ತೀರ್ಥಹಳ್ಳಿಯಲ್ಲಿರುವ ಮೃಗಾವಧೆಗೆ ಈ ಹೆಸರು ಯಾಕೆ ಬಂತು ಗೊತ್ತಾ?
ಶಿವಮೊಗ್ಗದಲ್ಲಿ ಮೃಗಾವಧೆ ಎನ್ನುವ ಹೆಸರನ್ನು ನೀವು ಕೇಳಿರುವಿರಿ. ಇದೊಂದು ಪುಟ್ಟ ಗ್ರಾಮವಾಗಿದೆ. ಈ ಗ್ರಾಮಕ್ಕೂ ರಾಮಾಯಣಕ್ಕೂ ನಂಟಿದೆ. ಹಾಗೆಯೇ ಅಲ್ಲೊಂದು ಮಲ್ಲಿಕಾರ್ಜುನ ದೇವಸ್...
ಗಾಜನೂರು ಡ್ಯಾಮ್ ಸುತ್ತಾಡಿ, ಸಕ್ರೆಬೈಲ್ನಲ್ಲಿ ಆನೆ ಸವಾರಿ ಮಾಡಿ
ಗಾಜನೂರು ಹೆಸರನ್ನು ನೀವು ಕೇಳಿರುವಿರಿ. ಗಾಜನೂರು ಶಿವಮೊಗ್ಗದಿಂದ ಸುಮಾರು 12 ಕಿ.ಮೀ ದೂರದ ತೀರ್ಥಹಳ್ಳಿಯಲ್ಲಿರುವ ಒಂದು ಸಣ್ಣ ಹಳ್ಳಿಯಾಗಿದೆ. ಗಾಜನೂರು ಡ್ಯಾಮ್ಗೆ ಹೆಸರುವಾಸ...
ಹಣಗೆರೆಯ ಈ ದೇವಸ್ಥಾನದಲ್ಲಿರುವ ಮರಕ್ಕೆ ಬೀಗ ಕಟ್ಟಿದ್ರೆ ನಿಮ್ಮ ಸಮಸ್ಯೆ ಪರಿಹಾರವಾಗುತ್ತಂತೆ
ಯಾವತ್ತಾದರೂ ನೀವು ದರ್ಗಾದ ಒಳಗೆ ದೇವಸ್ಥಾನ ಇರುವುದನ್ನು ನೋಡಿದ್ದೀರಾ? ಇಲ್ಲವೆಂದಾದಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಯಲ್ಲಿದೆ ಇಂತಹದ್ದೊಂದು ಪವಿತ್ರ ಕ್ಷೇತ್...
ಮೂಗಿನಲ್ಲಿ ಸಾಲಿಗ್ರಾಮ ಇರುವ ಶಿಕಾರಿಪುರದ ಹುಚ್ಚರಾಯ ದೇವಸ್ಥಾನದ ಬಗ್ಗೆ ಕೇಳಿದ್ದೀರಾ?
ಶಿಕಾರಿಪುರ ಎಂಬುದು ಶಿವಮೊಗ್ಗ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ತಾಲ್ಲೂಕು ಪ್ರಧಾನ ಕಚೇರಿಯಾಗಿದೆ.ಶಿಕಾರಿಪುರವು ಶಿವಮೊಗ್ಗದಿಂದ 53 ಕಿ.ಮೀ ದೂರದಲ್ಲಿದೆ ಮತ್ತು ಸಮುದ್ರ ಮಟ್ಟದ...
ಶಿವಮೊಗ್ಗದಲ್ಲಿ ನಾಲ್ಕು ದಿನ ಕಳೆದ್ರೆ ಇಲ್ಲೆಲ್ಲಾ ಸುತ್ತಾಡಿ
ಶಿವಮೊಗ್ಗದಲ್ಲಿ ಸುತ್ತಾಡಲು ಸಾಕಷ್ಟು ತಾಣವಿದೆ. ಒಂದು ದಿನದಲ್ಲಿ ಸುತ್ತಾಡಿ ಮುಗಿಯೋವಂತವುಗಳಲ್ಲ. ಜಲಪಾತಗಳಿಂದ ಹಿಡಿದು ಹಸಿರು ಪರ್ವತಗಳು, ದೇವಸ್ಥಾನಗಳು, ಪಕ್ಷಿಧಾಮ ಹೀಗೆ ನೋಡ...
ಆಗುಂಬೆಯಲ್ಲಿ ಇಷ್ಟೇಲ್ಲಾ ಸುಂದರ ಪ್ರವಾಸಿ ತಾಣಗಳಿವೆ ಅನ್ನೋದು ನಿಮಗೆ ಗೊತ್ತಾ?
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಆಗುಂಬೆಯು "ದಕ್ಷಿಣ ಭಾರತದ ಚಿರಾಪುಂಜಿ" ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಒಂದು ಪುಟ್ಟ ಗ್ರಾಮವಾಗಿದೆ. ದಕ್ಷಿಣ ಭಾರತದಲ್ಲಿ ಈ ಜೀವವೈ...
