ತುಳಜಾಪುರ : ತುಳಜಾ ಭವಾನಿಯ ದಿವ್ಯ ಸನ್ನಿಧಿಯಲ್ಲಿ
ತುಳಜಾಪುರ ಎಂಬುದು ಸಹ್ಯಾದ್ರಿ ಶ್ರೇಣಿಗಳಲ್ಲಿರುವ ಯಮುನಾಚಲ ಬೆಟ್ಟಗಳಲ್ಲಿ ನೆಲೆಗೊಂಡಿರುವ ಅತ್ಯಂತ ಪ್ರಶಾಂತವಾದ ನಗರವಾಗಿದೆ. ಇದು ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯಲ್ಲಿ...
ವಿಷ್ಣುವಿನ ಸಹೋದರಿಯ ದೇವಾಲಯ!
ಹಿಂದು ಪೌರಾಣಿಕ ಕಥೆಗಳಲ್ಲಿ ಅನೇಕ ರೋಚಕ ವಿಷಯಗಳಿವೆ, ಅಂಶಗಳಿವೆ ಎಂಬುದು ಬಹುತೇಕರಿಗೆ ಗೊತ್ತಿರುವ ವಿಚಾರ. ಅಂತಹ ಒಂದು ಪ್ರಸಂಗದ ಅನ್ವಯ ಶಿವನ ಮಡದಿಯಾದ ಪಾರ್ವತಿ ದೇವಿಯು ವಿಷ್ಣು...
ಶಂಕರರು ನಮೂದಿಸಿದ 18 ಶಕ್ತಿ ಪೀಠಗಳು
ಹಿಂದೂ ಧರ್ಮಗ್ರಂಥಗಳ ಪ್ರಕಾರವಾಗಿ ಶಿವನ ಮಡದಿಯಾದ ಸತಿ ದೇವಿಯು ಯಜ್ಞವೊಂದರಲ್ಲಿ ಅಗ್ನಿಗೆ ಸ್ವಯಂಆಹುತಿಯಾಗಿ ಪ್ರಾಣ ತ್ಯಾಗ ಮಾಡುತ್ತಾಳೆ. ಇದರಿಂದ ಮನನೊಂದ ಶಿವನು ಸತಿಯ ದೇಹವನ್...
ವರ್ಷಕ್ಕೊಮ್ಮೆ ದೇವಿಯ ಋತುಸ್ರಾವ ಆಚರಿಸುವ ದೇವಾಲಯ
ಮಹಿಳೆಯರು ಋತುಚಕ್ರವನ್ನು ಅನುಭವಿಸುವುದು ಸರ್ವೆ ಸಾಮಾನ್ಯ. ಆದರೆ ಪರಮ ಪೂಜ್ಯವಾಗಿ ಪೂಜಿಸುವ ದೇವಿಯ ಋತುಸ್ರಾವ ಆಚರಣೆಯನ್ನು ಆಚರಿಸುವುದನ್ನು ಎಲ್ಲಾದರೂ ಕೇಳಿದ್ದೀರಾ? ಹೌದು ಇದ...