Search
  • Follow NativePlanet
Share

ಚಿತ್ರದುರ್ಗ

‘ಮಾರಿ ಕಣಿವೆ’ ಬಗ್ಗೆ ಈ ವಿಷಯಗಳು ನಿಮಗೆ ತಿಳಿದಿದೆಯಾ?

‘ಮಾರಿ ಕಣಿವೆ’ ಬಗ್ಗೆ ಈ ವಿಷಯಗಳು ನಿಮಗೆ ತಿಳಿದಿದೆಯಾ?

ವಾಣಿ ವಿಲಾಸ ಸಾಗರ ಅಣೆಕಟ್ಟು, ವಿವಿ ಡ್ಯಾಂ, ಮಾರಿ ಕಣಿವೆ ಎಂದೂ ಕರೆಯಲ್ಪಡುವ ವಾಣಿ ವಿಲಾಸ ಸಾಗರವು ಚಿತ್ರದುರ್ಗ ಜಿಲ್ಲೆಯ ಜನರ ಜೀವನಾಡಿಯಾಗಿದೆ. ಇದು ಸುತ್ತಮುತ್ತಲಿನ ನಗರಗಳು, ಪಟ...
ಚಿತ್ರದುರ್ಗ : ಜಡೆ ಗಣೇಶನ ವಿಶೇ‍ಷತೆ ಏನು ಗೊತ್ತಾ? ಏಕೆ ಜಡೆ ಗಣೇಶ ಎನ್ನಲಾಗುತ್ತದೆ ಇಲ್ಲಿ ತಿಳಿಯಿರಿ

ಚಿತ್ರದುರ್ಗ : ಜಡೆ ಗಣೇಶನ ವಿಶೇ‍ಷತೆ ಏನು ಗೊತ್ತಾ? ಏಕೆ ಜಡೆ ಗಣೇಶ ಎನ್ನಲಾಗುತ್ತದೆ ಇಲ್ಲಿ ತಿಳಿಯಿರಿ

ಬಯಲು ಗಣಪತಿ ಎಂದ ತಕ್ಷಣ ಹೆಚ್ಚಿನವರಿಗೆ ಹೊಳೆಯುವುದು ಸೌತಡ್ಕದ ಬಯಲು ಗಣೇಶ. ಆದರೆ ನಾವಿಂದು ಇನ್ನೊಂದು ಬಯಲು ಗಣೇಶನ ಬಗ್ಗೆ ತಿಳಿಸಲಿದ್ದೇವೆ. ಇದನ್ನು ಜಡೆ ಗಣೇಶ ಎಂದೂ ಕರೆಯುತ್ತಾ...
ವರ್ಷದಲ್ಲಿ ಮೂರು ನಿಮಿಷ ಭೇಟಿಯಾಗುವ ಅಕ್ಕ ತಂಗಿಯರ ಬಗ್ಗೆ ಕೇಳಿದ್ದೀರಾ?

ವರ್ಷದಲ್ಲಿ ಮೂರು ನಿಮಿಷ ಭೇಟಿಯಾಗುವ ಅಕ್ಕ ತಂಗಿಯರ ಬಗ್ಗೆ ಕೇಳಿದ್ದೀರಾ?

ಒಂದು ಮನೆಯಲ್ಲಿ ಅಕ್ಕ-ತಂಗಿಯರು ಇದ್ದ ಮೇಲೆ ಅಲ್ಲಿ ಜಗಳ ಸಾಮಾನ್ಯ, ಇಬ್ಬರು ಜುಟ್ಟು ಜುಟ್ಟು ಹಿಡಿದುಕೊಂಡು ಕಿತ್ತಾಡುತ್ತಿರುತ್ತಾರೆ. ಅದೇ ಸ್ವಲ್ಪದರಲ್ಲೇ ಸರಿ ಹೋಗುತ್ತಾರೆ. ಮತ್...
ಹಿರಿಯೂರಿನ ಮಾರಿ ಕಣಿವೆಯಲ್ಲಿ ಬೋಟಿಂಗ್ ಮಾಡಿದ್ದೀರಾ?

ಹಿರಿಯೂರಿನ ಮಾರಿ ಕಣಿವೆಯಲ್ಲಿ ಬೋಟಿಂಗ್ ಮಾಡಿದ್ದೀರಾ?

