Search
  • Follow NativePlanet
Share

Karnataka

ಸಾವನದುರ್ಗದಿಂದ ದೊಡ್ಡ ಆಲದಮರ

ಸಾವನದುರ್ಗದಿಂದ ದೊಡ್ಡ ಆಲದಮರ

ಬೆಟ್ಟ ಹತ್ತುವಂತಹ ಸಾಹಸಮಯ, ರೋಮಾಂಚನಭರಿತ ಚಟುವಟಿಕೆ ಮಾಡುವುದೆಂದರೆ ಯುವ ಪೀಳಿಗೆಗೆ ಎಲ್ಲಿಲ್ಲದ ಸಂತಸ ಉಂಟಾಗುತ್ತದೆ. ಅದರಲ್ಲೂ ಶಿಲಾ ಬೆಟ್ಟವನ್ನು ಕೊಂಚ ಕಷ್ಟಪಟ್ಟು, ನಿಮ್ಮ ಧ...
ತಲಕಾಡುವಿನಿಂದ ಶಿವನಸಮುದ್ರದವರೆಗೆ

ತಲಕಾಡುವಿನಿಂದ ಶಿವನಸಮುದ್ರದವರೆಗೆ

ಮಳೆಗಾಲ ತನ್ನ ಝೇಂಕಾರವನ್ನು ಈಗ ತಾನೆ ಕಡಿಮೆ ಮಾಡಿದೆ. ವಾತಾವರಣದಲ್ಲಿ ಪಾದರಸದ ಪ್ರಮಾಣ ಹಿತಕರವಾಗಿದೆ. ಭೂಮಿಯ ಮೇಲೆ ಅಲ್ಲಲ್ಲಿ ಬರಿದಾಗಿ ಬೇಸರ ಮೂಡಿಸುತ್ತಿದ್ದ ಚಿಕ್ಕ ಪುಟ್ಟ ಹಳ...
ಸೋಮನಾಥಪುರದ ಚೆನ್ನಕೇಶವನ ವೈಭವ

ಸೋಮನಾಥಪುರದ ಚೆನ್ನಕೇಶವನ ವೈಭವ

ಕರ್ನಾಟಕ ರಾಜ್ಯವು ಪ್ರವಾಸೋದ್ಯಮದಲ್ಲಿ ಅದರಲ್ಲೂ ವಿಶೇಷವಾಗಿ ಶಿಲ್ಪಕಲೆಗೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಹೊಯ್ಸಳ, ರಾಷ್ಟ್ರಕೂಟ, ಗಂಗರು, ಚೋಳರು ಹೀಗೆ ಹಲವು ಸಾಮ್ರಾಜ್ಯಗಳು ಕಾ...
ಭಕ್ತಿ, ಶೃದ್ಧೆಗಳ ಮಿಲನ ಕೂಡಲಸಂಗಮ

ಭಕ್ತಿ, ಶೃದ್ಧೆಗಳ ಮಿಲನ ಕೂಡಲಸಂಗಮ

ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿರುವ ಕೂಡಲಸಂಗಮವು ಲಿಂಗಾಯತ ಮತದವರ ಪಾಲಿಗೆ ಅದ್ವಿತೀಯ ತೀರ್ಥ ಕ್ಷೇತ್ರವಾಗಿದ್ದು, ಭಕ್ತಿ ಭಂಡಾರಿ ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನ...
ಭಾರತ ಪ್ರವಾಸೋದ್ಯಮ : 2013 ರ ಅದೃಷ್ಟಶಾಲಿ ರಾಜ್ಯಗಳು

ಭಾರತ ಪ್ರವಾಸೋದ್ಯಮ : 2013 ರ ಅದೃಷ್ಟಶಾಲಿ ರಾಜ್ಯಗಳು

ನಮಗೆಲ್ಲ ತಿಳಿದಿರುವಂತೆ ಭಾರತ ದೇಶವೂ ಕೂಡ ವಿಶ್ವ ಭೂಪಟದಲ್ಲಿ ತನ್ನದೆ ಆದ ಗಮನಾರ್ಹ ಸ್ಥಾನ ಪಡೆದಿರುವುದಲ್ಲದೆ, ಪ್ರವಾಸೋದ್ಯಮದ ದೃಷ್ಟಿಯಿಂದಲೂ ಸಹ ಅಂತಾರಾಷ್ಟ್ರೀಯ ಖ್ಯಾತಿ ಪಡ...
ಕರ್ನಾಟಕದ ಹೆಮ್ಮೆಯ ಅಣೆಕಟ್ಟುಗಳು

ಕರ್ನಾಟಕದ ಹೆಮ್ಮೆಯ ಅಣೆಕಟ್ಟುಗಳು

ಹರಿಯುವ ನೀರನ್ನು ಪೋಲಾಗದಂತೆ ಒಂದೆಡೆ ಹಿಡಿದಿಟ್ಟು, ನೀರನ್ನೆ ನಂಬಿದ ಸಮಸ್ತ ರೈತ ಸಮುದಾಯ ಹಾಗೂ ಜನತೆಗೆ ಅವಶ್ಯಕತೆಗೆ ತಕ್ಕಂತೆ ಪೂರೈಸುವ ವಿಧಾನಕ್ಕೆ ಪೂರಕವಾಗಿ ನಿರ್ಮಿಸಲಾಗುವ ...
ಕಬ್ಬನ್ ಪಾರ್ಕ್ : ಬೆಂಗಳೂರಿನ ಲ್ಯಾಂಡ್ ಮಾರ್ಕ್

