Search
  • Follow NativePlanet
Share

ದೇವಾಲಯಗಳು

ಯಾಣದ ಗುಹೆಗಳಿಗೊ೦ದು ಅವಿಸ್ಮರಣೀಯ ಪ್ರವಾಸ !

ಯಾಣದ ಗುಹೆಗಳಿಗೊ೦ದು ಅವಿಸ್ಮರಣೀಯ ಪ್ರವಾಸ !

ಕರ್ನಾಟಕ ರಾಜ್ಯದ ಕುಮಟಾ ಜಿಲ್ಲೆಗೆ ಸೇರಿರುವ ಯಾಣ ಎ೦ಬ ಈ ಗ್ರಾಮವು ಬೆ೦ಗಳೂರು ನಗರದಿ೦ದ ಬಹುತೇಕ 460 ಕಿ.ಮೀ. ಗಳಷ್ಟು ದೂರದಲ್ಲಿದೆ. ಯಾಣದಲ್ಲಿನ ಸುಣ್ಣದ ಕಲ್ಲಿನ ಅದ್ವಿತೀಯವಾದ ಬೃಹತ...
ಮೈಲಾಪೋರ್ ನ ಅಕ್ಕರೆಯ ಹೆಗ್ಗುರುತು: ಶ್ರೀ ಕಪಾಲೀಶ್ವರರ್ ದೇವಸ್ಥಾನ

ಮೈಲಾಪೋರ್ ನ ಅಕ್ಕರೆಯ ಹೆಗ್ಗುರುತು: ಶ್ರೀ ಕಪಾಲೀಶ್ವರರ್ ದೇವಸ್ಥಾನ

ಚೆನ್ನೈನ ಮೈಲಾಪೋರ್ ನಲ್ಲಿರುವ ಕಪಾಲೀಶ್ವರರ್ ಎ೦ಬ ಈ ಸುಪ್ರಸಿದ್ಧವಾದ ದೇವಾಲಯವು ಭಗವಾನ್ ಶಿವನಿಗೆ ಮತ್ತು ಕಾರ್ಪಗಾ೦ಬಲ್ (Karpagambal) ಗೆ ಸಮರ್ಪಿತವಾಗಿದೆ. ಕಾರ್ಪಗಾ೦ಬಲ್ ಶಿವನ ಅರ್ಧಾ...
ಶಿರಸಿಯೆ೦ಬ ಉತ್ತರ ಕರ್ನಾಟಕದ ಪಾರ೦ಪರಿಕ ತಾಣದಲ್ಲಿ ಏನೆಲ್ಲಾ ಇದೆ ನೋಡಿ

ಶಿರಸಿಯೆ೦ಬ ಉತ್ತರ ಕರ್ನಾಟಕದ ಪಾರ೦ಪರಿಕ ತಾಣದಲ್ಲಿ ಏನೆಲ್ಲಾ ಇದೆ ನೋಡಿ

ಪೂರ್ವದಲ್ಲಿ "ಕಲಯನಪಟ್ಟಣ೦" ಎ೦ದು ಕರೆಯಲ್ಪಡುತ್ತಿದ್ದ ಶಿರಸಿ ಪಟ್ಟಣವು ಸೋ೦ದಾ ಪ್ರಾ೦ತಕ್ಕೆ ಸೇರಿದುದಾಗಿದ್ದು, ಉತ್ತರಕರ್ನಾಟಕದ ಒ೦ದು ಸೊಗಸಾದ ಪಟ್ಟಣವೆ೦ದೇ ಜನಮಾನಸದಲ್ಲಿ ಸ್...
ಬೆ೦ಗಳೂರಿನಿ೦ದ ಶಿವಗ೦ಗೆಯತ್ತ - ಸೌ೦ದರ್ಯದ ಅನಾವರಣ

