ಆವೃತವಾಗಿರುವ ಪವಿತ್ರ ಶ್ರೀಕ್ಷೇತ್ರ. ನಗರದಿಂದ ಈ ಸ್ಥಳಕ್ಕೆ ಬರುತ್ತಲೆ ಏನೊ ಒಂದು ಸಂತಸದ ಅನುಭವ ಉಂಟಾದ ಹಾಗೆ ಅನಿಸುತ...
ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಮಂಗಳೂರು ಹೆಸರು ಬರಲು ಕಾರಣ, ಈ ದೇವಿ!

ಕರ್ನಾಟಕದ ಬಂದರು ನಗರಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಾಕಷ್ಟು ವಿಶೇಷತೆಯುಳ್ಳ ನಗರ ಪ್ರದೇಶವಾಗಿದೆ. ಪ್ರವಾಸಿ ದೃಷ್ಟಿಯಿಂದಲೂ ಸಹ ಮಹತ್ವ ಪಡೆದಿರುವ ಮಂಗಳೂರಿನಲ್ಲಿ ನೋ...
ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕೊಡಗಿನ ಸುಂದರ ಚಿಕ್ಲಿಹೊಳೆ ಜಲಾಶಯ ಗೊತ್ತೆ?

ಕರ್ನಾಟಕ ಪ್ರವಾಸಿಗರಿಗೆ ಖಂಡಿತವಾಗಿಯೂ ನಿರಾಸೆ ಮಾಡದ ಒಂದು ಅದ್ಭುತ ಹಾಗೂ ಸುಂದರ ರಾಜ್ಯ. ಇಲ್ಲಿನ ಪ್ರಾಕೃತಿಕ ಸೊಬಗು ಎಂಥವರನ್ನೂ ಮಂತ್ರಮುಗ್ಧಗೊಳಿಸುತ್ತದೆ. ಅದರಲ್ಲೂ ವಿಶೇಷವ...
ಶಿವಮೊಗ್ಗದಲ್ಲಿರುವ ಪುರಾತನ ಹಾಗೂ ಆಕರ್ಷಕ ದೇವಾಲಯಗಳು!

ಶಿವಮೊಗ್ಗದಲ್ಲಿರುವ ಪುರಾತನ ಹಾಗೂ ಆಕರ್ಷಕ ದೇವಾಲಯಗಳು!

ಮಲೆನಾಡ ಸುಂದರಿ, ಪಶ್ಚಿಮ ಘಟ್ಟಕ್ಕೆ ಪ್ರವೇಶ ದ್ವಾರ ಎಂಬೆಲ್ಲ ಖ್ಯಾತಿಗಳಿಗೆ ಪಾತ್ರವಾಗಿರುವ ತುಂಗಾ ನದಿ ತಟದ ಮೇಲೆ ನೆಲೆಸಿರುವ ಶಿವಮೊಗ್ಗವು ಕರ್ನಾಟಕದಲ್ಲಿರುವ ಪ್ರಮುಖ ನಗರಗಳ ...
ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರ

ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರ

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್...
ಸ್ವಾರಸ್ಯಕರ ಹಿನ್ನಿಲೆಯ ಬೆಂಗಳೂರಿನ ಬನಶಂಕರಿ!

ಸ್ವಾರಸ್ಯಕರ ಹಿನ್ನಿಲೆಯ ಬೆಂಗಳೂರಿನ ಬನಶಂಕರಿ!

ಸ್ಕಂದ ಹಾಗೂ ಪದ್ಮ ಪುರಾಣದಲ್ಲಿ ಹೇಳಲಾಗಿರುವಂತೆ, ದುರ್ಗಮಾಸುರನೆಂಬ ರಾಕ್ಷಸ ಜನರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಚಿಂತಾಕ್ರಾಂತರಾಗಿದ್ದ ಜನರು ದೇವತೆಗಳ ಮೊ...
ಚಕಿತಗೊಳಿಸುವ ಶಿರ್ವೆ ಗುಡ್ಡದ ರಹಸ್ಯ

ಚಕಿತಗೊಳಿಸುವ ಶಿರ್ವೆ ಗುಡ್ಡದ ರಹಸ್ಯ

ಇದೊಂದು ಕುಗ್ರಾಮವೆಂದರೂ ತಪ್ಪಾಗಲಾರದು. ಇದರ ಕುರಿತು ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಜನರನ್ನು ಹೊರತುಪಡಿಸಿ ಬಹುಶಃ ಯಾರಿಗೂ ತಿಳಿದಿಲ್ಲ. ಗ್ರಾಮವು ದಟ್ಟವಾದ ಕಾಡು ಹಾಗೂ ಬೆ...
ಕನಕಗಿರಿಯಲ್ಲಿ ನೆಲೆಸಿರುವ ಕನಕಾಚಲಪತಿ

ಕನಕಗಿರಿಯಲ್ಲಿ ನೆಲೆಸಿರುವ ಕನಕಾಚಲಪತಿ

ಈ ಸ್ಥಳ ಹಾಗೂ ಇಲ್ಲಿರುವ ದೇವಾಲಯಕ್ಕೆ ಹೊಂದಿಕೊಂಡಂತೆ ಒಂದು ಸ್ಥಳೀಯವಾಗಿ ಚಾಲ್ತಿಯಲ್ಲಿರುವ ನಾಣ್ಣುಡಿಯೊಂದಿದೆ ಮತ್ತು ಅದು ಹೀಗೆ ಸಾಗುತ್ತದೆ..."ಕಣ್ಣಿದ್ದವರು ಕನಕಗಿರಿಗೆ ಭೇಟಿ...
ಗಣೇಶ ಕರಾವಳಿಯ 6 ಮಹಾಗಣಪತಿಯರಿವರು!

ಗಣೇಶ ಕರಾವಳಿಯ 6 ಮಹಾಗಣಪತಿಯರಿವರು!

ಶಿವ, ರಾಮ, ಕೃಷ್ಣ, ಹನುಮ, ವಿಷ್ಣು ಮುಂತಾದವರು ಭಾರತದಲ್ಲಿ ಹೆಚ್ಚು ಹೆಚ್ಚು ಪೂಜಿಸಲ್ಪಡುವ ತಾರಾ ಮೌಲ್ಯವುಳ್ಳ ದೇವರಾಗಿದ್ದಾರೆ. ಇದರಲ್ಲಿ ಗಣೇಶನೂ ಸಹ ಬಹು ಪ್ರಮುಖ. ವಿಶೇಷವೆಂದರೆ ಗ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+