ಈ ಗುಹೆಗಳಲ್ಲಿ ಏನಿದೆ ನೋಡಿ...
ಗುಹೆ ಎಂದರೆ ಅದೇನೋ ಒಂದು ಬಗೆಯ ಭಯ ಉಂಟಾಗುವುದು ಸಹಜ. ಆದರೆ ಇಂತಹ ಗುಹೆಗಳಲ್ಲೇ ಅನೇಕ ಋಷಿಮುನಿಗಳು ತಪಸ್ಸನ್ನು ಗೈದು ಸಾಧನೆ ಮಾಡಿದ್ದಾರೆ ಎನ್ನುವುದನ್ನು ನಾವು ಮೆಚ್ಚಲೇ ಬೇಕು. ನ...
ಇದು ಗಣಿಯ ನಾಡು... ಒಮ್ಮೆ ನೋಡು...
ನಮ್ಮ ನಾಡಿನ ಚಿನ್ನದ ಜಿಲ್ಲೆ ಕೋಲಾರ. ಇದು ಕೃಷಿ, ಸಾಹಿತ್ಯ, ರಾಜಕೀಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮದ ವಿಚಾರದಲ್ಲಿ ತನ್ನದೇ ಆದ ಶ್ರೇಷ್ಠತೆಯನ್ನು ಹೊಂದಿದೆ. ಈ ತಾಣದಲ್...
ಕಲ್ಲ ಮೇಲೆ ಕಲ್ಲಿಟ್ಟರೆ ಸಂತಾನ ಭಾಗ್ಯ!
ನಮ್ಮ ನಾಡಿನ ಒಂದು ಶ್ರೀಮಂತಿಕೆಯ ವಿಚಾರವೆಂದರೆ ಸುಂದರ ಕಲಾಕೃತಿಯನ್ನು ಹೊಂದಿರುವ ದೇವಾಲಯಗಳನ್ನು ಹೊಂದಿರುವುದು. ಅಂತಹ ಒಂದು ಶ್ರೀಮಂತಿಕೆ ಕಾರಣವಾದ ದೇಗುಲಗಳಲ್ಲಿ ಕೋಲಾರದಲ್ಲ...
ದೇವತೆಗಳ ಸಮ್ಮೇಳನ ನಡೆಯುವ ಸ್ಥಳ!
ಪ್ರತಿ ಬಾರಿ ಬ್ರಹ್ಮದೇವರು ಯುಗಗಳು ಕಳೆದ ನಂತರ ಹೊಸ ಯುಗ ಪ್ರಾರಂಭಿಸುತ್ತಾರೆ. ಅದಕ್ಕೆ ಪೂರಕವಾಗಿ ಹೊಸ ಪೃಥ್ವಿಯನ್ನು ಸೃಷ್ಟಿಸುತ್ತಾರೆ ಎಂಬ ನಂಬಿಕೆ ಸನಾತನ ಕಾಲದಿಂದಲೂ ಹಿಂದುಗ...
ಭಾರತದ ಏಕೈಕ ಗರುಡಸ್ವಾಮಿಯ ದೇವಾಲಯ ; ಸರ್ಪದೋಷಕ್ಕೆ ಇಲ್ಲಿ ಸಿಗುತ್ತೆ ಪರಿಹಾರ
ಗರುಡ ಪಕ್ಷಿಯು ಹಿಂದು ನಂಬಿಕೆಯ ಪ್ರಕಾರ ಪವಿತ್ರ ಸ್ಥಾನ ಪಡೆದಿರುವ ಪಕ್ಷಿಯಾಗಿದೆ. ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹಾ ವಿಷ್ಣುವಿನ ವಾಹನವಾಗಿ ಗರುಡ ದೇವನನ್ನು ಸಾಮಾನ್ಯವಾಗಿ ಗೌ...
ಲಕ್ಷ ಲಕ್ಷ ಶಿವಲಿಂಗಗಳ ಕೋಟಿಲಿಂಗೇಶ್ವರ
ಕರ್ನಾಟಕದ ರಾಜಧಾನಿ ನಗರ ಬೆಂಗಳೂರು ಬಳಿಯಿರುವ ಕೋಲಾರ ಪಟ್ಟಣವು ಸಾಕಷ್ಟು ಪ್ರವಾಸಿ ತಾಣಗಳನ್ನು ಅದರಲ್ಲೂ ವಿಶೇಷವಾಗಿ ಧಾರ್ಮಿಕ ಆಕರ್ಷಣೆಗಳನ್ನು ಹೊಂದಿರುವ ಸುಂದರ ನಗರವಾಗಿದೆ. ...
ಕೋಲಾರಿನ ಚಿನ್ನದಂತಹ ಪ್ರವಾಸ ತಾಣಗಳು
ನಮ್ಮ ಸುತ್ತಮುತ್ತಲಿರುವ ಅದೆಷ್ಟೊ ಸ್ಥಳಗಳು ತಮ್ಮದೆ ಆದ ಕಥೆಯನ್ನು ಹೊಂದಿರುತ್ತವೆ, ಶ್ರೀಮಂತ ಇತಿಹಾಸ ಹೊಂದಿರುತ್ತವೆ. ಆದರೆ ಅವುಗಳ ಕುರಿತು ತಿಳಿಯಲು ನಮಗೆ ಸಮಯವೆ ಇಲ್ಲದಂತಾಗಿ...