Sugganahalli Sri Lakshmi Narasimha Swamy : ಇಲ್ಲಿರುವ ಗರುಡನ ದರ್ಶನ ಪಡೆದರೆ ಮದುವೆ ಮತ್ತು ಸಂತಾನ ಭಾಗ್ಯ ಖಚಿತ
'ದೇವನೊಬ್ಬ ನಾಮ ಹಲವು'ಈ ಮಾತು ಸಾರ್ವಕಾಲಿಕ ಸತ್ಯವೆಂದರೆ ತಪ್ಪಾಗಲಾರದು. ಈ ನಂಬಿಕೆಯಲ್ಲಿಯೇ ಜೀವನ ನಡೆಸುತ್ತಿರುವ ನಮಗೆ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ ಆಗ ನೆನೆಯ...
ಚೆನ್ನಪಟ್ಟಣದಲ್ಲಿದೆಯಂತೆ ನಾಯಿ ದೇವಸ್ಥಾನ...ಇದರ ಬಗ್ಗೆ ಕೇಳಿದ್ದೀರಾ?
ಭಾರತದಲ್ಲಿ ಮೊದಲೇ ದೇವಸ್ಥಾನಗಳ ಸಂಖ್ಯೆ ಅಧಿಕ. ಇಲ್ಲಿ ದೇವರುಗಳಿಗೆ ಮಾತ್ರವಲ್ಲ ಪ್ರಾಣಿಗಳಿಗೂ ದೇವಸ್ಥಾನವನ್ನು ಕಟ್ಟಿಸುತ್ತಾರೆ. ನಾವಿಂದು ಹೇಳಹೊರಟಿರುವುದು ನಾಯಿ ದೇವಸ್ಥಾನ...
ವಿಘ್ನ ನಿವಾರಿಸುವ ಉಗ್ರಂ ವೀರಂ ಮಹಾವಿಷ್ಣು!
ಹಿಂದೆ ಭರತ ಖಂಡದಲ್ಲಿದ್ದ ಋಷಿ-ಮುನಿಗಳು ನಿರಂತರ ಧ್ಯಾನ ಹಾಗೂ ತಪಸ್ಸುಗಳಿಂದ ಸಾಕಷ್ಟು ಸಿದ್ಧಿಗಳನ್ನು ಸಂಪಾದಿಸಿದ್ದರು. ಕಣ್ಣಿಗೆ ಕಾಣದ ಶಕ್ತಿಯನ್ನು ನಿಖರವಾಗಿ ಬಲ್ಲವರಾಗಿದ್...
ಮಕ್ಕಳನ್ನು ದಯಪಾಲಿಸುವ ಮಳ್ಳೂರು ಅಂಬೆಗಾಲು ಕೃಷ್ಣ!
ಯಾರೆ ಆಗಲಿ ಮದುವೆಯಾದ ಮೇಲೆ ಮಕ್ಕಳನ್ನು ಪಡೆಯಬೇಕೆಂಬ ಆಸೆಯನ್ನು ಹೊಂದೆ ಹೊಂದಿರುತ್ತಾರೆ. ಆದರೆ ಮಕ್ಕಳು ಹುಟ್ಟುವುದು ವಿಳಂಬವಾದಾಗ ಆ ದಂಪತಿಗಳು ಪಡುವ ಕಷ್ಟ ಅಷ್ಟಿಷ್ಟಲ್ಲ. ಆದರ...
ರಾಮನಗರ ಬೆಟ್ಟ ಪ್ರದೇಶದ ವಿಶೇಷತೆ!
ಶೋಲೆ ಎಂಬ ಅತಿ ಯಶಸ್ಸು ಸಾಧಿಸಿದ ಹಳೆಯ ಹಿಂದಿ ಚಿತ್ರದ ಪ್ರಮುಖ ಪಾತ್ರಧಾರಿಯಲ್ಲೊಂದಾದ ಹಾಗೂ ಖಳನಾಯಕನಾಗಿ ಉತ್ತುಂಗಕ್ಕೇರಿದ ಗಬ್ಬರ್ ಸಿಂಗ್ ಎಂಬ ಡಕಾಯಿತನು ತಾನು ಅಡಗಿರುವ ಪ್ರದ...
ಇಷ್ಟಾರ್ಥಗಳನ್ನು ಈಡೇರಿಸುವ ಕಬ್ಬಾಳಮ್ಮ
ಕಬ್ಬಾಳು ಇದೊಂದು ಗ್ರಾಮವಾಗಿದ್ದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿದೆ. ಇಲ್ಲಿರುವ ಕಬ್ಬಾಳಮ್ಮನ ನೆಲೆಯಿಂದಾಗಿ ಗ್ರಾಮಕ್ಕೆ ಕಬ್ಬಾಳು ಎಂಬ ಹೆಸರು ಬಂದಿದೆ ಎಂದು ಹೇಳಲಾಗ...
ರಾಮನಗರದಲ್ಲಿರುವ ಜಾನಪದ ಲೋಕಕ್ಕೆ ಭೇಟಿ ನೀಡಿದ್ದೀರಾ?
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 55 ಕಿ.ಮೀ ದೂರದಲ್ಲಿರುವ ಜಾನಪದ ಲೋಕವು ನಿಜಕ್ಕೂ ಒಮ್ಮೆಯಾದರೂ ಕುಟುಂಬದೊಂದಿಗೆ ಭೇಟಿ ನೀಡಲೇಬೇಕಾದ ಸ್ಥಳ. ಇಂದಿನ ಆಧುನಿಕ ಯುಗ...
ಬೆಳೆಯುವ ರಂಗನಿರುವ ಕೆಂಪೇಗೌಡರ ಮಾಗಡಿ
ತುಂಬು ಕುಟುಂಬ ಅಥವಾ ಅವಿಭಕ್ತ ಕುಟುಂಬ ಸಮೇತ ಪ್ರವಾಸ ಮಾಡಬೇಕೆಂದಾಗ ಧಾರ್ಮಿಕ ಸ್ಥಳಕ್ಕೊ, ಪ್ರಸಿದ್ಧ ದೇವಾಲಯಕ್ಕೊ ಭೇಟಿ ನೀಡುವುದು ಸಾಮಾನ್ಯ. ಹೌದು ಕೆಲ ಜನರು ವಾರದ ಐದು ದಿನಗಳ ಒ...
ಸಾವನದುರ್ಗದಿಂದ ದೊಡ್ಡ ಆಲದಮರ
ಬೆಟ್ಟ ಹತ್ತುವಂತಹ ಸಾಹಸಮಯ, ರೋಮಾಂಚನಭರಿತ ಚಟುವಟಿಕೆ ಮಾಡುವುದೆಂದರೆ ಯುವ ಪೀಳಿಗೆಗೆ ಎಲ್ಲಿಲ್ಲದ ಸಂತಸ ಉಂಟಾಗುತ್ತದೆ. ಅದರಲ್ಲೂ ಶಿಲಾ ಬೆಟ್ಟವನ್ನು ಕೊಂಚ ಕಷ್ಟಪಟ್ಟು, ನಿಮ್ಮ ಧ...