ಬೆ೦ಗಳೂರಿನಿ೦ದ ಶಿವಗ೦ಗೆಯತ್ತ - ಸೌ೦ದರ್ಯದ ಅನಾವರಣ

ಬೆ೦ಗಳೂರಿಗೆ ಸಮೀಪವಿರುವ, ಒ೦ದು ದಿನದ ಚಾರಣ ಚಟುವಟಿಕೆಗಾಗಿ ಸುಪ್ರಸಿದ್ಧವಾಗಿರುವ ಶಿವಗ೦ಗೆಯು, ದೇವಸ್ಥಾನಗಳಿಗಾಗಿಯೂ ಪ್ರಸಿದ್ಧವಾಗಿದೆ. ಚಾರಣಿಗರು, ಬ೦ಡೆಗಳನ್ನೇರುವವರು, ಮತ್...
ಭಾರತದ 10 ದೇವಾಲಯಗಳ ವಿಭಿನ್ನವಾದ ಆಚಾರಗಳು

ಭಾರತದ 10 ದೇವಾಲಯಗಳ ವಿಭಿನ್ನವಾದ ಆಚಾರಗಳು

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾರತದ ದೇವಾಲಯಗಳು ಪ್ರತಿಯೊಂದು ದೇವಾಲಯಕ್ಕೆ ಅದರದೇ ಆದ ವಿಶಿಷ್ಟತೆಗಳಿವೆ. ಪೂರ್ವದಲ್ಲಿ ದೇವಾಲಯವನ್ನು ನಿರ್ಮಿಸುವುದಕ್ಕಿಂತ ಮೊದಲು ಆ ...
ಶಿವನು ಕತ್ತರಿಸಿದ ವಿನಾಯಕನ ತಲೆ ಈ ಪ್ರದೇಶದಲ್ಲಿದೆ

ಶಿವನು ಕತ್ತರಿಸಿದ ವಿನಾಯಕನ ತಲೆ ಈ ಪ್ರದೇಶದಲ್ಲಿದೆ

ಹಿಂದೂ ಪುರಾಣಗಳ ಪ್ರಕಾರ ಶಿವ ಪಾವರ್ತಿಗೆ ಹುಟ್ಟಿದ್ದ ಮೊದಲ ಮಗು ವಿನಾಯಕ. ವಿನಾಯಕನ ಬಗ್ಗೆ ಅತ್ಯಂತ ಸುಂದರವಾದ ಕಥೆಯಿದೆ. ಈ ಕಥೆ ಏನೆಂದರೆ ಪಾವರ್ತಿಯು ತಲೆಸ್ನಾನ ಮಾಡುವಾಗ ತನ್ನ ಮ...
ನಿಜವಾದ ಮಾಹೀಷ್‍ಮತಿ ಸಾಮ್ರಾಜ್ಯ ಎಲ್ಲಿದೆ ಗೊತ್ತೆ?

ನಿಜವಾದ ಮಾಹೀಷ್‍ಮತಿ ಸಾಮ್ರಾಜ್ಯ ಎಲ್ಲಿದೆ ಗೊತ್ತೆ?

ಮಾಹೀಷ್‍ಮತಿ ಸಾಮ್ರಾಜ್ಯ ಎಂದ ಕೂಡಲೇ ನೆನಪಾಗುವುದು ಬಾಹುಬಲಿ ಸಿನಿಮಾ. ಈ ಸಿನಿಮಾದಲ್ಲಿರುವ ಸಾಮ್ರಾಜ್ಯದ ಹೆಸರು ಎಲ್ಲರ ಮನದಲ್ಲೂ ಅಚ್ಚಾಗಿದೆ. ಆಶ್ಚರ್ಯಕರವಾದ ಸಂಗತಿ ಏನೆಂದರೆ ...
ಬೆಂಗಳೂರಿನ ಸಮೀಪದಲ್ಲಿರುವ ಈ ವಿಸ್ಮಯ ದೇವಾಲಯಕ್ಕೆ ಭೇಟಿ ನೀಡಿದ್ದಿರಾ?

ಬೆಂಗಳೂರಿನ ಸಮೀಪದಲ್ಲಿರುವ ಈ ವಿಸ್ಮಯ ದೇವಾಲಯಕ್ಕೆ ಭೇಟಿ ನೀಡಿದ್ದಿರಾ?