ಪರಶುರಾಮನ ಪಾಪ ವಿಮೋಚನೆ ಮಾಡಿದ ಕುಂಡ; ಅಮವಾಸ್ಯೆ ದಿನ ಇಲ್ಲಿ ಸ್ನಾನ ಮಾಡಿದ್ರೆ...
ರಾಮೇಶ್ವರ ದೇವಾಲಯವು ತೀರ್ಥಹಳ್ಳಿಯಲ್ಲಿರುವ ಪ್ರಸಿದ್ಧ ಶಿವನ ದೇವಾಲಯವಾಗಿದೆ. ಇದು ತುಂಗಾ ನದಿಯ ತೀರದಲ್ಲಿದೆ. ಈ ರಾಮೇಶ್ವರ ದೇವಾಲಯಕ್ಕೂ ಪರಶುರಾಮನಿಗೂ ಸಂಬಂಧವಿದೆ. ಇಲ್ಲಿನ ತೀ...
ಶಿವಮೊಗ್ಗದಲ್ಲಿರುವ ತುಂಗಾ-ಭದ್ರಾ ಸಂಗಮ ಕೂಡ್ಲಿಯ ವಿಶೇಷತೆ ಏನು?
ದಕ್ಷಿಣ ಭಾರತದ ವಾರಣಾಸಿ ಎಂದೇ ಪ್ರಸಿದ್ದವಾಗಿರುವ ಕೂಡ್ಲಿಯು ದಕ್ಷಿಣ ಭಾರತದ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ . ಇದು ತುಂಗಾ ಮತ್ತು ಭದ್ರ ಎರಡು ಪವಿತ್ರ ನದಿಗಳ ಸಂಗಮವಾಗಿದೆ. ಇತಿಹ...
ಶಿವಮೊಗ್ಗದ ಇಕ್ಕೇರಿಯಲ್ಲಿನ ಪ್ರಮುಖ ಸ್ಥಳಗಳಿಗೆ ಹೋಗಿದ್ದೀರಾ?
ಶಿವಮೊಗ್ಗ ಕರ್ನಾಟಕದ ಒಂದು ಸುಂದರವಾದ ಜಿಲ್ಲೆಯಾಗಿದ್ದು, ಆಕರ್ಷಕ ಮತ್ತು ಅತ್ಯಾಕರ್ಷಕವಾದ ಜೋಗ್ ಫಾಲ್ಸ್ ಗೆ ಹೆಸರುವಾಸಿಯಾಗಿದೆ. ಹೇಗಾದರೂ, ಅದರ ಗಡಿಗಳಲ್ಲಿ ಸಾಕ್ಷಿಯಾಗಲು ಇನ್ನ...
ನಾಡಕಲಸಿಯಲ್ಲಿನ ಜಿರಳೆ ಕಲ್ಲು ಕಂಬದ ಪವಾಡ ಅಂತಿಂಥದ್ದಲ್ಲ!
ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಶ್ರೀ ಮಲ್ಲಿಕಾರ್ಜುನ ಹಾಗೂ ರಾಮೇಶ್ವರ ದೇವಾಲಯವೂ ಒಂದು. ಸಾಗರದಿಂದ ಸುಮಾರು ಎಂಟು ಕಿ.ಮೀ ದೂರದಲ್ಲಿ ನಾಡಕಲಸಿ ಅಥವಾ ಕಲಸಿಯಲ...
ಇಲ್ಲಿ ಜಾತ್ರೆ ದಿನ ಬೆತ್ತಲಾಗಿ ಹೋದ್ರೇನೆ ಉತ್ಸವ ಸಂಪೂರ್ಣವಾಗೋದಂತೆ !
ರೇಣುಕಾಂಬ ಜಾತ್ರೆಯ ಬಗ್ಗೆ ನೀವು ಕೇಳಿದ್ದೀರಾ? ರೇಣುಕಾ ದೇವಿ ದೇವಸ್ಥಾನದ ಉತ್ಸವದಲ್ಲಿ ಮಹಿಳೆಯರು ಬೆತ್ತಲೆಯಾಗುತ್ತಿದ್ದರು. ಈ ಸಮಯದಲ್ಲಿ ದೇವಾಲಯ ಉತ್ಸವವನ್ನು ಆಚರಿಸಲಾಗುತ್...
ಶಿವಮೊಗ್ಗದ ಈ ಊರಲ್ಲಿ ಮಾತು ಸಂಸ್ಕೃತದಲ್ಲಿ, ಜಗಳಾನು ಸಂಸ್ಕೃತದಲ್ಲಿ
ಶಿವಮೊಗ್ಗದ ಮತ್ತೂರು ಎಂಬ ಊರಿನಲ್ಲಿ ಜನರು ಕೇವಲ ಸಂಸ್ಕೃತದಲ್ಲೇ ಮಾತನಾಡುತ್ತಾರೆ. ಸಣ್ಣ ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಸಂಸ್ಕೃತದಲ...