Search
  • Follow NativePlanet
Share

India

ಬೆಂಗಳೂರಿನ ಈ ಮಿಲಿಟರಿ ಹೋಟೆಲ್‌ಗಳಲ್ಲಿ ತಲೆಮಾಂಸ, ಖೀಮಾ ಸವಿಯಲೇ ಬೇಕು

ಬೆಂಗಳೂರಿನ ಈ ಮಿಲಿಟರಿ ಹೋಟೆಲ್‌ಗಳಲ್ಲಿ ತಲೆಮಾಂಸ, ಖೀಮಾ ಸವಿಯಲೇ ಬೇಕು

ಮಿಲಿಟರಿ ಹೋಟೆಲ್ ಹೆಸರನ್ನು ನೀವು ಕೇಳಿರುವಿರಿ. ಬಹುತೇಕರಿಗೆ ಮಿಲಿಟ್ರಿ ಹೋಟೆಲ್‌ನಲ್ಲಿ ಊಟ ಮಾಡೋದಂದ್ರೆ ತುಂಬಾನೇ ಇಷ್ಟವಾಗುತ್ತದೆ. ಬೆಂಗಳೂರಿನಲ್ಲಿರುವ ಮಿಲಿಟರಿ ಹೋಟೆಲ್&zw...
ಪಂಜನ್ನು ಮೈಮೇಲೆ ಎಸೆಯುವ ಬೆಂಕಿಯ ಕಾಳಗ ನಡೆಸ್ತಾರಂತೆ ಈ ಕ್ಷೇತ್ರದಲ್ಲಿ

ಪಂಜನ್ನು ಮೈಮೇಲೆ ಎಸೆಯುವ ಬೆಂಕಿಯ ಕಾಳಗ ನಡೆಸ್ತಾರಂತೆ ಈ ಕ್ಷೇತ್ರದಲ್ಲಿ

ನಮ್ಮ ದೇಶದಲ್ಲಿರುವ ದೇವಾಲಯಗಳಲ್ಲಿ ಅನೇಕ ವಿಶೇಷ ಆಚರಣೆಗಳಿವೆ. ಕೆಲವು ತುಂಬಾನೇ ಸುಲಭದ್ದಾಗಿದ್ದರೆ ಇನ್ನೂ ಕೆಲವು ಬಹಳ ಕಠಿಣವಾದ ಆಚರಣೆಗಳಾಗಿರುತ್ತವೆ. ಇಂದು ನಾವು ಒಂದು ವಿಚಿತ...
ಆಗ್ರಾದಲ್ಲಿರುವ ಈ ಕೆಂಪು ತಾಜ್‌ಮಹಲ್ ನೋಡಿದ್ದೀರಾ? ಯಾರಿದನ್ನು ಕಟ್ಟಿಸಿದ್ದು ?

ಆಗ್ರಾದಲ್ಲಿರುವ ಈ ಕೆಂಪು ತಾಜ್‌ಮಹಲ್ ನೋಡಿದ್ದೀರಾ? ಯಾರಿದನ್ನು ಕಟ್ಟಿಸಿದ್ದು ?

 ಆಗ್ರಾದಲ್ಲಿರುವ ತಾಜ್‌ಮಹಲ್ ಯಾರಿಗೆ ತಾನೇ ಗೊತ್ತಿಲ್ಲ. ತಾಜ್ ಮಹಲ್ ಭಾರತದಲ್ಲಿ ಅತಿ ಹೆಚ್ಚು ಸಂದರ್ಶಿತ ಸ್ಮಾರಕವಾಗಿದೆ ಮತ್ತು ಪ್ರತಿವರ್ಷವೂ ಪ್ರವಾಸಿಗರು ಲಕ್ಷಾಂತರ ಮಂದ...
ಈ ದೇವಾಲಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಹೊಡೆಯುತ್ತಾರೆ ಯಾಕೆ?

ಈ ದೇವಾಲಯದಲ್ಲಿ ಭಕ್ತರ ತಲೆಗೆ ತೆಂಗಿನಕಾಯಿ ಹೊಡೆಯುತ್ತಾರೆ ಯಾಕೆ?

ನಮ್ಮ ದೇಶದಲ್ಲಿ ಎಷ್ಟೆಲ್ಲಾ ವಿಚಿತ್ರ ಆಚರಣೆಗಳಿವೆಯಲ್ಲವೆ. ಕೆಲವೊಮ್ಮೆ ಆ ಆಚರಣೆಗಳು ಭಯಾನಕ ಹಾಗೂ ಜೀವಕ್ಕೆ ಹಾನಿಯುಂಟು ಮಾಡುವಂತವುಗಳೂ ಆಗಿರುತ್ತವೆ. ಆದರೆ ಜನರು ತಮ್ಮ ಭಕ್ತಿಯ...
ನೀವು ಇಷ್ಟಪಟ್ಟವರನ್ನೇ ಬಾಳ ಸಂಗಾತಿಯನ್ನಾಗಿ ಕರುಣಿಸುವ ದೇವಾಲಯ ಇದು !

