Search
  • Follow NativePlanet
Share

Pilgrimage

ಕರ್ನಾಟಕದ 7 ಪ್ರಸಿದ್ದ ಪೂಜ್ಯನೀಯ ಯಾತ್ರಾ ಸ್ಥಳಗಳು

ಕರ್ನಾಟಕದ 7 ಪ್ರಸಿದ್ದ ಪೂಜ್ಯನೀಯ ಯಾತ್ರಾ ಸ್ಥಳಗಳು

ಶತಮಾನಗಳಿಂದಲೂ ಭಾರತದಲ್ಲಿ ವಿವಿಧ ಸಂಸೃತಿ ಮತ್ತು ಸಂಪ್ರದಾಯಗಳನ್ನು ಜನರು ಉತ್ಸಾಹ ಭರಿತ ಹಬ್ಬಗಳ ರೂಪದಲ್ಲಿ ಅಥವಾ ದೇವಾಲಯಗಳ ಮತ್ತು ಇನ್ನಿತರ ಧಾರ್ಮಿಕ ಮಹತ್ವವುಳ್ಳ ಸ್ಥಳಗಳನ...
ಶಿವನು ಬ್ರಹ್ಮನ ತಲೆ ತುಂಡರಿಸಿದ ಸ್ಥಳದಲ್ಲಿರುವ ದೇವಾಲಯದ ಬಗ್ಗೆ ಗೊತ್ತಾ?

ಶಿವನು ಬ್ರಹ್ಮನ ತಲೆ ತುಂಡರಿಸಿದ ಸ್ಥಳದಲ್ಲಿರುವ ದೇವಾಲಯದ ಬಗ್ಗೆ ಗೊತ್ತಾ?

ಕಂಡಿಯೂರ್ ಇದನ್ನು ಸಂಸ್ಕೃತದಲ್ಲಿ ಕಂಡೀಪುರಂ ಎನ್ನುತ್ತಾರೆ. ಮಹಾದೇವ ದೇವಸ್ಥಾನವು ಕೇರಳದ ಅಲಪುಳ ಜಿಲ್ಲೆಯ ಮಾವೆಲಿಕ್ಕರದಿಂದ 2 ಕಿ.ಮೀ ದೂರದಲ್ಲಿದೆ. ಈ ದೇವಸ್ಥಾನವನ್ನು ದಕ್ಷಿಣ ...
ಮಲ್ಲಂ ದೇವಸ್ಥಾನದಲ್ಲಿ ಪ್ರಾರ್ಥಿಸಿದ್ರೆ ಕಂಕಣ ಭಾಗ್ಯ ಕೂಡಿಬರುತ್ತಂತೆ

ಮಲ್ಲಂ ದೇವಸ್ಥಾನದಲ್ಲಿ ಪ್ರಾರ್ಥಿಸಿದ್ರೆ ಕಂಕಣ ಭಾಗ್ಯ ಕೂಡಿಬರುತ್ತಂತೆ

ಕಾಸರಗೋಡಿನಲ್ಲಿರುವ ಮಲ್ಲಂ ದೇವಸ್ಥಾನವು ದುರ್ಗಾಪರಮೇಶ್ವರಿ ದೇವಿಯ ಒಂದು ವಿಶೇಷ ದೇವಾಲಯವಾಗಿದ್ದು, ಪುರಾತನ ದೊಡ್ಡ ಭವ್ಯವಾದ ದೇವಾಲಯವಾಗಿದೆ. ಇಲ್ಲಿ ಸಾಕಷ್ಟು ಜನರು ದೇವಿಯ ದರ...
40 ದಿನ ಇಲ್ಲಿನ ಆಂಜನೇಯನ ಪೂಜೆ ಮಾಡಿದ್ರೆ ಸಂತಾನಪ್ರಾಪ್ತಿಯಾಗುತ್ತಂತೆ!

40 ದಿನ ಇಲ್ಲಿನ ಆಂಜನೇಯನ ಪೂಜೆ ಮಾಡಿದ್ರೆ ಸಂತಾನಪ್ರಾಪ್ತಿಯಾಗುತ್ತಂತೆ!