ಕಬ್ಬನ್ ಪಾರ್ಕ್ : ಬೆಂಗಳೂರಿನ ಲ್ಯಾಂಡ್ ಮಾರ್ಕ್

ಸಾಮಾನ್ಯವಾಗಿ ಬೆಂಗಳೂರೇತರರಿಗೆ ಬೆಂಗಳೂರು ಎಂದಾಕ್ಷಣ ನೆನಪಾಗುವ ಹಲವಾರು ಆಕರ್ಷಣೆಗಳ ಪೈಕಿ ಕಬ್ಬನ್ ಪಾರ್ಕ್ ಕೂಡ ಪ್ರಮುಖವಾದುದು. ಬೆಂಗಳೂರಿನ ಪ್ರಮುಖ ಗುರುತರ ಪ್ರದೇಶವಾಗಿ ಕ...
ಉತ್ಸಾಹವನ್ನು ಮೆಟ್ಟಿ ನಿಲ್ಲುವ ಬಿಳಿಗಿರಿರಂಗನ ಬೆಟ್ಟ

ಉತ್ಸಾಹವನ್ನು ಮೆಟ್ಟಿ ನಿಲ್ಲುವ ಬಿಳಿಗಿರಿರಂಗನ ಬೆಟ್ಟ

ಬಿಳಿಗಿರಿ ರಂಗಯ್ಯ......ನೀನೇ ಹೇಳಯ್ಯ....ಎಂಬ ಶರಪಂಜರದ ಗೀತೆಯನ್ನು ಕೇಳಿದಾಗ ಈಗಲೂ ಮೈಮನವೆಲ್ಲ ಪುಳಕಿತಗೊಳ್ಳುತ್ತದೆ. ಅದರಂತೆ ಬಿಳಿಗಿರಿ ರಂಗನ ಬೆಟ್ಟದ ಪರಿಸರವೂ ಅಷ್ಟೆ, ಭೇಟಿ ನೀಡಿ...
ಕರ್ನಾಟಕದ ಈ ಜಲಪಾತಗಳು ನಿಮಗೆ ಗೊತ್ತಾ?

ಕರ್ನಾಟಕದ ಈ ಜಲಪಾತಗಳು ನಿಮಗೆ ಗೊತ್ತಾ?

ಮಳೆಗಾಲದ ಮುಖ್ಯ ಆಕರ್ಷಣೆಗಳು ಜಲಪಾತಗಳು. ಇನ್ನು ನಮ್ಮ ನಾಡಿನಲ್ಲಿ ಜಲಪಾತ ತಾಣಗಳಿಗೇನೂ ಕಮ್ಮಿ ಇಲ್ಲ. ನಮ್ಮಲ್ಲಿನ ಕೆಲ ಜಲಪಾತಗಳು ದೇಶದಲ್ಲೆ ಪ್ರಸಿದ್ಧಿ ಪಡೆದಿವೆ. ನಮ್ಮ ನಾಡಿನ ಕ...
ನಾಗರಹೊಳೆ ಅಲ್ಲಾ ಇದು ಮಿಂಚಿನ ಕಳೆ

ನಾಗರಹೊಳೆ ಅಲ್ಲಾ ಇದು ಮಿಂಚಿನ ಕಳೆ

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ಎಂತಲು ಕರೆಯಲ್ಪಡುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದ ಕೊಡಗು ಹಾಗೂ ಸಾಂಸ್ಕೃತಿಕ ರಾಜಧಾನಿ ಎಂಬ ಖ್ಯಾತಿಯ ಮೈಸೂರು ಜಿಲ್ಲೆಗಳಲ...
ಗದಗ ನಿಂದ ಪಂಢರಾಪುರ ಸದಾ ಆನಂದ

ಗದಗ ನಿಂದ ಪಂಢರಾಪುರ ಸದಾ ಆನಂದ

ಕೇಂದ್ರ ರೈಲು ಮಂತ್ರಿ ಹಾಗೂ ನಮ್ಮವರೆ ಆದ ಮಾನ್ಯ ಸದಾನಂದಗೌಡರು 2014 -15 ನೇಯ ಸಾಲಿನ ತಮ್ಮ ರೈಲು ಮುಂಗಡ ಪತ್ರದಲ್ಲಿ ಹಲವು ಹೊಸ ರೈಲು ಯೋಜನೆಗಳನ್ನು ಪ್ರಕಟಿಸಿದ್ದು, ಪ್ರವಾಸೋದ್ಯಮಕ್ಕ...
ಕುದುರೆಮುಖ ಆಹಾ ಎಂಥ ಸುಖ

ಕುದುರೆಮುಖ ಆಹಾ ಎಂಥ ಸುಖ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕುದುರೆಮುಖ ಒಂದು ಪ್ರಖ್ಯಾತ ಗಿರಿಧಾಮವಾಗಿದೆ. ಇಲ್ಲಿನ ಭೂದೃಶ್ಯಾವಳಿಗಳನ್ನು ನೋಡಿದಾಗ ಮಾತ್ರವೆ ಅದರ ಅಂದತೆಯ ಅರಿವು ನಮಗುಂಟಾಗುತ್ತದೆ. ಮೂಲತ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+