ನಿಮ್ಮ ರಾಶಿಚಕ್ರಕ್ಕನುಗುಣವಾಗಿ ಈ ಸ್ಥಳಗಳಿಗೆ ಭೇಟಿ ಕೊಟ್ಟರೆ ಒಳ್ಳೆಯದಂತೆ!
ನಿಮ್ಮ ರಾಶಿಚಕ್ರ ಚಿಹ್ನೆಯ ಪ್ರಕಾರ ಭಾರತದಲ್ಲಿ ಪ್ರಯಾಣಿಸಲು ಅದ್ಭುತ ಸ್ಥಳಗಳು ಭಾರತವು ಏನಾದರೂ ಅನ್ವೇಷಣೆ ಮಾಡಬೇಕೆಂದು ಬಯಸುವವರಿಗಾಗಿ ಅತ್ಯಂತ ಅದ್ಬುತವಾದ ಸ್ಥಳವಾಗಿದ್ದು, ...
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಭಂದಿಸಿದ ಭಾರತದಲ್ಲಿಯ ಸ್ಮಾರಕಗಳು ಸ್ವಾತಂತ್ರ್ಯ ಎನ್ನುವುದು ಭಾರತಕ್ಕೆ ಸಾಮಾನ್ಯದ ಸಂಗತಿಯೇನಲ್ಲ. ದೇಶವ...
ಪೌರ್ಣಮಿ ರಾತ್ರಿ ರಾಮ ತೀರ್ಥದಲ್ಲಿ ಸ್ನಾನ ಮಾಡಿದ್ರೆ ಪಾಪ ಪರಿಹಾರವಾಗುತ್ತಂತೆ
ಅಮೃತಸರದಲ್ಲಿರುವ ಶ್ರೀ ರಾಮ ತೀರ್ಥ ದೇವಸ್ಥಾನದ ಬಗ್ಗೆ ಕೇಳಿದ್ದೀರಾ? ಶ್ರೀ ರಾಮತೀರ್ಥ ಮಂದಿರವನ್ನು ವಾಲ್ಮೀಕಿ ಋಷಿಯು ನೆಲೆಸಿದ್ದ ಸ್ಥಳ ಎಂದೇ ಹೇಳಲಾಗುತ್ತದೆ. ಈ ಮಂದಿರವು ಅಮೃತ...
ಲವ-ಕುಶರು ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದು ಇಲ್ಲೇ
ಅಮೃತ್ಸರ್ ಎನ್ನುವುದು ಪಂಜಾಬ್ ರಾಜ್ಯದ ಒಂದು ಪ್ರಮುಖ ನಗರ. ಅಮೃತ್ ಸರ್ ಎಂದರೆ ಮೊದಲಿಗೆ ನೆನಪಾಗುವುದೇ ಗೋಲ್ಡನ್ ಟೆಂಪಲ್. ಪಂಜಾನ್ನ ಸ್ವರ್ಣ ಮಂದಿರ. ಇದು ಪ್ರವಾಸೋಧ್ಯಮದ ದ...
ಪಾಕಿಸ್ತಾನಕ್ಕೆ ಸೆಡ್ಡು ಹೊಡೆದು ಕಂಗೊಳಿಸುವ ಅಮೃತಸರ
ಭಾರತ, ಪಾಕಿಸ್ತಾನಗಳನ್ನು ಪ್ರತ್ಯೇಕಿಸುವ, ಜನಮನಗಳಲ್ಲಿ ವಿಶೇಷ ಆಸಕ್ತಿ ಕೆರಳಿಸುವ ವಾಘಾ ಗಡಿಯನ್ನು ಹೊಂದಿರುವ ಪಂಜಾಬ್ ರಾಜ್ಯದ ಪ್ರಮುಖ ನಗರ ಅಮೃತಸರ, ಸಿಖ್ಖರ ಪಾಲಿನ ಪ್ರಮುಖ ತೀ...
ಜಲಿಯನ್ವಾಲಾ ಬಾಗ್ : ರಕ್ತದ ಉದ್ಯಾನ
ಪಂಜಾಬ್ ರಾಜ್ಯದ ಅಮೃತಸರ್ ಪಟ್ಟಣದಲ್ಲಿರುವ ಜಲಿಯನ್ವಾಲಾ ಬಾಗ್ ಭಾರತದ ಇತಿಹಾಸದಲ್ಲಿ ಎಂದೂ ಮರೆಯಲಾರದಂತಹ ಒಂದು ಕಪ್ಪು ಅಧ್ಯಾಯ. ನಿಸ್ಸಹಾಯಕ, ಪ್ರಾಮಾಣಿಕ, ಮುಗ್ಧ ಯಾತ್ರಾರ್ಥ...