ಸುಮಾರು 300 ವರ್ಷಗಳ ಹಿಂದೆ ಈ ದೇವಸ್ಥಾನವನ್ನು ನಿರ್ಮಿಸಲಾಗಿದೆ ಎನ್ನಲಾಗುತ್ತದೆ. ಈಗಿನ ದೇವಾಲಯವನ್ನು 160 ವರ್ಷಗಳ ಹಿಂದೆ ಕೃಷ್ಣ ರಾವ್ ದೇಶ್ಮುಖ್ ಅವರು ನವೀಕರಿಸಿದರು. ಇಲ್ಲಿನ ಮುಖ...
ಕೊಳ್ಳೆಗಾಲದಲ್ಲಿರುವ ಮರಾಡಿ ಗುಡ್ದದಲ್ಲಿರುವ ಪಂಚಲೋಹದ ಬಿಲ್ಲು ಬಾಣದ ವಿಶೇಷತೆ ಏನು?

ಕೊಳ್ಳೆಗಾಲದಲ್ಲಿರುವ ಮರಾಡಿ ಗುಡ್ದದಲ್ಲಿರುವ ಪಂಚಲೋಹದ ಬಿಲ್ಲು ಬಾಣದ ವಿಶೇಷತೆ ಏನು?

ಕೊಳ್ಳೆಗಾಲವು ಚಾಮರಾಜನಗರ ಜಿಲ್ಲೆಯ ಪ್ರಮುಖ ತಾಲೂಕಾಗಿದೆ. ಕೊಳ್ಳೆಗಾಲದಲ್ಲಿ ನಗರದ ಹೃದಯ ಭಾಗದಲ್ಲಿ ಮರಾಡಿ ಗುಡ್ಡ ಎಂಬ ಸಣ್ಣ ಬೆಟ್ಟವಿದೆ. ಈ ಬೆಟ್ಟವು ಮೈಲುಗಳ ದೂರಕ್ಕೂ ಗೋಚರಿಸ...
ಪರಶುರಾಮನ ಪಾಪ ವಿಮೋಚನೆ ಮಾಡಿದ ಕುಂಡ; ಅಮವಾಸ್ಯೆ ದಿನ ಇಲ್ಲಿ ಸ್ನಾನ ಮಾಡಿದ್ರೆ...

ಪರಶುರಾಮನ ಪಾಪ ವಿಮೋಚನೆ ಮಾಡಿದ ಕುಂಡ; ಅಮವಾಸ್ಯೆ ದಿನ ಇಲ್ಲಿ ಸ್ನಾನ ಮಾಡಿದ್ರೆ...

ರಾಮೇಶ್ವರ ದೇವಾಲಯವು ತೀರ್ಥಹಳ್ಳಿಯಲ್ಲಿರುವ ಪ್ರಸಿದ್ಧ ಶಿವನ ದೇವಾಲಯವಾಗಿದೆ. ಇದು ತುಂಗಾ ನದಿಯ ತೀರದಲ್ಲಿದೆ. ಈ ರಾಮೇಶ್ವರ ದೇವಾಲಯಕ್ಕೂ ಪರಶುರಾಮನಿಗೂ ಸಂಬಂಧವಿದೆ. ಇಲ್ಲಿನ ತೀ...
ನವಕೈಲಾಸ ಕ್ಷೇತ್ರಗಳು ಯಾವುವು ಗೊತ್ತೆ?

ನವಕೈಲಾಸ ಕ್ಷೇತ್ರಗಳು ಯಾವುವು ಗೊತ್ತೆ?

ನವಗೃಹ, ನವತಿರುಪತಿ, ಅಷ್ಟವಿನಾಯಕ ಕ್ಷೇತ್ರಗಳು ಹೇಗಿವೆಯೊ ಅದೆ ರೀತಿಯಾಗಿ ನವಕೈಲಾಸ ಕ್ಷೇತ್ರಗಳು ಇದ್ದು ಇಲ್ಲಿ ಶಿವನು ಕೈಲಾಸನಾಥನಾಗಿ ನೆಲೆಸಿದ್ದಾನೆ. ಪ್ರಮುಖವಾಗಿ ಈ ನವ ಕೈಲಾ...
ಆತ್ಮಸಂತೃಪ್ತಿ ಕರುಣಿಸುವ ಪ್ರಯಾಗಗಳು!

ಆತ್ಮಸಂತೃಪ್ತಿ ಕರುಣಿಸುವ ಪ್ರಯಾಗಗಳು!