ನೀವು ಇಷ್ಟಪಟ್ಟವರನ್ನೇ ಬಾಳ ಸಂಗಾತಿಯನ್ನಾಗಿ ಕರುಣಿಸುವ ದೇವಾಲಯ ಇದು !

ಸಾಮಾನ್ಯವಾಗಿ ಪುರುಷ ಅಥವಾ ಸ್ತ್ರೀಯರು ಮದುವೆಯ ವಯಸ್ಸಿಗೆ ಬಂದಾಗ ನೂರೆಂಟು ಕನಸುಗಳನ್ನು ಕಾಣುತ್ತಾರೆ. ಮದುವೆಯ ಬಗ್ಗೆ ಪ್ರತಿಯೊಬ್ಬರು ತಮ್ಮದೆ ಆದ ಇಚ್ಛೆಗಳನ್ನು ಹೊಂದಿದ್ದು ತ...
ಹೆಚ್ಚಿನ ವಿವಾಹಗಳು ಈ ಗುರುವಾಯೂರಪ್ಪನ ಸನ್ನಿಧಿಯಲ್ಲಿ ನಡೆಯುತ್ತೇ ಯಾಕೆ ಗೊತ್ತಾ?

ಹೆಚ್ಚಿನ ವಿವಾಹಗಳು ಈ ಗುರುವಾಯೂರಪ್ಪನ ಸನ್ನಿಧಿಯಲ್ಲಿ ನಡೆಯುತ್ತೇ ಯಾಕೆ ಗೊತ್ತಾ?

ಮದುವೆ ಎನ್ನುವುದು ಗಂಡು ಹೆಣ್ಣಿನ ಒಂದು ಪವಿತ್ರ ಬಂಧವಾಗಿದೆ. ಗಂಡು ಹೆಣ್ಣುಗಳಿಬ್ಬರು ಜೀವನಪರ್ಯಂತ ಕೂಡಿ ಬಾಳ ಬೇಕು, ಅವರ ನಡುವೆ ಯಾವುದೇ ಸಮಸ್ಯೆಗಳು ಉಂಟಾಗಬಾರದು ಎಂಬ ಕಾರಣದಿಂ...
ಬೆಳಗಾವಿಯಲ್ಲಿ ಮಿಸ್‌ ಮಾಡಲೇ ಬಾರದ ತಾಣಗಳಿವು

ಬೆಳಗಾವಿಯಲ್ಲಿ ಮಿಸ್‌ ಮಾಡಲೇ ಬಾರದ ತಾಣಗಳಿವು

ಕುಂದಾ ನಗರಿ ಎಂದೇ ಕರೆಯಲ್ಪಡುವ ಬೆಳಗಾವಿಯು ಕರ್ನಾಟಕದ ಪ್ರಸಿದ್ಧ ಸ್ಥಳಗಳಲ್ಲಿ ಒಂದಾಗಿದೆ. ಇದು ಬೆಂಗಳೂರಿನಿಂದ ಸುಮಾರು 506 ಕಿ.ಮೀ ದೂರದಲ್ಲಿದೆ. ಇದು ಐತಿಹಾಸಿಕ, ಸಾಂಸ್ಕೃತಿಕ ಹಾಗ...
ಪಿತೃಪಕ್ಷದಂದು ಇಲ್ಲಿ ಪಿಂಡದಾನ ಮಾಡಿದ್ರೆ ಆತ್ಮಕ್ಕೆ ಶಾಂತಿ ಸಿಗುತ್ತಂತೆ

ಪಿತೃಪಕ್ಷದಂದು ಇಲ್ಲಿ ಪಿಂಡದಾನ ಮಾಡಿದ್ರೆ ಆತ್ಮಕ್ಕೆ ಶಾಂತಿ ಸಿಗುತ್ತಂತೆ

ಹಿಂದೂ ಧರ್ಮದಲ್ಲಿ ಪಿತೃಪಕ್ಷಕ್ಕೆ ಬಹಳ ಮಹತ್ವವಿದೆ. ಹಿಂದೂಗಳು ತಮ್ಮ ಪೂರ್ವಜರು ಹಾಗೂ ಪಿತೃಗಳ ಬಗ್ಗೆ ಭಕ್ತಿಯನ್ನು ಪ್ರಕಟಿಸುತ್ತಾರೆ. ಅದಕ್ಕಾಗಿ ಅವರು ಶ್ರಾದ್ಧಾ ಕಾರ್ಯಕ್ಕಾಗ...
ಬೀದರ್‌ನ ಪಾಪನಾಶಿನಿ ದೇವಾಲಯದ ತೀರ್ಥದಲ್ಲಿ ಮಿಂದರೆ ಪಾಪ ಪರಿಹಾರವಾಗುತ್ತಂತೆ