ಮಾರಿ ಕಣಿವೆಯನ್ನು ವಾಣಿ ವಿಲಾಸ ಸಾಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಅತ್ಯಂತ ಹಳೆಯ ಅಣೆಕಟ್ಟು ಇದಾಗಿದೆ. ಈ ಅಣೆಕಟ್ಟನ...
ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಯ ಪವಾಡ ನಿಜಕ್ಕೂ ಅದ್ಭುತ!

ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಯ ಪವಾಡ ನಿಜಕ್ಕೂ ಅದ್ಭುತ!

ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಯ ಪವಾಡದ ಬಗ್ಗೆ ಕೇಳಿದ್ದೀರಾ? ಈ ತಿಪ್ಪೇರುದ್ರ ಸ್ವಾಮಿಯನ್ನು ಬೇಡಿಕೊಂಡರೆ ಬೇಡಿಕೆ ಈಡೇರುತ್ತದಂತೆ. ಅದಕ್ಕಾಗಿ ದೂರದೂರುಗಳಿಂದಲೂ ಭಕ್ತರು ...
ಚಿತ್ರದುರ್ಗದ ಚಳ್ಳಕೆರೆಯ ಪ್ರಮುಖ ತಾಣಗಳಿವು

ಚಿತ್ರದುರ್ಗದ ಚಳ್ಳಕೆರೆಯ ಪ್ರಮುಖ ತಾಣಗಳಿವು

ಚಳ್ಳಕೆರೆಯು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕು ಮತ್ತು ಪಟ್ಟಣವಾಗಿದೆ. ಚಳ್ಳಕೆರೆಯು ಸಾಕಷ್ಟು ದೇವಾಲಯಗಳನ್ನು ಹೊಂದಿದೆ. ಚಳ್ಳಕೆರೆಯಲ್ಲಿರುವ ಪ್ರಮುಖ ದೇವಾಲಯಗಳು ಹಾಗು ಅಲ್ಲಿನ...
ಚಿತ್ರದುರ್ಗದಲ್ಲಿರುವ ಚಂದ್ರವಳ್ಳಿ ಗುಹಾ ದೇವಾಲಯದ ಒಳಗೆ ಹೋಗಿದ್ದೀರಾ?

ಚಿತ್ರದುರ್ಗದಲ್ಲಿರುವ ಚಂದ್ರವಳ್ಳಿ ಗುಹಾ ದೇವಾಲಯದ ಒಳಗೆ ಹೋಗಿದ್ದೀರಾ?

ಚಿತ್ರದುರ್ಗದಲ್ಲಿ ಒಂದು ಅರೆ ಚಂದ್ರಾಕೃತಿಯಲ್ಲಿರುವ ಗುಹೆಯನ್ನು ನೋಡಿದ್ದೀರಾ? ಇದನ್ನು ಚಂದ್ರವಳ್ಳಿ ಗುಹೆ ಎನ್ನುತ್ತಾರೆ. ಇದು ಚಿತ್ರದುರ್ಗ ಜಿಲ್ಲೆಯಲ್ಲಿರುವ ಒಂದು ಇತಿಹಾಸ ...
ಚಿತ್ರದುರ್ಗದಲ್ಲಿ ನಡೆಯುತ್ತೆ ದುಡ್ಡಿನ ಜಾತ್ರೆ, ಹಣ ತುಂಬಿಸಲು ಚೀಲ ಹಿಡಿದುಕೊಂಡು ಬರ್ತಾರಂತೆ ಜನ್ರು

ಚಿತ್ರದುರ್ಗದಲ್ಲಿ ನಡೆಯುತ್ತೆ ದುಡ್ಡಿನ ಜಾತ್ರೆ, ಹಣ ತುಂಬಿಸಲು ಚೀಲ ಹಿಡಿದುಕೊಂಡು ಬರ್ತಾರಂತೆ ಜನ್ರು

ವಿಷ್ಣುವಿನ ಇನ್ನೊಂದು ಹೆಸರೇ ವರದರಾಜ. ಈ ವರದರಾಜಸ್ವಾಮಿಯ ದೇವಾಲಯವೊಂದು ಚಿತ್ರದುರ್ಗ ಜಿಲ್ಲೆಯಲ್ಲಿದೆ. ಅಲ್ಲಿ ನಡೆಯುವ ಜಾತ್ರೆಯೂ ವಿಶೇಷವಾಗಿದೆ. ಇಲ್ಲಿನ ದೇವರಿಗೆ ದುಡ್ಡಿನ ಹ...
ಜಯಚಾಮರಾಜೇಂದ್ರ ಒಡೆಯರು ಇಲ್ಲಿ ಬಂದು ಪ್ರಾರ್ಥಿಸಿದ ನಂತರ ಶ್ರೀಕಂಠದತ್ತ ಒಡೆಯರ್ ಜನಿಸಿದ್ರಂತೆ!

