ತಂಜಾವೂರಿನಲ್ಲಿದ್ದಾಳೆ ಸಂತಾನ ಭಾಗ್ಯ ಕರುಣಿಸುವ ಗರ್ಭರಕ್ಷಾಂಬಿಕೆ
ಶ್ರೀ ಗರ್ಭರಕ್ಷಾಂಬಿಕೆ ಅಮ್ಮನ ದೇವಸ್ಥಾನವು ದಕ್ಷಿಣ ಭಾರತದ ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುಕ್ಕರುಕಾವೂರ್ ಎಂಬ ಸಣ್ಣ ಗ್ರಾಮದಲ್ಲಿದೆ. ಇದು ಶ್ರೀ ಮುಳಿದಾನಾಥರ್ ಮತ್ತು ಶ...
ತನು-ಮನ ತನ್ಮಯಗೊಳಿಸುವ ತಂಜಾವೂರು
ದಕ್ಷಿಣ ಭಾರತದಲ್ಲಿ ಕಲೆ, ಸಾಹಿತ್ಯ, ಧರ್ಮ ಹಾಗೂ ಐತಿಹಾಸಿಕ ವಿಚಾರದಲ್ಲಿ ವಿಶೇಷ ಹಿರಿಮೆಯನ್ನು ಪಡೆದ ಕ್ಷೇತ್ರವೆಂದರೆ ತಂಜಾವೂರು. ಚೋಳರು, ಪಾಂಡ್ಯರು, ವಿಜಯನಗರ ಅರಸರು ಹಾಗೂ ಮರಾಠ...
ಪುಣ್ಯ ಠೇವಣಿ ಇಡಿ, ಮುಂದೆ ಬಡ್ಡಿ ಸಮೇತ ಪಡೆಯಿರಿ!
ಇದು ಒಂದು ರೀತಿಯ ವಿಶೇಷ ದೇವಾಲಯವೆಂದೆ ಹೇಳಬಹುದು. ಸಾಮಾನ್ಯವಾಗಿ ಹಿಂದುಗಳು ನಂಬುವಂತೆ ತೀರ್ಥಯಾತ್ರೆಗಳಿಂದ ಸಕಲ ಪುಣ್ಯಗಳು ಪ್ರಾಪ್ತವಾಗುತ್ತವೆ. ಹಾಗೆ ಗಳಿಸಿದ ಪುಣ್ಯಗಳೆ ಮುಂ...
ಬಯಸಿದವರನ್ನೆ ಸಿಗುವಂತೆ ಮಾಡುವ ದೇವಾಲಯ!
ನೋಡಿ ನಮ್ಮ ಭವ್ಯ ಭಾರತದಲ್ಲಿ ಜನರು ಎಂತೆಂತಹ ಸವಾಲುಗಳನ್ನು ಎದುರಿಸಿದರೂ ಅದಕ್ಕೆ ತಕ್ಕುದಾದ ಉಪಶಮನಗಳು ಅಥವಾ ಪರಿಹಾರ ಮಾರ್ಗಗಳು ಧಾರ್ಮಿಕವಾಗಿ ಲಭ್ಯವಿದ್ದೆ ಇರುತ್ತದೆ. ಸಾಮಾನ...
ಮಹಾಪ್ರಳಯದ ನಂತರವೂ ಇದ್ದ ಕ್ಷೇತ್ರ!
ಈ ಕ್ಷೇತ್ರದ ಮಹಿಮೆ ಅಪಾರ. ಇಲ್ಲಿನ ಮಣ್ಣಿನ ಮಹಿಮೆಯೂ ಅಪಾರ. ಏಕೆಂದರೆ ಈ ಕ್ಷೇತ್ರವು ಮಹಾಪ್ರಳಯದ ಪ್ರಸಂಗದೊಂದಿಗೆ ತನ್ನ ನಂಟನ್ನು ಹೊಂದಿದೆ. ಹಾಗಾಗಿ ಇದೊಂದು ಸಾರ ಕ್ಷೇತ್ರವಾಗಿ ಪ...
ತುಳಸಿವನ ಮಾರ್ಖಂಡೇಯ ಕ್ಷೇತ್ರ ದರ್ಶನ!
ಶ್ರೀಮನ್ನಾರಾಯಣ ಅಥವ ವೈಕುಂಠವಾಸಿಯಾದ ವಿಷ್ಣು ದಯಾಮಯ. ತನ್ನ ಭಕ್ತರ ಇಚ್ಛೆಗಳು ಎಷ್ಟೆ ಚಿತ್ರ, ವಿಚಿತ್ರವಾಗಿರಲಿ ಅವನ್ನು ನೆರವೇರಿಸಿಯೆ ತೀರುತ್ತಾನೆ. ಇದಕ್ಕೆ ಸಮ್ಬಂಧಿಸಿದಂತೆ ...
