Search
  • Follow NativePlanet
Share

Karnataka

ಅಂಕು-ಡೊಂಕಿನ ರಸ್ತೆ ಮಾರ್ಗಗಳು

ಅಂಕು-ಡೊಂಕಿನ ರಸ್ತೆ ಮಾರ್ಗಗಳು

ಅರಣ್ಯ ಪ್ರದೇಶ, ಗಿರಿಗಳ ತುದಿ ಹಾಗೂ ಕಣಿವೆಗಳ ಇಳಿಜಾರು ಎನ್ನುವ ಭೇದವಿಲ್ಲದೆ ಸಾಗುವ ರಸ್ತೆ ಮಾರ್ಗಗಳು ರೋಚಕ ಅನುಭವ ನೀಡುತ್ತವೆ. ಅಲ್ಲಲ್ಲಿ ಸಿಗುವ ಸಣ್ಣ ಸಣ್ಣ ಜಲಧಾರೆಗಳು, ಇನ್ನ...
ಚಿನ್ನದ ಮಂದಿರ... ಇವು ನೋಡಲು ಸುಂದರ...

ಚಿನ್ನದ ಮಂದಿರ... ಇವು ನೋಡಲು ಸುಂದರ...

ಪ್ರಪಂಚದಲ್ಲಿಯೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ 5ನೇ ಧರ್ಮ ಬೌದ್ಧ ಧರ್ಮ. ಕ್ರಿ.ಪೂ. 5-6 ನೇ ಶತಮಾನದಲ್ಲಿ ಬೆಳಕಿಗೆ ಬಂದ ಈ ಧರ್ಮ ಸರಳ ಹಾಗೂ ಸಮಾನತೆಯನ್ನು ಸಾರುತ್ತದೆ. ಉತ್ತರ ...
ಸದಾ ಕಂಗೊಳಿಸುವ ಶ್ರೀಮಂತ ಉದ್ಯಾನವನಗಳು

ಸದಾ ಕಂಗೊಳಿಸುವ ಶ್ರೀಮಂತ ಉದ್ಯಾನವನಗಳು

ವಾಹನದ ದಟ್ಟಣೆ, ನಗರೀಕರಣ, ಮನೆಗಳ ಸಾಲು, ಕಸದ ರಾಶಿಯಗಳ ನಡುವೆ ನಿಸರ್ಗದ ಸಿರಿಯನ್ನು ನೋಡುತ್ತೇವೆ ಎನ್ನುವುದು ಕನಸಿನ ಮಾತು. ಕೆಲವೊಂದು ಪ್ರದೇಶದಲ್ಲಿ ಮರಭೂಮಿಯ ಓಯಾಸಿಸ್‍ನಂತೆ ಪ...
ಇಂದಿಗೂ ಕಂಗೊಳಿಸುವ ಸಾವಿರ ವರ್ಷದ ದೇಗುಲಗಳು

ಇಂದಿಗೂ ಕಂಗೊಳಿಸುವ ಸಾವಿರ ವರ್ಷದ ದೇಗುಲಗಳು

ಅಮೋಘವಾದ ನೈಸರ್ಗಿಕ ಸಂಪತ್ತನ್ನು ಹೊಂದಿರುವ ಭಾರತ ದಕ್ಷಿಣ ಏಷ್ಯಾದ ಅತಿದೊಡ್ಡ ದೇಶ. 800 ವಿಭಿನ್ನ ಭಾಷಿಗರನ್ನು ಹೊಂದಿರುವ ಅದ್ಭುತ ನಾಡು. ವಿವಿಧ ಧರ್ಮ ಜಾತಿಗಳ ನಡುವೆಯೂ ನಾವೆಲ್ಲಾ ...
ಬೆಂಗಳೂರಿಗೆ ಹತ್ತಿರ... ಗೊಮ್ಮಟನ ವಿಧ್ಯಗಿರಿ...

ಬೆಂಗಳೂರಿಗೆ ಹತ್ತಿರ... ಗೊಮ್ಮಟನ ವಿಧ್ಯಗಿರಿ...

ಎಲ್ಲಾದರೂ ದೂರದ ಪ್ರವಾಸ ಹೋಗಬೇಕು, ಸ್ವಲ್ಪ ಆಯಾಸವಾದರೂ ತೊಂದರೆಯಿಲ್ಲ, ಸಾಹಸ ಮಾಡಿದಂತಾಗಬೇಕು ಎಂಬ ಹುಮ್ಮಸ್ಸಿನ ಮನಸ್ಸಿಗೆ ವಿಧ್ಯಗಿರಿ ಬೆಟ್ಟ ಸೂಕ್ತ ಸ್ಥಳ. ಹಾಸನ ಜಿಲ್ಲೆಯ ಐತಿ...
ಹೆಸರು ಚಿಕ್ಕದಾದರೂ ಕೀರ್ತಿ ದೊಡ್ಡದು

ಹೆಸರು ಚಿಕ್ಕದಾದರೂ ಕೀರ್ತಿ ದೊಡ್ಡದು

ಮನಸ್ಸಿಗೆ ದುಃಖವಾದಾಗ ಅಥವಾ ಖುಷಿಯಾದಾಗ ದೇವರ ಸನ್ನಿಧಿಗೆ ಒಮ್ಮೆ ಹೋಗಬೇಕು ಅನಿಸುತ್ತದೆ. ದೇವರ ಸಮ್ಮುಖದಲ್ಲಿ ನಮ್ಮ ಅಳಲನ್ನು ಹೇಳಿಕೊಂಡರೆ ಮನಸ್ಸಿಗೆ ಅದೇನೋ ಒಂದು ಬಗೆಯ ನಿರಾಳ...
ಇದೊಂದು ರಮ್ಯ ಲೋಕ... ಇಲ್ಲಿಗೊಮ್ಮೆ ಬರಲೇ ಬೇಕು...