ಬೀದರ್‌ನ ಪಾಪನಾಶಿನಿ ದೇವಾಲಯದ ತೀರ್ಥದಲ್ಲಿ ಮಿಂದರೆ ಪಾಪ ಪರಿಹಾರವಾಗುತ್ತಂತೆ

ಬೀದರ್‌ ಒಂದು ಸಣ್ಣ ಜಿಲ್ಲೆಯಾದರೂ ಅಲ್ಲಿ ಸಾಕಷ್ಟು ಧಾರ್ಮಿಕ ಐತಿಹಾಸಿಕ ತಾಣಗಳು ಇವೆ. ಬೀದರ್‌ನಲ್ಲಿರುವ ಪಾಪನಾಶಿನಿ ಶಿವನ ದೇವಾಲಯಕ್ಕೆ ಹೋದ್ರೆ ನಿಮ್ಮ ಪಾಪಗಳೆಲ್ಲಾ ಪರಿಹಾರ...
ಕರ್ನಾಟಕದಲ್ಲಿದೆಯಂತೆ ಸ್ಪರ್ಶಿಸಿದ್ದೆಲ್ಲವೂ ಚಿನ್ನವಾಗಿಸುವ ಶಿವಲಿಂಗ !

ಕರ್ನಾಟಕದಲ್ಲಿದೆಯಂತೆ ಸ್ಪರ್ಶಿಸಿದ್ದೆಲ್ಲವೂ ಚಿನ್ನವಾಗಿಸುವ ಶಿವಲಿಂಗ !

ನೋಡಲು ಪಿರಮಿಡ್ ಆಕಾರದಲ್ಲಿರುವ ಗಳಗನಾಥೇಶ್ವರ ದೇವಾಲಯವು ತನ್ನ ಶ್ರೀಮಂತವಾದ ಹಾಗೂ ಅಷ್ಟೆ ಸೂಕ್ಷ್ಮವಾದ ಕೆತ್ತನೆಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಈ ಗಳಗನಾಥೇಶ್ವರನ ವ...
ಬೆನ್ನಿಗೆ ಕೊಕ್ಕೆ ಹಾಕಿ ಗಾಳಿಯಲ್ಲಿ ತೂಗು ಹಾಕುವ ವಿಚಿತ್ರ ಆಚರಣೆ ನೋಡಿದ್ದೀರಾ?

ಬೆನ್ನಿಗೆ ಕೊಕ್ಕೆ ಹಾಕಿ ಗಾಳಿಯಲ್ಲಿ ತೂಗು ಹಾಕುವ ವಿಚಿತ್ರ ಆಚರಣೆ ನೋಡಿದ್ದೀರಾ?

ದೇವರ ನಾಡು ಎಂದೇ ಕರೆಯಲ್ಪಡುವ ಕೇರಳವು ತನ್ನ ನೈಸರ್ಗಿಕ ಸೌಂದರ್ಯದಿಂದಾಗಿ ಎಲ್ಲರನ್ನೂ ಆಕರ್ಷಿಸುತ್ತಿದೆ. ಪ್ರಾಚೀನ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಸಂರಕ್ಷಣೆ ಮಾಡಿಕೊಂಡು ಬ...
ಚಿಮ್ಮಡದ ಕಿಚಡಿ ಜಾತ್ರೆಗೆ ಹೋಗಿದ್ದೀರಾ? ಕಿಚಡಿ ತಿಂದಿದ್ದೀರಾ?

ಚಿಮ್ಮಡದ ಕಿಚಡಿ ಜಾತ್ರೆಗೆ ಹೋಗಿದ್ದೀರಾ? ಕಿಚಡಿ ತಿಂದಿದ್ದೀರಾ?

ನಮ್ಮ ರಾಜ್ಯದಲ್ಲಿ ಎಷ್ಟೇಲ್ಲಾ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯಕ್ಕೂ ಅದರದ್ದೇ ಆ ಜಾತ್ರೆಗಳಿರುತ್ತವೆ, ಉತ್ಸವಗಳಿರುತ್ತವೆ. ನೀವು ಸಾಕಷ್ಟು ಜಾತ್ರೆಗಳನ್ನು ನೋಡಿರುವಿರಿ. ಆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+