ನಿರಂತರ ಅನಾರೋಗ್ಯ, ಸಾಲಬಾಧೆಯೆ? ಇಲ್ಲಿ ಪ್ರಾರ್ಥಿಸಿ!
ಕಲಿಯುಗದಲ್ಲಿ ಮನುಷ್ಯನ ತೊಂದರೆಗಳಿಗೆ ಮಿತಿಯೆ ಇಲ್ಲ ಎಂದು ಹೇಳುತ್ತಾರೆ. ಎಷ್ಟೆ ಪ್ರಯತ್ನಿಸಿದರೂ ಒಂದಿಲ್ಲ ಒಂದು ಸಮಸ್ಯೆ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸತ್ತಲೆ ಇರುತ್ತ...
ಸಾರಂಗಪಾಣಿ : ವಿಷ್ಣುವಿನ ಅತಿ ದೊಡ್ಡ ದೇವಾಲಯ!
ತಮಿಳುನಾಡು ರಾಜ್ಯದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ದೇವಾಲಯಗಳನ್ನು ಕಾನಬಹುದು. ಅಲ್ಲದೆ ನೂರಾರು ಧಾರ್ಮಿಕ ಕ್ಷೇತ್ರಗಳು ರಾಜ್ಯಾದ್ಯಂತ ಪಸರಿಸಿದ್ದು ಇದನ್ನು ದೇವಾಲಯಗಳ ರಾಜ್ಯ ಎ...
ಶಿವ ಮತ್ತು ಯಮನ ಕಥೆ ಹೇಳುವ ದೇವಾಲಯ!
ನಮ್ಮಲ್ಲಿ ವೇದ-ಪುರಾಣಗಳಲ್ಲಿ ವಿವರಿಸಲಾಗಿರುವ ಪುಣ್ಯ ಕಥೆಗಳು ಕೇಳಲು ಬಲು ರೋಚಕವಾಗಿರುತ್ತವೆ. ಅದೆಷ್ಟೊ ಕಥೆಗಳು, ಘಟನೆಗಳು ಜರುಗಿ ಅದಕ್ಕೆ ಪೂರಕವೆಂಬಂತೆ ಆಯಾ ಸ್ಥಳಗಳಲ್ಲಿ ಸಾಕ...
ನರಸಿಂಹನ ಕೋಪ ಶಮನ ಮಾಡಿದ ಶರಭೇಶ್ವರನ ಸನ್ನಿಧಿ
ಇದು ಬಹು ಹಿಂದೆ ಜರುಗಿದ ಒಂದು ಘಟನೆ. ವರಗುಣ ಪಾಂಡಿಯನ್ ಎಂಬ ರಾಜ ಬಲು ಕೋಪದಿಂದ ತನ್ನ ಶತ್ರುಗಳನ್ನು ಸದೆ ಬಡಿಯಲೆಂದು ವೇಗವಾಗಿ ತನ್ನ ಕುದುರೆಯ ಮೇಲೆ ತೆರಳುತ್ತಿದ್ದ. ಅಕಸ್ಮಾತಾಗಿ ...
ಶಿವನಿಗೆ ಶಿಕ್ಷಕನಾಗಿರುವ ಸ್ವಾಮಿನಾಥಸ್ವಾಮಿಯ ನೆಲೆ
ಮಗನಿಂದಲೆ ತಂದೆಗೆ ಶಿಕ್ಷಣ ಜ್ಞಾನ ಬೋಧನೆಯಾದರೆ ಹೇಗಿರುತ್ತದೆ? ಎಲ್ಲ ತಂದೆಗೂ ತನ್ನ ಮಗನ ಮೇಲೆ ಅಪಾರ ಗೌರವ, ಪ್ರೀತಿ ಉಂಟಾಗುವುದು ಸಹಜವೆ ಅಲ್ಲವೆ. ಅದೇ ರೀತಿಯಾಗಿ ಶಿವನೂ ಸಹ ಇಂತಹ ಒ...
ಗರ್ಭ ರಕ್ಷಿಸಿ ಸುಸೂತ್ರ ಹೆರಿಗೆಯಾಗುವಂತೆ ಹರಸುವ ದೇವಿ!
ತಮಿಳುನಾಡು ರಾಜಯದಲ್ಲಿರುವ ಈ ದೇವಾಲಯದ ಕುರಿತು ಸಾಕಷ್ಟು ಜನರಿಗೆ ತಿಳಿದಿಲ್ಲವಾದರೂ ಗೊತ್ತಿರುವವರಿಗೆ ಈ ದೇವಿಯ ಮಹಿಮೆ ಗೊತ್ತಿರದೆ ಇರಲಾರದು. ಅದೆಷ್ಟೊ ಮಕ್ಕಳಿಲ್ಲದ ಸುಮಂಗಲಿ...