ಇದೊಂದು ರಮ್ಯ ಲೋಕ... ಇಲ್ಲಿಗೊಮ್ಮೆ ಬರಲೇ ಬೇಕು...

ಅಂದು ಶನಿವಾರ ಸಮಯವೇ ಕಳೆಯುತ್ತಿರಲಿಲ್ಲ. ಏನೋ ಒಂದು ತರಹದ ಬೇಸರ ನನ್ನನ್ನು ಕಾಡುತ್ತಿತ್ತು. ಎಲ್ಲಾದರೂ ಹೋಗಬೇಕು ಎಂದು ಒಂದು ಮನಸ್ಸು ಹೇಳುತ್ತಿತ್ತು. ಅಯ್ಯೋ! ಎಲ್ಲೂ ಬೇಡ ಎಂದು ಇನ...
ಬೆಲೆಬಾಳುವ ಬೆಳೆಗಳ ನಾಡು... ಈ ಕರುನಾಡು..

ಬೆಲೆಬಾಳುವ ಬೆಳೆಗಳ ನಾಡು... ಈ ಕರುನಾಡು..

ಕಪ್ಪು ಮಣ್ಣಿನ ನಾಡು ಎಂದು ಕರೆಯಲ್ಪಡುವ ಕರ್ನಾಟಕ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದು. ಕಲೆ, ಸಾಹಿತ್ಯ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ಪ್ರವಾಸೋದ್ಯಮದ ಜೊತೆಗೆ ಕೃಷಿ-ಹಾಗೂ ಹೈನುಗ...
ಹೆದರಬೇಡಿ... ಧೈರ್ಯದಿಂದ ಹೋಗಿ...

ಹೆದರಬೇಡಿ... ಧೈರ್ಯದಿಂದ ಹೋಗಿ...

ಶಿವಮೊಗ್ಗದ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ತ್ಯಾವರೆಕೊಪ್ಪದ ಸಿಂಹ ಮತ್ತು ಹುಲಿ ಸಫಾರಿಯೂ ಒಂದು. ನಿಸರ್ಗ ಪ್ರಿಯರಿಗೆ ಹಾಗೂ ಮಕ್ಕಳಿಗೆ ಈ ತಾಣ ಹೆಚ್ಚು ಮೆಚ್ಚುಗೆಯಾಗುವಂತದ್ದು. ಎ...
ಶಿವನಾಮ ಸ್ಮರಣೆಗೆ ಸೋಮೇಶ್ವರ ದೇಗುಲ

ಶಿವನಾಮ ಸ್ಮರಣೆಗೆ ಸೋಮೇಶ್ವರ ದೇಗುಲ

ಮನಸ್ಸಿನ ಒತ್ತಡ ಹೆಚ್ಚಾದಾಗ ಅಥವಾ ದುಃಖದಲ್ಲಿದ್ದಾಗ ಬಯಸುವುದು ಶಾಂತಿಯನ್ನ, ಹಿಡಿ ಪ್ರೀತಿಯನ್ನ. ಅಂತಹ ಒಂದು ಸಮಾಧಾನ ನೀಡುವಂತಹ ದೇವಸ್ಥಾನವೆಂದರೆ ಹಲಸೂರಿನ ಸೋಮೇಶ್ವರ ದೇಗುಲ. ...
ಕಿಗ್ಗದ ಋಷ್ಯಶೃಂಗೇಶ್ವರನ ದರ್ಶನ!

ಕಿಗ್ಗದ ಋಷ್ಯಶೃಂಗೇಶ್ವರನ ದರ್ಶನ!

ಯಾವುದು ಈ ಸ್ಥಳ? ಎತ್ತ ನೋಡಿದರೂ ಪಶ್ಚಿಮ ಘಟ್ಟಗಳ ದಟ್ಟಾರಣ್ಯದ ಕಾವಲು. ಎತ್ತೆತ್ತರವಾಗಿ ಬೆಳೆದ ಗಿಡ ಮರಗಳ ಮಧ್ಯದಲಿ ಹಸಿರಿನ ಹಾಸಿಗೆಯಿಂದ ಸಿಂಗರಿಸಿಕೊಂಡ ಹುಲ್ಲು ಕಡ್ಡಿಗಳು, ಮುಳ...
ಕೈಮುಗಿದು ಪಾದವಿಡು, ದೇವರಮನೆ ಇದು!

ಕೈಮುಗಿದು ಪಾದವಿಡು, ದೇವರಮನೆ ಇದು!

ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯು ಬಲು ಸೊಗಸಾದ ಪ್ರವಾಸಿ ಜಿಲ್ಲೆಯಾಗಿದೆ. ಹಚ್ಚಹಸಿರಿನಿಂದ ಕೂಡಿದ ದಟ್ಟವಾದ ಕಾಡುಗಳಿಂದ ಕಂಗೊಳಿಸುವ ಈ ಜಿಲ್ಲೆಯಲ್ಲಿ ನೋಡಲು ಒಂದಕ್ಕಿಂತ ಒಂದ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+