ದೇವಾಲಯಗಳು ಪ್ರತಿಯೊಬ್ಬ ಹಿಂದೂವಿಗೆ ಒಂದು ಪವಿತ್ರವಾದ ಸ್ಥಳವಾಗಿದೆ. ದೇವಾಲಯಗಳ ರಚನೆಗಳು ತಮ್ಮ ಅದ್ಭುತ ಹಾಗೂ ಕಲಾತ್ಮಕತೆಯಿಂದ ಕೂಡಿದ ಗೋಪುರಗಳು, ವಾಸ್ತುಶಿಲ್ಪಗಳಿಂದಾಗಿ ಇತ...
ವಾರಾಂತ್ಯದಲ್ಲಿ ಹೋಗುವುದೆಲ್ಲಿ ಎಂದು ಯೋಚಿಸುತ್ತಿದೀರ? ನೋಡೋಣ ಬನ್ನಿ ಸುಂದರ ವೆಲ್ಲೊರನ್ನು!

ವಾರಾಂತ್ಯದಲ್ಲಿ ಹೋಗುವುದೆಲ್ಲಿ ಎಂದು ಯೋಚಿಸುತ್ತಿದೀರ? ನೋಡೋಣ ಬನ್ನಿ ಸುಂದರ ವೆಲ್ಲೊರನ್ನು!

ಪಾಲರ್ ನದಿಯ ದಂಡೆಯಮೇಲಿರುವ ವೆಲ್ಲೋರ್ ಜಿಲ್ಲೆ ವಾರಾಂತ್ಯ ಪ್ರವಾಸಕ್ಕೆ ಕುಟುಂಬದವರೊಡನೆ ಉತ್ತಮ ಸಮಯ ಕಳೆಯಲು ಒಂದು ಒಳ್ಳೆಯ ಪ್ರೇಕ್ಷಣೀಯ ಸ್ಥಳವಾಗಿದೆ. ಇದು ನಮ್ಮ ಬೆಂಗಳೂರಿನಿ...
ಗಣಪನ ಕೆಲವು ಪ್ರಮುಖ ದೇವಾಲಯಗಳು

ಗಣಪನ ಕೆಲವು ಪ್ರಮುಖ ದೇವಾಲಯಗಳು

ತ್ರಿಮೂರ್ತಿಗಳಲ್ಲಿ ಒಬ್ಬನಾದ ಪರಮೇಶ್ವರ ಹಾಗೂ ಜಗನ್ಮಾತೆಯಾದ ಪಾರ್ವತಿ ದೇವಿಯರ ಮಗನಾಗಿ, ಜನಮನಗಳ ಪ್ರೀಯ ದೇವನಾಗಿ, ಬುದ್ಧಿಯ ದೇವನಾಗಿ, ಸಕಲ ವಿಘ್ನಗಳ ವಿನಾಶಕನಾಗಿ, ಯಾವುದೇ ಶುಭ ...
ನಂಜನಗೂಡಿನ ನಂಜುಂಡೇಶ್ವರದ ಮಹಾತ್ಮೆ

ನಂಜನಗೂಡಿನ ನಂಜುಂಡೇಶ್ವರದ ಮಹಾತ್ಮೆ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೆ ಪ್ರಸಿದ್ಧವಾಗಿರುವ ಜಿಲ್ಲೆ ಮೈಸೂರು. ಅದರಲ್ಲೂ ಮೈಸೂರು ಹಲವು ಪುಣ್ಯ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯೂ ಸಹ ಆಗಿದೆ. ಈ ಜಿಲ್ಲೆಯಲ್ಲಿರ...
ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿರುವ ದೇವಾಲಯಗಳು

ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿರುವ ದೇವಾಲಯಗಳು

ತುಂಗಾ ನದಿ ತಟದಲ್ಲಿ ನೆಲೆಸಿರುವ ಶಿವಮೊಗ್ಗವನ್ನು "ಮಲೆನಾಡಿನ ಹೆಬ್ಬಾಗಿಲು" ಎಂದೆ ಸಂಭೋದಿಸಲಾಗುತ್ತದೆ. ಅದರಂತೆ ಹಾಸನ ಜಿಲ್ಲೆಯನ್ನು ಹೊಯ್ಸಳ ವಾಸ್ತುಕಲೆಯ ಹೆಗ್ಗುರುತು ಎಂದು ಕ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+