ಹುಟ್ಟಿದ ಪ್ರತಿಯೊಬ್ಬ ಮನುಷ್ಯ ತನ್ನ ಸಂಪೂರ್ಣ ಜೀವಮಾನಕಾಲದಲ್ಲಿ ಬರುವ ಆಯಾ ವಯಸ್ಸಿನ ಘಟ್ಟಗಳಲ್ಲಿ ಸ್ವಾಭಾವಿಕವಾದ ಅನುಭವಗಳನ್ನು ಅನುಭವಿಸುತ್ತಾನೆ. ಅಂದರೆ ಬಾಲ್ಯದಲ್ಲಿ ಆಟ-ಪ...
ಬ್ರಹ್ಮಂಗರಿ : ಆಂಧ್ರದ ಪ್ರಸಿದ್ಧ ತೀರ್ಥಕ್ಷೇತ್ರ!

ಬ್ರಹ್ಮಂಗರಿ : ಆಂಧ್ರದ ಪ್ರಸಿದ್ಧ ತೀರ್ಥಕ್ಷೇತ್ರ!

ಭಾರತದಲ್ಲಿರುವ ವಿವಿಧ ರಾಜ್ಯಗಳಲ್ಲಿ ವಿಶೇಷವಾದ ಏನಾದರೊಂದು ರಚನೆಗಳು, ದೇವಾಲಯಗಳು ಇದ್ದೆ ಇರುತ್ತವೆ. ಪುಣ್ಯಕ್ಷೇತ್ರಗಳಾಗಲಿ ಅಥವಾ ತೀರ್ಥಕ್ಷೇತ್ರಗಳಾಗಲಿ ಭಾರತದಲ್ಲಿ ಕಮ್ಮಿ ...
ನಿಮ್ಮಲ್ಲಿ ಅಚ್ಚರಿ ಮೂಡಿಸುವ 4 ದೇವಾಲಯಗಳು!

ನಿಮ್ಮಲ್ಲಿ ಅಚ್ಚರಿ ಮೂಡಿಸುವ 4 ದೇವಾಲಯಗಳು!

ಪ್ರಸ್ತುತ ಲೆಖನದಲ್ಲಿ ನಾಲ್ಕು ವಿಶಿಷ್ಟ ಹಾಗೂ ವಿಶೇಷವಾದ ದೇವಾಲಯಗಳ ಕುರಿತು ತಿಳಿಸಲಾಗಿದೆ. ಈ ನಾಲ್ಕು ದೇವಾಲಯಗಳನ್ನು ಸೇರಿಸಿ ಒಟ್ಟಾರೆಯಾಗಿ "ನಾಲಂಬಲಂ" ಎಂದು ಕರೆಯುತ್ತಾರೆ. ಅ...
ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಶನಿ ಕೃಪೆಗೆ ಪಾತ್ರರಾಗಬೇಕೆ? ಇಲ್ಲಿಗೆ ಭೇಟಿ ನೀಡಿ!

ಹಿಂದುಗಳು ನಂಬುವಂತೆ ಅಥವಾ ಜ್ಯೋತಿಷ್ಯದ ಪ್ರಕಾರವಾಗಿ ಪ್ರತಿಯೊಬ್ಬರ ಜೀವನದಲ್ಲೂ ಶನಿಯು ಬಂದು ಹೋಗಲೇಬೇಕು. ಇದು ಯಾವಾಗ ಎಂಬುದು ಅವರವರ ಜಾತಕ ರಾಶಿಯ ಮೇಲೆ ಅವಲಂಬಿತವಾಗಿದೆ ಎನ್ನ...
ಸಪ್ತಪುರಿಗಳ ಯಾತ್ರೆ, ವಿಶೇಷತೆ ಗೊತ್ತೆ?

ಸಪ್ತಪುರಿಗಳ ಯಾತ್ರೆ, ವಿಶೇಷತೆ ಗೊತ್ತೆ?

ಅಖಂಡ ಭಾರತದ ವಿವಿಧ ಸ್ಥಳಗಳಲ್ಲಿ ನೆಲೆಸಿರುವ ಅತಿ ಪ್ರಮುಖವಾದ ಪುಣ್ಯ ಕ್ಷೇತ್ರಗಳನ್ನು ಸಪ್ತಪುರಿಗಳೆಂದು ಕರೆಯುತ್ತಾರೆ. ನಂಬಿಕೆಯಂತೆ ಮನುಷ್ಯನು ತನ್ನ ಜೀವನದ ಅಂತ್ಯ ಕಾಲದಲ್ಲ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+