ಜಯಚಾಮರಾಜೇಂದ್ರ ಒಡೆಯರು ಇಲ್ಲಿ ಬಂದು ಪ್ರಾರ್ಥಿಸಿದ ನಂತರ ಶ್ರೀಕಂಠದತ್ತ ಒಡೆಯರ್ ಜನಿಸಿದ್ರಂತೆ!

ಭಕ್ತರ ಕೋರಿಕೆಗೆ ಇಲ್ಲಿನ ಗಂಗೆಯಲ್ಲಿ ಉತ್ತರ ದೊರೆಯುತ್ತದೆ. ತಾವು ಅಂದುಕೊಂಡಂತಹ ಕಾರ್ಯ ನಡೆಯುವುದೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಲು ಭಕ್ತರು ಇಲ್ಲಿಗೆ ಬರುತ್ತಾರೆ. ಅ...
ಭವ್ಯ ಕೋಟೆಯ ದಿವ್ಯ ದರ್ಶನ

ಭವ್ಯ ಕೋಟೆಯ ದಿವ್ಯ ದರ್ಶನ

ಬಯಲು ಸೀಮೆ ಆವೃತ್ತಿಯಲ್ಲಿ ಬರುವ ಚಿತ್ರದುರ್ಗ ಐತಿಹಾಸಿಕ ತಾಣಗಳಿಗೆ ಹೆಸರಾಗಿದೆ. ಅದ್ಭುತ ಚರಿತ್ರೆಯನ್ನು ಹೊಂದಿರುವ ಈ ಪ್ರದೇಶದಲ್ಲಿ ಅನೇಕ ರಾಜ ಮಹರಾಜರು ಆಳಿ ಹೋಗಿದ್ದಾರೆ. ಮೊ...
ಹಿರಿಯೂರಿನ ತೇರು ಮಲ್ಲೇಶ್ವರ ದೇವಾಲಯ!

ಹಿರಿಯೂರಿನ ತೇರು ಮಲ್ಲೇಶ್ವರ ದೇವಾಲಯ!

ರಾಜ್ಯ - ಕರ್ನಾಟಕಜಿಲ್ಲೆ - ಚಿತ್ರದುರ್ಗಪಟ್ಟಣ - ಹಿರಿಯೂರು ವಿಶೇಷತೆ : ಶಿವನಿಗೆ ಮುಡಿಪಾದ ಹಾಗೂ ತಲೂಕು ಕೇಂದ್ರದ ಅತಿ ಪ್ರಮುಖ ಧಾರ್ಮಿಕ ಕೇಂದ್ರವಾದ ತೇರು ಮಲ್ಲೇಶ್ವರನ ದೇವಸ್ಥಾನ ...
ತಪ್ಪದೆ ನೋಡಿ ಚಿತ್ರದುರ್ಗದ ಗಾಯಿತ್ರಿ ಜಲಾಶಯ

ತಪ್ಪದೆ ನೋಡಿ ಚಿತ್ರದುರ್ಗದ ಗಾಯಿತ್ರಿ ಜಲಾಶಯ

ಬೆಂಗಳೂರಿನಿಂದ ಸುಮಾರು 170 ಕಿ.ಮೀ ಗಳಷ್ಟು ದೂರದಲ್ಲಿರುವ ಈ ತಾಣವು ವಾರಾಂತ್ಯದ ರಜೆಗಳಲ್ಲಿ ಹಾಯಾಗಿ ಸಮಯ ಕಳೆಯ ಬಯಸುವವರಿಗೆ ಒಂದು ಆದರ್ಶಪ್ರಾಯವಾದ ಸ್ಥಳವಾಗಿದೆ. ಮುಖ್ಯವಾಗಿ ಪ್ರ...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X