ಕರ್ನಾಟಕದ ರಾಯಚೂರಿನಲ್ಲಿ ಭೇಟಿ ನೀಡಬಹುದಾದ ತಾಣಗಳು
ಕೃಷ್ಣ ಮತ್ತು ತುಂಗಭದ್ರಾ ನದಿಗಳ ನಡುವೆ ಶಾಂತಿಯುತವಾಗಿ ನೆಲೆಗೊಂಡಿರುವ ರಾಯಚೂರು ಕರ್ನಾಟಕ ರಾಜ್ಯದ ಮಹತ್ವದ ನಗರಗಳಲ್ಲಿ ಒಂದಾಗಿದೆ. ಪ್ರವಾಸಿಗರಲ್ಲಿ ಇದರ ಜನಪ್ರಿಯತೆಯ ಹಿಂದಿ...
ಮೋದಿ ಕೂಡಾ ಪ್ರಶ್ನೆಗೆ ಉತ್ತರ ಕೇಳಲು ಬಂದಿದ್ರಂತೆ ರಾಯಚೂರಿನ ಈ ತಾಯಿಯ ಬಳಿಗೆ
ದೇವರು, ದೆವ್ವ ಎನ್ನುವುದು ಅವರವರ ನಂಬಿಕೆಯನ್ನು ಆಧರಿಸಿದೆ. ಆದರೆ ಹೆಚ್ಚಾಗಿ ಜನರಿಗೆ ದೇವರು ನೆನಪಿಗೆ ಬರುವುದು ಏನಾದರೂ ಕಷ್ಟಬಂದಾಗ ಮಾತ್ರ. ನಾವು ಸಾಮಾನ್ಯವಾಗಿ ದೇವರ ದೇವಸ್...
ರಾಯರು 12 ವರ್ಷಗಳ ಕಾಲ ತಪಸ್ಸು ಮಾಡಿದ್ದ ಕರ್ನಾಟಕದ ಆ ಸ್ಥಳ ಯಾವುದು ಗೊತ್ತಾ?
ರಾಯರು ಮಂತ್ರಾಲಯದಲ್ಲಿ ಹೋಗಿ ನೆಲೆಸುವ ಮುನ್ನ ಹನ್ನೆರಡು ವರ್ಷಗಳ ಕಾಲ ತಪಸ್ಸು ಮಾಡಿರುವ ಸ್ಥಳ ಇಂದು ಪವಿತ್ರ ಪುಣ್ಯ ಕ್ಷೇತ್ರವಾಗಿದೆ. ಇಲ್ಲೇ ರಾಯರು ಹನುಮಂತನ ದರ್ಶನ ಪಡೆದಿದ್ದ...
ರಾಯಚೂರಿನ ಕರಿಯಪ್ಪ ತಾತನ ದರ್ಶನ ಮಾಡಿ
ಸರ್ಪ ದೋಷ ನಿವಾರಣೆಗೆಂದೆ ಭಾರತದಲ್ಲಿ ಸಾಕಷ್ಟು ಹೆಸರುವಾಸಿಯಾದ ಸ್ಥಳಗಳಿವೆ. ಕರ್ನಾಟಕ ದಲ್ಲಿರುವ ಕುಕ್ಕೆಯೂ ಸಹ ಒಂದು ಪ್ರಖ್ಯಾತ ಸ್ಥಳವಾಗಿದೆ. ಆದರೆ ನಿಮಗಿದು ಗೊತ್ತೆ...ಉತ್ತರ ಕ...
ಗುರು ರಾಯರ ನೆಚ್ಚಿನ ಪಂಚಮುಖಿ ಆಂಜನೇಯ ಕ್ಷೇತ್ರ
ದ್ವೈತ ಪಂಥವನ್ನು ಪರಿಪಾಲಿಸಿದ ಶ್ರೀ ಗುರು ರಾಘವೇಂದ್ರರಿಗೆ ಒಂದೊಮ್ಮೆ ತಪಸ್ಸನ್ನಾಚರಿಸುತ್ತಿರುವಾಗ ಹನುಮನು ಐದು ಮುಖಗಳ ಅವತಾರವನ್ನು ತಾಳಿ ದರ್ಶನ ಕೊಟ್ಟ. ತದನಂತರ ಗುರು ರಾಯರ...